No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಮನೆ ಬಜೆಟ್’ನಿಂದ ರಾಷ್ಟ್ರದ ಬಜೆಟ್’ಗೂ ಅರ್ಥಶಾಸ್ತ್ರದ ತತ್ವ ಅಗತ್ಯ: ಸೂರಜ್ ಶೆಟ್ಟಿ

ಕಾರ್ಕಳ | ಕ್ರಿಯೇಟಿವ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ಕಾರ್ಯಾಗಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 31, 2025
in Army
0
ಮನೆ ಬಜೆಟ್’ನಿಂದ ರಾಷ್ಟ್ರದ ಬಜೆಟ್’ಗೂ ಅರ್ಥಶಾಸ್ತ್ರದ ತತ್ವ ಅಗತ್ಯ: ಸೂರಜ್ ಶೆಟ್ಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಮನೆ ಬಜೆಟ್ ನಿಂದ ಹಿಡಿದು ರಾಷ್ಟ್ರದ ಬಜೆಟ್ ತನಕ ಎಲ್ಲದರ ಹಿಂದೆ ಅರ್ಥಶಾಸ್ತ್ರದ ತತ್ವಗಳು ಕಾರ್ಯನಿರ್ವಹಿಸುತ್ತವೆ ಎಂದು ಕಾರ್ಕಳದ ಉದ್ಯಮಿ ಸೂರಜ್ ಶೆಟ್ಟಿ ಎಂದು ಅಭಿಪ್ರಾಯಪಟ್ಟರು.

ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇದಿಕೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಪರವಾಗಿ ಕಾರ್ಕಳದ ಉದ್ಯಮಿ ಸೂರಜ್ ಶೆಟ್ಟಿ ಮಾತುಗಳನಾಡಿ, ಮನೆ ಬಜೆಟ್ ನಿಂದ ಹಿಡಿದು ರಾಷ್ಟ್ರದ ಬಜೆಟ್ ತನಕ ಎಲ್ಲದರ ಹಿಂದೆ ಅರ್ಥಶಾಸ್ತ್ರದ ತತ್ವಗಳು ಕಾರ್ಯನಿರ್ವಹಿಸುತ್ತವೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡಲು ವಿಶ್ಲೇಷಣಾ ಕೌಶಲ್ಯ, ಆರ್ಥಿಕ ತರ್ಕ ಮತ್ತು ನಿರ್ಣಾಯಕತೆ ಅಗತ್ಯ ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆಯ ಉಪನಿರ್ದೇಶಕ ಮಾರುತಿ ಮಾತನಾಡಿ, ಅರ್ಥಶಾಸ್ತ್ರ ಮತ್ತು ಆರ್ಥಿಕತೆ ಎಂದರೆ ಕೇವಲ ಹಣದ ಚಲಾವಣೆ ಅಲ್ಲ, ಅದು ನಮ್ಮ ಆಯ್ಕೆಗಳು, ಆದ್ಯತೆಗಳು ಮತ್ತು ಜೀವನ ಪಾಠಗಳ ಚಿಹ್ನೆಯಾಗಿದೆ ಎಂದು ಹೇಳುತ್ತಾ ಜಾಗತಿಕ ಆರ್ಥಿಕತೆಯ ಪ್ರವಾಹದಲ್ಲಿ ಹೇಗೆ ಸಮತೋಲನ ವಹಿಸಬೇಕು ಎಂದು ತಿಳಿಸಿದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರೂ ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು ಅರ್ಥಶಾಸ್ತ್ರದ ಮಹತ್ವ, ಅದರ ಪ್ರಾಯೋಗಿಕ ಬಳಕೆ ಹಾಗೂ ಅರ್ಥಶಾಸ್ತ್ರವನ್ನು ವೃತ್ತಿಯಾಗಿ ಹೇಗೆ ಆಚರಿಸಬಹುದು ಎಂಬುದರ ಕುರಿತು ಮಾತುಗಳನ್ನಾಡಿದರು.

