Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ | ಯಾವ ಜಿಲ್ಲೆ ಫಸ್ಟ್, ಯಾವುದು ಲಾಸ್ಟ್? ಬಾಲಕಿಯರೇ ಮೇಲುಗೈ

April 10, 2024
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ಒಟ್ಟಾರೆಯಾಗಿ ರಾಜ್ಯದಲ್ಲಿ ಶೇ.81.15ರಷ್ಟು ಫಲಿತಾಂಶ ದಾಖಲಾಗಿದೆ.

ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮುಖ್ಯಸ್ಥರು ಇಂದು ಸುದ್ದಿಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದ್ದಾರೆ.
11 ಗಂಟೆಯಿಂದ ಆನ್’ಲೈನ್’ನಲ್ಲಿ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳು ತಮ್ಮ ಕ್ರೆಡನ್ಷಿಯಲ್ಸ್ ಹಾಕಿ ಪಿಯು ಮಂಡಳಿಯ ಅಧಿಕೃತ ವೆಬ್’ಸೈಟ್ https://karresults.nic.in ಮೂಲಕ ದ್ವಿತೀಯ ಪಿಯು ಫಲಿತಾಂಶಗಳನ್ನು ಪರಿಶೀಲಿಸಬಹುದಾಗಿದೆ.

ಈ ಬಾರಿ ರಾಜ್ಯದಾದ್ಯಂತ ಸುಮಾರು 1,124 ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆದಿತ್ತು. ಸುಮಾರು 6.98 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಭಾಗಿಯಾಗಿದ್ದರು.

ಕಳೆದ ಬಾರಿಯಂತೆ ಈ ಬಾರಿ ಕೂಡ ದಕ್ಷಿಣ ಕನ್ನಡ (97.37%) ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಉಡುಪಿ (96.80%) ಎರಡನೇ ಸ್ಥಾನ ಪಡೆದಿದೆ. ವಿಜಯಪುರ (94.89%) ತೃತೀಯ ಸ್ಥಾನ ಪಡೆದಿದೆ. ಗದಗ (72.86%) ಕೊನೆಯ ಸ್ಥಾನ ಪಡೆದಿದೆ.
ಶೂನ್ಯ ಫಲಿತಾಂಶ ಪಡೆದ ಕಾಲೇಜುಗಳು ಒಟ್ಟ 35

  • ಸರ್ಕಾರಿ ಕಾಲೇಜು- 02
  • ಅನುದಾನಿತ ಕಾಲೇಜು – 06
  • ಅನುದಾನ ರಹಿತ ಕಾಲೇಜು – 26
  • ವಿಭಜಿತ ಪದವಿ ಪೂರ್ವ ಕಾಲೇಜು – 01
  • ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು – 6,98,378
  • ತೇರ್ಗಡೆಯಾದ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 5,52690
  • ಶೇ.85% ಹಾಗೂ ಅದಕ್ಕಿಂತ ಹೆಚ್ಚಿನ ಅಂಕ – 1,53,370
  • ಶೇ.60% – 2,89733
  • ದ್ವಿತೀಯ ದರ್ಜೆ- 72,098
  • ತೃತೀಯ ದರ್ಜೆಯಲ್ಲಿ ಉತ್ತೀರ್ಣರಾದವರು – 37,489

ಕಲಾ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ

  • ಬೆಂಗಳೂರಿನ ಮೇಧಾ ಡಿ-596 ಅಂಕ
  • ವಿಜಯಪುರದ ವೇದಾಂತ್-596 ಅಂಕ
  • ಬಳ್ಳಾರಿಯ ಕವಿತಾ-596 ಅಂಕ

ವಾಣಿಜ್ಯ ವಿಭಾಗದ ಟಾಪರ್

  • ಗಾನವಿ ಎಂ., ವಿದ್ಯಾನಿಧಿ ಪಿಯು ಕಾಲೇಜು, ತುಮಕೂರು (597) ಪ್ರಥಮ ಸ್ಥಾನ
  • ಪವನ್ ಎಂ.ಎಸ್, ಕುಮಧ್ವತಿ ಪಿಯು ಕಾಲೇಜು, ಶಿವಮೊಗ್ಗ 596 ದ್ವಿತೀಯ ಸ್ಥಾನ
  • ಹರ್ಷಿತಾ, ಪೂರ್ಣ ಪ್ರಜ್ಞಾಪಿಯು ಕಾಲೇಜು, ಉಡುಪಿ 596 ದ್ವಿತೀಯ ಸ್ಥಾನ
  • ತುಳಸಿ ಪೈ, ಕೆನರಾ ಕಾಲೇಜು, ಮಂಗಳೂರು, 596 ದ್ವಿತೀಯ ಸ್ಥಾನ
  • ತೇಜಸ್ವಿನಿ ಕೆ. ಕಾಲೆ, ಎಂಇಎಸ್, ಮಲ್ಲೇಶ್ವರ, 596 ದ್ವಿತೀಯ ಸ್ಥಾನ

ವಿಜ್ಞಾನ ವಿಭಾಗದ ಟಾಪರ್

  • ವಿದ್ಯಾಲಕ್ಷ್ಮೀ- ವಿದ್ಯಾನಿಕೇತನ ಎಸ್.ಸಿ ಪಿಯು ಕಾಲೇಜು -598 ಪ್ರಥಮ ಸ್ಥಾನ
  • ಉರ್ವಶಿ ಪ್ರಶಾಂತ್-ಆದಿಚುಂಚನಗಿರಿ ಪಿಯು ಕಾಲೇಜು ತುಮಕೂರು-597 ದ್ವಿತೀಯ ಸ್ಥಾನ
  • ವೈಭವಿ ಆಚಾರ್ಯ – ವಿದ್ಯೋಧಯ ಪಿಯು ಕಾಲೇಜು, ಉಡುಪಿ -597 ದ್ವಿತೀಯ ಸ್ಥಾನ
  • ಜಾಹ್ನವಿ – ಆರ್’ವಿಪಿಬಿ ಪಿಯು ಕಾಲೇಜು, ಮೈಸೂರು -597 ದ್ವಿತೀಯ ಸ್ಥಾನ
  • ಗುಣಸಾಗರ್ – ಎಕ್ಸಲೆಂಟ್ ಪಿಯು ಕಾಲೇಜು, ಮೂಡುಬಿದಿರೆ – 597 ದ್ವಿತೀಯ ಸ್ಥಾನ

ಜಿಲ್ಲಾವಾರು ಫಲಿತಾಂಶ ವಿವರ

  1. ದಕ್ಷಿಣ ಕನ್ನಡ 97.37
  2. ಉಡುಪಿ 96.80
  3. ವಿಜಯಪುರ 94.89
  4. ಉತ್ತರ ಕನ್ನಡ 92.51
  5. ಕೊಡಗು 92.13
  6. ಬೆಂಗಳೂರು ದಕ್ಷಿಣ 89.57
  7. ಬೆಂಗಳೂರು ಉತ್ತರ 88.67
  8. ಶಿವಮೊಗ್ಗ 88.58
  9. ಚಿಕ್ಕಮಗಳೂರು 88.20
  10. ಬೆಂಗಳೂರು ಗ್ರಾಮಾಂತರ 87.55
  11. ಬಾಗಲಕೋಟೆ 87.54
  12. ಕೋಲಾರ 86.12
  13. ಹಾಸನ 85.83
  14. ಚಾಮರಾಜನಗರ 84.99
  15. ಚಿಕ್ಕೋಡಿ 84.10
  16. ರಾಮನಗರ 83.58
  17. ಮೈಸೂರು 83.13
  18. ಚಿಕ್ಕಬಳ್ಳಾಪುರ 82.84
  19. ಬೀದರ್ 81.69
  20. ತುಮಕೂರು 81.03
  21. ದಾವಣಗೆರೆ 80.96
  22. ಕೊಪ್ಪಳ 80.83
  23. ಧಾರವಾಡ 80.70
  24. ಮಂಡ್ಯ 80.56
  25. ಹಾವೇರಿ 78.3626.
  26. ಯಾದಗಿರಿ 77.29
  27. ಬೆಳಗಾವಿ 77.20
  28. ಕಲಬುರಗಿ 75.48
  29. ಬಳ್ಳಾರಿ 74.70
  30. ರಾಯಚೂರು 73.11
  31. ಚಿತ್ರದುರ್ಗ 72.92
  32. ಗದಗ 72.86

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: 2nd PUC Result 2024BENGALURUBreaking NewsDakshina Kannadahttps://karresults.nic.inKannada News WebsiteKarnataka PUC ResultLatest News Kannadaಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿದಕ್ಷಿಣ ಕನ್ನಡದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶಬೆಂಗಳೂರು
Previous Post

ಪಿಯುಸಿ ಜೊತೆ ಸಿಎ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಬೇಕಾ? ಹಾಗಾದರೆ ನಿಮ್ಮ ಆಯ್ಕೆ ಕ್ರಿಯೇಟಿವ್ ಕಾಲೇಜು ಆಗಿರಲಿ

Next Post

ಕೇಂದ್ರದಲ್ಲಿ ಮೇಕೆದಾಟುಗೆ ಅ‌ನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕೇಂದ್ರದಲ್ಲಿ ಮೇಕೆದಾಟುಗೆ ಅ‌ನುಮತಿ ಸಿಗಬೇಕಾದ್ರೆ ಸೌಮ್ಯರೆಡ್ಡಿ ಗೆಲ್ಲಬೇಕು: ಸಿಎಂ ಸಿದ್ದರಾಮಯ್ಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!