Monday, July 7, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ದೇಶದಲ್ಲೇ ವಿನೂತನ ಯೋಜನೆ: ಬ್ಯಾಗ್’ನಲ್ಲಿ ಸಿಗಲಿದೆ ಮರಳು, ಪ್ರಾಯೋಗಿಕವಾಗಿ 5 ಕಡೆ ಘಟಕ ಆರಂಭ

July 1, 2021
in ರಾಷ್ಟ್ರೀಯ
0 0
0
Representational Image

Representational Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್

ಬೆಂಗಳೂರು: ದೇಶದಲ್ಲೇ ಪ್ರಪ್ರಥಮ ಬಾರಿಗೆ ಗ್ರಾಹಕರಿಗೆ ಸುಲಭವಾಗಿ ಸಿಗುವಂತೆ ಅನುಕೂಲವಾಗಲು ಇನ್ನು ಮುಂದೆ ಬ್ಯಾಗ್ ಗಳಲ್ಲಿ ಮರಳು ಮಾರಾಟ ಮಾಡುವ ವಿನೂತನ ಯೋಜನೆಯನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಆರಂಭಿಸಲಿದೆ.

ಬ್ಯಾಗ್ ಗಳಲ್ಲಿ ಮಾರಾಟ ಮಾಡುವ ಉದ್ದೇಶವೇನೆಂದರೆ ಸರಕಾರದ ವತಿಯಿಂದಲೇ ಕೈಗೆಟುಕವ ದರದಲ್ಲಿ ಜನಸಾಮಾನ್ಯರು ಹಾಗೂ ಎಲ್ಲಾ ವರ್ಗದವರಿಗೂ ಮರಳು ಸಿಗಲಿದ್ದು ಇದರ ಪ್ರಸ್ತಾವನೆಯು ಸಹಾ ಸಿದ್ದವಾಗಿದೆ. ಇದರಿಂದಾಗಿ ಮನೆ ಕಟ್ಟುವವರು ಹಾಗೂ ಇತರರಿಗೆ ಸುಲಭ ಮಾರ್ಗದಲ್ಲಿ ಮರಳು ಲಭ್ಯವಾಗಲಿದೆ.
ಬುಧವಾರ ವಿಕಾಸಸೌಧದಲ್ಲಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಕಲ್ಲು ಗಣಿಗಾರಿಕೆ ಮರಳು ಕುರಿತು ಜಿಲ್ಲಾಧಿಕಾರಿಗಳು, ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಸೇರಿದಂತೆ ಮತ್ತಿತರ ಅಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದರು.

ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರ ಮದ್ಯವನ್ನು ಯಾವ ರೀತಿ ಕರ್ನಾಟಕ ರಾಜ್ಯ ಪಾನೀಯ ನಿಗಮದ ಮೂಲಕ
ಮಾರಾಟ ಮಾಡುತ್ತಿದಿಯೋ ಅದೇ ಮಾದರಿಯಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ತನ್ನದೇಯಾದ ಸಂಸ್ಥೆಯ ಮೂಲಕ ಬ್ಯಾಗ್ ಗಳಲ್ಲಿ ಮರಳು ಮಾರಾಟ ಮಾಡಲು ಉದ್ದೇಶಿಸಿದೆ ಎಂದು ಪ್ರಕಟಿಸಿದರು.

ಮರಳು ಸಾಗಾಣಿಕೆ ಮಾಡುವ ವೇಳೆ ಕನಿಷ್ಟ ಶೇ.25 ರಿಂದ 30ರಷ್ಟು ಮರಳು ಅನುಪಯುಕ್ತವಾಗುತ್ತಿತ್ತು. ಇದನ್ನು ತಪ್ಪಿಸುವ ಉದ್ದೇಶದಿಂದ 50 ಕೆಜಿಯ ಬ್ಯಾಗ್, 1 ಟನ್ ಹಾಗೂ ಅದಕ್ಕಿಂತ ದೊಡ್ಡ ಪ್ರಮಾಣದಲ್ಲಿ ಸಾರ್ವಜನಿಕರು ಮರಳನ್ನು ಖರೀದಿಸಬಹುದು ಎಂದು ಹೇಳಿದರು.
ಪ್ರಾಯೋಗಿಕವಾಗಿ ರಾಜ್ಯದ ಐದು ಕಡೆ ಈ ಘಟಕಗಳನ್ನು ಪ್ರಾರಂಭ ಮಾಡಲಾಗುವುದು. ಮರಳು ಮಾರಾಟ ಮಾಡಲು ಬ್ಯಾಗ್‍ಗಳನ್ನು ಸಿದ್ಧಪಡಿಸುವುದು, ಸಾಗಾಣಿಕೆ ಸೇರಿದಂತೆ ಎಲ್ಲ ರೀತಿಯ ತರಬೇತಿಯನ್ನು ಸಂಬಂಧಪಟ್ಟವರಿಗೆ ನೀಡಲಿದ್ದೇವೆ ಎಂದು ತಿಳಿಸಿದರು.

