Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಕಾರ್ಕಳ | ಉತ್ತಮ ಶಿಕ್ಷಣ, ಸಂಸ್ಕಾರ ಮೂಲಭೂತ ಮಂತ್ರವಾಗಲಿ: ನಿವೃತ್ತ ಸಿಎ ಕಮಲಾಕ್ಷ ಕಾಮತ್

ಕ್ರೈಸ್ಟ್ ಕಿಂಗ್ ಪದವಿಪೂರ್ವ ವಿಭಾಗದ ಪ್ರತಿಭಾ ಪುರಸ್ಕಾರ ಮತ್ತು ಬೀಳ್ಕೊಡುಗೆ ಕಾರ್ಯಕ್ರಮ

March 26, 2025
in Small Bytes, ಉಡುಪಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ನಮ್ಮ ಮೂಲಭೂತ ಮಂತ್ರವಾಗಬೇಕು ಎಂದು ನಿವೃತ್ತ ಸಿಎ ಕಮಲಾಕ್ಷ ಕಾಮತ್ ಕಿವಿ ಮಾತು ಹೇಳಿದರು.

ಇಲ್ಲಿನ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನಲ್ಲಿ ಪ್ರತಿಭಾ ಪುರಸ್ಕಾರ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

Also Read>> ಚನ್ನರಾಯಪಟ್ಟಣ | ರಸ್ತೆಗೆ ಉರುಳಿಬಿದ್ದ ಲಾರಿ | ಕ್ಲೀನರ್ ಸ್ಥಳದಲ್ಲೇ ಸಾವು

ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ನಮ್ಮ ಮೂಲಭೂತ ಮಂತ್ರವಾಗಬೇಕು. ಸಂಸ್ಕಾರವನ್ನು ಎಳವೆಯಿಂದಲೇ ರೂಢಿಸಿಕೊಳ್ಳಬೇಕು. ಏಕೆಂದರೆ ದೊಡ್ಡವರಾದ ಮೇಲೆ ಅದನ್ನು ಬೆಳೆಸಿಕೊಳ್ಳುವುದು ಕಷ್ಟ. ಕಲಿಕೆಯ ಜೊತೆ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಾಗ ಆತ್ಮವಿಶ್ವಾಸ ವೃದ್ಧಿಯಾಗುತ್ತದೆ ಎಂದು ಹೇಳಿದರು. 
ಸಿವಿಲ್ ಇಂಜಿನಿಯರ್ ನಾಸಿರ್ ಶೇಖ್ ಮಾತನಾಡಿ, ಬೀಳ್ಕೊಡುಗೆ ಎಂದರೆ ಶಾಲೆಯನ್ನು ಬಿಟ್ಟು ಹೋಗುವುದಲ್ಲ, ಬದಲಾಗಿ ಕಲಿತ ಶಾಲೆಯನ್ನು ಮನಸ್ಸಿನಲ್ಲಿ ಇಟ್ಟುಕೊಂಡು ಹೋಗುವುದು. ಸಮಾಜದಲ್ಲಿ ಸೌಹಾರ್ದತೆ ಮೂಡಿಸುವಲ್ಲಿ ಯುವಜನತೆ ಶ್ರಮಿಸಬೇಕು ಎಂದರು.

ಸಂಸ್ಥೆಯ ಹಿರಿಯ ವಿದ್ಯಾರ್ಥಿನಿ ನಿಟ್ಟೆಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ ಡೀನಾ ಮರಿಯ ಫೆರ್ನಾಂಡಿಸ್ ಹಾಗೂ ಸಂಸ್ಥೆಯ ಸಮಾಲೋಚಕಿ ಸಿಸ್ಟರ್ ಡಾ.ಶಾಲೆಟ್ ಸಿಕ್ವೇರಾ ಮಕ್ಕಳಿಗೆ ಶುಭ ಹಾರೈಸಿದರು.

