Monday, December 11, 2023
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಬಳ್ಳಾರಿ

ವಿಧಾನಸಭಾ ಚುನಾವಣೆ: ಕೂಡ್ಲಿಗಿ ಕ್ಷೇತ್ರಕ್ಕೆ ನಾಗಮಣಿ ಜಿಂಕಲ್ ಅವರೇ ಏಕೆ ಬೇಕು?

February 10, 2023
in ಬಳ್ಳಾರಿ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ವಿಶೇಷ ಲೇಖನ  |

ದೈವ-ದೇವರುಗಳ ಮೇಲೆ ನಂಬಿಕೆಯಿರುವ ನಮ್ಮ ಈ ದೇಶದಲ್ಲಿ ಹೆಣ್ಣನ್ನು ದೇವರೆಂದು ಪೂಜಿಸಿ, ಆರಾಧಿಸುತ್ತೇವೆ. ಸಂಪತ್ತು – ಐಶ್ವರ್ಯಗಳಿಗೆ ಲಕ್ಷ್ಮೀಯನ್ನು, ಶಕ್ತಿ – ಧೈರ್ಯಕ್ಕೆ ದುರ್ಗೆಯನ್ನು, ವಿದ್ಯಾ ಬುದ್ಧಿಗೆ ಸರಸ್ವತಿಯನ್ನು ಪೂಜಿಸುವ ನಮಗೆ, ಹೆಣ್ಣು ಶಕ್ತಿ – ಸಮೃದ್ಧಿಯ ದ್ಯೋತಕ. ತಾಯಿಯಾಗಿ, ಮಡದಿಯಾಗಿ, ಮಗಳಾಗಿ, ಸಹೋದರಿಯಾಗಿ ಈಗ ರಾಜಕೀಯ ನಾಯಕಿಯಾಗಿ ನಮ್ಮೆಲ್ಲರ ಅಗತ್ಯತೆಗಳನ್ನು ಪೂರೈಸುತ್ತಿದ್ದಾರೆ.

ಲಿಂಗ ತಾರತಮ್ಯವೆನ್ನುವುದು ಈ 21 ನೇ ಶತಮಾನದಲ್ಲಿಯೂ ಸಂಪೂರ್ಣವಾಗಿ ನಿರ್ಮೂಲನೆಯಾಗಿಲ್ಲ. ಗಂಡು ಮಕ್ಕಳಿಗೆ ನೀಡುವ ಸ್ವಾತಂತ್ರ – ಸಹಕಾರ ಹೆಣ್ಣು ಮಕ್ಕಳಿಗೆ ಕೊಡದೆ ಅವರನ್ನು ಮನೆಗೆಲಸಗಳಲ್ಲಿ ತೊಡಗಿಸುತ್ತೇವೆ. ಈ ವಿಷಯದಲ್ಲಿ ಬದಲಾವಣೆ ಈಗ ಅತ್ಯಂತ ಅವಶ್ಯಕವಾಗಿದೆ.
ಜಗತ್ತಿನ ಎಲ್ಲಾ ಕೆಲಸಗಳನ್ನು ಮಾಡುವ ಶಕ್ತಿ – ಯುಕ್ತಿ ಮಹಿಳೆಯರಿಗಿದೆ. ಸ್ತ್ರೀ ಎಂದರೆ ಎಲ್ಲವನ್ನೂ ಉರುಳಿಸಬಲ್ಲ ಪ್ರಳಯವೂ ಹೌದು, ಜೀವ ಉಳಿಸುವ ಜೀವಜಲವೂ ಹೌದು.

ನಾಗಮಣಿ ಜಿಂಕಲ್ ಇವರೇ ಏಕೆ?
2008 ರಲ್ಲಿ ಆದ 108ನೇ ಭಾರತ ಸಂವಿಧಾನ ತಿದ್ದುಪಡಿಯ ಪ್ರಕಾರ ಸಂವಿಧಾನ ಸಭೆಯ ಚುನಾವಣೆಯಲ್ಲಿ ಮೂರನೇ ಒಂದು ಭಾಗದಷ್ಟು (1/3) ಸ್ಥಾನಗಳನ್ನು ಮಹಿಳೆಯರಿಗೆ ಮಿಸಲಾಗಿರಿಸಿದ್ದಾರೆ. (ಆದರೆ ಇಲ್ಲಿಯವರೆಗೂ ಯಾವುದೇ ಎಸ್’ಸಿ ಮೀಸಲು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಟಿಕೆಟ್ ನೀಡಿಲ್ಲ?)

ಯಾರು ಈ ನಾಗಮಣಿ ಜಿಂಕಲ್?
ಕೂಡ್ಲಿಗಿಯಲ್ಲಿ ಜನಿಸಿ, ಆಡಿ ಬೆಳೆದ ಇವರು ಇಲ್ಲಿಯೇ ತಮ್ಮ ಪದವಿ ವಿದ್ಯಾಭ್ಯಾಸವನ್ನೂ ಕೂಡ ಮಾಡಿದರು. ಇಲ್ಲಿಯ ರಸ್ತೆಗಳೂ ಕೂಡ ಇವರಿಗೆ ತಿಳಿದಿದೆ.
1996 ರಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.
ಏನೆಲ್ಲಾ ಸೇವೆ ಮಾಡಿದ್ದಾರೆ?

  • ಶ್ರೀ ವಾಸವೀ ಹಿರಿಯ ಪ್ರಾಥಮಿಕ ಶಾಲೆಯ ಮೂಲಕ ಎಷ್ಟೋ ಬಡ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದ್ದಾರೆ. ತಮ್ಮ ವಿದ್ಯಾಸಂಸ್ಥೆಯಿಂದ ಯಾವುದೇ ಪ್ರತಿಫಲ ಅಪೇಕ್ಷಿಸದೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ಅತ್ಯಂತ ಕಡಿಮ ವೆಚ್ಚದಲ್ಲಿ ದೊರೆಯುವಂತೆ ಮಾಡಿದ್ದಾರೆ.
  • ತಮ್ಮ ಬಳಿಗೆ ಸಹಾಯಹಸ್ತವನ್ನು ಚಾಚಿದ ಎಲ್ಲರನ್ನೂ ಸಹಾನುಭೂತಿಯಿಂದ ಸಂತೈಸುವ ಮಾತೃಗುಣ ಹೊಂದಿದ್ದಾರೆ.
  • ಚುನಾವಣೆಯ ಸಂದರ್ಭದಲ್ಲಿ ಇತರ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಆರ್ಥಿಕವಾಗಿ – ಸಾಮಾಜಿಕವಾಗಿ ಬೆನ್ನುಬಾಗಿದ್ದು ಸ್ಪರ್ಧೆಯಲ್ಲಿ ಜಯಗಳಿಸಲು ಅನುವಾಗಿದ್ದಾರೆ.
  • ಕೋವಿಡ್ ಸಂದರ್ಭದಲ್ಲಿ ರಿಕ್ಷಾ ಚಾಲಕರು, ಪೈಂಟರುಗಳು, ಕೆಎಸ್’ಅರ್’ಟಿಸಿ ಕೆಲಸಗಾರರು, ಮುನಿಸಿಪಾಲಿಟಿ ಕೆಲಸಗಾರರಿಗೆ ಪ್ರಿ ಕಿಟ್, ಸಾನಿಟೈಸರ್, ಮಾಸ್ಕ್, ಮಾತ್ರೆಗಳನ್ನೊಳಗೊಂಡ ಉಚಿತ ಮೆಡಿಕಲ್ ಕಿಟ್ ಮತ್ತು ಅಕ್ಕಿ, ಬೆಳೆ, ಕಾಳು, ಎಣ್ಣೆ, ತರಕಾರಿ, ಸೋಪು, ಶ್ಯಾಂಪೂಗಳನ್ನು ಒಳಗೊಂಡ ರೇಷನ್ ಕಿಟ್’ಳನ್ನು ಉಚಿತವಾಗಿ ವಿತರಿಸಿದ್ದಾರೆ.
  • ಕೋವಿಡ್ ಸಮಯದಲ್ಲಿ ಮನೆಮನೆಗೆ ಹಾಲು ಪೂರೈಕೆಯಾಗುವ ವ್ಯವಸ್ಥೆಯನ್ನು ಕೂಡ ಮಾಡಿದ್ದನ್ನು ಸ್ಥಳೀಯರು ಎಂದಿಗೂ ಮರೆಯುವಂತಿಲ್ಲ.
  • ಕೆಪಿಪಿಸಿಯಿಂದ ಆಯೋಜಿತವಾದ ಎಲ್ಲಾ ಜನೋಪಯೋಗಿ ಕಾರ್ಯಗಳಲ್ಲಿ ತಮ್ಮನ್ನು ಸಕ್ರಿಯವಾಗಿ ತೊಡಗಿಸಿಕೊಂಡು ಕೂಡ್ಲಿಗಿ ಜನರ ಸೇವೆಯಲ್ಲಿನಿರತರಾಗಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: congressKannada News Websitekarnataka assembly election 2023Karnataka Election 2023KPCCLatest News KannadaNagamani JinkalVijayanagaraಕೂಡ್ಲಿಗಿಕೆಪಿಪಿಸಿನಾಗಮಣಿ ಜಿಂಕಲ್ವಿಧಾನಸಭಾ ಚುನಾವಣೆ
Previous Post

ಇತಿಹಾಸವನ್ನು ತಿರುಚಿ ಹೇಳುವ ಅಗತ್ಯ ನನಗಿಲ್ಲ: ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ

Next Post

ಫೆ.12ರಂದು ಅಂಬೆಗಾಲು-5 ಕಿರುಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ: ಡಿ.ಎಸ್. ಅರುಣ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಫೆ.12ರಂದು ಅಂಬೆಗಾಲು-5 ಕಿರುಚಿತ್ರ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ: ಡಿ.ಎಸ್. ಅರುಣ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/https://kalahamsa.in/services/https://kalahamsa.in/services/

Recent News

Internet Image

2024ರ ಸೆ.30ರೊಳಗೆ ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸಿ: ಆಯೋಗಕ್ಕೆ ಸುಪ್ರೀಂ ಸೂಚನೆ

December 11, 2023

ಡಿ.13-14 ರಂದು ಶಾಸ್ತ್ರೀಯ ಸಂಗೀತ ಕಛೇರಿ | ಮೃದಂಗ ವಿದ್ವಾಂಸ ಸಿ. ಚೆಲುವರಾಜುಗೆ ಸನ್ಮಾನ

December 11, 2023
Internet Image

ಮೋದಿ ಸರ್ಕಾರಕ್ಕೆ ಮತ್ತೊಂದು ದಿಗ್ವಿಜಯ | ಆರ್ಟಿಕಲ್ 370 ರದ್ದು ನಿರ್ಧಾರಕ್ಕೆ ಸುಪ್ರೀಂ ಸಮ್ಮತಿ

December 11, 2023

ಅಭೂತಪೂರ್ವ ಯಶಸ್ಸಿನೊಂದಿಗೆ ಸ್ವದೇಶಿ ಮೇಳಕ್ಕೆ ತೆರೆ: 7 ಕೋಟಿಗೂ ಹೆಚ್ಚು ವಹಿವಾಟು

December 11, 2023
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

2024ರ ಸೆ.30ರೊಳಗೆ ಜಮ್ಮು ಕಾಶ್ಮೀರದಲ್ಲಿ ಚುನಾವಣೆ ನಡೆಸಿ: ಆಯೋಗಕ್ಕೆ ಸುಪ್ರೀಂ ಸೂಚನೆ

December 11, 2023

ಡಿ.13-14 ರಂದು ಶಾಸ್ತ್ರೀಯ ಸಂಗೀತ ಕಛೇರಿ | ಮೃದಂಗ ವಿದ್ವಾಂಸ ಸಿ. ಚೆಲುವರಾಜುಗೆ ಸನ್ಮಾನ

December 11, 2023
Internet Image

ಮೋದಿ ಸರ್ಕಾರಕ್ಕೆ ಮತ್ತೊಂದು ದಿಗ್ವಿಜಯ | ಆರ್ಟಿಕಲ್ 370 ರದ್ದು ನಿರ್ಧಾರಕ್ಕೆ ಸುಪ್ರೀಂ ಸಮ್ಮತಿ

December 11, 2023
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!