ಬ್ಯಾಗ್ ಮೂಲಕ ಮಾರಾಟ ಮಾಡುವಾಗ ಎ, ಬಿ ಮತ್ತು ಸಿ ಶ್ರೇಣಿ ಎಂದು ವರ್ಗೀಕರಣ ಮಾಡುತ್ತೇವೆ. ಮೊದಲು ಸ್ಟಾಕ್ ಯಾರ್ಡ್‍ಗಳಲ್ಲಿ ಪ್ರತ್ಯೇಕಗೊಳಿಸಿ ನಂತರ ಅದನ್ನು ಕೈಗೆಟಕುವ ದರದಲ್ಲಿ ವಿತರಣೆ ಮಾಡಲಿದ್ದೇವೆ ಎಂದು ತಿಳಿಸಿದರು.

ಮರಳುಗಾರಿಕೆಯನ್ನು ಕೇವಲ ಆರು ತಿಂಗಳು ಮಾತ್ರ ನಡೆಸಬಹುದು. ನದಿಗಳಲ್ಲಿ ನೀರು ಸಂಗ್ರಹಣೆಯಾದರೆ ಮರಳು ತೆಗೆಯಲು ಅವಕಾಶವಿರುವುದಿಲ್ಲ. ಬ್ಯಾಗ್‍ಗಳಲ್ಲಿ ಮರಳು ಸಂಗ್ರಹಿಸಿಟ್ಟುಕೊಂಡರೆ, ವರ್ಷ ಪೂರ್ತಿ ಬಳಕೆ ಮಾಡಬಹುದು ಎಂದು ಸಲಹೆ ಮಾಡಿದರು.

ಬ್ಯಾಗ್ ಗಳಲ್ಲಿ ಮರಳು ಸಂಗ್ರಹಣೆಯಾದರೆ ಸಾರ್ವಜನಿಕರಿಗೆ ಗುಣಮಟ್ಟದ ಮರಳು ಸಿಗಲಿದೆ. ತಮ್ಮ ವಾಹನಗಳಲ್ಲಿ ಎಲ್ಲಿಗೆ ಬೇಕಾದರೂ ಸುಲಭವಾಗಿ ಸಾಗಿಸಬಹುದು.ಇದರಿಂದ ಸಾಗಾಣಿಕೆ ವೆಚ್ಚವು ಕಡಿಮೆಯಾಗಲಿದೆ ಎಂದರು.
ವರ್ಷಪೂರ್ತಿ ಮರಳು ಸಿಗದ ಕಾರಣ ಮಾರುಕಟ್ಟೆಯಲ್ಲಿ ಮರಳಿನ ದರವು ದುಪ್ಪಟ್ಟಾಗುತ್ತಿತ್ತು. ಈಗ ಇಂತಹುದನ್ನು ತಪ್ಪಿಸಲು ಈ ಮಾರ್ಗೋಪಾಯ ಕಂಡುಕೊಳ್ಳಲಾಗಿದೆ ಎಂದು ಹೇಳಿದರು. ಬ್ಯಾಗ್‍ಗಳಲ್ಲಿ ಮರಳನ್ನು ಸಂಗ್ರಹಿಸಿಟ್ಟರೆ ಯಾವಾಗ ಬೇಕಾದರೂ ವಿತರಣೆ ಮಾಡಬಹುದು. ಇದಕ್ಕೆ ದರ ಕಡಿಮೆ ಇರುತ್ತದೆ. ಇದಕ್ಕೆ 50 ರೂ. ಖರ್ಚಾಗಬಹುದು ಎಂದರು.