Also Read>> ಗಮನಿಸಿ! ಮಾರ್ಚ್ 28ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕ್ರೈಸ್ಟ್ ಕಿಂಗ್ ಎಜುಕೇಷನ್ ಟ್ರಸ್ಟ್’ನ ಸದಸ್ಯರಾದ ಡಾ.ಪೀಟರ್ ಫೆರ್ನಾಂಡಿಸ್ ಅವರು ಮಾತನಾಡಿ “ಕ್ರೈಸ್ಟ್ ಕಿಂಗ್ ವಿದ್ಯಾರ್ಥಿಗಳು ತಮ್ಮ ಉತ್ತಮ ಗುಣನಡತೆಯಿಂದಾಗಿ ಹೋದ ಕಡೆಗಳಲ್ಲಿ ಉತ್ತಮ ಹೆಸರು ಸಂಪಾದಿಸುತಿದ್ದಾರೆ. ಸ್ಪರ್ಧಾತ್ಮಕ ಯುಗದಲ್ಲಿ ಗೆಲ್ಲಬೇಕಾದರೆ ಮಕ್ಕಳು ನಿರಂತರ ಪರಿಶ್ರಮಿಗಳಾಗಬೇಕು. ಮಕ್ಕಳು ಶಿಕ್ಷಕರ ಪ್ರೀತಿ ಕಾಳಜಿಯನ್ನು ಸದಾ ಕಾಲ ನೆನಪಿಟ್ಟುಕೊಳ್ಳಬೇಕು ಎಂದು ಹೇಳಿದರು.
ಸಂಸ್ಥೆಯ ಪ್ರಾಚಾರ್ಯರಾದ ಲಕ್ಷ್ಮೀ ನಾರಾಯಣ ಕಾಮತ್ ಅವರು ಸಂದರ್ಭೋಚಿತವಾಗಿ ಮಾತನಾಡಿದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಅತಿಥಿಗಳು ಬಹುಮಾನ ವಿತರಿಸಿದರು. ನಂತರ ಮನೋರಂಜನಾ ಕಾರ್ಯಕ್ರಮಗಳು ಜರಗಿದವು.

ಉಪನ್ಯಾಸಕರಾದ ದೀಪಕ್, ಸೌಮ್ಯ ನಾಯ್ಕ್, ಕು.ಅಭಿನಯ, ಶಿಜಿ ವಿವಿಧ ಕಾರ್ಯಕ್ರಮ ನಿರ್ವಹಿಸಿದರು. ಗಣಿತ ಉಪನ್ಯಾಸಕಿ ಭಾರತಿ ಸ್ವಾಗತಿಸಿ, ಆಂಗ್ಲಭಾಷಾ ಉಪನ್ಯಾಸಕಿ ಪಾವನಾ ಧನ್ಯರಾಜ್ ಕಾರ್ಯಕ್ರಮ ನಿರೂಪಿಸಿದರು. ರಸಾಯನ ಶಾಸ್ತ್ರ ಉಪನ್ಯಾಸಕಿ ನಯನಾ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

Tags: Christ King Collegecoastal newsEducationFarewellKannada News WebsiteKaravali newsKarkalaLatest News KannadaUdupiಕಾರ್ಕಳಕ್ರೈಸ್ಟ್ ಕಿಂಗ್ಬೀಳ್ಕೊಡುಗೆಶಿಕ್ಷಣಸಂಸ್ಕಾರ
Previous Post

ಚನ್ನರಾಯಪಟ್ಟಣ | ರಸ್ತೆಗೆ ಉರುಳಿಬಿದ್ದ ಲಾರಿ | ಕ್ಲೀನರ್ ಸ್ಥಳದಲ್ಲೇ ಸಾವು

Next Post

100 ಹಿಂದೂ ಕುಟುಂಬಗಳ ನಡುವೆ ಒಂದು ಮುಸ್ಲಿಂ ಕುಟುಂಬ | ಯೋಗಿ ಆದಿತ್ಯನಾಥ್ ಹೇಳಿದ್ದೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

100 ಹಿಂದೂ ಕುಟುಂಬಗಳ ನಡುವೆ ಒಂದು ಮುಸ್ಲಿಂ ಕುಟುಂಬ | ಯೋಗಿ ಆದಿತ್ಯನಾಥ್ ಹೇಳಿದ್ದೇನು?

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!