No Result
View All Result
Indian Railway Fine Hike
English Articles

Jan Vishwas Act 2026: Revised Railway Penalty Rules Likely from July 1

by ಕಲ್ಪ ನ್ಯೂಸ್
June 23, 2026
0

Kalpa Media House  | New Delhi | The Indian Railways is set to implement revised penalty provisions under the Jan...

Read moreDetails
International Yoga Day in SWR Bengaluru

SWR | Celebrates International Yoga Day with Enthusiastic Participation

June 23, 2026
MODEL DEMOCRACY AT KRCS

Model Democracy At KRCS | Student Council Election Concluded Successfully

June 22, 2026
Naija Hegde’s Inspiring Rise to Success

From Coast to Glory: Naija Hegde’s Inspiring Rise to Success

June 21, 2026
ಡಾರ್ಲಿಂಗ್ ಕೃಷ್ಣ, ಮಿಲನಾ ನಾಗರಾಜ್ ಅಭಿನಯದ ‘ಲವ್ ಮಾಕ್‌ಟೇಲ್ 3’ ಜೂ.21ರಂದು ಜೀ ಕನ್ನಡದಲ್ಲಿ

Darling Krishna, Milana Nagaraj ’s Love Mocktail 3 Premieres This 21st on Zee Kannada

June 19, 2026
  • Advertise With Us
  • Grievances
  • About Us
  • Contact Us
Wednesday, June 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Small Bytes

ಆರ್’ಎಸ್’ಎಸ್ ಮುಖಂಡ ಸುಬ್ಬಣ್ಣನವರ ನಿವಾಸಕ್ಕೆ ಎಸ್’ಸಿ ಮೋರ್ಚಾ ರಾಜ್ಯಾಧ್ಯಕ್ಷ ನಾರಾಯಣ ಸ್ವಾಮಿ ಭೇಟಿ

ಕೂಡ್ಲಿಗೆರೆಯ ಕಲ್ಪನಹಳ್ಳಿ ಗ್ರಾಮದಲ್ಲಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 8, 2020
in Small Bytes, ಭದ್ರಾವತಿ
0
ಆರ್’ಎಸ್’ಎಸ್ ಮುಖಂಡ ಸುಬ್ಬಣ್ಣನವರ ನಿವಾಸಕ್ಕೆ ಎಸ್’ಸಿ ಮೋರ್ಚಾ ರಾಜ್ಯಾಧ್ಯಕ್ಷ  ನಾರಾಯಣ ಸ್ವಾಮಿ ಭೇಟಿ
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಭದ್ರಾವತಿ: ಬಿಜೆಪಿ ಎಸ್’ಸಿ ಮೋರ್ಚಾ ರಾಜ್ಯಾಧ್ಯಕ್ಷ ಛಲವಾದಿ ನಾರಾಯಣ ಸ್ವಾಮಿ ಅವರು ಇಂದು ಆರ್’ಎಸ್’ಎಸ್ ಮುಖಂಡ ಸುಬ್ಬಣ್ಣನವರ ನಿವಾಸಕ್ಕೆ ಭೇಟಿ ನೀಡಿದ್ದರು.

ಎನ್‌ಎಂಸಿಯಲ್ಲಿರುವ ಸುಬ್ಬಣ್ಣನವರ ನಿವಾಸಕ್ಕೆ ಭೇಟಿ ನೀಡಿದ ನಾರಾಯಣ ಸ್ವಾಮಿ ಅವರನ್ನು ಮಂತ್ರಘೋಷಗಳೊಂದಿಗೆ ಅವರನ್ನು ಬರಮಾಡಿಕೊಂಡು ಸನ್ಮಾನಿಸಲಾಯಿತು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವರಾಜ್, ಮಂಡಲ ಅಧ್ಯಕ್ಷರಾದ ಎಂ. ಪ್ರಭಾಕರ್, ಪ್ರಧಾನ ಕಾರ್ಯದರ್ಶಿ ಚನ್ನೇಶ್, ಜಿಲ್ಲಾ ಎಸ್’ಸಿ ಮೋರ್ಚಾ ಅಧ್ಯಕ್ಷ ಶ್ರೀನಿವಾಸ್, ತಾಲ್ಲೂಕು ಎಸ್’ಸಿ ಮೋರ್ಚಾ ಅಧ್ಯಕ್ಷರಾದ ಗಣೇಶ್ ರಾವ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಸ್ಬುಡಾ ಸದಸ್ಯರಾದ ದೇವರಾಜ್ ಹಾಗೂ ಅನೇಕ ಬಿಜೆಪಿ ಮುಖಂಡರು ಭಾಗವಹಿಸಿದ್ದರು.

