Monday, June 9, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ದೇಶದ ಭವಿಷ್ಯ ರೂಪಿಸುವ ಆಧಾರ ಸ್ಥಂಭಗಳು ಶಿಕ್ಷಕರು: ಎಚ್. ಹಾಲಪ್ಪ

September 5, 2020
in Small Bytes, ಸಾಗರ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಹೊಸನಗರ: ಶಿಕ್ಷಕರು ದೇಶದ ಭವಿಷ್ಯ ರೂಪಿಸುವ ಆಧಾರ ಸ್ಥಂಭಗಳು ಎಂದು ಎಂಎಸ್’ಐಎಲ್ ಅಧ್ಯಕ್ಷ, ಸಾಗರ ಶಾಸಕ ಎಚ್. ಹಾಲಪ್ಪ ಹೇಳಿದರು.
ಹೊಸನಗರ ಹೋಲಿ ರೇಡಿಮರ್ ಶಾಲೆಯಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.

ಕೊರೋನಾ ಮಹಾಮಾರಿ ಹಿನ್ನೆಲೆಯಲ್ಲಿ ಮಕ್ಕಳು ಶಾಲೆಗೆ ಬರಲಾಗುತ್ತಿಲ್ಲ. ಹೀಗಾಗಿ, ಆನ್’ಲೈನ್ ಶಿಕ್ಷಣದ ಅನಿವಾರ್ಯತೆಯಿದೆ. ಇಂತಹ ಸಂದರ್ಭದಲ್ಲಿ ಶಿಕ್ಷಕರು ಯಾವುದೇ ಕಾರಣಕ್ಕೂ ಹಿಂಜರಿಯದೇ ಮಕ್ಕಳಿಗೆ ಕಲಿಸಬೇಕು. ಮಕ್ಕಳೂ ಸಹ ಗಮನವಿಟ್ಟು ಕಲಿತು ಇರುವ ಅವಕಾಶವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು.

ತಾ.ಪಂ ಅಧ್ಯಕ್ಷರು, ಸದಸ್ಯರು, ಜಿಪಂ ಸದಸ್ಯರು, ಪ್ರೊಬೆಷನರಿ ಐಎಎಸ್ ಅಧಿಕಾರಿಯವರು, ತಹಶೀಲ್ದಾರ್ ಪಪಂ ಸದಸ್ಯರು ಹಾಗೂ ವಿವಿಧ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

ಹೊಳೆಕೊಪ್ಪದ ಶ್ರೀಧನಾಂಜನೇಯ ಸ್ವಾಮಿ ದೇವಸ್ಥಾನ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಸಿಗಂದೂರು ದೇವಸ್ಥಾನದ ಧರ್ಮದರ್ಶಿಗಳಾದ ಡಾ.ರಾಮಪ್ಪ ನವರು ಉಪಸ್ಥಿತರಿದ್ದರು.

ಸಾಗರದ ರೋಟರಿ ಸ್ಕೂಲ್’ನಲ್ಲಿ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು, ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರ್ ರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಉಪಸ್ಥಿತರಿದ್ದರು.

ಹೆಗ್ಗೋಡಿನ ಧರಣಿ ಸ್ಥಳಕ್ಕೆ ಶಾಸಕರ ಭೇಟಿ
ಲಾಕ್ ಡೌನ್’ನಿಂದ ಬೇಡಿಕೆ ಕುಸಿದು ಹೆಗ್ಗೋಡಿನ ಚರಕ (ಕೈಮಗ್ಗ) ಉದ್ಯಮ ಮುಚ್ಚುವ ಸ್ಥಿತಿ ತಲುಪಿದೆ, ನೇಯಿಗೆ ಸ್ಥಗಿತಗೊಂಡಿರುವುದರಿಂದ ಕಾರ್ಮಿಕರು ಉದ್ಯೋಗವಿಲ್ಲದೆ, ಧರಣಿ ನೆಡೆಸುತ್ತಿದ್ದ ಸ್ಥಳಕ್ಕೆ ಹಾಲಪ್ಪ ನವರು ಭೇಟಿ ನೀಡಿ ಪ್ರತಿಭಟನೆ ನಿರತರ ಅಹವಾಲುಗಳನ್ನು ಸ್ವೀಕರಿಸಿದರು.
ಮುಖ್ಯಮಂತ್ರಿಗಳೊಂದಿಗೆ ಹಾಗೂ ಮುಂಬರುವ ಅಧಿವೇಶನದಲ್ಲಿ ಸಮಸ್ಯೆ ಬಗ್ಗೆ ಚರ್ಚಿಸುವ ಭರವಸೆ ನೀಡಿ, ಚರಕ ಸಂಸ್ಥೆ ವತಿಯಿಂದ ಆಯೋಜಿಸಿದ್ದ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ಮಾಜಿ ಸಚಿವರಾದ ಕಾಗೋಡು ತಿಮ್ಮಪ್ಪ, ಟಿ.ಡಿ. ಮೇಘರಾಜ್, ಬಿ.ಟಿ. ರವಿಂದ್ರ, ಗಿರೀಶ್ ಗುಳ್ಳಳ್ಳಿ, ಶಿವಾನಂದ ಶೆಟ್ಟಿ, ಸುಮ ಗಡಿಕಟ್ಟೆ, ಎಂ.ಎಸ್. ನಾಗರಾಜ್, ಹಾಗೂ ಪಕ್ಷದ ವಿವಿಧ ಹಂತದ ಮುಖಂಡರು ಉಪಸ್ಥಿತರಿದ್ದರು.

ಸಾಗರದ ಮತದಾರರ ಪರವಾಗಿ ಕೃತಜ್ಞತೆ
ವಿಶ್ವವಿಖ್ಯಾತ ಜೋಗದ ಅಭಿವೃದ್ಧಿಗಾಗಿ ಹಲವು ಬಾರಿ ಮುಖ್ಯಮಂತ್ರಿಗಳ ಜೊತೆ ಚರ್ಚಿ ಮನವಿ ಮಾಡಲಾಗಿತ್ತು. ನಿನ್ನೆ ನೆಡೆದ ಸಚಿವ ಸಂಪುಟ ಸಭೆಯಲ್ಲಿ 120 ಕೋಟಿ ಅನುದಾನಕ್ಕೆ ಒಪ್ಪಿಗೆ ನೀಡಿದ್ದಾರೆ.

ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲು ಅಭಿವೃದ್ಧಿ ಪರ್ವದ ಯೋಜನೆಗೆ ಅನುದಾನ ನೀಡಿದ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಎಸ್. ಈಶ್ವರಪ್ಪ, ಪ್ರವಾಸೋದ್ಯಮ ಸಚಿವರಾದ ಸಿ.ಟಿ. ರವಿ, ಸಂಸದರಾದ ಬಿ.ವೈ. ರಾಘವೇಂದ್ರ ಹಾಗೂ ಸಂಪುಟದ ಸಚಿವರುಗಳಿಗೆ ಕ್ಷೇತ್ರದ ಜನತೆಯ ಪರವಾಗಿ ಧನ್ಯವಾದ ಸಲ್ಲಿಸಿದರು.

ಈ ಸಂದರ್ಭದಲ್ಲಿ ಟಿ.ಡಿ. ಮೇಘರಾಜ್, ಚೇತನ್ ರಾಜ್ ಕಣ್ಣೂರು, ಗಣೇಶ್ ಪ್ರಸಾದ್, ಲೋಕನಾಥ್ ಬಿಳಿಸಿರಿ, ಬಿ.ಟಿ. ರವೀಂದ್ರ, ಸಂತೋಷ್ ಶೇಟ್, ಸತೀಶ್ ಮೋಗವೀರ, ಗೌತಮ್ ವಕೀಲರು, ಸಂತೋಷ್ ಕೆ.ಜಿ ಉಪಸ್ಥಿತರಿದ್ದರು.

Get In Touch With Us info@kalpa.news Whatsapp: 9481252093

Tags: hosanagarKannada News WebsiteLatest News KannadaMLA HalappaSagarShimogaShivamogga Newsಎಚ್. ಹಾಲಪ್ಪಶಿಕ್ಷಕರ ದಿನಾಚರಣೆಹೊಸನಗರ
Previous Post

ಅಪ್ಪಾಜಿಗೌಡರು ನಮ್ಮೊಂದಿಗಿಲ್ಲ ಎಂಬುದನ್ನು ನಂಬಲು ಸಾಧ್ಯವಾಗುತ್ತಿಲ್ಲ: ಸಂಸದ ರಾಘವೇಂದ್ರ

Next Post

ಸರಿಯಾದ ಸಮಯಕ್ಕೆ ವೆಂಟಿಲೇಟರ್ ದೊರೆಕಿದ್ದರೆ ಅಪ್ಪಾಜಿ ಗೌಡ ಬದುಕುತ್ತಿದ್ದರು: ವೈಎಸ್’ವಿ ದತ್ತಾ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಸರಿಯಾದ ಸಮಯಕ್ಕೆ ವೆಂಟಿಲೇಟರ್ ದೊರೆಕಿದ್ದರೆ ಅಪ್ಪಾಜಿ ಗೌಡ ಬದುಕುತ್ತಿದ್ದರು: ವೈಎಸ್’ವಿ ದತ್ತಾ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!