Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

Kalpa Exclusive: ಅಷ್ಟಮ ಶನಿಯ ಕಾರುಬಾರು: ಡಿ.ಕೆ. ಶಿವಕುಮಾರ್’ಗೆ ತಂದೊಡ್ಡಿತಾ ಆಪತ್ತು?

September 4, 2019
in Special Articles
0 0
0
Share on facebookShare on TwitterWhatsapp
Read - 2 minutes

ಹೌದು… ಜ್ಯೋರ್ತಿವಿಜ್ಞಾನಂ ಖ್ಯಾತಿಯ ಪ್ರಕಾಶ್ ಅಮ್ಮಣ್ಣಾಯ, ರಾಜ್ಯದಲ್ಲಿರುವ ಕೆಲವೇ ಕೆಲವು ನಿಖರ ಜ್ಯೋತಿಷಿಗಳಲ್ಲಿ ಅಗ್ರಗಣ್ಯರು. ಗುಜರಾತ್, ಕರ್ನಾಟಕ ವಿಧಾನಸಭಾ ಚುನಾವಣೆಯ ಹಾಗೂ ಪ್ರಮುಖವಾಗಿ 2014 ಮತ್ತು 2019ರ ಲೋಕಸಭಾ ಚುನಾವಣೆ ವಿಚಾರದಲ್ಲಿ ಇವರು ನುಡಿದ ಭವಿಷ್ಯ ಸತ್ಯವಾಗಿದ್ದು ಈಗ ಇತಿಹಾಸವಾಗಿದೆ.

ಇದೇ ಪ್ರಕಾಶ್ ಅಮ್ಮಣ್ಣಾಯ ಅವರು ಸೆಪ್ಟೆಂಬರ್ 2ರ ಸೋಮವಾರ ಸಂಜೆ ತಮ್ಮ ಫೇಸ್’ಬುಕ್’ನಲ್ಲಿ ಹಾಕಿದ್ದ ಒಂದು ಪೋಸ್ಟ್‌ ತೀವ್ರ ಕುತೂಹಲ ಕೆರಳಿಸಿತ್ತು.(ಕೆಳಗಿನ ಸ್ಕ್ರೀನ್ ಶಾಟ್ ನೋಡಿ)

ವೃಷಭ ರಾಶಿಯಲ್ಲಿ ಶನಿಯಿರುವ ಜಾತಕದ ಡಿ.ಕೆ. ಶಿವಕುಮಾರ್ ಅವರನ್ನು ಇಡಿ ಅಧಿಕಾರಿಗಳು ನಿರಂತರವಾಗಿ ವಿಚಾರಣೆ ಮಾಡುತ್ತಿದ್ದರು. ಹೀಗಾಗಿ, ಈ ಪೋಸ್ಟ್‌ ತೀವ್ರ ಕುತೂಹಲ ಕೆರಳಿಸಿದ ಹಿನ್ನೆಲೆಯಲ್ಲಿ ಪ್ರಕಾಶ್ ಅಮ್ಮಣ್ಣಾಯ ಅವರೊಂದಿಗೆ ಈ ವಿಚಾರವಾಗಿ ಕರೆ ಮಾಡಿ ಚರ್ಚಿಸಲಾಯಿತು.

ಎಲ್ಲಕ್ಕೂ ಮೊದಲು ಹೇಳಬೇಕಾದ ವಿಚಾರವೆಂದರೆ, ಸುಮಾರು ಒಂದು ವರ್ಷಕ್ಕೂ ಮುನ್ನವೇ ಖಾಸಗಿ ಚರ್ಚೆಯ ವೇಳೆ ಮಾತನಾಡುವಾಗ ಒಂದು ವರ್ಷದಲ್ಲಿ ಡಿ.ಕೆ. ಶಿವಕುಮಾರ್ ಬಂಧನ ನಿಶ್ಚಿತ ಎಂಬ ಮಾತನ್ನು ಅವರ ಜಾತಕ ವಿಮರ್ಷೆ ಮಾಡಿದ ಅಮ್ಮಣ್ಣಾಯ ಕಲ್ಪ ನ್ಯೂಸ್’ಗೆ ಹೇಳಿದ್ದರು. ಆದರೆ, ಈ ವಿಚಾರವನ್ನು ಪ್ರಕಟಿಸುವುದು ಬೇಡ ಎಂದವರು ವಿನಂತಿಸಿದ್ದ ಹಿನ್ನೆಲೆಯಲ್ಲಿ ಪ್ರಕಟಿಸಿರಲಿಲ್ಲ.

ಜ್ಯೋರ್ತಿವಿಜ್ಞಾನಂ ಖ್ಯಾತಿಯ ಪ್ರಕಾಶ್ ಅಮ್ಮಣ್ಣಾಯ

ಇನ್ನು, ಸೆಪ್ಟೆಂಬರ್ 2ರಂದು ಫೇಸ್ ಬುಕ್’ನಲ್ಲಿ ಬರೆದಿದ್ದ ಅಮ್ಮಣ್ಣಾಯ ಅವರು, ‘ವೃಷಭದಲ್ಲಿ ಶನಿ ಇರುವ ಜಾತಕರು, ವೃಷಭ ರಾಶಿಯವರು,
ಕನ್ಯಾರಾಶಿಯಲ್ಲಿ ಶನಿ ಇದ್ದವರಿಗೆ ಈ ಗೋಚರದ ಧನು ರಾಶಿ ಶನಿಯು ವಿಪರೀತ ಹಿಂಸೆ ನೀಡುತ್ತಾನೆ. 2020 ಜನವರಿವರೆಗೆ ಶನಿಯು ಧನುರಾಶಿಯಲ್ಲಿ ಇದ್ದಾನೆ’ ಎಂದು ಹಾಕಿದ್ದರು.

ಹೀಗಾಗಿ, ಈ ಬಗ್ಗೆ ಅವರಲ್ಲಿ ಕೇಳಿದಾಗ ರಾಜಕೀಯ ಬೇಡ ರೀ, ಸಾಕು ಎಂದರು. ಆದರೆ, ನಾವು ಅವರನ್ನು ಬಿಡಲಿಲ್ಲ. ವೃಷಭಕ್ಕೆ ಶನಿ ಆಗಮಿಸಿ ಇಷ್ಟು ಕಾಲವಾದರೂ ಹೇಳದವರು ಈಗ ಏತಕ್ಕಾಗಿ ಹೀಗೆ ಮಾರ್ಮಿಕವಾಗಿ ಹೇಳಿದ್ದೀರಿ? ಇದರ ಹಿಂದಿನ ರಹಸ್ಯವೇನು ಎಂದು ಕೇಳಿದಾಗ ಅವರ ಹೇಳಿದ್ದಿಷ್ಟು.

ನಾನು ಪೋಸ್ಟ್‌’ನಲ್ಲಿ ಉಲ್ಲೇಖಿಸಿದಂತೆ ಈ ಜಾತಕರಿಗೆ ಇಂತಹ ಸಂಕಷ್ಟಗಳು ತಪ್ಪಿದ್ದಲ್ಲ. ಡಿಕೆಶಿ ಬಂಧನವಾಗುತ್ತದೆ ಎಂಬುದು ಅವರ ಜಾತಕದ ಆಧಾರದಲ್ಲಿ ನನಗೆ ಒಂದು ವರ್ಷ ಹಿಂದೆಯೇ ತಿಳಿದಿತ್ತು. ಆದರೆ, ಕೆಲವೊಂದು ಸೂಕ್ಷ್ಮವಿಚಾರಗಳ ಹಲವರಿಗೆ ಕಿರಿಕಿರಿ ಉಂಟು ಮಾಡುತ್ತವೆ. ಹೀಗಾಗಿ, ಯಾರಿಗೂ ತೊಂದರೆಯಾಗುವುದು ಬೇಡವೆಂದು ಎಲ್ಲೂ ಈ ವಿಚಾರವನ್ನು ಉಲ್ಲೇಖಿಸಿರಲಿಲ್ಲ. ಆದರೆ, ಈಗ ಡಿಕೆಶಿ ಅವರ ಸಂಕಷ್ಟದ ಕಾಲ ವಿಪರೀತಕ್ಕೆ ಹೋಗುತ್ತಿರುವ ಹಿನ್ನೆಲೆಯಲ್ಲಿ ಪರೋಕ್ಷವಾಗಿ ಈ ರೀತಿ ಹಾಕಿದ್ದೇನೆ ಎಂದರು.

Tags: D K ShivakumarDKSDKShivakumararrestedEDEnforcement DirectorateKalpa News ExclusiveKannada ArticleKannada NewsPrakash Ammannayaಅಷ್ಟಮ ಶನಿಜ್ಯೋರ್ತಿವಿಜ್ಞಾನಂಡಿ.ಕೆ. ಶಿವಕುಮಾರ್ಪ್ರಕಾಶ್ ಅಮ್ಮಣ್ಣಾಯವೃಷಭ ರಾಶಿಯಲ್ಲಿ ಶನಿ
Previous Post

ಡಿ.ಕೆ. ಶಿವಕುಮಾರ್ ಅಂದರ್! ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ವಶಕ್ಕೆ ಕಾಂಗ್ರೆಸ್ ಮುಖಂಡ

Next Post

ಆಧುನಿಕ ಯುಗದಲ್ಲಿ ಬೋಧನೆ ಒಂದು ಸವಾಲಿನ ಸೇವೆಯೇ ಹೌದು. ಯಾಕೆ ಗೊತ್ತಾ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಆಧುನಿಕ ಯುಗದಲ್ಲಿ ಬೋಧನೆ ಒಂದು ಸವಾಲಿನ ಸೇವೆಯೇ ಹೌದು. ಯಾಕೆ ಗೊತ್ತಾ?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!