No Result
View All Result
RPF team Seized 40.495 Kgs Ganja at Ballari Railway station
English Articles

RPF team Seized 40.495 Kgs Ganja at Ballari Railway station

by ಕಲ್ಪ ನ್ಯೂಸ್
April 7, 2026
0

Kalpa Media House  |  Ballari  | On 06.04.2026,  RPF team conducted checking in Train No. 18047 (Ex: SHM–VSKP Express) at...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
  • Advertise With Us
  • Grievances
  • About Us
  • Contact Us
Wednesday, April 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉಡುಪಿ

ಟೇಬಲ್ ಟೆನ್ನಿಸ್‌ | ಕ್ರೈಸ್ಟ್‌ಕಿಂಗ್’ನ ಏಳು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 2, 2025
in ಉಡುಪಿ
0
ಟೇಬಲ್ ಟೆನ್ನಿಸ್‌ | ಕ್ರೈಸ್ಟ್‌ಕಿಂಗ್’ನ ಏಳು ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರ್ಕಳ  |

ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಕಾರ್ಕಳ ಇವರ ಆಶ್ರಯದಲ್ಲಿ ಸುಂದರ ಪುರಾಣಿಕ್ ಸ್ಮಾರಕ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್‌ಕಿಂಗ್ ಆಂಗ್ಲಮಾಧ್ಯಮ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿಭಾಗದ ಒಟ್ಟು ಏಳು ವಿದ್ಯಾರ್ಥಿಗಳು ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

ಪ್ರಾಥಮಿಕ ವಿಭಾಗದ ಬಾಲಕರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದೆ. ಎಂಟನೇ ತರಗತಿಯ ಅದ್ವಿತ್ ಡಿ ವಿ, ಏಳನೇ ತರಗತಿಯ ಮೊಹಮ್ಮದ್ ಅಯಾನ್, ಶೇಖ್ ಮೊಹಮ್ಮದ್ ಶಿಫಾನ್ ತಂಡ ಪ್ರತಿನಿಧಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿದ್ದು ತಂಡವನ್ನು ಪ್ರತಿನಿಧಿಸಿದ್ದ ಎಂಟನೇ ತರಗತಿಯ ಐಶ್ವರ್ಯ, ಆರನೇ ತರಗತಿಯ ಡೆಲ್ಸಿಯಾ ಡಿ’ಸೋಜ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಪ್ರೌಢಶಾಲಾ ವಿಭಾಗದ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದಿದ್ದು ತಂಡವನ್ನು ಪ್ರತಿನಿಧಿಸಿದ್ದ ಹತ್ತನೇ ತರಗತಿಯ ಅಮೃತ್ ಶೆಟ್ಟಿಗಾರ್, ಒಂಬತ್ತನೇ ತರಗತಿಯ ತನ್ಮಯ್ ಶೆಟ್ಟಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಉಳಿದಂತೆ ಏಳನೇ ತರಗತಿಯ ಅನ್ವಿಶ್ ಪೂಜಾರಿ ಹಾಗೂ ಆರನೇ ತರಗತಿಯ ಮಿಲನ್ ಡಿ’ಸೋಜ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ, ಏಳನೇ ತರಗತಿಯ ರಿಯಾ ಸಿಕ್ವೇರಾ, ಆರನೇ ತರಗತಿಯ ಸಾಚಿ ಸುವರ್ಣ ಮತ್ತು ಸೃಷ್ಟಿ ಹಾಗೂ ಹತ್ತನೇ ತರಗತಿಯ ಅನುಷ್ ಶೆಟ್ಟಿ, ಒಂಬತ್ತನೇ ತರಗತಿಯ ಶಾನ್ ಡಿ’ಸೋಜ, ಅಶ್ವಿನ್ ತಾಲೂಕು ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Tags: Dakshina KannadaKannada News WebsiteKannada_NewsKannada_News_LiveKannada_News_OnlineKannada_WebsiteKarkalaLatest News KannadaMangaloreNews_in_KannadaNews_KannadaUdupiಉಡುಪಿಕರಾವಳಿ_ಸುದ್ಧಿಕಾರ್ಕಳದಕ್ಷಿಣ_ಕನ್ನಡಮಂಗಳೂರು
Share196Tweet123Send
Previous Post

ಅತ್ಯಾಚಾರ ಪ್ರಕರಣ | ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ, 5 ಲಕ್ಷ ದಂಡ

Next Post

ಪೆಟ್ರೋಲ್ ಬದಲು ನೀರಿನಲ್ಲಿ ಓಡಲಿದೆ ಎಂಜಿನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಪೆಟ್ರೋಲ್ ಬದಲು ನೀರಿನಲ್ಲಿ ಓಡಲಿದೆ ಎಂಜಿನ್

ಪೆಟ್ರೋಲ್ ಬದಲು ನೀರಿನಲ್ಲಿ ಓಡಲಿದೆ ಎಂಜಿನ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

ನೈಋತ್ಯ ರೈಲ್ವೆ ರಕ್ಷಣಾ ಪಡೆ ಕಾರ್ಯಾಚರಣೆ: ಶ್ಲಾಘನೀಯ ಸಾಧನೆ

April 8, 2026
ಬೇಸಿಗೆ ರಜೆ | ಬೆಂಗಳೂರಿನಿಂದ ಕಾನ್ಪುರ, ಚೆನ್ನೈ ನಗರಗಳಿಗೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

ಮುಂಬೈ – ಬೆಂಗಳೂರು ಎಕ್ಸ್‌ಪ್ರೆಸ್ ರೈಲುಗಳ ನಿಲುಗಡೆ ಸಮಯ ಪರಿಷ್ಕರಣೆ

April 8, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಬೆಂಗಳೂರು-ತಾಳಗುಪ್ಪ, ಮೈಸೂರು-ಬೆಳಗಾವಿ, ವಾಸ್ಕೋಡಗಾಮ–ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸೇವೆಗಳಲ್ಲಿ ಬದಲಾವಣೆ

April 8, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Diversion of KSR Bengaluru–Lalkua Weekly Express Special Train 

April 8, 2026
SWR to run special trains for Good Friday, Easter rush

Extension of Special Train Services to Clear Summer Rush

April 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL