Saturday, March 25, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

Exclusive: ಇಂದಿನ ಪಟ್ಟಾಭಿಷೇಕ ಮುಹೂರ್ತದ ವಿಮರ್ಶೆ

July 26, 2019
in Special Articles
0 0
0
Share on facebookShare on TwitterWhatsapp
Read - < 1 minute

ಜೆಡಿಎಸ್-ಕಾಂಗ್ರೆಸ್ ರಾಜ್ಯ ಸಮ್ಮಿಶ್ರ ಸರ್ಕಾರ ಪತನಗೊಂಡ ಬೆನ್ನಲ್ಲೇ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಇಂದು ಸಂಜೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಇಂದು ಮುಂಜಾನೆ ಸ್ವತಃ ಯಡಿಯೂರಪ್ಪ ಮಾಧ್ಯಮಗಳ ಮುಂದೆ ಮಾತನಾಡಿ, ಇಂದು ಸಂಜೆ 6.30ಕ್ಕೆ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದೇನೆ. ಇದಕ್ಕೆ ರಾಜ್ಯಪಾಲರ ಅನುಮತಿಯೂ ಸಹ ದೊರೆತಿದೆ ಎಂದಿದ್ದಾರೆ.

ನಿನ್ನೆ ರಾತ್ರಿಯವರೆಗೂ ಇಲ್ಲದಿದ್ದ ಈ ಬೆಳವಣಿಗೆ, ಇಂದು ಮುಂಜಾನೆಯಿಂದ ಗರಿಗೆದರಿದ್ದು, ಸಂಜೆ ಯಡಿಯೂರಪ್ಪ ಒಬ್ಬರೇ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವುದು ವಿಶೇಷವಾಗಿದೆ.

ಈ ಹಿನ್ನೆಲೆಯಲ್ಲಿ ಇಂದು ಯಡಿಯೂರಪ್ಪ ಪ್ರಮಾಣವಚನ ಸ್ವೀಕಾರ ಮಾಡುತ್ತಿರುವ ಮುಹೂರ್ತದ ಕುರಿತಾಗಿ ರಾಷ್ಟ್ರದ ಪ್ರಖ್ಯಾತ ನಿಖರ ಜ್ಯೋತಿಷಿ ಶ್ರೀ ಪ್ರಕಾಶ್ ಅಮ್ಮಣ್ಣಾಯ ಅವರನ್ನು ಸಂಪರ್ಕಿಸಲಾಯಿತು.

ಆದರೆ, ತಾವು ಯಾವುದೇ ಕಾರಣಕ್ಕೂ ಬಿ.ಎಸ್. ಯಡಿಯೂರಪ್ಪನವರ ವಿಚಾರದಲ್ಲಿ ವೈಯಕ್ತಿಕವಾಗಿಯಾಗಲೀ ಅಥವಾ ಪ್ರಸ್ತುತ ರಾಜಕೀಯ ಬೆಳವಣಿಗೆಗಳ ಬಗೆಗಾಗಲೀ ಹೇಳುವುದಿಲ್ಲ. ಕಲ್ಪ ನ್ಯೂಸ್ ಕೇಳಿದಂತೆ ಕೇವಲ ಇಂದಿನ ಮಕರ ಲಗ್ನ ಕುಂಡಲಿಯ ಬಗ್ಗೆ ಮಾತ್ರ ತಿಳಿಸುತ್ತೇನೆ ಎಂದು ಅವರು ಹೇಳಿದ್ದಿಷ್ಟು.

26.7.2019-ಸಂಜೆ ಆರುವರೆ ಘಂಟೆ-ಮಕರ ಲಗ್ನ. ಈ ಕುಂಡಲಿಯ ಬಗ್ಗೆ ವಿಶ್ಲೇಷಣೆ:

