Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಸಿನೆಮಾ

ವಿಷ್ಣುವರ್ಧನ್’ಗೆ ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಲು ಸಹಿ ಸಂಗ್ರಹ ಅಭಿಯಾನ

ಸಾಹಸಸಿಂಹ ವಿಷ್ಣುವರ್ಧನ್ ಜಯಂತಿಗೆ ವಿಷ್ಣು ಸೇನಾ ಸಮಿತಿ ಏನೆಲ್ಲಾ ಅರ್ಥಪೂರ್ಣ ಕಾರ್ಯಕ್ರಮ ಯೋಜಿಸಿದೆ ಗೊತ್ತಾ?

August 29, 2020
in ಸಿನೆಮಾ
0 0
0
Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಸಾಹಸಸಿಂಹ ದಿವಂಗತ ಡಾ.ವಿಷ್ಣುವರ್ಧನ್ ಅವರ ಜನ್ಮ ದಿನದ ಹಿನ್ನೆಲೆಯಲ್ಲಿ ವಿಷ್ಣು ಸೇವಾ ಸಮಿತಿ ವತಿಯಿಂದ ಹಲವು ಅರ್ಥಪೂರ್ಣ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಡಾ.ವಿಷ್ಣು ಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಅವರು, ಈ ಬಾರಿ ವಿಷ್ಣುವರ್ಧನ್ ಅವರ 70ನೆಯ ಜಯಂತಿ ಇದಾಗಿದ್ದು, ಕೊರೋನಾ ಆತಂಕವಿರುವ ಹಿನ್ನೆಲೆಯಲ್ಲಿ ಪ್ರತಿವರ್ಷದಂತೆ ಈ ಬಾರಿ ಸರಳವಾದರೂ ಅರ್ಥಪೂರ್ಣವಾಗಿ ಆಚರಿಸಲು ಇದಕ್ಕಾಗಿ ಹಲವು ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.

ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

  • ಈ ಬಾರಿ ಡಾ.ವಿಷ್ಣುವರ್ಧನ್ ಅವರ ಹುಟ್ಟುಹಬ್ಬದ ಆಚರಣೆ ಆಗಸ್ಟ್‌ 1ರಿಂದ ಸೆಪ್ಟೆಂಬರ್ 18 ರ ತನಕ ಬರೋಬ್ಬರಿ ಒಂದು ತಿಂಗಳ ಕಾಲ ನಡೆಯಲಿದೆ.
  • ಖೈದಿಗಳಿಗೆ ಮರುಜನ್ಮ
    ರಾಜ್ಯದಲ್ಲಿ ಸಾವಿರಾರು ಖೈದಿಗಳಿದ್ದಾರೆ. ಅದರಲ್ಲಿ ನೂರಾರು ಜನ ಖೈದಿಗಳ ಶಿಕ್ಷೆಯ ಅವಧಿ ಮುಗಿದಿದೆ. ಆದರೆ ಅವರಿಂದ ದಂಡ ಪಾವತಿಸಲಾಗದ ಕಾರಣಕ್ಕೆ ಶಿಕ್ಷೆಯ ಅವಧಿ ಮುಗಿದರೂ ಇನ್ನೂ ಜೈಲುಗಳಲ್ಲೇ ಇದ್ದಾರೆ. ಅಂತಹ 10 ಖೈದಿಗಳನ್ನು ಗುರುತಿಸಿ ಅವರು ಪಾವತಿಸಬೇಕಾದ ದಂಡವನ್ನು ಸಮಿತಿಯೇ ಭರಿಸಿ, ಡಾ.ವಿಷ್ಣುವರ್ಧನ್ ಅವರ ಜನ್ಮದಿನದಂದು ಖೈದಿಗಳಿಗೆ ಮರುಜನ್ಮ ನೀಡುತ್ತಿದ್ದೇವೆ.
  • 70000 ಸಸಿ ನೆಟ್ಟು ಪೋಷಿಸುವುದು
    ಆಗಸ್ಟ್‌ 17 ರಿಂದ ಸೆಪ್ಟೆಂಬರ್ 18 ರ ತನಕ ರಾಜ್ಯದಾದ್ಯಂತ ಎಪ್ಪತ್ತು ಸಾವಿರ ಸಸಿ ನೆಡುವ ಗುರಿ ಹೊಂದಿದ್ದೇವೆ. ಪ್ರತಿಯೊಬ್ಬ ಅಭಿಮಾನಿ ತಾನಿರುವ ಜಾಗದಲ್ಲೇ, ತನ್ನ ಸ್ನೇಹಿತರು, ಕುಟುಂಬದವರ ಜೊತೆಗೂಡಿ ಕನಿಷ್ಠ 25 ಗಿಡಗಳನ್ನು ನೆಡುತ್ತಾರೆ. ಈ ರೀತಿ ಗಿಡ ನೆಡಲು ಈಗಾಗಲೇ 2000 ಅಭಿಮಾನಿಗಳು ನೋಂದಾಯಿಸಿಕೊಂಡಿದ್ದಾರೆ. ಗಿಡ ನೆಡುವ ಪ್ರತಿಯೊಬ್ಬರೂ ತಮ್ಮ ಹೆಸರು, ವಿಳಾಸದ ಜೊತೆಗೆ ತಾವು ನೆಟ್ಟ ಗಿಡಗಳ ಫೋಟೋ ಕಳಿಸುವುದನ್ನು ಕಡ್ಡಾಯಗೊಳಿಸಿದ್ದೇವೆ. ಗಿಡ ನೆಡಲು ಪ್ರೋತ್ಸಾಹಿಸುವುದು, ನೆಟ್ಟ ಗಿಡಗಳ ಸತ್ಯಾಸತ್ಯತೆಯನ್ನು ಪರೀಕ್ಷಿಸುವುದು, ಆರೈಕೆ ಮಾಡುತ್ತಿದ್ದಾರ ಇಲ್ಲವಾ ಎಂಬುದನ್ನು ಕಾಲ ಕಾಲಕ್ಕೆ ವಿಚಾರಿಸುವುದಕ್ಕಾಗಿ ಡಾ.ವಿಷ್ಣು ಸೇನಾ ಸಮಿತಿಯು ತಂಡವೊಂದನ್ನು ರಚಿಸಿದೆ.
Sri Huccharaya Swamy Temple, Shikaripura | ಶ್ರೀ ಹುಚ್ಚರಾಯ ಸ್ವಾಮಿ ದೇವಾಲಯ, ಶಿಕಾರಿಪುರ 



ದೇವಾಲಯ ಪರಿಚಯ ಕುರಿತಾಗಿ ನಿರಂತರ ಮಾಹಿತಿ ಪಡೆಯಲು ಕಲ್ಪ ಯೂಟ್ಯೂಬ್ ಚಾನಲ್’ಗೆ Free subscribe ಆಗಿ, ಲೈಕ್ ಮಾಡಿ ಹಾಗೂ ಶೇರ್ ಮಾಡಿ
  • ಶಾಲಾ ಮಕ್ಕಳಿಗಾಗಿ ಸ್ಪರ್ಧೆ
    1 ರಿಂದ 10 ನೇ ತರಗತಿ ಮಕ್ಕಳಿಗಾಗಿ ಡಾ.ವಿಷ್ಣುವರ್ಧನ್ ಅವರ ವೇಷಭೂಷಣ, ಅಭಿನಯ, ಗಾಯನ ಸ್ಪರ್ಧೆಯನ್ನು ಆಯೋಜಿಸಿದ್ದೇವೆ. ಇಲ್ಲಿ ವಿಜೇತರಾದ ಮಕ್ಕಳಿಗೆ ಮೊದಲನೇ ಬಹುಮಾನ ರೂ.20000/- ಎರಡನೇ ಬಹುಮಾನ ರೂ. 15000 ಮತ್ತು ಮೂರನೇ ಬಹುಮಾನ ರೂ. 10000 ಗಳನ್ನು ಘೋಷಿಸಲಾಗಿದೆ. ಮಕ್ಕಳು ತಮ್ಮ ವಿಡಿಯೋಗಳನ್ನು 99722 19267 ಗೆ ಕಳುಹಿಸಬಹುದು. ಕೊನೇ ದಿನಾಂಕ: ಸೆಪ್ಟೆಂಬರ್ 10.
  • ರಾಜ್ಯದಲ್ಲಿನ ರಕ್ತದ ಕೊರತೆ ನೀಗಿಸಲು 700 ಯುನಿಟ್ ರಕ್ತದಾನ
    ಪ್ರಸ್ತುತ ರಾಜ್ಯದಲ್ಲಿ ರಕ್ತದ ಕೊರತೆ ಬಹಳ ದೊಡ್ಟಮಟ್ಟದಲ್ಲಿದೆ. ಆದ್ದರಿಂದ ರಾಜ್ಯದಾದ್ಯಂತ ಇರುವ ಡಾ.ವಿಷ್ಣು ಅಭಿಮಾನಿಗಳು ಸ್ವಯಂಪ್ರೇರಿತರಾಗಿ ಕನಿಷ್ಠ 700 ರಿಂದ ಗರಿಷ್ಠ 7000 ಯುನಿಟ್ ತನಕ ರಕ್ತದಾನ ಮಾಡುವ ನಿರ್ಧಾರವನ್ನು ತಾಳಿದ್ದೇವೆ. ಹೀಗೆ ರಕ್ತದಾನ ಮಾಡಲು ಈಗಾಗಲೇ ಸುಮಾರು 300 ಜನ ನೋಂದಾಯಿಸಿಕೊಂಡಿದ್ದಾರೆ.
  • ಪದ್ಮಭೂಷಣ ಪ್ರಶಸ್ತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು
    ಈಗಾಗಲೇ ಕೇಂದ್ರ ಸರ್ಕಾರವು ಪದ್ಮಭೂಷಣ ಪ್ರಶಸ್ತಿಗೆ ಅರ್ಹವ್ಯಕ್ತಿಗಳನ್ನು ನಾಮಿನೇಟ್ ಮಾಡಲು ಕರೆ ನೀಡಿದೆ. ಅದರಂತೆ ಡಾ.ವಿಷ್ಣು ಸೇನಾನಿಗಳು ಈ ಬಾರಿ ಡಾ.ವಿಷ್ಣುವರ್ಧನ್ ಅವರ ಹೆಸರನ್ನು ನಾಮಿನೇಟ್ ಮಾಡುವುದರ ಜೊತೆಗೆ ಸೆಲೆಬ್ರೆಟಿ/ಗಣ್ಯರಿಂದಲೂ ಮಾಡಿಸುತ್ತಿದ್ದಾರೆ. ಈ ಅಭಿಯಾನ ಸಹ ದಿನಾಂಕ 19.08.2020ರಿಂದ ಕಾರ್ಯರೂಪಕ್ಕೆ ಬರಲಿದೆ.
  • ಸಾಮಾಜಿಕ ಜಾಲತಾಣಗಳಲ್ಲಿ ಟ್ರೆಂಡ್
    ಇವತ್ತಿನಿಂದ ಡಾ.ವಿಷ್ಣುವರ್ಧನ್ ಅವರಿಗೆ ಸಂಬಂಧಿಸಿದ ಯಾವುದೇ ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಮಾಡಿದರೂ 70thBDayOfLegendDrVishnuvardhan ಎನ್ನುವ ಹ್ಯಾಷ್ ಟ್ಯಾಗ್ ಜೊತೆಗೆ ಪೋಸ್ಟ್‌ ಮಾಡಲಾಗುತ್ತಿದೆ. ಜೊತೆಗೆ ಸೆಪ್ಟೆಂಬರ್ 18 ರಂದು ಸುಮಾರು 5 ಲಕ್ಷ ಹುಟ್ಟುಹಬ್ಬದ ಟ್ವೀಟ್ಸ್‌ ಮಾಡಿಸುವ ಗುರಿಯನ್ನು ಡಾ.ವಿಷ್ಣು ಸೇನಾ ಸಮಿತಿ ಹಮ್ಮಿಕೊಂಡಿದೆ.

Get In Touch With Us info@kalpa.news Whatsapp: 9481252093

Tags: 70thBDayOfLegendDrVishnuvardhanBENGALURUDr Vishnu Sena SamithiDr VishnuvardhanKannada MoviesKannada News WebsiteLatest News Kannadasandalwoodಡಾ.ವಿಷ್ಣು ಸೇನಾ ಸಮಿತಿಡಾ.ವಿಷ್ಣುವರ್ಧನ್ಪದ್ಮಭೂಷಣಬೆಂಗಳೂರುಸಾಹಸಸಿಂಹಸ್ಯಾಂಡಲ್’ವುಡ್
Previous Post

ಕಿಚ್ಚ ಸುದೀಪ್ ಜನ್ಮದಿನಕ್ಕೆ ಬೆಂಗಳೂರು ಸೇರಿ ರಾಜ್ಯದಾದ್ಯಂತ ಅರ್ಥಪೂರ್ಣ ಕಾರ್ಯಕ್ರಮ

Next Post

ಚಿರು ಸರ್ಜಾ ಸತ್ತ ನಂತರ ತೇಜೋವಧೆ ಮಾಡುವುದು ಮಾನವೀಯತೆಯಲ್ಲ: ಪ್ರಶಾಂತ್ ಸಂಬರಗಿ ಕಿಡಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಚಿರು ಸರ್ಜಾ ಸತ್ತ ನಂತರ ತೇಜೋವಧೆ ಮಾಡುವುದು ಮಾನವೀಯತೆಯಲ್ಲ: ಪ್ರಶಾಂತ್ ಸಂಬರಗಿ ಕಿಡಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!