Friday, June 13, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಚಳ್ಳಕೆರೆ ಗೊಲ್ಲರಹಟ್ಟಿಯ ಸಿರಿಯಜ್ಜಿ ಜಾನಪದ ಲೋಕದ ಸಿರಿಬೆಳಗು

September 24, 2020
in Small Bytes, ಚಿತ್ರದುರ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಚಳ್ಳಕೆರೆ: ಯಲಗಟ್ಟೆ ಗೊಲ್ಲರಹಟ್ಟಿಯ ಜಾನಪದ ಸಿರಿ ಸಿರಿಯಜ್ಜಿ ಜಾನಪದ ಲೋಕದ ಸಾವಿರದ ಸಿರಿಬೆಳಗು ಎಂದು ದಾವಣಗೆರೆ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸ್ನಾತಕೋತ್ತರ ವಿಭಾಗದ ಸಂಯೋಜಕ ಡಾ. ಎಂ. ಮಂಜಣ್ಣ ಅಭಿಮತ ವ್ಯಕ್ತಪಡಿಸಿದರು.

ಸಮೀಪದ ಯಲಗಟ್ಟೆಗೊಲ್ಲರಹಟ್ಟಿಯಲ್ಲಿ ಈಚೆಗೆ ನಾಡೋಜ ಸಿರಿಯಜ್ಜಿ ಸಾಂಸ್ಕೃತಿಕ ಪ್ರತಿಷ್ಟಾನ ಆಯೋಜಿಸಿದ್ದ ಆನ್‌ಲೈನ್ ಕಾರ್ಯಕ್ರಮದಲ್ಲಿ ಪ್ರತಿಷ್ಟಾನದ ಲಾಂಛನವನ್ನು ಅನಾವರಣ ಮಾಡಿದ ವೇಳೆ ಮಾತನಾಡಿ? ಅವರು ಇಂದಿನ ಅಧುನಿಕ ಕಾಲಘಟ್ಟದಲ್ಲಿ ಸಿರಿಯಜ್ಜಿಯಂತಹ ಜನಪದ ಹಾಡುಗಾರ್ತಿಯರು ಹಟ್ಟಿಗೆ ಹತ್ತರಂತೆ ಸಿಗಬಹುದು ಎಂದರು.

ಸಮೀಪದ ಯಲಗಟ್ಟೆಗೊಲ್ಲರಹಟ್ಟಿಯ ದಿ. ಜಾನಪದ ಸಿರಿ ಸಿರಿಯಜ್ಜಿ ಅವರ ಮನೆಯ ಬಳಿ ಈಚಗೆ ಆಯೋಜಿಸಿದ್ದ ಪ್ರತಿಷ್ಟಾನದ ಲಾಂಛನದ ಅನಾವರಣ ಕಾರ್ಯಕ್ರಮದಲ್ಲಿ ಮತನಾಡಿದರು ಹಳ್ಳಿಗಾಡಿನ ಜಾನಪದ ಕೋಗಿಲೆಯೆಂದೇ ಹೆಸರಾಗಿದ್ದ ಜಾನಪದ ಸಿರಿ ಸಿರಿಯಜ್ಜಿ ತನ್ನ ಬದುಕನ್ನು ನಿರ್ವಹಿಸಿದ ಕ್ರಮದ ಹಿನ್ನೆಲೆಯಲ್ಲಿ ಅಜ್ಜಿ ಬಹುಮುಖ್ಯರಾಗುತ್ತಾರೆ.

ತನ್ನ ವೈಧವ್ಯದ (ವಿಧವೆ) ಸಂಧರ್ಭದಲ್ಲಿ ಗೊಡ್ಡುಗಟ್ಟಿದ ಸಂಪ್ರದಾಯವನ್ನು ಬಿತ್ತರಿಸಿ ಮಾದರಿ ಬದುಕಿನತ್ತ ಹೆಜ್ಜೆ ಹಾಕಿ ಇತರೆಲ್ಲಾ ಮಹಿಳೆಯರಿಗೆ ದಾರಿ ದೀಪವಾದಂತಹ ಮಹಾತಾಯಿ ಸಿರಿಯಜ್ಜಿ ಎಂದು ಬಣ್ಣಿಸಿದರು.

ಅಜ್ಜಿಯ ಅಗಾಧವಾದ ಜನಪದ( ಹಾಡು) ಸಂಪತ್ತನ್ನು ಮೈಸೂರಿನ ಕನ್ನಡ ಪ್ರಾಧ್ಯಾಪಕ ಕೃಷ್ಣಮೂರ್ತಿ ಹನೂರು, ದಿ ಬೆಳಗೆರೆ ಕೃಷ್ಣಶಾಸ್ತ್ರಿಯವರು ಮತ್ತಿತರೆ ಸಾಹಿತಿಗಳು, ಜನಪದ ತಜ್ಞರು ಇವರ ಪ್ರತಿಭೆಯನ್ನು ಹೆಕ್ಕಿ ತೆಗೆದು ನಾಡಿಗೆ ತೋರಿಸಿಕೊಟ್ಟಿದ್ದರಿಂದ ಕಳ್ಳೆಸಾಲಿನ ಕೋಗಿಲೆಗೆ ಹಂಪಿಯ ಕನ್ನಡ ವಿವಿ 2008 ರಲ್ಲಿ ನಾಡೋಜ ಪ್ರಶಸ್ತಿಯಂತಹ ಉನ್ನತ ಗೌರವ ಪದವಿಯನ್ನು ತನ್ನದಾಗಿಸಿಕೊಳ್ಳಲು ಸಾಧ್ಯವಾಯಿತು ಎಂದರು.

ನಾಡೋಜ ಸಿರಿಯಜ್ಜಿ ಸಾಂಸ್ಕೃತಿಕ ಪ್ರತಿಷ್ಟಾನದ ಅಧ್ಯಕ್ಷ ಡಾ ಮಲ್ಲಿಕಾರ್ಜುನಕಲಮರಹಳ್ಳಿ ಪ್ರತಿಷ್ಟಾನದ ಲಾಂಛನವನ್ನು ಬಿಡುಗಡೆ ಮಾಡಿ ಮಾತನಾಡಿ ಸಿರಿಯಜ್ಜಿ ಸ್ಮರಣೆಲ್ಲಿ ಪ್ರತಿಷ್ಟಾನ ಸ್ಥಾಪಿಸುವ ಬಹು ವರ್ಷಗಳ ಕನಸು ಇಂದು ನನಸಾಗಿದೆ ಎಂದರು.

ಓರ್ವ ಜಾನಪದ ಮಹಿಳಾ ಹೆಸರಿನ ವಿಶೇಷವಾಗಿ ಜಾನಪದ ಕಲಾವಿದೆಯ ಹೆಸರಲ್ಲಿ ಪ್ರತಿಷ್ಟಾನ ಸ್ಥಾಪಿತವಾಗಿರುವುದು ರಾಜ್ಯದ ಏಕೈಕ ಮತ್ತು ಮೊದಲ ಪ್ರತಿಷ್ಠಾನ ಇದಾಗಿದೆ ಎಂದರು.

ಪ್ರತಿಷ್ಟಾನದ ವತಿಯಿಂದ ಇನ್ನು ಮುಂದೆ ನಿಯಮಿತವಾಗಿ ಜನಪದ ಕಲೆ, ಸಾಹಿತ್ಯ ಗ್ರಾಮೀಣ ಜನಪದ ಕಲಾವಿದರ ಪ್ರತಿಭೆಯನ್ನು ಹೊರಹಾಕುವಂತಹ ಹತ್ತು ಹಲವು ಸಾಹಿತ್ಯ-ಸಾಂಸ್ಕೃತಿಕ ಕಾರ್ಯಯೋಜನೆಗಳನ್ನು ರೂಪಿಸಲಗುವುದು ಎಂದರು.

ಸಿರಿಯಜ್ಜಿ ಸ್ಮರಣೆಯಲ್ಲಿ ಕಾಡುಗೊಲ್ಲ ಬುಡಕಟ್ಟಿನ ಕುರಿತು ಅಧ್ಯಯನ ಮಾಡಿರುವ ಓರ್ವ ವಿದ್ವಾಂಸರಿಗೆ ಹಾಗೂ ಓರ್ವ ಜನಪದ ಕಲಾವಿದರನ್ನು ರಾಜ್ಯಮಟ್ಟದ ಗೌರವ ಪ್ರಶಸ್ತಿ ನೀಡಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಸಿರಿಯಜ್ಜಿ ಸ್ಮಾರಕ ಭವನ ನಿರ್ಮಾಣವೂ ಸೇರಿದಂತೆ ಮುಂತಾದ ಮಹತ್ತರ ಯೋಜನೆಗಳನ್ನು ರೂಪಿಸಿಕೊಳ್ಳಲಾಗುವುದು ಎಂದು ತಿಳಿಸಿದರು.