  1. ಲಗ್ನಾಧಿಪತಿ ಶನಿಯು ಕೇತುವಿನೊಡನೆ ವ್ಯಯ ಸ್ಥಾನದಲ್ಲಿ ಶನಿ ಉದಯ. ದ್ವಿತೀಯ ಸ್ಥಾನಕ್ಕೆ ಶನಿಯ ತೃತೀಯ ದುರಿತ ಪೂರ್ಣ ದೃಷ್ಟಿಯು ಪಥನ ಸೂಚಕ.
  2. ಭರಣೀ ನಕ್ಷತ್ರ ಪಟ್ಟಾಭಿಷೇಕಕ್ಕೆ ಯೋಗ್ಯವಲ್ಲ.
  3. ರವಿಯು ಆಡಳಿತ,ಶನಿಯು ಆಡಳಿತಗಾರ. ಇವರಿಗೆ ಷಷ್ಟಾಷ್ಟಮ ಇದ್ದಾಗ ರಾಜ್ಯ ಪಥನ ಸೂಚಕ.
  4. ಮಕರ ಲಗ್ನಕ್ಕೆ ದುರಿತಾಧಿಪತಿ, ವ್ಯಯಾಧಿಪತಿ ಗುರು ಏಕಾದಶದಲ್ಲಿ. ಪಟ್ಟಾಭಿಷೇಕಕ್ಕೆ ಏಕಾದಶ ಶುದ್ಧ ಇರಬೇಕು. ಅದರ ಅಧಿಪತಿಯೂ ಸ್ವಚ್ಛವಿರಬೇಕು. ಅಧಿಪತಿ ಕುಜ ನೀಚನಾಗಿ ಯುದ್ಧ ಸ್ಥಿತಿ. ಆ ಏಕಾದಶದಲ್ಲಿ ದುರಿತಾಧಿಪತಿ ಗುರುವೂ, ಅವನ ದೃಷ್ಟಿ ಕುಜನಿಗೂ ಇರುವುದು ಅಶುಭ. ಲಗ್ನದ ಷಷ್ಟಾಧಿಪತಿ ಬುಧನ ನಕ್ಷತ್ರ ಜ್ಯೇಷ್ಟದಲ್ಲಿ ಅಶುಭ ಸೂಚಕ. ಆ ಗುರು ರಾಶ್ಯಾಧಿಪತಿ ಕುಜನು ಭೃಗು ಅಂಗಾರಕ, ಬುಧಾಂಗಾರಕ(ಬುಧಾಂಗಾರಕ ಯುದ್ಧ) ರವಿ ಶುಕ್ರ ಯೋಗ, ಇರುವುದು ಉತ್ತಮವಲ್ಲ. ಸಪ್ತಮವು ನಿವೃತ್ತಿ ರಾಶಿಯಾಗಿ ಮಕರಕ್ಕೆ ಮಾರಕವೂ ಆಗಿ ಅಲ್ಲಿ ಯುದ್ಧ ಸ್ಥಿತಿ ಇದ್ದಾಗ ಅಶುಭ.
  5. ಇನ್ನು ದಿನದ ನಕ್ಷತ್ರಕ್ಕೆ ಶುಕ್ರದಶೆ. ಈ ಮಕರ ಲಗ್ನಕ್ಕೆ ಮೇಷ ರಾಶಿಗೆ 22 ನೇ ದ್ರೇಕ್ಕಾಣಾಧಿಪತಿ ಕ್ರಮವಾಗಿ ರವಿ ಮತ್ತು ಬುಧ. ಇವರ ಪೂರ್ಣ ದೃಷ್ಟಿ ಲಗ್ನಕ್ಕೆ ಇದೆ.
  6. ಗುರು ಚಂದ್ರ ಷಷ್ಟಾಷ್ಟಮವಾಗಿ ದಿನಕ್ಕೆ ದೈವ ಬಲ ಶೂನ್ಯ.
    ಇಷ್ಟೆಲ್ಲ ದೋಷವಿದ್ದ ಮುಹೂರ್ತದಲ್ಲಿ ಸತ್ಕರ್ಮ ಮಾಡಿದವರಿಗೂ, ಮಾಡಿಸಿದವರಿಗೂ, ಮುಹೂರ್ತ ಕೊಟ್ಟವರಿಗೂ ಮಹಾ ದೋಷ ಇರುತ್ತದೆ.
Tags: B S yeddyurappaBJPKalpa News ExclusiveMakara LagnaPrakash AmmannayaSpecial Articleಪಟ್ಟಾಭಿಷೇಕಪ್ರಕಾಶ್ ಅಮ್ಮಣ್ಣಾಯಬಿ.ಎಸ್. ಯಡಿಯೂರಪ್ಪಬಿಜೆಪಿಮಕರ ಲಗ್ನ
Previous Post

ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇಂದು ಸಂಜೆ ಪ್ರಮಾಣವಚನ ಸ್ವೀಕಾರ

Next Post

ಪಿಒಕೆ, ಜಮ್ಮು ಕಾಶ್ಮೀರವನ್ನು ಹಿಂಪಡೆಯಲು ಯಾವುದೇ ಮಾರ್ಗಕ್ಕೂ ಸಿದ್ಧ: ಸೇನಾ ಮುಖ್ಯಸ್ಥ

kalpa

kalpa

Next Post

ಪಿಒಕೆ, ಜಮ್ಮು ಕಾಶ್ಮೀರವನ್ನು ಹಿಂಪಡೆಯಲು ಯಾವುದೇ ಮಾರ್ಗಕ್ಕೂ ಸಿದ್ಧ: ಸೇನಾ ಮುಖ್ಯಸ್ಥ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

ಬೆಳಗಾವಿ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

March 25, 2023
Internet Image

ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ: ಯಾವ ಸಮುದಾಯಕ್ಕೆ ಎಷ್ಟು ಟಿಕೇಟ್ ನೀಡಲಾಗಿದೆ?

March 25, 2023

ಗಮನಿಸಿ! ಮಾರ್ಚ್ 26-27ರಂದು ಶಿವಮೊಗ್ಗದಲ್ಲಿ ನೀರು ಬರಲ್ಲ

March 25, 2023

ತೀರ್ಥಹಳ್ಳಿ ಸಂತೆ ಮಾರುಕಟ್ಟೆಯಲ್ಲಿ ಪೊಲೀಸ್ ಪೇದೆ ಸಾವು: ಹತ್ಯೆ ಶಂಕೆ?

March 25, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಬೆಳಗಾವಿ ಹಿಂಡಲಗಾ ಜೈಲಿನಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಬೆದರಿಕೆ ಕರೆ

March 25, 2023
Internet Image

ಕಾಂಗ್ರೆಸ್ ಮೊದಲ ಪಟ್ಟಿ ಪ್ರಕಟ: ಯಾವ ಸಮುದಾಯಕ್ಕೆ ಎಷ್ಟು ಟಿಕೇಟ್ ನೀಡಲಾಗಿದೆ?

March 25, 2023

ಗಮನಿಸಿ! ಮಾರ್ಚ್ 26-27ರಂದು ಶಿವಮೊಗ್ಗದಲ್ಲಿ ನೀರು ಬರಲ್ಲ

March 25, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!