Wednesday, June 29, 2022
  • Advertise With Us
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಶಿವಮೊಗ್ಗ ಜಿಲ್ಲೆಯ ವಿವಿದೆಢೆ ಅಂಗನವಾಡಿ ಕಾರ್ಯಕರ್ತೆ/ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

August 25, 2020
in Small Bytes, ಜಾಬ್-ಸ್ಟ್ರೀಟ್
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಡಿಯಲ್ಲಿ ಜಿಲ್ಲೆಯಾದ್ಯಂತ ವಿವಿಧ ತಾಲೂಕುಗಳಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ.

ಸಾಗರ ತಾಲೂಕು:
ಅರ್ಕಳ, ಬಳ್ಳಿಬೈಲು, ಶ್ರೀಧರಪುರ, ಕಪ್ಪದೂರು ಮತ್ತು ಸರಗುಂದ ಗ್ರಾಮದ ಮಿನಿ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಹುದ್ದೆಗೆ ಹಾಗೂ ಗಿಳಾಲಗುಂಡಿ, ಲಕ್ಕವಳ್ಳಿ, ಕಂಬಳಿಕೊಪ್ಪ, ಹೊಂಕೇರಿ, ಕಾರ್ಗಲ್-1, ಬೆಳ್ಳೆಣ್ಣೆ, ಇಡುವಾಣಿ, ಕುಡಿಗೆರೆ ಮತ್ತು ಕಾರೆಹೊಂಡ ಅಂಗನವಾಡಿ ಕೇಂದ್ರಗಳಲ್ಲಿನ ಅಂಗನವಾಡಿ ಸಹಾಯಕಿಯರ ಹುದ್ದೆ.

ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿದ ಅರ್ಹ ಮಹಿಳಾ ಅಭ್ಯರ್ಥಿಗಳು ಸೆಪ್ಟಂಬರ್ 23ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಹೊಂದಿರುವ ವಿದ್ಯಾರ್ಹತೆ ಹಾಗೂ ಮೀಸಲಾತಿಯನ್ವಯ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಮಾಹಿತಿಗಾಗಿ ದೂರವಾಣಿ ಸಂಖ್ಯೆ 08183-226804ನ್ನು ಸಂಪರ್ಕಿಸಬಹುದಾಗಿದೆ.

ಹೊಸನಗರ ತಾಲೂಕು:
ಕೋರನಕೋಟೆ, ಗಿಣಿಕಲ್ ಮತ್ತು ಕೆ.ಕುನ್ನೂರು ಗ್ರಾಮದ ಅಂಗನವಾಡಿ ಮತ್ತು ದೊಡ್ಡಿನಮನೆ, ಕಾಳೇಶ್ವರ, ನೆವಟೂರು-2, ನೇರ್ಲಿಗೆ, ಮೈಥಳ್ಳಿ, ಮುಡುಬ, ಸಾವಂತೂರು, ಕಲ್ಲುಘಟ್ಟ ಮತ್ತು ಜಕ್ಕನಗದ್ದೆ ಗ್ರಾಮಗಳ ಮಿನಿ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಹುದ್ದೆಗೆ ಹಾಗೂ ಕೋಣನಜೆಡ್ಡು, ಬುಕ್ಕಿವರೆ, ಮತ್ತಿಮನೆ, ಮೂಡುಕೊಪ್ಪ, ಎಂ. ಗುಡ್ಡೇಕೊಪ್ಪ, ಚಂದಾಳದಿಂಬ, ಬೆಳ್ಳೂರು, ಮೇಕೇರಿ ಮತ್ತು ಮಳೂರು ಅಂಗನವಾಡಿ ಕೇಂದ್ರಗಳಲ್ಲಿನ ಅಂಗನವಾಡಿ ಸಹಾಯಕಿಯರ 09ಹುದ್ದೆ.

ನಿಗದಿಪಡಿಸಿದ ವಿದ್ಯಾರ್ಹತೆ ಹಾಗೂ ವಯೋಮಿತಿಯೊಳಗಿನ ಸ್ಥಳೀಯ ಅರ್ಹ ಮಹಿಳಾ ಅಭ್ಯರ್ಥಿಗಳು ಸೆಪ್ಟಂಬರ್ 23ರೊಳಗಾಗಿ ಅಗತ್ಯ ದಾಖಲೆಗಳೊಂದಿಗೆ ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ.

ಅರ್ಭರ್ಥಿಗಳು ಹೊಂದಿರುವ ವಿದ್ಯಾರ್ಹತೆ ಹಾಗೂ ಮೀಸಲಾತಿಯನ್ವಯ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಅರ್ಜಿ ಸಲ್ಲಿಸಲು ಹಾಗೂ ಮಾಹಿತಿಗಾಗಿ ಜಾಲತಾಣ www.anganavadirecruit.kar.nic.in ನ್ನು ಸಂಪರ್ಕಿಸಬಹುದಾಗಿದೆ.

ಸೊರಬ ತಾಲೂಕು:
ದ್ಯಾವನಹಳ್ಳಿ, ಎಣ್ಣೆಕೊಪ್ಪ (ಮಿನಿ), ಸೀಗೆಹಳ್ಳಿ (ಮಿನಿ), ಮಾಳೆಕೊಪ್ಪ, ಹೊರಬೈಲುಕೊಪ್ಪ (ಮಿನಿ), ಕಾನುಗೋಡು (ಮಿನಿ) ಮತ್ತು ಸಾಬರ ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಹುದ್ದೆಗೆ ಹಾಗೂ ಚಿಟ್ಟೂರು-2, ಕಲ್ಲಂಬಿ, ಹೊರಬೈಲು, ಹುಲ್ತಿಕೊಪ್ಪ, ಚಿಕ್ಕಚೌಟಿ, ನಿಸರಾಣಿ-1, ಚಿಕ್ಕಬ್ಬೂರು ಅಂಗನವಾಡಿ ಕೇಂದ್ರಗಳಲ್ಲಿನ ಸಹಾಯಕಿಯರ ಹುದ್ದೆ.

ಕಾರ್ಯಕರ್ತೆಯರ ಹುದ್ದೆಗೆ ಎಸ್.ಎಸ್.ಎಲ್.ಸಿ. ಹಾಗೂ ಸಹಾಯಕಿಯರ ಹುದ್ದೆಗೆ 4 ರಿಂದ 9ನೇ ತರಗತಿ ಉತ್ತೀರ್ಣ ಹೊಂದಿರುವ 18 ರಿಂದ 35 ವಯೋಮಿತಿಯಲ್ಲಿರುವ ಸ್ಥಳೀಯ ಅಭ್ಯರ್ಥಿಗಳು ಇಲಾಖೆ ವೆಬ್‌ಸೈಟ್ www.anganwadirecruit.kar.nic.in ಮುಖಾಂತರ ಸೆಪ್ಟಂಬರ್ 23 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08184-295896ನ್ನು ಸಂಪರ್ಕಿಸುವುದು.

ತೀರ್ಥಹಳ್ಳಿ ತಾಲೂಕು:
ಅರೆನಲ್ಲಿ (ಮಿನಿ), ಮುಡುಬ (ಮಿನಿ), ಮಲ್ಲಂದೂರು ಅಂಗನವಾಡಿ ಕೇಂದ್ರಗಳ ಕಾರ್ಯಕರ್ತೆಯರ ಹುದ್ದೆಗೆ ಹಾಗೂ ಶೇಡ್ಗಾರ್, ಕಾಸರವಳ್ಳಿ, ತಲ್ಲೂರುಮಳಲಿ, ಆರಗ, ಬಳಗೋಡು, ಸರಳ, ಮಕ್ಕಿಬೈಲು, ಜಿಗಳಗೋಡು, ಸಾಲೂರು (ಮಾರಿಗುಣಿ) ಅಂಗನವಾಡಿ ಕೇಂದ್ರಗಳಲ್ಲಿನ ಸಹಾಯಕಿಯರ ಹುದ್ದೆ.

ಸ್ಥಳೀಯ ಅಭ್ಯರ್ಥಿಗಳು ಇಲಾಖೆ ವೆಬ್‌ಸೈಟ್ www.anganwadirecruit.kar.nic.in  ಮುಖಾಂತರ ಸೆಪ್ಟಂಬರ್-23 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಮಾಹಿತಿಗಾಗಿ ಕಚೇರಿಯನ್ನು ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ 08181-295940ನ್ನು ಸಂಪರ್ಕಿಸುವುದು.

Get In Touch With Us info@kalpa.news Whatsapp: 9481252093

Tags: AnganavadiJob StreetKannada News WebsiteLatest News KannadaLocal NewsMalnad NewsShimogaShivamogga Newsಅಂಗನವಾಡಿಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್
Previous Post

ರಾಜ್ಯದಲ್ಲಿಂದು ಬರೋಬ್ಬರಿ 8161 ಮಂದಿಗೆ ಕೊರೋನಾ ಪಾಸಿಟಿವ್!

Next Post

ಜಿಲ್ಲೆಯಲ್ಲಿಂದು 209 ಕೊರೋನಾ ಪಾಸಿಟಿವ್: 600 ಮಂದಿ ಗುಣಮುಖ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜಿಲ್ಲೆಯಲ್ಲಿಂದು 209 ಕೊರೋನಾ ಪಾಸಿಟಿವ್: 600 ಮಂದಿ ಗುಣಮುಖ

Discussion about this post

http://www.kreativedanglings.com/

Recent News

ಮತಾಂಧರನ್ನು ಹೆಕ್ಕಿ ತೆಗೆದು ಶಿಕ್ಷೆ ನೀಡಬೇಕು: ಶಾಸಕ ಹರತಾಳು ಹಾಲಪ್ಪ

June 29, 2022

ಮುಸ್ಲಿಂ ವ್ಯಕ್ತಿಯ ಕೊಲೆಯಾಗಿದ್ದರೆ ಶಾಂತಿಯ ಮಾತನ್ನಾಡುತ್ತಿದ್ದಿರಾ? ರಾಹುಲ್ ಗಾಂಧಿಗೆ ಈಶ್ವರಪ್ಪ ಪ್ರಶ್ನೆ

June 29, 2022

ಕನ್ಹಯ್ಯಾರ ಕೊಲೆಗಡುಕರನ್ನು ಗುಂಡಿಟ್ಟು ಸಾಯಿಸಿ: ಶಾಸಕ ಈಶ್ವರಪ್ಪ ತೀವ್ರ ಕಿಡಿ

June 29, 2022

ಜೆಎನ್‌ಎನ್‌ಇ ಕಾಲೇಜಿನಲ್ಲಿ ಮಲೆನಾಡಿನ ವೈಭವದ ಪರಂಪರೆ ಅನಾವರಣ…

June 29, 2022
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ. ಸುದರ್ಶನ್ ಆಚಾರ್
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮತಾಂಧರನ್ನು ಹೆಕ್ಕಿ ತೆಗೆದು ಶಿಕ್ಷೆ ನೀಡಬೇಕು: ಶಾಸಕ ಹರತಾಳು ಹಾಲಪ್ಪ

June 29, 2022

ಮುಸ್ಲಿಂ ವ್ಯಕ್ತಿಯ ಕೊಲೆಯಾಗಿದ್ದರೆ ಶಾಂತಿಯ ಮಾತನ್ನಾಡುತ್ತಿದ್ದಿರಾ? ರಾಹುಲ್ ಗಾಂಧಿಗೆ ಈಶ್ವರಪ್ಪ ಪ್ರಶ್ನೆ

June 29, 2022

ಕನ್ಹಯ್ಯಾರ ಕೊಲೆಗಡುಕರನ್ನು ಗುಂಡಿಟ್ಟು ಸಾಯಿಸಿ: ಶಾಸಕ ಈಶ್ವರಪ್ಪ ತೀವ್ರ ಕಿಡಿ

June 29, 2022
  • About
  • Advertise
  • Privacy & Policy
  • Contact

© 2022 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಪ್ರಕಾಶ್ ಅಮ್ಮಣ್ಣಾಯ
    • ವಿನಯ್ ಶಿವಮೊಗ್ಗ
  • ಆರೋಗ್ಯ – ಜೀವನ ಶೈಲಿ
    • ಡಾ. ಸುದರ್ಶನ್ ಆಚಾರ್
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2022 Kalpa News - All Rights Reserved | Powered by Kalahamsa Infotech Pvt. ltd.

Login to your account below

Forgotten Password?

Fill the forms bellow to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!