Saturday, September 27, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂಕಣ ಕಾನೂನು ಕಲ್ಪ

ಹಿರಿಯ ನಾಗರಿಕರ ಹಾಗು ಪೋಷಕರ ಭತ್ಯೆ ಹೆಚ್ಚಳಕ್ಕೆ ಕರ್ನಾಟಕ ಹೈಕೋರ್ಟ್ ಶಿಫಾರಸ್ಸು

September 15, 2025
in ಕಾನೂನು ಕಲ್ಪ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಕಾನೂನು ಕಲ್ಪ – ಪ್ರಶ್ನೋತ್ತರ ಅಂಕಣ  |
ಹಿರಿಯ ನಾಗರೀಕರು ತಮ್ಮ ಜೀವನವನ್ನು ಘನತೆ ಹಾಗು ನೆಮ್ಮದಿಯಿಂದ ಮುನ್ನಡೆಸಲು ಸಹಕಾರಿಯಾಗಬಹುದಾದ ಮಹತ್ವದ ಶಿಫಾರಸ್ಸನ್ನು ಕರ್ನಾಟಕ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ಮಾಡಿದೆ.

ಬೆಂಗಳೂರಿನ ಜಯನಗರದ ವೃದ್ಧ ದಂಪತಿ ಹಾಗು ಅವರ ಮಕ್ಕಳಿಗೆ ಸಂಬಂಧಿಸಿದ ಪ್ರಕರಣವೊಂದರ ವಿಚಾರಣೆ ನಡೆಸುವಾಗ, ಹೈಕೋರ್ಟ್ ಪೋಷಕರು ಹಾಗು ಹಿರಿಯ ನಾಗರಿಕರ ನಿರ್ವಹಣೆ ಹಾಗು ಕಲ್ಯಾಣ ಕಾಯಿದೆಯ ಕಲಂ 9ರಲ್ಲಿ ಹಿರಿಯ ನಾಗರಿಕರಿಗೆ ನೀಡಬಹುದಾದ ಮಾಸಿಕ ಪಾಲನಾ ಭತ್ಯೆ ಹತ್ತು ಸಾವಿರ ರೂಪಾಯಿ ಮೀರಬಾರದು ಎಂಬ ಮಿತಿಯನ್ನು ತೆಗೆದು ಹಾಕುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಕ್ರಮ ತೆಗೆದೊಕೊಳ್ಳಲು ಇದು ಸಕಾಲ ಎಂದು ತಿಳಿಸಿದೆ.

ಈ ಕಾಯಿದೆಯ ಅಡಿ, ತಮ್ಮ ನಿರ್ವಹಣೆಯನ್ನು ಖುದ್ದು ಮಾಡಿಕೊಳ್ಳಲಾಗದ ಹಿರಿಯ ನಾಗರಿಕರು, ತಮ್ಮ ವಯಸ್ಕ ಮಕ್ಕಳು ಅಥವಾ ಮೊಮ್ಮಕ್ಕಳಿಂದ ಜೀವನ ನಿರ್ವಹಣೆಗೆ ಬೇಕಾದ ಹಣವನ್ನು ಪಡೆದುಕೊಳ್ಳಲು ಅವಕಾಶವಿದೆ. ಕಾಯಿದೆಯ ಅಡಿ ರಚನೆಯಾದ ಉಪ-ವಿಭಾಗಾಧಿಕಾರಿ ನೇತೃತ್ವದ ಟ್ರಿಬ್ಯೂನಲ್, ಹಿರಿಯ ನಾಗರಿಕರ ಅಹವಾಲುಗಳನ್ನು ಆಲಿಸಿ, ಮಾಸಿಕ ಭತ್ಯೆ ಪಾವತಿಗೆ ಸಂಬಂಧಿಸಿದ ಆದೇಶವನ್ನು ನೀಡುತ್ತದೆ. ಹೀಗೆ ಪಡೆದುಕೊಳ್ಳುವ ಹಣ ತಿಂಗಳಿಗೆ ರೂಪಾಯಿ ಹತ್ತು ಸಾವಿರ ದಾಟಬಾರದು ಎಂದು ಕಾಯಿದೆಯ ಕಲಂ 9 ತಿಳಿಸುತ್ತದೆ.“ಈ ಕಾಯಿದೆ 2007ರಲ್ಲಿ ಜಾರಿಗೆ ಬಂದಿತು. ಅಂದು ಹಣದುಬ್ಬರದಿಂದ ಹೆಚ್ಚಾದ ವೆಚ್ಚದ ಸೂಚ್ಯಂಕ (Cost Inflation Index) 129 ಆಗಿದ್ದರೆ, ಇಂದು ಅದು 363ಕ್ಕೆ ಬಂದು ನಿಂತಿದೆ. ಅಂದರೆ, 2007ನೇ ಇಸವಿಯಲ್ಲಿ ನೂರು ರೂಪಾಯಿಗೆ ದೊರೆಯುತ್ತಿದ್ದ ವಸ್ತುವಿನ ಬೆಲೆ ಇಂದು ಸುಮಾರು ಒಂದು ಸಾವಿರ ರೂಪಾಯಿ ಆಗಿದೆ. ಆಹಾರ, ವಸತಿ, ಔಷದ ಸೇರಿದಂತೆ ಎಲ್ಲ ವಸ್ತುಗಳು ದುಬಾರಿಯಾಗಿವೆ. ಜೀವನ ನಿರ್ವಹಣೆ ವೆಚ್ಚ ಏರುತ್ತಿದೆ ಆದರೆ ಹಿರಿಯ ನಾಗರಿಕರ ಭತ್ಯೆ ಮಾತ್ರ ಹತ್ತು ಸಾವಿರ ರೂಪಾಯಿಗೆ ನಿಂತಿದೆ,” ಎಂದು ಹೈಕೋರ್ಟ್ ತಿಳಿಸಿದೆ.

ಜನಕಲ್ಯಾಣಕ್ಕೆ ರೂಪಿತವಾದ ಶಾಸನಗಳು ಸಾರ್ಥಕತೆ ಪಡೆದುಕೊಳ್ಳುವುದು, ಅವುಗಳ ಪ್ರಯೋಜನ ಜನಸಾಮಾನ್ಯರಿಗೆ ತಲುಪಿದಾಗ. ದೇಶವೊಂದು ಸಾಧಿಸಿದ ಅಭಿವೃದ್ಧಿಯನ್ನು ಅಳೆಯಲು ಭೌತಿಕ ಪ್ರಗತಿ ಏಕಮಾತ್ರ ಮಾನದಂಡವಲ್ಲ ಬದಲಿಗೆ ಅಲ್ಲಿಯ ಹಿರಿಯರು ಹಾಗು ಮಕ್ಕಳು ಎಷ್ಟು ಸಂತೋಷ ಹಾಗು ನೆಮ್ಮದಿಯಿಂದ ಬದುಕುತ್ತಿದ್ದಾರೆ ಎಂಬುದನ್ನು ಕೂಡ ಪರಿಗಣಿಸಬೇಕಾಗುತ್ತದೆ.

ಅಲ್ಪಪ್ರಮಾಣದ ಹಣವನ್ನು ಭತ್ಯೆಯಾಗಿ ನೀಡುವುದರಿಂದ ಹಿರಿಯ ನಾಗರಿಕರು ಘನತೆಯ ಜೀವನ ನಡೆಸಲು ಸಾಧ್ಯವಿಲ್ಲ. ವಾಸ್ತವ ಪರಿಸ್ಥಿತಿಯನ್ನು ಅವಲೋಕಿಸಿ, ಕಾಯಿದೆಯ ಕಾಲಂ 9ರಲ್ಲಿರುವ ಹತ್ತು ಸಾವಿರ ರೂಪಾಯಿ ಮಿತಿಯನ್ನು ತಗೆದು ಹಾಕಿ, ಈ ಮೊತ್ತವನ್ನು ಏರಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಚಿಂತಿಸಲಿ ಎಂದು ಹೈಕೋರ್ಟ್ ತಿಳಿಸಿದೆ.

ಆತ್ಮೀಯ ಓದುಗರೇ,
ಕಲ್ಪ ಮೀಡಿಯಾ ಹೌಸ್(ರಿ.) ಅಡಿಯಲ್ಲಿ ಪ್ರಕಟವಾಗುತ್ತಿರುನ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾದಲ್ಲಿ ನಮ್ಮ ಓದುಗರಿಗಾಗಿ `ಕಾನೂನು ಕಲ್ಪ’ ಎಂಬ ಹೊಸ ಅಂಕಣವನ್ನು ಆರಂಭಿಸಲಾಗಿದ್ದು, ಪ್ರತಿ ಶುಕ್ರವಾರ ಪ್ರಕಟವಾಗಲಿದೆ. ಶಿವಮೊಗ್ಗ-ಭದ್ರಾವತಿಯ ಖ್ಯಾತ ವಕೀಲರು ಹಾಗೂ ಹಿರಿಯ ಪತ್ರಕರ್ತರೂ ಆಗಿರುವ ಶ್ರೀ ವೀರೇಂದ್ರ ಪಿ.ಎಂ. ಅವರು ಯಾವುದೇ ರೀತಿಯ ಕಾನೂನು ಸಮಸ್ಯೆಗಳು, ಕಾನೂನಿನ ಕುರಿತಾಗಿನ ಮಾರ್ಗದರ್ಶನ ಮಾಡಲಿದ್ದಾರೆ. ಸಾರ್ವಜನಿಕರು ತಮಗೆ ಯಾವುದೇ ರೀತಿಯ ಪ್ರಶ್ನೆಗಳಿದ್ದರೆ ನಮಗೆ ಕಳುಹಿಸಬಹುದು. ಆ ಪ್ರಶ್ನೆಗಳಿಗೆ ವಕೀಲರಾದ ಶ್ರೀ ವೀರೇಂದ್ರ ಪಿ.ಎಂ. ಅವರು ಉತ್ತರ ನೀಡಲಿದ್ದಾರೆ. ನಿಮ್ಮ ಪ್ರಶ್ನೆಗಳು ಸ್ಪಷ್ಟ, ಸ್ಪುಟ, ನೇರವಾಗಿರಲಿ.