ಕಾರ್ಯಾಗಾರದಲ್ಲಿ 2025 ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಅಲ್ಲದೆ 2025 ನೇ ಸಾಲಿನಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಶೇ. 100 ಫಲಿತಾಂಶ ಸಾಧಿಸಿದ ಕಾಲೇಜುಗಳ ಉಪನ್ಯಾಸಕರನ್ನು ಪುರಸ್ಕರಿಸಿ ಗೌರವಿಸಲಾಯಿತು.
2025 ರಲ್ಲಿ ಅರ್ಥಶಾಸ್ತç ವಿಷಯದಿಂದ ಪ್ರಾಂಶುಪಾಲರಾಗಿ ಮುಂಬಡ್ತಿ ಹೊಂದಿದ ವಿನ್ಸೆಂಟ್ ವಿನೋದ್ ಡಿಸೋಜಾ, ಪ್ರಾಂಶುಪಾಲರು, ಸರ್ಕಾರಿ ಪದವಿಪೂರ್ವ ಕಾಲೇಜು, ಬೆಳ್ಮಣ್ಣು ಇವರನ್ನು ಅಭಿನಂದಿಸಲಾಯಿತು.

2025 ನೇ ಸಾಲಿನಲ್ಲಿ ವಯೋನಿವೃತ್ತಿ ಹೊಂದುತ್ತಿರುವ ಗೋಪಾಲ್ ಭಟ್, ಪ್ರಾಂಶುಪಾಲರು, ಸರ್ಕಾರಿ ಪದವಿಪೂರ್ವ ಕಾಲೇಜು ಹೊಸಂಗಡಿ ಮತ್ತು ನಾಗರಾಜ್ ವೈದ್ಯ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಗೋಳಿಯಂಗಡಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಾಗಾರದಲ್ಲಿ ಪೂರ್ವಾಹ್ನ ಎರಡನೇ ವರ್ಷದ ಅರ್ಥಶಾಸ್ತçದಲ್ಲಿ ಗಣಿತದ ಸಮಸ್ಯೆಗಳಿಗೆ ಪರಿಹಾರ ಎಂಬ ವಿಚಾರದ ಕುರಿತು ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರದ ಅರ್ಥಶಾಸ್ತ್ರ ಉಪನ್ಯಾಸಕರಾದ ದಿನಕರ ಶೆಟ್ಟಿ ಇವರು ವಿಚಾರ ಮಂಡಿಸಿದರು.

ಹೊಸ ಪ್ರಶ್ನೆ ಬ್ಯಾಂಕ್ ಮತ್ತು ಪ್ರಶ್ನೆ ಪತ್ರಿಕೆ ತಯಾರಿಕೆಗೆ ಸಂಬಂಧಿಸಿದ ಮಾಹಿತಿಗಳು ಎಂಬ ವಿಚಾರದ ಕುರಿತು ಸರ್ಕಾರಿ ಸ್ವತಂತ್ರ ಪಿಯು ಕಾಲೇಜು, ಹಾಸನದ ಅರ್ಥಶಾಸ್ತç ಉಪನ್ಯಾಸಕರಾದ ಧರ್ಮೇಂದ್ರ ಬಿ.ಜಿ ಇವರು ವಿಚಾರ ಮಂಡಿಸಿದರು. ಬಳಿಕ ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಾಗಾರದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕ ಮಂಡಳಿ, ಉಡುಪಿ ಜಿಲ್ಲೆಯ ವಿವಿಧ ಕಾಲೇಜುಗಳ ಅರ್ಥಶಾಸ್ತç ಉಪನ್ಯಾಸಕರು, ಕ್ರಿಯೇಟಿವ್ ಕಾಲೇಜಿನ ಬೋಧಕ- ಬೋಧಕೇತರವೃಂದದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷೆ ಅನುರಾಧ. ಎಚ್. ರವರು ಸ್ವಾಗತಿಸಿ, ಉಪನ್ಯಾಸಕಿ ಜ್ಯೋತಿ ಕೊಲ್ಲೂರು ರವರು ವಂದಿಸಿದರು. ನಿಕಟಪೂರ್ವ ಜಿಲ್ಲಾ ಕಾರ್ಯದರ್ಶಿ ಅಕ್ಷಯ ಹೆಗ್ಡೆ ಮೊಳಹಳ್ಳಿ ರವರು ಕಾರ್ಯಕ್ರಮ ನಿರ್ವಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

                                                  

Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsKarkalaLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share196Tweet123Send
Previous Post

RailOne Mobile App: One App for All Railway Needs

Next Post

ಉದಯ ರತ್ನಕುಮಾರ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಉದಯ ರತ್ನಕುಮಾರ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಉದಯ ರತ್ನಕುಮಾರ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

April 10, 2026
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL