Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Special Articles

ಸೇನೆ ಜಾಗೃತಿಗೆ ಕಾರ್ಗಿಲ್ ನಲ್ಲಿ 5 ಗಂಟೆ ಮ್ಯಾರಥಾನ್ ಮಾಡಿದ ಮೋಹನ್ ಕುಮಾರ್ ದಾನಪ್ಪ

August 17, 2023
in Special Articles
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   | ಕಾರ್ಗಿಲ್ |

ಆಗಸ್ಟ್ 15 ರಂದು ದೇಶದ 77ನೇ ಸ್ವಾತಂತ್ರ್ಯ ದಿನಾಚರಣೆ ಮತ್ತು 24ನೇ ಕಾರ್ಗಿಲ್ ವಿಜಯ ದಿವಸ ಅಂಗವಾಗಿ ಕಾರ್ಗಿಲ್ ಯುದ್ಧದಲ್ಲಿ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಜೀವ ತ್ಯಾಗ ಮಾಡಿದ ವೀರ ಯೋಧರಿಗೆ ಗೌರವ ನಮನ “ಸಲಾಮ್ ಸೋಲ್ಜರ್ಸ್” ಶೀರ್ಷಿಕೆಯಡಿಯಲ್ಲಿ, ಯುವಕರೇ ದೇಶ ಸೇವೆಗೆ ಒಂದಾಗಿ, ಸೇನೆ ಸೇರಲು ಮುಂದಾಗಿ ಕುರಿತು ಜಾಗೃತಿಗಾಗಿ ಬೆಂಗಳೂರು ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಡಾ.ಮೋಹನ್ ಕುಮಾರ್ ದಾನಪ್ಪ ಲಡಾಖ್ ನ ಕಾರ್ಗಿಲ್ ನಲ್ಲಿ ಬಲಗೈನಲ್ಲಿ ರಾಷ್ಟ್ರಧ್ವಜ ಹಿಡಿದು ಕಾರ್ಗಿಲ್ ನಗರದಿಂದ ಕಾರ್ಗಿಲ್ ಯುದ್ದ ಸ್ಮಾರಕದವರೆಗೂ ಸತತ 5 ಗಂಟೆಗಳ ಕಾಲ ತಡೆರಹಿತ ವಿನೂತನ ಮ್ಯಾರಾಥಾನ್‌ ಓಟವನ್ನು ನಡೆಸುವ ಮೂಲಕ ಜಾಗೃತಿ ಮೂಡಿಸಿ ಜನತೆಯ ಗಮನ ಸೆಳೆದರು.

ಭಾರತ ಸೇನೆಯ ರಾಂಕ್ ಹವಾಲ್ದಾರ್ ಆನಂದ್ ಕಂಚಗಾರ್ ರವರು ಧ್ವಜ ನೀಡುವ ಮೂಲಕ ಮ್ಯಾರಾಥಾನ್ ಗೆ ಚಾಲನೆ ನೀಡಿದರು. ಕಾರ್ಗಿಲ್ ನಗರದಿಂದ ಕಾರ್ಗಿಲ್ ನಗರದಿಂದ ಹರ್ದಾಸ್, ಚನಿ ಗೌನ್ಡ್, ಕಾಖಾಸರ್, ಖಾರ್ಬ್ಸ್, ಕಾಕ್ಸರ್, ಥಾಸ್ಗಮ್, ಸೋಮತ್, ಮುಖಾಂತರ ಕಾರ್ಗಿಲ್ ಯುದ್ದ ಸ್ಮಾರಕಕ್ಕೆ ತಲುಪಿದರು, ನಂತರ ಕರ್ನಲ್ ಪುನೀತ್ ಕಠಾರಿಯಾರವರು ಸ್ವಾಗತಿಸಿ ಸೇನೆಯ ಟೋಪಿ (ಕ್ಯಾಪ್) ತೊಡಿಸಿ ಪ್ರಶಂಸಿಸಿದರು.
ನಂತರ ಮಾತಾನಾಡಿದ ಮೋಹನ್ ದಾನಪ್ಪ ದೇಶಕ್ಕೆ ಹೆಚ್ಚು ಸೈನಿಕರನ್ನ ನೀಡಿದ ರಾಜ್ಯ ಕರ್ನಾಟಕ, ಆದರೆ ಇಂದಿನ ದಿನಗಳಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚಿನ ಸಮಯ ಕಳೆಯುವುದು, ನಿರ್ಲಕ್ಷ್ಯತನ ಮತ್ತು ಸಾಮಾಜಿಕ ಜಾಲದ ಮೂಲಕ ಹಣ ಸಂಪಾದಿಸುವ ಪ್ರವೃತ್ತಿಗೆ ಬಿದ್ದು ದೇಶ ಸೇವೆಯ ಬಗ್ಗೆ ಇಚ್ಛೆ ಇಲ್ಲದೇ ಇರುವುದರಿಂದ ಭಾರತೀಯ ಸೇನೆಗೆ ಸೇರದೆ ಸೇರದಿರುವುದು ಮತ್ತು ನೇಮಕಾತಿಗಳಲ್ಲಿ ತೊಡಗದಿರುವುದು ದುರಂತ, ದೇಶ ಸೇವೆಗಿಂತ ಮಹತ್ತರ ಕಾರ್ಯ ಸೇನೆ ಹೊರತುಪಡಿಸಿ ಮತ್ತೊಂದಿಲ್ಲ, ಹಾಗಾಗಿ ದೇಶದ ಪ್ರತಿಯೊಬ್ಬ ಯುವಕರು ತಮ್ಮ ಮೊದಲ ಆದ್ಯತೆಯ ವೃತ್ತಿ ಸೇನೆಯಾಗಬೇಕೆಂದರು,

