No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Army

ಮನೆ ಬಜೆಟ್’ನಿಂದ ರಾಷ್ಟ್ರದ ಬಜೆಟ್’ಗೂ ಅರ್ಥಶಾಸ್ತ್ರದ ತತ್ವ ಅಗತ್ಯ: ಸೂರಜ್ ಶೆಟ್ಟಿ

ಕಾರ್ಕಳ | ಕ್ರಿಯೇಟಿವ್ ಕಾಲೇಜಿನಲ್ಲಿ ಅರ್ಥಶಾಸ್ತ್ರ ಕಾರ್ಯಾಗಾರ

kalpa News by kalpa News
July 31, 2025
in Army
0
ಮನೆ ಬಜೆಟ್’ನಿಂದ ರಾಷ್ಟ್ರದ ಬಜೆಟ್’ಗೂ ಅರ್ಥಶಾಸ್ತ್ರದ ತತ್ವ ಅಗತ್ಯ: ಸೂರಜ್ ಶೆಟ್ಟಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಮನೆ ಬಜೆಟ್ ನಿಂದ ಹಿಡಿದು ರಾಷ್ಟ್ರದ ಬಜೆಟ್ ತನಕ ಎಲ್ಲದರ ಹಿಂದೆ ಅರ್ಥಶಾಸ್ತ್ರದ ತತ್ವಗಳು ಕಾರ್ಯನಿರ್ವಹಿಸುತ್ತವೆ ಎಂದು ಕಾರ್ಕಳದ ಉದ್ಯಮಿ ಸೂರಜ್ ಶೆಟ್ಟಿ ಎಂದು ಅಭಿಪ್ರಾಯಪಟ್ಟರು.

ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ಉಡುಪಿ ಜಿಲ್ಲಾ ಪದವಿ ಪೂರ್ವ ಕಾಲೇಜುಗಳ ಅರ್ಥಶಾಸ್ತ್ರ ಪ್ರಾಂಶುಪಾಲರು ಮತ್ತು ಉಪನ್ಯಾಸಕರ ವೇದಿಕೆ ಹಾಗೂ ಕ್ರಿಯೇಟಿವ್ ಪದವಿಪೂರ್ವ ಕಾಲೇಜು, ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಅರ್ಥಶಾಸ್ತ್ರ ವಿಷಯದ ಪುನಶ್ಚೇತನ ಕಾರ್ಯಾಗಾರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮುನಿಯಾಲು ಉದಯ ಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಪರವಾಗಿ ಕಾರ್ಕಳದ ಉದ್ಯಮಿ ಸೂರಜ್ ಶೆಟ್ಟಿ ಮಾತುಗಳನಾಡಿ, ಮನೆ ಬಜೆಟ್ ನಿಂದ ಹಿಡಿದು ರಾಷ್ಟ್ರದ ಬಜೆಟ್ ತನಕ ಎಲ್ಲದರ ಹಿಂದೆ ಅರ್ಥಶಾಸ್ತ್ರದ ತತ್ವಗಳು ಕಾರ್ಯನಿರ್ವಹಿಸುತ್ತವೆ. ಈ ಕ್ಷೇತ್ರದಲ್ಲಿ ಸಾಧನೆ ಮಾಡಲು ವಿಶ್ಲೇಷಣಾ ಕೌಶಲ್ಯ, ಆರ್ಥಿಕ ತರ್ಕ ಮತ್ತು ನಿರ್ಣಾಯಕತೆ ಅಗತ್ಯ ಎಂದು ಹೇಳಿದರು.

ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆಯ ಉಪನಿರ್ದೇಶಕ ಮಾರುತಿ ಮಾತನಾಡಿ, ಅರ್ಥಶಾಸ್ತ್ರ ಮತ್ತು ಆರ್ಥಿಕತೆ ಎಂದರೆ ಕೇವಲ ಹಣದ ಚಲಾವಣೆ ಅಲ್ಲ, ಅದು ನಮ್ಮ ಆಯ್ಕೆಗಳು, ಆದ್ಯತೆಗಳು ಮತ್ತು ಜೀವನ ಪಾಠಗಳ ಚಿಹ್ನೆಯಾಗಿದೆ ಎಂದು ಹೇಳುತ್ತಾ ಜಾಗತಿಕ ಆರ್ಥಿಕತೆಯ ಪ್ರವಾಹದಲ್ಲಿ ಹೇಗೆ ಸಮತೋಲನ ವಹಿಸಬೇಕು ಎಂದು ತಿಳಿಸಿದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ವಹಿಸಿದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಹಸಂಸ್ಥಾಪಕರೂ ಹಾಗೂ ಸಂಸ್ಥೆಯ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ರವರು ಅರ್ಥಶಾಸ್ತ್ರದ ಮಹತ್ವ, ಅದರ ಪ್ರಾಯೋಗಿಕ ಬಳಕೆ ಹಾಗೂ ಅರ್ಥಶಾಸ್ತ್ರವನ್ನು ವೃತ್ತಿಯಾಗಿ ಹೇಗೆ ಆಚರಿಸಬಹುದು ಎಂಬುದರ ಕುರಿತು ಮಾತುಗಳನ್ನಾಡಿದರು.

