No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಮಕ್ಕಳ ಭವಿಷ್ಯ ಉತ್ತಮವಾಗಲು ಸೂಕ್ತ ಮಾರ್ಗದರ್ಶನ ಅಗತ್ಯ: ತಹಶೀಲ್ದಾರ್ ಪ್ರದೀಪ್

ಕಾರ್ಕಳ | ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮ ಸಡಗರದೊಂದಿಗೆ ಅದ್ದೂರಿಯಾಗಿ ನಡೆದ 'ಮಕ್ಕಳ ಹಬ್ಬ'

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 14, 2024
in ಉಡುಪಿ
0
ಮಕ್ಕಳ ಭವಿಷ್ಯ ಉತ್ತಮವಾಗಲು ಸೂಕ್ತ ಮಾರ್ಗದರ್ಶನ ಅಗತ್ಯ: ತಹಶೀಲ್ದಾರ್ ಪ್ರದೀಪ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಮಕ್ಕಳ ಭವಿಷ್ಯ ಉತ್ತಮವಾಗಲು ಸರಿಯಾದ ಮಾರ್ಗದರ್ಶನ ಅಗತ್ಯ. ಮಕ್ಕಳು ಭವಿಷ್ಯದಲ್ಲಿ ಉತ್ತಮ ಸಾಧನೆಯನ್ನು ಮಾಡಿ ಸಮಾಜದಲ್ಲಿ ಗುರುತಿಸಿಕೊಳ್ಳಬೇಕು ಕಾರ್ಕಳ ತಹಶೀಲ್ದಾರ್ ಪ್ರದೀಪ್ ಎಂದು ಹೇಳಿದರು.

ಇಲ್ಲಿನ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಗಳಲ್ಲಿ ಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಹಿನ್ನೆಲೆಯಲ್ಲಿ ಮಕ್ಕಳ ಹಬ್ಬ ಕಾರ್ಯಕ್ರಮ ಅದ್ದೂರಿಯಾಗಿ ಸಂಭ್ರಮ ಸಡಗರದೊಂದಿಗೆ ಸ್ಥಳೀಯ ಗಾಂಧಿ ಮೈದಾನದಲ್ಲಿ ನಡೆಯಿತು. ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ದೀಪ ಬೆಳಗಿ ಮಕ್ಕಳ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಲ್ಲಿ ಜೀವನಕ್ಕೆ ಸ್ಪೂರ್ತಿಯನ್ನು ತುಂಬಿ ಜೀವನೋತ್ಸಾಹ ಮೂಡಿಸುವುದು ಮಕ್ಕಳ ದಿನಾಚರಣೆಯ ಉದ್ದೇಶ ಎಂದರು.
ಅತಿಥಿಗಳಾಗಿ ಆಗಮಿಸಿದ್ದ ಕಾರ್ಕಳ ಪರ್ಪಲೆ ಸಿಎಸ್‌ಐ ಬೆಥನಿಯಾ ಚರ್ಚಿನ ಧರ್ಮಗುರುಗಳಾದ ರೆ. ಸೊಲೊಮನ್ ಅವರು ಮಾತನಾಡಿ, ಮಕ್ಕಳು ಶಿಕ್ಷಣದ ಜೊತೆ ಜೊತೆಗೆ ಉತ್ತಮ ಸಂಸ್ಕಾರ ಮತ್ತು ಸನ್ನಡೆತೆಯನ್ನು ರೂಢಿಸಿಕೊಳ್ಳಬೇಕು. ಸಂಸ್ಕಾರವನ್ನು ನೀಡಿ ಮಕ್ಕಳನ್ನು ಸರಿಯಾದ ದಾರಿಯಲ್ಲಿ ನಡೆಸುವುದು ಹಿರಿಯರ ಜವಾಬ್ದಾರಿ. ಮಕ್ಕಳನ್ನು ಶ್ರೇಷ್ಠ ವ್ಯಕ್ತಿಗಳಾಗಿ ರೂಪಿಸಿ ಸಮಾಜಕ್ಕೆ ಅರ್ಪಿಸುವ ಕಾರ್ಯದಲ್ಲಿ ಪೋಷಕರು ಮತ್ತು ಶಿಕ್ಷಕರು ಬದ್ಧತೆಯನ್ನು ಹೊಂದಿರಬೇಕು ಎಂದು ಹೇಳಿದರು.

ಇನ್ನೋರ್ವ ಅತಿಥಿ ಕಾರ್ಕಳ ತಾಲೂಕು ಇಂಜಿನಿಯರುಗಳ ಸಂಘದ ಅಧ್ಯಕ್ಷರಾದ ವಿಜಯರಾಜ್ ಶೆಟ್ಟಿ ಅವರು ಮಾತನಾಡಿ ಮಕ್ಕಳ ದಿನಾಚರಣೆಯ ಹಿನ್ನೆಲೆಯಲ್ಲಿ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆ ನಡೆಸುತ್ತಿರುವ ಈ ಕಾರ್ಯಕ್ರಮ ಅತ್ಯಪೂರ್ವವಾದುದು. ಇಂತಹ ಕಾರ್ಯಕ್ರಮಗಳು ಮಕ್ಕಳ ಉಜ್ವಲ ಭವಿಷ್ಯಕ್ಕೆ ನಾಂದಿ ಎಂದು ಹೇಳಿದರು.

Also read: ಸ್ಪರ್ಧಾತ್ಮಕ ಯುಗದಲ್ಲಿ ಮುಂದೆ ಬರಲು ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ
ಕಾರ್ಕಳದ ಖ್ಯಾತ ಉದ್ಯಮಿ ಹಾಗೂ ಸಂಸ್ಥೆಯ ಶಿಕ್ಷಕ-ರಕ್ಷಕ ಸಂಘದ ಮಾಜಿ ಅಧ್ಯಕ್ಷರಾದ ವಿವೇಕಾನಂದ ಶೆಣೈ ಅವರು ಮಾತನಾಡಿ ಸದಭಿರುಚಿಯ ಹಾಗೂ ಪ್ರತಿಭೆಗಳ ಅನಾವರಣ ಮಾಡುವ ಇಂತಹ ಕಾರ್ಯಕ್ರಮ ನಡೆಸುತ್ತಿರುವ ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಣ ಪಡೆಯುತ್ತಿರುವ ಮಕ್ಕಳು ಅದೃಷ್ಟಶಾಲಿಗಳು ಎಂದು ಹೇಳಿದರು.

ಸತತ ಐದು ಬಾರಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ರಾಷ್ಟ್ರಮಟ್ಟದ ಚೆಸ್ ಆಟಗಾರ್ತಿ ಸಂಸ್ಥೆಯ ದ್ವಿತೀಯ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶಾನ್ವಿ ಎಸ್ ಬಲ್ಲಾಳ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ಧರು. ನಂತರ ಗಣ್ಯರು ಮಕ್ಕಳು ತಯಾರಿಸಿದ ವಿವಿಧ ವಿಜ್ಞಾನ ಮಾದರಿಗಳ ಪ್ರದರ್ಶನ, ಚಿತ್ರಕಲೆ ಹಾಗೂ ಕ್ರಾಫ್ಟ್, ಮಕ್ಕಳಿಂದಲೇ ನಡೆಸಲ್ಪಡುವ ಆಹಾರ ಮಳಿಗೆಗಳು, ಮನೋರಂಜನಾ ಆಟಗಳ ಮಳಿಗೆಗಳನ್ನು ಉದ್ಘಾಟಿಸಿದರು.

ಕ್ರೈಸ್ಟ್‌ಕಿಂಗ್ ಎಜುಕೇಷನ್ ಟ್ರಸ್ಟ್‌ನ ಕಾರ್ಯದರ್ಶಿ ಆವೆಲಿನ್ ಲೂಯಿಸ್, ಸದಸ್ಯರಾದ ಡಾ.ಪೀಟರ್ ಫೆರ್ನಾಂಡಿಸ್, ಸಂಸ್ಥೆಯ ಪದವಿಪೂರ್ವ ವಿಭಾಗದ ಪ್ರಾಚಾರ್ಯ ಲಕ್ಷ್ಮೀ ನಾರಾಯಣ ಕಾಮತ್, ಪ್ರೌಢಶಾಲಾ ಮುಖ್ಯ ಶಿಕ್ಷಕ ಡೊಮಿನಿಕ್ ಅಂದ್ರಾದೆ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರುಡಾಲ್ಪ್ ಕಿಶೋರ್ ಲೋಬೊ, ಸಂಸ್ಥೆಯ ಉಪ ಪ್ರಾಚಾರ್ಯ ಡಾ.ಪ್ರಕಾಶ್ ಭಟ್, ಸಂಸ್ಥೆಯ ಆಪ್ತ ಸಮಾಲೋಚಕಿ ಸಿ.ಡಾ.ಶಾರ್ಲೆಟ್ ಸಿಕ್ವೇರಾ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರುಗಳಾದ ಪದವಿಪೂರ್ವ ವಿಭಾಗದ ರಾಜೇಶ್ ಕುಂದರ್, ಪ್ರೌಢಶಾಲಾ ವಿಭಾಗದ ಪ್ರಕಾಶ್ ಡಿ’ಸೋಜ, ಪ್ರಾಥಮಿಕ ವಿಭಾಗದ ಶ್ರೀಮತಿ ಲಿನೆಟ್ ಮರಿಯಾ ಡಿ’ಸೋಜ ಮುಂತಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಂಸ್ಥೆಯ ವಿದ್ಯಾರ್ಥಿಗಳಿಂದ ವಿಜ್ಞಾನ ಮಾದರಿಗಳ ಪ್ರದರ್ಶನ, ಕಲೆ ಮತ್ತು ಕರಕುಶಲ ವಸ್ತುಗಳ ಪ್ರದರ್ಶನ, ವಿವಿಧ ತಿಂಡಿ ತಿನಿಸುಗಳು ಹಾಗೂ ಮನೋರಂಜನಾ ಆಟಗಳ ಸ್ಟಾಲ್, ಸ್ಥಳದಲ್ಲಿಯೇ ಚಿತ್ರ ಬಿಡಿಸುವುದು ಮುಂತಾದವುಗಳು ನಡೆಯಿತು. ಮಕ್ಕಳಿಂದ ವಿವಿದ ಮನೋರಂಜನಾ ಕಾರ್ಯಕ್ರಮಗಳು ಜರುಗಿದವು. ಕನ್ನಡ ಉಪನ್ಯಾಸಕ ಉಮೇಶ್ ಬೆಳ್ಳಿಪ್ಪಾಡಿ ಸ್ವಾಗತಿಸಿ, ಆಂಗ್ಲಭಾಷಾ ಉಪನ್ಯಾಸಕಿ ಪಾವನಾ ಧನ್ಯರಾಜ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: coastal newsDakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarawali NewsKarkalaLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share196Tweet123Send
Previous Post

ಸ್ಪರ್ಧಾತ್ಮಕ ಯುಗದಲ್ಲಿ ಮುಂದೆ ಬರಲು ಮಕ್ಕಳು ವಿವಿಧ ಚಟುವಟಿಕೆಗಳಲ್ಲಿ ಭಾಗವಹಿಸಿ

Next Post

ಏನಿದು ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆ & ಹವಾಮಾನ ಚತುರ ಡಿಜಿಟಲ್ ಕೃಷಿ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಏನಿದು ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆ & ಹವಾಮಾನ ಚತುರ ಡಿಜಿಟಲ್ ಕೃಷಿ?

ಏನಿದು ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆ & ಹವಾಮಾನ ಚತುರ ಡಿಜಿಟಲ್ ಕೃಷಿ?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

ಭಾರತದ ಹೊಸ ಪದವೀಧರರಿಗೆ ಎಐ ಸ್ಪೆಷಲಿಸ್ಟ್ ಮತ್ತು ಕಂಟೆಂಟ್ ಕ್ರಿಯೇಟರ್ ಹುದ್ದೆಗಳು: ಲಿಂಕ್ಡ್‌ ಇನ್

April 16, 2026
ಕೋಕಾ-ಕೋಲಾದ ವಿನೂತನ ಹಾಫ್‌ ಟೈಮ್ ಮೊಮೆಂಟ್ಸ್ ಪ್ರಚಾರ ಅಭಿಯಾನ ಬಿಡುಗಡೆ

ಕೋಕಾ-ಕೋಲಾದ ವಿನೂತನ ಹಾಫ್‌ ಟೈಮ್ ಮೊಮೆಂಟ್ಸ್ ಪ್ರಚಾರ ಅಭಿಯಾನ ಬಿಡುಗಡೆ

April 16, 2026
ಶಿವಮೊಗ್ಗದ ಎನ್‌ಪಿಎಸ್‌ ಸಾಧನೆ | ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ಶಿವಮೊಗ್ಗದ ಎನ್‌ಪಿಎಸ್‌ ಸಾಧನೆ | ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಟಾಟಾ ಮೋಟಾರ್ಸ್ | ಲಕ್ನೋ ಸ್ಥಾವರದಲ್ಲಿ 10 ಲಕ್ಷ ವಾಣಿಜ್ಯ ವಾಹನಗಳ ಉತ್ಪಾದನೆಯಲ್ಲಿ ಮೈಲಿಗಲ್ಲು

ಟಾಟಾ ಮೋಟಾರ್ಸ್ | ಲಕ್ನೋ ಸ್ಥಾವರದಲ್ಲಿ 10 ಲಕ್ಷ ವಾಣಿಜ್ಯ ವಾಹನಗಳ ಉತ್ಪಾದನೆಯಲ್ಲಿ ಮೈಲಿಗಲ್ಲು

April 16, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL