ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ಭೂಗತ ಕೇಬಲ್ ಅಳವಡಿಕೆ ಕಾಮಗಾರಿ ಹಾಗೂ ಎಂ.ಆರ್.ಎಸ್.ವಿದ್ಯುತ್ ವಿತರಣಾ ಕೇಂದ್ರದ ಫೀಡರ್ ಮತ್ತು 3ರಲ್ಲಿ ಮಾರ್ಗ ಮುಕ್ತತೆ ನೀಡುವುದರಿಂದ ಕೆಲವು ದಿನ ನಗರದ ಹಲವು ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಆಗಸ್ಟ್ 29: ಬಸವೇಶ್ವರ ನಗರ, ಎ.ಎ. ಕಾಲೋನಿ, ಪವನಶ್ರೀ ಬಡಾವಣೆ, ಡಾಲರ್ಸ್ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 5ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ನಿಮ್ಮ ಮುಖ ಕಾಂತಿಯುತವಾಗಬೇಕೆ? ಡಯಾಬಿಟಿಸ್ ನಿಯಂತ್ರಿಸಬೇಕೆ? ಇಲ್ಲಿದೆ ಸರಳ ಪರಿಹಾರ | Ayurveda Tips in Kannada
ಆರೋಗ್ಯ ಸಲಹೆ ಕುರಿತಾಗಿ ನಿರಂತರ ಮಾಹಿತಿ ಪಡೆಯಲು ಕಲ್ಪ ಯೂಟ್ಯೂಬ್ ಚಾನಲ್’ಗೆ Free subscribe ಆಗಿ, ಲೈಕ್ ಮಾಡಿ ಹಾಗೂ ಶೇರ್ ಮಾಡಿ
ಆಗಸ್ಟ್ 29-ಸೆಪ್ಟೆಂಬರ್ 2: ವಿದ್ಯಾನಗರ, ಸಹ್ಯಾದ್ರಿ ಕಾಲೇಜು, ಗಣಪತಿ ಲೇಔಟ್, ಚಿಕ್ಕಲ್, ಗುರುಪುರ, ಪುರಲೆ, ಸಿದ್ಧೇಶ್ವರ ನಗರ, ಕಂಟ್ರಿಕ್ಲಬ್, ಜಗದಾಂಬ ಬೀದಿ, ವೆಂಕಟೇಶನಗರ, ಸುಬ್ಬಯ್ಯ ಆಸ್ಪತ್ರೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ 09.30ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.
Get In Touch With Us info@kalpa.news Whatsapp: 9481252093
Discussion about this post