5 ಲಕ್ಷಕ್ಕಿಂತ ಕಡಿಮೆ ದರದಲ್ಲಿ ಮನೆ ಕಟ್ಟಿಸಿಕೊಳ್ಳುವವರಿಗೆ ಯಾವುದೇ ರೀತಿಯ ರಾಜಧನ ಕಟ್ಟಿಸಿಕೊಳ್ಳುವುದಿಲ್ಲ. ಬಡವರು, ಬಡತನ ರೇಖೆಗಿಂತ ಕೆಳಗಿನವರು ಗ್ರಾಪಂ ಮಟ್ಟದಲ್ಲಿ ಆಶ್ರಯ ಮನೆ ಕಲ್ಪಿಸಿಕೊಳ್ಳುವವರಿಗೆ ಉಚಿತ ಮರಳನ್ನು ವಿತರಿಸಿದ್ದೇವೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಜಿಲ್ಲಾಧಿಕಾರಿಗಳು ಮತ್ತು ಅರಣ್ಯ ಉಪಸಂರಕ್ಷಣಾಧಿಕಾರಿಗಳ ಜತೆ ವಿಡಿಯೋ ಸಂವಾದ ನಡೆಸಿದ ಸಚಿವ ಮುರುಗೇಶ್ ನಿರಾಣಿ ಅವರು ತತ್‍ಕ್ಷಣವೇ ನದಿ ಪಾತ್ರಗಳಲ್ಲಿ ಒಂದು, ಎರಡು, ಮೂರನೆ ಶ್ರೇಣಿಯ ಮರಳು ಬ್ಲಾಕ್‍ಗಳನ್ನು ಗುರುತಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ಕೊಟ್ಟರು.
ಕೆಎಸ್‍ಎಂಸಿಎಲ್, ಎಚ್‍ಜಿಎಂಎಲ್ ವತಿಯಿಂದ ನಾಲ್ಕು, ಐದು ಮತ್ತು ಆರನೆಯ ಶ್ರೇಣಿಯ ನದಿ ಪಾತ್ರಗಳಲ್ಲಿ ಮರಳು ಗಣಿಗಾರಿಕೆ ನಡೆಸಲು ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು. ಕೆಲವು ಜಿಲ್ಲೆಗಳಲ್ಲಿ ಈಗಾಗಲೇ ಮರಳು ಬ್ಲಾಕ್‍ಗಳನ್ನು ಗುರುತಿಸಿ ಅಧಿಸೂಚನೆ ಹೊರಡಿಸಿ ಕಾರ್ಯಾದೇಶ ನೀಡಲಾಗಿದೆ. ಬೇರೆ ಜಿಲ್ಲೆಗಳಲ್ಲಿ ಇದು ಏಕೆ ಸಾಧ್ಯವಾಗಿಲ್ಲ. ಕೂಡಲೇ ಬ್ಲಾಕ್ ಗುರುತಿಸುವ ಕಾರ್ಯ ಮಾಡಿ ಎಂದು ಸೂಚಿಸಿದರು.

ಡ್ರೋಣ್ ಮೂಲಕ ಸಮೀಕ್ಷೆ ನಡೆಸಬೇಕು. ಹೊಸದಾಗಿ ಟೆಂಡರ್ ಕರೆಯುವುದು ಅಥವಾ ಮರು ಟೆಂಡರ್ ಕರೆದಾದರೂ ಬ್ಲಾಕ್‍ಗಳನ್ನು ಗುರುತಿಸಬೇಕು. ಇಲ್ಲಸಸಲ್ಲದ ಸಬೂಬು ಹೇಳಬೇಡಿ ಎಂದು ನಿರಾಣಿ ತಾಕೀತು ಮಾಡಿದರು.

ಈಗಾಗಲೇ ನೂತನ ಮರಳು ನೀತಿ ಸಿದ್ದವಾಗಿದ್ದು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಚರ್ಚೆಸಿ ಅದಷ್ಟು ಶೀಘ್ರದಲ್ಲೇ ಬಿಡುಗಡೆ ಮಾಡಲಿದ್ದೇವೆ. ಇದು ದೇಶಕ್ಕೆ ಮಾದರಿಯಾದ ನೀತಿ ಇದಾಗಲಿದೆ ಎಂದು ಅಭಿಪ್ರಾಯಪಟ್ಟರು.
ಗಣಿಬಾಧಿತ ಜಿಲ್ಲೆಗಳಾದ ತುಮಕೂರು, ಚಿತ್ರದುರ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಜಿಲ್ಲಾ ಅದಿರು ನಿಧಿಯಿಂದ ದೊಡ್ಡ ದೊಡ್ಡ ಯೋಜನೆಗಳನ್ನು ರೂಪಿಸಲು ವಿಸ್ತೃತ ಯೋಜನ ವರದಿ(ಡಿಪಿಆರ್) ಸಿದ್ದಪಡಿಸಲು ಸಚಿವ ನಿರಾಣಿ ಅವರು ಸೂಚಿಸಿದರು. ಈ ಮೂರು ಜಿಲ್ಲೆಗಳ ಜಿಲ್ಲಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿ, ಸೇರಿದಂತೆ ಮತ್ತಿತರ ಜೊತೆ ಪ್ರತ್ಯೇಕವಾಗಿ ವಿಡಿಯೋ ಸಂವಾದ ನಡೆಸಿದ ಅವರು, ಕೂಡಲೇ ಡಿಪಿಆರ್ ಸಿದ್ದಪಡಿಸಲು ನಿದೇರ್ಶನ ನೀಡಿದರು. ಈ ಮೂರು ಜಿಲ್ಲೆಗಳಲ್ಲಿ ಡಿಎಂಎಪ್ ನಿಧಿಯಿಂದ ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ನೈರ್ಮಲೀಕರಣ, ಸಮುದಾಯ ಭವನ, ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಅವಕಾಶ ಇದೆ.

ಡಿಎಂಎಪ್ ನಿಧಿ ಬಳಕೆ ಮಾಡಿಕೊಳ್ಳುವ ಸಂಬಂಧ ಸುಪ್ರೀಂ ಕೋರ್ಟ್ ಗೆ ಮನವರಿಕೆ ಮಾಡಿಕೊಡಲಾಗುವುದು. ವಿಶೇಷವಾಗಿ ಚಿತ್ರದುರ್ಗ, ಬಳ್ಳಾರಿ, ಹಾಗೂ ತುಮಕೂರು ಜಿಲ್ಲೆಗಳಲ್ಲಿ ಕಾರ್ಯಕ್ರಮಗಳನ್ನು ಜಾರಿ ಮಾಡುವ ಕುರಿತಾಗಿ ಡಿಪಿಆರ್ ಸಿದ್ದಪಡಿಸಬೇಕೆಂದು ಹೇಳಿದರು. ಇದಕ್ಕೆ ಸಮ್ಮತಿಸಿದ ಮೂರು ಜಿಲ್ಲೆಗಳ ಅಧಿಕಾರಿಗಳು ಅದಷ್ಟು ಶೀಘ್ರ ಇಲಾಖೆಗೆ ವಿಸ್ತೃತ ಯೋಜನ ವರದಿಯನ್ನು ಸಿದ್ದಪಡಿಸುವುದಾಗಿ ಭರವಸೆ ಕೊಟ್ಟರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUDepartment of Mines and GeologyKannada News WebsiteLatest News KannadaSandಗಣಿ ಮತ್ತು ಭೂವಿಜ್ಞಾನ ಇಲಾಖೆಬೆಂಗಳೂರುಮರಳು
Previous Post

ಶಿವಮೊಗ್ಗ: ಯುವ ಕಾಂಗ್ರೆಸ್ ನಿಂದ ಎಚ್ಐವಿ ಸೋಂಕಿತರಿಗೆ ರೇಷನ್ ಕಿಟ್ ವಿತರಣೆ

Next Post

ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವು…!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಜೋಕಾಲಿ ಆಡುವಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವು...!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025

ಗಮನಿಸಿ! ಈ ದಿನಗಳು ಅರಸೀಕೆರೆ-ಮೈಸೂರು, ಬೆಂಗಳೂರು-ಮೈಸೂರು ಪ್ಯಾಸೆಂಜರ್ ರೈಲುಗಳು ರದ್ದು

July 5, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಎಎಸ್’ಐ ವಿಧಿವಶ

July 6, 2025

ಶಿವಮೊಗ್ಗ | ಬಂಗಾರಪ್ಪ ಬಡಾವಣೆಯಲ್ಲಿ ಹಿಂದೂ ದೇವರ ವಿಗ್ರಹ ಧ್ವಂಸ ಪ್ರಕರಣ | ಆರೋಪಿ ಅರೆಸ್ಟ್!

July 6, 2025

ತೀರ್ಥಹಳ್ಳಿ | ಕೋಣೆ ಒಳಗೆ ಸೇರಿವೆ ಶಾಲಾ ಮಕ್ಕಳಿಗಾಗಿ ಬಂದಿರುವ ಬ್ಯಾಗ್

July 5, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!