ಕಾರ್ಯಾಗಾರದಲ್ಲಿ 2025 ನೇ ಸಾಲಿನ ವಾರ್ಷಿಕ ಪರೀಕ್ಷೆಯಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ 100 ಅಂಕಗಳನ್ನು ಪಡೆದ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು. ಅಲ್ಲದೆ 2025 ನೇ ಸಾಲಿನಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಶೇ. 100 ಫಲಿತಾಂಶ ಸಾಧಿಸಿದ ಕಾಲೇಜುಗಳ ಉಪನ್ಯಾಸಕರನ್ನು ಪುರಸ್ಕರಿಸಿ ಗೌರವಿಸಲಾಯಿತು.
2025 ರಲ್ಲಿ ಅರ್ಥಶಾಸ್ತç ವಿಷಯದಿಂದ ಪ್ರಾಂಶುಪಾಲರಾಗಿ ಮುಂಬಡ್ತಿ ಹೊಂದಿದ ವಿನ್ಸೆಂಟ್ ವಿನೋದ್ ಡಿಸೋಜಾ, ಪ್ರಾಂಶುಪಾಲರು, ಸರ್ಕಾರಿ ಪದವಿಪೂರ್ವ ಕಾಲೇಜು, ಬೆಳ್ಮಣ್ಣು ಇವರನ್ನು ಅಭಿನಂದಿಸಲಾಯಿತು.

2025 ನೇ ಸಾಲಿನಲ್ಲಿ ವಯೋನಿವೃತ್ತಿ ಹೊಂದುತ್ತಿರುವ ಗೋಪಾಲ್ ಭಟ್, ಪ್ರಾಂಶುಪಾಲರು, ಸರ್ಕಾರಿ ಪದವಿಪೂರ್ವ ಕಾಲೇಜು ಹೊಸಂಗಡಿ ಮತ್ತು ನಾಗರಾಜ್ ವೈದ್ಯ, ಪ್ರಾಂಶುಪಾಲರು, ಸರ್ಕಾರಿ ಪದವಿ ಪೂರ್ವ ಕಾಲೇಜು, ಗೋಳಿಯಂಗಡಿ ಅವರನ್ನು ಸನ್ಮಾನಿಸಲಾಯಿತು.

ಕಾರ್ಯಾಗಾರದಲ್ಲಿ ಪೂರ್ವಾಹ್ನ ಎರಡನೇ ವರ್ಷದ ಅರ್ಥಶಾಸ್ತçದಲ್ಲಿ ಗಣಿತದ ಸಮಸ್ಯೆಗಳಿಗೆ ಪರಿಹಾರ ಎಂಬ ವಿಚಾರದ ಕುರಿತು ಸರ್ಕಾರಿ ಪದವಿ ಪೂರ್ವ ಕಾಲೇಜು, ಕುಂದಾಪುರದ ಅರ್ಥಶಾಸ್ತ್ರ ಉಪನ್ಯಾಸಕರಾದ ದಿನಕರ ಶೆಟ್ಟಿ ಇವರು ವಿಚಾರ ಮಂಡಿಸಿದರು.

ಹೊಸ ಪ್ರಶ್ನೆ ಬ್ಯಾಂಕ್ ಮತ್ತು ಪ್ರಶ್ನೆ ಪತ್ರಿಕೆ ತಯಾರಿಕೆಗೆ ಸಂಬಂಧಿಸಿದ ಮಾಹಿತಿಗಳು ಎಂಬ ವಿಚಾರದ ಕುರಿತು ಸರ್ಕಾರಿ ಸ್ವತಂತ್ರ ಪಿಯು ಕಾಲೇಜು, ಹಾಸನದ ಅರ್ಥಶಾಸ್ತç ಉಪನ್ಯಾಸಕರಾದ ಧರ್ಮೇಂದ್ರ ಬಿ.ಜಿ ಇವರು ವಿಚಾರ ಮಂಡಿಸಿದರು. ಬಳಿಕ ಸಂವಾದ ಕಾರ್ಯಕ್ರಮ ನಡೆಯಿತು.
ಕಾರ್ಯಾಗಾರದಲ್ಲಿ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥಾಪಕ ಮಂಡಳಿ, ಉಡುಪಿ ಜಿಲ್ಲೆಯ ವಿವಿಧ ಕಾಲೇಜುಗಳ ಅರ್ಥಶಾಸ್ತç ಉಪನ್ಯಾಸಕರು, ಕ್ರಿಯೇಟಿವ್ ಕಾಲೇಜಿನ ಬೋಧಕ- ಬೋಧಕೇತರವೃಂದದವರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆಯ ಅಧ್ಯಕ್ಷೆ ಅನುರಾಧ. ಎಚ್. ರವರು ಸ್ವಾಗತಿಸಿ, ಉಪನ್ಯಾಸಕಿ ಜ್ಯೋತಿ ಕೊಲ್ಲೂರು ರವರು ವಂದಿಸಿದರು. ನಿಕಟಪೂರ್ವ ಜಿಲ್ಲಾ ಕಾರ್ಯದರ್ಶಿ ಅಕ್ಷಯ ಹೆಗ್ಡೆ ಮೊಳಹಳ್ಳಿ ರವರು ಕಾರ್ಯಕ್ರಮ ನಿರ್ವಹಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

                                                  

Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsKarkalaLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

RailOne Mobile App: One App for All Railway Needs

Next Post

ಉದಯ ರತ್ನಕುಮಾರ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ

kalpa News

kalpa News

Next Post
ಉದಯ ರತ್ನಕುಮಾರ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ

ಉದಯ ರತ್ನಕುಮಾರ ರವರಿಗೆ ಗೌರವ ಡಾಕ್ಟರೇಟ್ ಪ್ರದಾನ

Leave a Reply Cancel reply

Your email address will not be published. Required fields are marked *

No Result
View All Result
Prayagraj - Yesvantpur Special Weekly Express Trains
English Articles

Special Weekly Express Trains Between Prayagraj and Yesvantpur Announced

by kalpa News
July 23, 2026
0

Kalpa Media House  |  Bengaluru | To clear the extra rush of passengers, North Central Railway has announced the operation...

Read moreDetails
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL