Thursday, July 10, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಕರ್ನಾಟಕ ಡಬಲ್ ಇಂಜಿನ್ ತಾಕತ್ತಿನಲ್ಲಿ ಈಗ ಮುನ್ನುಗ್ಗುತ್ತಿದೆ: ಪ್ರಧಾನಿ ನರೇಂದ್ರ ಮೋದಿ ಬಣ್ಣನೆ

November 11, 2022
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಬೆಂಗಳೂರು  |

ದೇಶದಲ್ಲಿ ಕರ್ನಾಟಕ ಅತಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ರಾಜ್ಯವಾಗಿದ್ದು, ಐಟಿ, ರಕ್ಷಣಾ ಸಂಶೋಧನೆ ಮಾತ್ರವಲ್ಲ ಎಲ್ಲ ರೀತಿಯ ಮೂಲಭೂತ ಸೌಲಭ್ಯಗಳನ್ನು ಡಬಲ್ ಇಂಜಿನ್ ತಾಕತ್ತಿನೊಂದಿಗೆ ಮುನ್ನುಗ್ಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಬಣ್ಣಿಸಿದ್ದಾರೆ.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.
ಕರ್ನಾಟಕದ ಸಮಸ್ತ ಜನತೆಗೆ ನನ್ನ ಕೋಟಿ ಕೋಟಿ ನಮಸ್ಕಾರಗಳು ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿಯವರು, ಇಂದು ಇಲ್ಲಿಗೆ ಆಗಮಿಸಿರುವುದು ನನ್ನ ಪಾಲಿನ ಪುಣ್ಯ. ಇಡಿಯ ವಿಶ್ವಕ್ಕೇ ಮಾದರಿಯಾದ ಮಹಾನ್ ಸಂತರಾದ ಕನಕದಾಸ ಹಾಗೂ ವಾಲ್ಮೀಕಿಯವರು ಜಯಂತಿಯ ಈ ಪುಣ್ಯದಿನದಂದು ನಾನು ಇಲ್ಲಿಗೆ ಆಗಮಿಸಿರುವುದು ನನಗೆ ಸಂತೋಷ ತಂದಿದೆ ಎಂದರು.

ಬೆಂಗಳೂರು ಹಾಗೂ ಚೆನ್ನೆÊ ನಡುವೆ ವಂದೇ ಭಾರತ್ ಹಾಗೂ ಮೈಸೂರು ನಗರಗಳನ್ನು ಸಂಪರ್ಕಿಸಲಿದೆ. ರಾಜ್ಯ ಭಾರತ್ ಗೌರವ್ ಕಾಶಿ ದರ್ಶನ್ ರೈಲಿಗೆ ಇಂದು ಚಾಲನೆ ನೀಡಲಾಗಿದೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್ ಎರಡನ್ನು ಲೋಕಾರ್ಪಣೆಗೊಳಿಸಲಾಗಿದೆ. ನಾನು ಇಲ್ಲಿಗೆ ಆಗಮಿಸುವ ಮುನ್ನ ಸೋಷಿಯಲ್ ಮೀಡಿಯಾದಲ್ಲಿ ಟರ್ಮಿನಲ್ 2ರ ಫೋಟೋಗಳನ್ನು ನೋಡಿದ್ದೆ. ನಿಜಕ್ಕೂ ಎಷ್ಟು ಅದ್ಬುತವಾಗಿ ಇದು ರೂಪುಗೊಂಡಿದೆ. ಫೋಟೋದಲ್ಲಿ ನೋಡಿದ್ದಕ್ಕಿಂತಲೂ ಸುಂದರವಾಗಿದೆ ಎಂದರು.