Also read: ಕುವೆಂಪು ವಿವಿ ಪ್ರಭಾರ ಕುಲಪತಿಯಾಗಿ ಪ್ರೊ. ಎಸ್. ವೆಂಕಟೇಶ್ ಅಧಿಕಾರ ಸ್ವೀಕಾರ

ಕರ್ನಾಟಕದಿಂದ 3150 ಕಿ.ಮೀ ದೂರದಲ್ಲಿರುವ ಕೇಂದ್ರಾಡಳಿತ ಪ್ರದೇಶದ ಲಡಾಖ್ ನ ಕಾರ್ಗಿಲ್ ಗೆ ಆಗಮಿಸಿ ಸಮುದ್ರ ಮಟ್ಟಕ್ಕಿಂತ 10.800 ಅಡಿಗಳಷ್ಟು ಎತ್ತರವಿರುವ ಪ್ರದೇಶದಲ್ಲಿ ಸತತ 5 ಗಂಟೆಗಳ ಕಾಲ ರಾಷ್ಟ್ರಧ್ವಜ ಹಿಡಿದು 42 ಕಿಲೋ ಮೀಟರು ಓಟ ಓಡಿದ್ದು ಕರ್ನಾಟಕದಿಂದ ಪ್ರಥಮ ಪ್ರಯತ್ನವೆಂದು ಹರ್ಷಿಸಿದರು.
ಈ ಜಾಗೃತಿ ಓಟದ ಯಶಸ್ಸನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ, ಸುಪ್ರೀಂ ಕೋರ್ಟಿನ ಎಎಸ್‌ಜಿಐ ಕೆ.ಎಂ.ನಟರಾಜ್‌ ಮತ್ತು ಎಂಎಸ್‌ಐಎಲ್‌ನ ನಿರ್ದೇಶಕ ಡಾ.ಎ.ಎಂ.ಚಂದ್ರಪ್ಪ, ಮಾಜಿ ಎಎಜಿ ಅರುಣ್ ಶ್ಯಾಮ್, ಡಿಎಸ್ಜಿಐ ಹೆಚ್. ಶಾಂತಿ ಭೂಷಣ್. ಎಸ್ಪಿಸಿ ಎಸ್. ರಾಜಶೇಖರ್, ಸಿಜಿಸಿ ಎ.ರಾಜೇಶ್ ರವರಿಗೆ ಸಲ್ಲಿಸಿದರು. ಈ ಜಾಗೃತಿ ಓಟಕ್ಕೆ ರಾಜ್ಯದ ರಾಜ್ಯಪಾಲರು, ರಾಜ್ಯದ ಸಚಿವರು, ಹಿರಿಯ ಐಎಎಸ್‌, ಐಪಿಎಸ್ ಅಧಿಕಾರಿಗಳು, ಹೈಕೋರ್ಟಿನ ಎಎಜಿ.ಎಎಸ್ಪಿಐಗಳು, ಸಿಜಿಸಿಗಳು ಹಾಗೂ ಹಲವಾರು ಗಣ್ಯರು ಮೆಚ್ಚುಗೆ ವ್ಯಕ್ತಪಡಿಸಿದ್ದರು.

ಇದೆ ಸಂಧರ್ಭದಲ್ಲಿ ತಮ್ಮ ಮ್ಯಾರಥಾನ್ ಓಟಕ್ಕೆ ಸೇನೆ ಮತ್ತು ಪೊಲೀಸ್ ಭದ್ರತೆ ಹಾಗೂ ತುರ್ತು ಚಿಕಿತ್ಸೆಗೆ ಆಂಬುಲೆನ್ಸ್ ನೀಡಿ ಸಹಕರಿಸಿದ ಕಾರ್ಗಿಲ್ ಜಿಲ್ಲೆ ಜಿಲ್ಲಾಧಿಕಾರಿ, ಅಪರ ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಜಿಲ್ಲಾ ಆರೋಗ್ಯಾಧಿಕಾರಿ, ಕಾರ್ಗಿಲ್ ಮತ್ತು ದ್ರಾಸ್ ನಗರ ಪೊಲೀಸ್ ಠಾಣೆಯವರಿಗೆ ಹಾಗೂ ತಮ್ಮ ನೆರವಿಗಿದ್ದ ಎನ್. ಸೈಯ್ಯದ್ ವಾರೀಶ್ ಮತ್ತು ಮನೋಜ್ ಕುಮಾರ್ ದಾನಪ್ಪಗೆ ಧನ್ಯವಾದಗಳನ್ನ ಅರ್ಪಿಸಿದರು,
ಈ ಹಿಂದೆ ಶಿವಮೊಗ್ಗ ನಗರದಲ್ಲಿ ಮಾದಕ ವಸ್ತುಗಳ ವಿರುದ್ದ ಜಾಗೃತಿಗಾಗಿ 15 ಕಿಲೋ ಮೀಟರ್ ಮ್ಯಾರಥಾನ್ ಮಾಡಿ ಶಿವಮೊಗ್ಗ ಜಿಲ್ಲಾಧಿಕಾರಿಗಳು, ಅಬಕಾರಿ ಡಿಸಿ, ಶಿವಮೊಗ್ಗ ಜಿಲ್ಲೆಯ ಎಲ್ಲಾ ವಿಧಾನ ಪರಿಷತ್ ಸದಸ್ಯರುಗಳಿಂದ ಪ್ರಶಂಸೆಗೊಳಗಾಗಿದ್ದರು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKargilLatest News KannadaNewsinKannadaNewsKannadaಕಾರ್ಗಿಲ್
Previous Post

ಕುವೆಂಪು ವಿವಿ ಪ್ರಭಾರ ಕುಲಪತಿಯಾಗಿ ಪ್ರೊ. ಎಸ್. ವೆಂಕಟೇಶ್ ಅಧಿಕಾರ ಸ್ವೀಕಾರ

Next Post

ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿ: ನೌಕೆಯಿಂದ ಬೇರ್ಪಟ್ಟ ವಿಕ್ರಮ್ ಲ್ಯಾಂಡರ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಂದ್ರನ ಮೇಲೆ ಕಾಲಿಡಲು ಇನ್ನೊಂದೇ ಹೆಜ್ಜೆ ಬಾಕಿ: ನೌಕೆಯಿಂದ ಬೇರ್ಪಟ್ಟ ವಿಕ್ರಮ್ ಲ್ಯಾಂಡರ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೆಡಿಕವರ್ ಆಸ್ಪತ್ರೆ | ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

June 25, 2025

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025

ಬಹುಮುಖ ಪ್ರತಿಭೆ ಲಕ್ಷ್ಮೀ ಭದ್ರಾವತಿ ಅವರಿಗೆ ರಂಗಭೂಮಿ ರತ್ನ ರಾಷ್ಟ್ರ ಪ್ರಶಸ್ತಿ

June 24, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೆಡಿಕವರ್ ಆಸ್ಪತ್ರೆ | ಬೃಹತ್ ಉಚಿತ ಆರೋಗ್ಯ ಶಿಬಿರ ಯಶಸ್ವಿ

June 25, 2025

ಮರೆತುಹೋದ ಮನೆಮಾತು ಮರಳಿ ನೆನಪಿಸಲು ಸ್ವಭಾಷಾ ಚಾತುರ್ಮಾಸ್ಯ: ರಾಘವೇಶ್ವರ ಶ್ರೀ

June 25, 2025

ಸಿಗಂಧೂರು ಸೇತುವೆ | ಸಂಸದ ರಾಘವೇಂದ್ರ ಕೊಟ್ರು ಮಹತ್ವದ ಅಪ್ಡೇಟ್ | ಇಲ್ಲಿದೆ ಮಾಹಿತಿ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!