ಕಲ್ಪ ಮೀಡಿಯಾ ಹೌಸ್ | ಕಾರ್ಕಳ |
ಯಾವುದೇ ಒಂದು ಕಟ್ಟಡದ ನಿರ್ಮಾಣಕ್ಕೆ ಅಡಿಪಾಯ ಎಷ್ಟು ಮುಖ್ಯವೋ ಅದೇ ರೀತಿ ನಮ್ಮ ಜೀವನಕ್ಕೆ ಸಂವಿಧಾನದ ಮೌಲ್ಯಗಳು ಅಷ್ಟೇ ಮುಖ್ಯ ಎಂದು ರುಡಾಲ್ಫ್ ಕಿಶೋರ್ ಲೋಬೋ ತಿಳಿಸಿದರು.
ಇಲ್ಲಿನ ಕ್ರೈಸ್ಟ್ಕಿಂಗ್ ಆಂಗ್ಲಮಾಧ್ಯಮ ಶಾಲೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ರವರ ಜಯಂತಿಯನ್ನು #Ambedkar Jayanthi ಆಚರಿಸಲಾಯಿತು.
ಶಿಕ್ಷಕಿಯಾದ ರಮಿತಾ ಶೆಟ್ಟಿ ಸಂವಿಧಾನದ ಕುರಿತು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಕಾರ್ಯಕ್ರಮದ ನಿರೂಪಣೆಯನ್ನು ಸಮೀಕ್ಷಾ ಜೋಗಿ, ಸ್ವಾಗತವನ್ನು ಶೃತಿ ಶೆಟ್ಟಿ ಮತ್ತು ಧನ್ಯವಾದವನ್ನು ಉಮಾದೇವಿ ನೆರವೇರಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post