ನಾಡಪ್ರಭು ಕೆಂಪೇಗೌಡರ ದೂರದೃಷ್ಠಿಯಿಂದಾಗಿ ಬೆಂಗಳೂರು ಇಂದು ಈ ಮಟ್ಟಕ್ಕೆ ಬೆಳೆದು ನಿಂತಿದೆ ಎನ್ನುವುದು ಎಲ್ಲರ ಹೆಮ್ಮೆ. ಪ್ರಪಂಚದಲ್ಲಿ ಭಾರತದ ಹೆಗ್ಗುರುತು ಸ್ಟಾರ್ಟ್ ಅಪ್’ಗಳಿಂದ ಗುರುತಿಸಿಕೊಂಡಿದೆ. ಸ್ಟಾರ್ಟ್ ಅಪ್ ಕೇವಲ ಒಂದು ಕಂಪೆಯಿಲ್ಲ. ಆತ್ಮವಿಶ್ವಾಸ, ಉತ್ಸಾಹ ತುಂಬುವ ಶಕ್ತಿ. ವಂದೇ ಭಾರತ್ ಕೇವಲ ಒಂದು ಹೊಸ ರೈಲಲ್ಲ. ಅದು ಹೊಸ ಭಾರತದ ಹೊಸ ಹೆಗ್ಗುರುತು. 21ನೆಯ ಶತಮಾನದಲ್ಲಿ ರೈಲು ವ್ಯವಸ್ಥೆ ಹೇಗಿದೆ ಎಂಬುದನ್ನು ಜ್ವಲಂತ ಉದಾಹರಣೆ ಎಂದು ಬಣ್ಣಿಸಿದ್ದಾರೆ.
ಭಾರತ ಈಗ ನಿಂತು ನಿಂತು ಹೋಗುವ ಕಾಲದಲ್ಲಿಲ್ಲ. ಅದನ್ನು ಈಗ ನಾವು ದಾಟಿದ್ದೇವೆ. 21ನೆಯ ಶತಮಾನದಲ್ಲಿ ವೇಗವಾಗಿ ಸಾಗುತ್ತಾ ಅಭಿವೃದ್ಧಿ ಹೊಂದುತ್ತಿರುವ ದೇಶವಾಗಿದೆ ಎಂದರು.

ಬೆಂಗಳೂರಿನ ಸರ್.ಎಂ. ವಿಶ್ವೇಶ್ವರಯ್ಯ ನಿಲ್ದಾಣಕ್ಕೆ ಹೋದರೆ ಹೊಸ ಅನುಭವವನ್ನು ನೀಡುತ್ತದೆ. ದೇಶದ ಎಲ್ಲ ರೈಲು ನಿಲ್ದಾಣಗಳನ್ನು ಆಧುನೀಕರಣಗೊಳಿಸುವುದು ನಮ್ಮ ಗುರಿಯಾಗಿದೆ ಎಂದರು.

ದೇಶದಲ್ಲಿ ವಿಮಾನ ಸಂಪರ್ಕ ಹಾಗೂ ವಿಮಾನ ನಿಲ್ದಾಣಗಳು ಹೆಚ್ಚಾಗಬೇಕಿದ್ದು, ಇದಕ್ಕೆ ಪೂರಕವಾಗಿ ಟರ್ಮಿನಲ್ 2 ಉದ್ಘಾಟನೆಯಾಗಿದೆ. ಇದರ ಒಳಕ್ಕೆ ಹೋದರೆ ಯಾವುದೋ ಲೋಕಕ್ಕೆ ಹೋದಂತೆ ಅನುಭವವಾಗುತ್ತದೆ ಎಂದರು.

2014ಕ್ಕಿAತಲೂ ಮುನ್ನ ಇಲ್ಲಿನ ಪರಿಸ್ಥಿತಿ ಬೇರೆಯದ್ದೇ ಆಗಿತ್ತು. ಆದರೆ, ಆನಂತರ ಸಮಗ್ರವಾಗಿ ಅಭಿವೃದ್ಧಿ ಹೊಂದುತ್ತಾ ಮುನ್ನುಗ್ಗುತ್ತಿದೆ. ಹಿಂದೆ ಮೂಲಭೂತ ಸೌಕರ್ಯಗಳು ಮರೀಚಿಕೆಯಾಗಿ, ಇದರ ಕಲ್ಪನೆಯೂ ಸಹ ಸಾಧ್ಯವಿರಲಿಲ್ಲ. ಆದರೆ ಇಂದು ದೇಶದ ಮೂಲೆ ಮೂಲೆಗಳಿಗೂ ಇದು ತಲುಪುತ್ತಿದೆ ಎಂದರು.
ದೇಶದಲ್ಲೇ ಕರ್ನಾಟಕ ಹೂಡಿಕೆಯ ಆಕರ್ಷಣೆಯ ಕೇಂದ್ರವಾಗಿದ್ದುದ, ಇಡಿಯ ವಿಶ್ವ ಕೋವಿಡ್ ಕಪಿಮುಷ್ಠಿಯಲ್ಲಿದ್ದ ವೇಳೆ ಇಲ್ಲಿಗೆ ಮಾತ್ರ 4 ಲಕ್ಷ ಕೋಟಿ ರೂ. ಬಂಡವಾಳ ಹರಿದುಬಂದಿದೆ. ದೇಶದಲ್ಲಿ ಮುಂದಿನ ದಿನಗಳಲ್ಲಿ ಹೂಡಿಕೆಗೆ ಹೆಚ್ಚು ಹೆಚ್ಚು ಅವಕಾಶವಿದ್ದು, ಇದರ ಹೆಚ್ಚಿನ ಲಾಭವನ್ನು ಕರ್ನಾಟಕ ಪಡೆಯಲಿದೆ. ಮೂಲ ಸೌಕರ್ಯ ಅಭಿವೃದ್ಧಿಗೆ 1.1 ಲಕ್ಷ ಕೋಟಿ ರೂ. ಹೂಡಿಕೆ ನಮ್ಮ ಗುರಿ ಎಂದರು.

ಮೊದಲು ಇಲಾಖೆಗಳ ನಡುವೆ ಸಮನ್ವಯ ಇರಲಿಲ್ಲ. ಆದರೆ, ಇಂದು ಅವೆಲ್ಲವನ್ನೂ ಒಂದೇ ಕಡೆಯಲ್ಲಿ ತಂದು ಪ್ರತಿ ನಾಗರಿಕರಿಗೂ ಅನುಕೂಲ ಮಾಡಿಕೊಡುತ್ತಿದ್ದೇವೆ. ಕರ್ನಾಟಕದಲ್ಲಿ 8 ಲಕ್ಷ ಮನೆಗಳನ್ನು ಬಡವರಿಗಾಗಿ ನಿರ್ಮಿಸಲಾಗಿದೆ. 8 ವರ್ಷದಲ್ಲಿ ದೇಶದಾದ್ಯಂತ 3.5 ಕೋಟಿ ಮನೆಗಳನ್ನು ನಿರ್ಮಾಣ ಮಾಡಲಾಗಿದೆ ಎಂದರು.

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿ ಅವರು ಮಾತನಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Bangalore International AirportKannada News WebsiteKempegowdaLatest News Kannadanarendra modiPM Modiಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Previous Post

ರಾಷ್ಟ್ರೀಯ ಯೂತ್ ಪಾರ್ಲಿಮೆಂಟ್ ಫೆಸ್ಟ್’ಗೆ ಎನ್’ಇಎಸ್ ವಿದ್ಯಾರ್ಥಿನಿ ಸುಪ್ರದಾ ಆಯ್ಕೆ

Next Post

ಸೊರಬದ ಚಂದ್ರಗುತ್ತಿಗೆ ಮಾಂಡಳೀಕರಾಗಿದ್ದ ಕನಕದಾಸರು ಭೇಟಿ ನೀಡಿದ್ದರು: ಶ್ರೀಪಾದ ಬಿಚ್ಚುಗತ್ತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸೊರಬದ ಚಂದ್ರಗುತ್ತಿಗೆ ಮಾಂಡಳೀಕರಾಗಿದ್ದ ಕನಕದಾಸರು ಭೇಟಿ ನೀಡಿದ್ದರು: ಶ್ರೀಪಾದ ಬಿಚ್ಚುಗತ್ತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸಾಮಾಜಿಕ ವ್ಯವಸ್ಥೆಗೆ ಅನುಕೂಲವಾಗುವ ನಾವೀನ್ಯ ಯಂತ್ರ ಅನಾವರಣ

July 10, 2025

ಯಶಸ್ಸು ಸಾಧಿಸಲು ಗುರುಗಳ ಮಾರ್ಗದರ್ಶನ ಬಹಳ ಮುಖ್ಯ: ವಿಶ್ವನಾಥ್ ಅಭಿಪ್ರಾಯ

July 10, 2025

ಮೈದುಂಬಿದ ತುಂಗೆಗೆ ಸಂಸದ ರಾಘವೇಂದ್ರ ಬಾಗಿನ ಅರ್ಪಣೆ

July 10, 2025

ತಾಳಗುಪ್ಪ-ಹುಬ್ಬಳ್ಳಿ ಹಾಗೂ ಹೊನ್ನಾವರ ರೈಲು ಮಾರ್ಗದ ಕುರಿತು ಸಂಸದರು ಹೇಳಿದ್ದೇನು?

July 10, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸಾಮಾಜಿಕ ವ್ಯವಸ್ಥೆಗೆ ಅನುಕೂಲವಾಗುವ ನಾವೀನ್ಯ ಯಂತ್ರ ಅನಾವರಣ

July 10, 2025

ಯಶಸ್ಸು ಸಾಧಿಸಲು ಗುರುಗಳ ಮಾರ್ಗದರ್ಶನ ಬಹಳ ಮುಖ್ಯ: ವಿಶ್ವನಾಥ್ ಅಭಿಪ್ರಾಯ

July 10, 2025

ಮೈದುಂಬಿದ ತುಂಗೆಗೆ ಸಂಸದ ರಾಘವೇಂದ್ರ ಬಾಗಿನ ಅರ್ಪಣೆ

July 10, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!