ನಿಮ್ಮ ಪ್ರಶ್ನೆಗಳನ್ನು ಈ ಕೆಳಗಿನ ವಾಟ್ಸಪ್ ಸಂಖ್ಯೆ 9481252093 (ವಾಟ್ಸಪ್ ಮಾತ್ರ) ಅಥವಾ ಇ-ಮೇಲ್ info@kalpa.news ಗೆ ಕಳುಹಿಸಬಹುದು.  

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

Tags: Cost Inflation IndexGovt of IndiaHigh Court of KarnatakaKannada News WebsiteLatest News KannadaMonthly child support allowanceParentsSenior Citizenಕರ್ನಾಟಕ ಹೈಕೋರ್ಟ್ಕೇಂದ್ರ ಸರ್ಕಾರಜಯನಗರಮಾಸಿಕ ಪಾಲನಾ ಭತ್ಯೆಹಿರಿಯ ನಾಗರೀಕರು
Previous Post

ದಸರಾ ಹಬ್ಬಕ್ಕೆ ಯಶವಂತಪುರ-ತಾಳಗುಪ್ಪ ನಡುವೆ ಸ್ಪೆಷಲ್ ಟ್ರೈನ್ | ಎಷ್ಟು ದಿನ? ಇಲ್ಲಿದೆ ಡೀಟೇಲ್ಸ್

Next Post

ನ.1-29 | ಕೆಎಸ್’ಪಿಎಲ್ ಟೂರ್ನಿಮೆಂಟ್ | ಜರ್ಸಿ ಅನಾವರಣ | 32 ತಂಡಗಳಿಗೆ ರಾಜಮನೆತನಗಳ ಹೆಸರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನ.1-29 | ಕೆಎಸ್'ಪಿಎಲ್ ಟೂರ್ನಿಮೆಂಟ್ | ಜರ್ಸಿ ಅನಾವರಣ | 32 ತಂಡಗಳಿಗೆ ರಾಜಮನೆತನಗಳ ಹೆಸರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಭದ್ರಾವತಿ | ಹಳೇನಗರದ ರಾಯರ ಮಠಕ್ಕೆ ಶಾಸಕ ಸಂಗಮೇಶ್ 4 ಲಕ್ಷ ರೂ. ಅನುದಾನ

September 27, 2025

ಸೆ.28 | ಪ್ರಿಯಾಂಕಾ ಶ್ರೀನಿವಾಸ್ ಭರತನಾಟ್ಯ ರಂಗಪ್ರವೇಶ

September 27, 2025

ಕರ್ನಾಟಕದ ಈ ಮಾರ್ಗದಲ್ಲೂ ವಂದೇ ಭಾರತ್ ಸ್ಲೀಪರ್ ರೈಲು ನಿಶ್ಚಿತ? ಎಲ್ಲಿಂದ ಎಲ್ಲಿಗೆ? ಎಷ್ಟಿರಲಿದೆ ದರ?

September 27, 2025

ಶಿವಮೊಗ್ಗ | ಮರಳಿ ವಾರಸುದಾರರ ಕೈಸೇರಿದ ಜನಶತಾಬ್ದಿ ರೈಲಿನಲ್ಲಿ ಮರೆತಿದ್ದ ಬ್ಯಾಗ್

September 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಭದ್ರಾವತಿ | ಹಳೇನಗರದ ರಾಯರ ಮಠಕ್ಕೆ ಶಾಸಕ ಸಂಗಮೇಶ್ 4 ಲಕ್ಷ ರೂ. ಅನುದಾನ

September 27, 2025

ಸೆ.28 | ಪ್ರಿಯಾಂಕಾ ಶ್ರೀನಿವಾಸ್ ಭರತನಾಟ್ಯ ರಂಗಪ್ರವೇಶ

September 27, 2025

ಕರ್ನಾಟಕದ ಈ ಮಾರ್ಗದಲ್ಲೂ ವಂದೇ ಭಾರತ್ ಸ್ಲೀಪರ್ ರೈಲು ನಿಶ್ಚಿತ? ಎಲ್ಲಿಂದ ಎಲ್ಲಿಗೆ? ಎಷ್ಟಿರಲಿದೆ ದರ?

September 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!