Tuesday, July 29, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಆರ್’ಎಸ್’ಎಸ್ ಮುಖಂಡ ಸುಬ್ಬಣ್ಣನವರ ನಿವಾಸಕ್ಕೆ ಎಸ್’ಸಿ ಮೋರ್ಚಾ ರಾಜ್ಯಾಧ್ಯಕ್ಷ ನಾರಾಯಣ ಸ್ವಾಮಿ ಭೇಟಿ

ಕೂಡ್ಲಿಗೆರೆಯ ಕಲ್ಪನಹಳ್ಳಿ ಗ್ರಾಮದಲ್ಲಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿ

September 8, 2020
in Small Bytes, ಭದ್ರಾವತಿ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಬಿಜೆಪಿ ಎಸ್’ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಅವರು ಇಂದು ಆರ್’ಎಸ್’ಎಸ್ ಮುಖಂಡ ಸುಬ್ಬಣ್ಣನವರ ನಿವಾಸಕ್ಕೆ ಭೇಟಿ ನೀಡಿದ್ದರು.

ಎನ್‌ಎಂಸಿಯಲ್ಲಿರುವ ಸುಬ್ಬಣ್ಣನವರ ನಿವಾಸಕ್ಕೆ ಭೇಟಿ ನೀಡಿದ ನಾರಾಯಣ ಸ್ವಾಮಿ ಅವರನ್ನು ಮಂತ್ರಘೋಷಗಳೊಂದಿಗೆ ಅವರನ್ನು ಬರಮಾಡಿಕೊಂಡು ಸನ್ಮಾನಿಸಲಾಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ್, ಮಂಡಲ ಅಧ್ಯಕ್ಷರಾದ ಎಂ. ಪ್ರಭಾಕರ್, ಪ್ರಧಾನ ಕಾರ್ಯದರ್ಶಿ ಚನ್ನೇಶ್, ಜಿಲ್ಲಾ ಎಸ್’ಸಿ ಮೋರ್ಚಾ ಅಧ್ಯಕ್ಷ ಶ್ರೀನಿವಾಸ್, ತಾಲ್ಲೂಕು ಎಸ್’ಸಿ ಮೋರ್ಚಾ ಅಧ್ಯಕ್ಷರಾದ ಗಣೇಶ್ ರಾವ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಸ್ಬುಡಾ ಸದಸ್ಯರಾದ ದೇವರಾಜ್ ಹಾಗೂ ಅನೇಕ ಬಿಜೆಪಿ ಮುಖಂಡರು ಭಾಗವಹಿಸಿದ್ದರು.

ವಿವಿಧ ಸಮುದಾಯದ ಮುಖಂಡರೊಂದಿಗೆ ಸಭೆ
ಕಾಂಚನ ಹೋಟೆಲ್ ಸಭಾಂಗಣದಲ್ಲಿ ಇಂದು ಎಸ್’ಸಿ ಮೋರ್ಚಾ ವತಿಯಿಂದ ಅನೇಕ ಹಿಂದುಳಿದ ವರ್ಗಗಳ ಮುಖಂಡರು, ವಿವಿಧ ಮೋರ್ಚಾಗಳು ಹಾಗೂ ಅನೇಕ ಸಮುದಾಯಗಳ ನಾಯಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.

ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣ ಸ್ವಾಮಿ ರವರು ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಆಗಮಿಸಿ ಸಂವಾದದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿದ್ದು, ಭದ್ರಾವತಿಯಲ್ಲಿ ಸಹ ವಿವಿಧ ಸಮಾಜವನ್ನು ಬಲ ಪಡಿಸುವ ಕಾರ್ಯವನ್ನು ಮಾಡಲು ತಿಳಿಸಿದರು.
ಪಕ್ಷಕ್ಕೆ ಬಲ ತುಂಭುವ ಕೆಲಸವಾಗುವಲ್ಲಿ ಶ್ರಮಿಸುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್, ಶಿವರಾಜ್, ಮಂಡಲ ಅಧ್ಯಕ್ಷರಾದ ಎಂ. ಪ್ರಭಾಕರ್,ಪ್ರಧಾನ ಕಾರ್ಯದರ್ಶಿ ಚನ್ನೇಶ್, ಜಿಲ್ಲಾ ಎಸ್’ಸಿ ಮೋರ್ಚಾ ಅಧ್ಯಕ್ಷರಾದ ಶ್ರೀನಿವಾಸ್, ತಾಲೂಕು ಎಸ್’ಸಿ ಮೋರ್ಚಾ ಅಧ್ಯಕ್ಷರಾದ ಗಣೇಶ್ ರಾವ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಸ್ಬುಡಾ ಸದಸ್ಯರಾದ ದೇವರಾಜ್ , ಸಾಮಾಜಿಕ ಜಾಲತಾಣ ವಿಭಾಗ ಸಂಚಾಲಕ ಅವಿನಾಶ್ ಹಾಗೂ ಅನೇಕ ಬಿಜೆಪಿ ಮುಖಂಡರು ಭಾಗವಹಿಸಿದ್ದರು.

ವನಮಹೋತ್ಸವ ಕಾರ್ಯಕ್ರಮ
ಕೂಡ್ಲಿಗೆರೆ ಪಂಚಾಯ್ತಿ ವ್ಯಾಪ್ತಿಯ ಕಲ್ಪನಹಳ್ಳಿ ಗ್ರಾಮದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಬಿಜೆಪಿ ಎಸ್’ಸಿ ಮೋರ್ಚಾ ವತಿಯಿಂದ ನಡೆಸಲಾಯಿತು.

ಮಹಾಶಕ್ತಿ ಕೇಂದ್ರ ಪ್ರಮುಖ್ ರುದ್ರೇಶ, ಶಕ್ತಿಕೇಂದ್ರ ಪ್ರಮುಖ್ ಪ್ರದೀಪ್, ಎಸ್’ಸಿ ಮೋರ್ಚಾ ಕಾರ್ಯದರ್ಶಿ ಮಾಲತೇಶ್, ಭೂತ್ ಅಧ್ಯಕ್ಷರಾದ ಕನಕಾಧರನ್, ರವಿಕುಮಾರ್, ಕೃಷ್ಣ ನಾಯ್ಕ, ಎಸ್. ಕುಮಾರ್, ಮನುನಾಥ್, ಕೊಟ್ರೇಶ್, ವೆಂಕಟೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Get In Touch With Us info@kalpa.news Whatsapp: 9481252093

Tags: BhadravathiBJP SC MorchaChalavadi Narayana SwamyKannada News WebsiteLatest News KannadaLocal NewsMalnad NewsRSSShimogaShivamogga Newsಆರ್’ಎಸ್’ಎಸ್ಎಸ್’ಸಿ ಮೋರ್ಚಾಛಲವಾದಿ ನಾರಾಯಣ ಸ್ವಾಮಿಬಿಜೆಪಿಭದ್ರಾವತಿ
Previous Post

ಭದ್ರಾವತಿಯಲ್ಲಿಂದು ಕೊರೋನಾಕ್ಕೆ ಇಬ್ಬರು ಬಲಿ, 72 ಪಾಸಿಟಿವ್ ಪ್ರಕರಣ ಪತ್ತೆ

Next Post

ಅಪ್ಪಾಜಿ ಗೌಡರ ನಿಧನಕ್ಕೆ ಸಂತಾಪ ಸೂಚಿಸಿದ ಬಜರಂಗದಳ ಕಾರ್ಯಕರ್ತರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಪ್ಪಾಜಿ ಗೌಡರ ನಿಧನಕ್ಕೆ ಸಂತಾಪ ಸೂಚಿಸಿದ ಬಜರಂಗದಳ ಕಾರ್ಯಕರ್ತರು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Strings of Spring-A grand musicalevening at Brussels by Amruthavarshini collaborating with Indian Embassy

July 29, 2025

ಶಿವಮೊಗ್ಗ | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಚಂದ್ರಗುತ್ತಿ ಬೆಟ್ಟದ ಪ್ರಾಕೃತಿಕ ಸೌಂದರ್ಯ

July 29, 2025

ನಮ್ಮ ಮೇಲೆ ಯಾರದ್ದೇ ಅಣುಬಾಂಬ್ ದಾಳಿ ಬ್ಲಾಕ್’ಮೇಲ್ ನಡೆಯಲ್ಲ: ಮೋದಿ ಗುಡುಗು

July 29, 2025

ಶಟಲ್ ಬ್ಯಾಡ್ಮಿಂಟನ್‌ | ಕ್ರೈಸ್ಟ್‌ಕಿಂಗ್  ವಿದ್ಯಾರ್ಥಿಗಳ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

July 29, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Strings of Spring-A grand musicalevening at Brussels by Amruthavarshini collaborating with Indian Embassy

July 29, 2025

ಶಿವಮೊಗ್ಗ | ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ ಚಂದ್ರಗುತ್ತಿ ಬೆಟ್ಟದ ಪ್ರಾಕೃತಿಕ ಸೌಂದರ್ಯ

July 29, 2025

ನಮ್ಮ ಮೇಲೆ ಯಾರದ್ದೇ ಅಣುಬಾಂಬ್ ದಾಳಿ ಬ್ಲಾಕ್’ಮೇಲ್ ನಡೆಯಲ್ಲ: ಮೋದಿ ಗುಡುಗು

July 29, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!