ಪ್ರತಿಷ್ಟಾನದ ಪ್ರಧಾನ ಕಾರ್ಯದರ್ಶಿ ಬೆಳಗೆರೆ ಜಿ. ರಾಜಶೇಖರಯ್ಯ ಮಾತನಾಡಿ ಪ್ರತಿಷ್ಟಾನದ ವತಿಯಿಂದ ಕಾಡುಗೊಲ್ಲ ಬುಡಕಟ್ಟು ಹಟ್ಟಿಗಳಿಗೆ ತೆರಳಿ ಸಮಾಜೋ ಸಾಂಸ್ಕೃತಿಕ ಜಾಗೃತಿ ಮೂಡಿಸಲಾಗುವುದು ಬುಡಕಟ್ಟಿಗೆ ಸಂಬಂಧಿಸಿದ ಉನ್ನತ ಶೈಕ್ಷಣಿಕ ಅಧ್ಯಯನ, ಜನಪದ ಸಾಹಿತ್ಯ-ಕಲೆಗಳ ಸಂಗ್ರಹ, ಜಾನಪದ ಕೃತಿಗಳ ಪ್ರಕಟಣೆ ಮುಂತಾದ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲಾಗುವುದು ಎಂದರು.

ಸಂದರ್ಭದಲ್ಲಿ ಡಾ.ಎಂ. ಮಂಜಣ್ಣ, ನಾಡೋಜ ಸಿರಿಯಜ್ಜಿ ಸಾಂಸ್ಕೃತಿಕ ಪ್ರತಿಷ್ಟಾನದ ಅಧ್ಯಕ್ಷ ಡಾ. ಮಲ್ಲಿಕಾರ್ಜುನಕಲಮರಹಳ್ಳಿ, ಪ್ರತಿಷ್ಟಾನದ ಪ್ರಧಾನ ಕಾರ್ಯದರ್ಶಿ ಬೆಳಗೆರೆ ಜಿ. ರಾಜಶೇಖರಯ್ಯ, ಪ್ರತಿಷ್ಟಾನದ ಪದಾಧಿಕಾರಿಗಳಾದ ಕೆ. ಚಿತ್ತಯ್ಯ, ಬೆಳಗೆರೆ ಸುರೇಶ, ಜೆ. ತಿಮ್ಮಯ್ಯ, ಓ. ಚಿತ್ತಯ್ಯ ಗೌಡಪ್ಪ, ಈರಣ್ಣ, ಜನಪದ ಕಲಾವಿದರು ಇದ್ದರು.

(ವರದಿ: ಸುರೇಶ್ ಬೆಳಗೆರೆ, ಚಳ್ಳಕೆರೆ)

Get In Touch With Us info@kalpa.news Whatsapp: 9481252093

Tags: Bayalu Seeme NewsChallakereChitradurgaGollara HattiKannada News WebsiteLatest News KannadaSiri Siriyajjiಗೊಲ್ಲರಹಟ್ಟಿಚಳ್ಳಕೆರೆಜಾನಪದ ಸಿರಿ ಸಿರಿಯಜ್ಜಿದಾವಣಗೆರೆ
Previous Post

ದಾರ್ಶನಿಕರ ಜಯಂತಿ ಸಮಾಜೋಪಯೋಗಿ ಕಾರ್ಯಗಳಿಂದ ಆಗಲಿ: ಚಲ್ಮೇಶ್

Next Post

ಕೊರೋನಾ ಹೆಚ್ಚಳಕ್ಕೆ ಪ್ರಧಾನಿ ಮೋದಿ ಕಳವಳ: ಮೈಕ್ರೋ ಕಂಟೈನ್ಮೆಂಟ್ ಝೋನ್’ಗಳಲ್ಲಿ ಮತ್ತೆ ಸೀಲ್ ಡೌನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
File Image

ಕೊರೋನಾ ಹೆಚ್ಚಳಕ್ಕೆ ಪ್ರಧಾನಿ ಮೋದಿ ಕಳವಳ: ಮೈಕ್ರೋ ಕಂಟೈನ್ಮೆಂಟ್ ಝೋನ್’ಗಳಲ್ಲಿ ಮತ್ತೆ ಸೀಲ್ ಡೌನ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

June 13, 2025

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025

ಅನಧೀಕೃತ ಇರುವೆ ನಾಶಕಪುಡಿ ಮಾರಾಟ | ಕೃಷಿ ಅಧಿಕಾರಿಗಳ ದಾಳಿ

June 13, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ಬಂದ್! ಕಾರಣವೇನು? ಎಷ್ಟು ದಿನ? ಬದಲಿ ಮಾರ್ಗ ಹೇಗೆ?

June 13, 2025

ಅಹಮದಾಬಾದ್ ವಿಮಾನ ದುರಂತ | ಏರ್ ಇಂಡಿಯಾ ಫ್ಲೈಟ್‌ನ ಬ್ಲ್ಯಾಕ್ ಬಾಕ್ಸ್ ಪತ್ತೆ

June 13, 2025

ಅಹಮದಾಬಾದ್‌ ವಿಮಾನ ದುರಂತ | ಘಟನಾ ಸ್ಥಳಕ್ಕೆ ಪ್ರಧಾನಿ ಮೋದಿ ಭೇಟಿ

June 13, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!