ಕಲ್ಪ ಮೀಡಿಯಾ ಹೌಸ್ | ತುಮಕೂರು |
ಜಿಲ್ಲೆಯಲ್ಲಿ ಜನಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೀರ್ತಿ ಗಳಿಸಿದ ಚಂದ್ರ ಆರ್ಯ ಈಗ ಕೆನಡಾದ ಸಂಸತ್ ಸದಸ್ಯರಾಗಿದ್ದು, ಅಲ್ಲಿನ ಪಾರ್ಲಿಮೆಂಟ್’ನಲ್ಲಿ ಕನ್ನಡದಲ್ಲೇ ಮಾತನಾಡಿ, ಪ್ರಮಾಣ ವಚನ ಸ್ವೀಕರಿಸಿ, ವಿಶ್ವದ ಗಮನ ಸೆಳೆದಿದ್ದಾರೆ.
This beautiful language has long history and is spoken by about 50 million people.
This is the first time Kannada is spoken in any parliament in the world outside of India. pic.twitter.com/AUanNlkETT— Chandra Arya (@AryaCanada) May 19, 2022
ಹೌದು, ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ದ್ವಾರಾಳು ಗ್ರಾಮದಲ್ಲಿ ಜನಿಸಿದ ಚಂದ್ರ ಆರ್ಯ ಅವರು ಕೆನಡಾದ ಎಂಪಿ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಈಗ ಅಲ್ಲಿನ ಪಾರ್ಲಿಮೆಂಟ್’ನಲ್ಲಿ ಕನ್ನಡದಲ್ಲೇ ಮಾತನಾಡಿ, ಪ್ರಮಾಣ ವಚನ ಸ್ವೀಕರಿಸಿ ರಾಜ್ಯದ ಕೀರ್ತಿ ಪತಾಕೆಯನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹಾರಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post