ವಿವಿಧ ಸಮುದಾಯದ ಮುಖಂಡರೊಂದಿಗೆ ಸಭೆ
ಕಾಂಚನ ಹೋಟೆಲ್ ಸಭಾಂಗಣದಲ್ಲಿ ಇಂದು ಎಸ್’ಸಿ ಮೋರ್ಚಾ ವತಿಯಿಂದ ಅನೇಕ ಹಿಂದುಳಿದ ವರ್ಗಗಳ ಮುಖಂಡರು, ವಿವಿಧ ಮೋರ್ಚಾಗಳು ಹಾಗೂ ಅನೇಕ ಸಮುದಾಯಗಳ ನಾಯಕರೊಂದಿಗೆ ಸಂವಾದ ಕಾರ್ಯಕ್ರಮ ನಡೆಯಿತು.

ರಾಜ್ಯಾಧ್ಯಕ್ಷರಾದ ಛಲವಾದಿ ನಾರಾಯಣ ಸ್ವಾಮಿ ರವರು ಕಾರ್ಯಕ್ರಮದ ವಿಶೇಷ ಆಹ್ವಾನಿತರಾಗಿ ಆಗಮಿಸಿ ಸಂವಾದದಲ್ಲಿ ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ರಾಜ್ಯದಾದ್ಯಂತ ಪ್ರವಾಸ ಕೈಗೊಂಡಿದ್ದು, ಭದ್ರಾವತಿಯಲ್ಲಿ ಸಹ ವಿವಿಧ ಸಮಾಜವನ್ನು ಬಲ ಪಡಿಸುವ ಕಾರ್ಯವನ್ನು ಮಾಡಲು ತಿಳಿಸಿದರು.
ಪಕ್ಷಕ್ಕೆ ಬಲ ತುಂಭುವ ಕೆಲಸವಾಗುವಲ್ಲಿ ಶ್ರಮಿಸುವಂತೆ ಕಾರ್ಯಕರ್ತರಿಗೆ ಸಲಹೆ ನೀಡಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಧರ್ಮಪ್ರಸಾದ್, ಶಿವರಾಜ್, ಮಂಡಲ ಅಧ್ಯಕ್ಷರಾದ ಎಂ. ಪ್ರಭಾಕರ್,ಪ್ರಧಾನ ಕಾರ್ಯದರ್ಶಿ ಚನ್ನೇಶ್, ಜಿಲ್ಲಾ ಎಸ್’ಸಿ ಮೋರ್ಚಾ ಅಧ್ಯಕ್ಷರಾದ ಶ್ರೀನಿವಾಸ್, ತಾಲೂಕು ಎಸ್’ಸಿ ಮೋರ್ಚಾ ಅಧ್ಯಕ್ಷರಾದ ಗಣೇಶ್ ರಾವ್, ಪ್ರಧಾನ ಕಾರ್ಯದರ್ಶಿ ರವಿಕುಮಾರ್, ಸ್ಬುಡಾ ಸದಸ್ಯರಾದ ದೇವರಾಜ್ , ಸಾಮಾಜಿಕ ಜಾಲತಾಣ ವಿಭಾಗ ಸಂಚಾಲಕ ಅವಿನಾಶ್ ಹಾಗೂ ಅನೇಕ ಬಿಜೆಪಿ ಮುಖಂಡರು ಭಾಗವಹಿಸಿದ್ದರು.

ವನಮಹೋತ್ಸವ ಕಾರ್ಯಕ್ರಮ
ಕೂಡ್ಲಿಗೆರೆ ಪಂಚಾಯ್ತಿ ವ್ಯಾಪ್ತಿಯ ಕಲ್ಪನಹಳ್ಳಿ ಗ್ರಾಮದಲ್ಲಿ ವನಮಹೋತ್ಸವ ಕಾರ್ಯಕ್ರಮವನ್ನು ಬಿಜೆಪಿ ಎಸ್’ಸಿ ಮೋರ್ಚಾ ವತಿಯಿಂದ ನಡೆಸಲಾಯಿತು.

ಮಹಾಶಕ್ತಿ ಕೇಂದ್ರ ಪ್ರಮುಖ್ ರುದ್ರೇಶ, ಶಕ್ತಿಕೇಂದ್ರ ಪ್ರಮುಖ್ ಪ್ರದೀಪ್, ಎಸ್’ಸಿ ಮೋರ್ಚಾ ಕಾರ್ಯದರ್ಶಿ ಮಾಲತೇಶ್, ಭೂತ್ ಅಧ್ಯಕ್ಷರಾದ ಕನಕಾಧರನ್, ರವಿಕುಮಾರ್, ಕೃಷ್ಣ ನಾಯ್ಕ, ಎಸ್. ಕುಮಾರ್, ಮನುನಾಥ್, ಕೊಟ್ರೇಶ್, ವೆಂಕಟೇಶ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.

Get In Touch With Us info@kalpa.news Whatsapp: 9481252093

Tags: BhadravathiBJP SC MorchaChalavadi Narayana SwamyKannada News WebsiteLatest News KannadaLocal NewsMalnad NewsRSSShimogaShivamogga Newsಆರ್’ಎಸ್’ಎಸ್ಎಸ್’ಸಿ ಮೋರ್ಚಾಛಲವಾದಿ ನಾರಾಯಣ ಸ್ವಾಮಿಬಿಜೆಪಿಭದ್ರಾವತಿ
Share208Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿಯಲ್ಲಿಂದು ಕೊರೋನಾಕ್ಕೆ ಇಬ್ಬರು ಬಲಿ, 72 ಪಾಸಿಟಿವ್ ಪ್ರಕರಣ ಪತ್ತೆ

Next Post

ಅಪ್ಪಾಜಿ ಗೌಡರ ನಿಧನಕ್ಕೆ ಸಂತಾಪ ಸೂಚಿಸಿದ ಬಜರಂಗದಳ ಕಾರ್ಯಕರ್ತರು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಪ್ಪಾಜಿ ಗೌಡರ ನಿಧನಕ್ಕೆ ಸಂತಾಪ ಸೂಚಿಸಿದ ಬಜರಂಗದಳ ಕಾರ್ಯಕರ್ತರು

ಅಪ್ಪಾಜಿ ಗೌಡರ ನಿಧನಕ್ಕೆ ಸಂತಾಪ ಸೂಚಿಸಿದ ಬಜರಂಗದಳ ಕಾರ್ಯಕರ್ತರು

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ

ಸಚಿವ ಸತೀಶ್ ಜಾರಕಿಹೊಳಿ ಭಾವನ ನಿವಾಸದ ಮೇಲೆ ಇಡಿ ದಾಳಿ

June 24, 2026
Bomb Threat to Shivamogga Court | Bomb Squad Conducts Intensive Search

ಶಿವಮೊಗ್ಗ ಕೋರ್ಟ್‌ಗೆ ಬಾಂಬ್ ಬೆದರಿಕೆ | ಬಾಂಬ್ ನಿಷ್ಕ್ರಿಯ ದಳ ತಪಾಸಣೆ

June 24, 2026
Avoid Travel to Iran for Now: Indian Embassy in Tehran Issues Advisory

ಇರಾನ್‌ಗೆ ಸದ್ಯ ಪ್ರಯಾಣ ಬೇಡ | ಭಾರತೀಯರಿಗೆ ಟೆಹ್ರಾನ್ ರಾಯಭಾರ ಕಚೇರಿಯ ಎಚ್ಚರಿಕೆ

June 24, 2026
Hubli to Rameshwaram Train

ಹುಬ್ಬಳ್ಳಿ-ರಾಮೇಶ್ವರಂ, ಬೆಂಗಳೂರು ಕಾನ್ಫುರ ಸೇರಿದಂತೆ ಹಲವು ರೈಲುಗಳ ಅಪ್ಡೇಟ್

June 24, 2026
Narayana Super Speciality Clinic Inaugurated Shivamogga by Actress Aditi Prabhudeva

ಈ ಕ್ಲಿನಿಕ್ ನಾರಾಯಣ ಹೆಲ್ತ್ ಮೇಲಿನ ಜನರ ನಂಬಿಕೆಯ ಪ್ರತೀಕ | ನಟಿ ಅದಿತಿ ಪ್ರಭುದೇವ

June 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL