No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಕರುಣಾನಿಧಿ ನಿಧನ: ಯಾರೆಲ್ಲಾ ಗಣ್ಯರು ಸಂತಾಪ ಸೂಚಿಸಿದ್ದಾರೆ?

kalpa News by kalpa News
August 7, 2018
in ರಾಷ್ಟ್ರೀಯ
0
Share on FacebookShare on TwitterShare on WhatsApp

ಚೆನ್ನೈ: ತಮಿಳುನಾಡು ಮಾಜಿ ಸಿಎಂ, ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರ ನಿಧನಕ್ಕೆ ದೇಶದಾದ್ಯಂತ ಗಣ್ಯಾತಿಗಣ್ಯರು ಸಂತಾಪ ಸೂಚಿಸಿ, ಕಂಬನಿ ಮಿಡಿದಿದ್ದಾರೆ.

ಈ ಕುರಿತಂತೆ ಟ್ವೀಟ್ ಮಾಡಿರುವ ರಾಷ್ಟ್ರಪತಿ ರಾಮನಾಥ ಕೋವಿಂದ್, ಸುದ್ದಿ ತಿಳಿದು ಆಘಾತವಾಗಿದೆ. ಕರುಣಾನಿಧಿ ಅವರ ಕೊಡುಗೆ ತಮಿಳುನಾಡಿಗೆ ಹಾಗೂ ನಮ್ಮ ದೇಶಕ್ಕೆ ಆಪಾರವಾಗಿದೆ. ಇವರ ನಿಧನದಿಂದ ರಾಷ್ಟ್ರ ಇಂದು ಬಡವಾಗಿದೆ ಎಂದಿದ್ದಾರೆ.

Extremely sad to learn of the passing of Thiru M. Karunanidhi. A doyen of our public life, as a contributor to the development of Tamil Nadu and of India he has few peers. Our country is poorer today. My condolences to his family and millions of well-wishers #PresidentKovind

— President of India (@rashtrapatibhvn) August 7, 2018


ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಟ್ವೀಟ್ ಮಾಡಿದ್ದು, ಕರುಣಾನಿಧಿ ಜೀವನ ಸ್ಪೂರ್ತಿಯುತವಾದದ್ದು, ಚಿತ್ರ ಕಥೆಗಾರನಾಗಿ ತಮಿಳು ಚಿತ್ರ ರಂಗ ಪ್ರವೇಶಿಸಿದ್ದ ಕರುಣಾನಿಧಿ ಐದು ಬಾರಿ ಮುಖ್ಯಮಂತ್ರಿಯಾಗಿದ್ದರು. 1975ರಲ್ಲಿ ತುರ್ತುಪರಿಸ್ಥಿತಿ ಘೋಷಯಾದಾಗ ಅವರ ಹೋರಾಟವನ್ನು ಯಾರೂ ಮರೆಯಲು ಸಾಧ್ಯವಿಲ್ಲ ಎಂದು ನೆನೆದಿದ್ದಾರೆ.

Anguished to learn about the demise of veteran politician, M Karunanidhi ji. He had an impressive life journey, starting as a screen writer in Tamil film industry to being five term Chief Minister of Tamil Nadu. No one can forget his struggle during Emergency, imposed in 1975.

— Amit Shah (@AmitShah) August 7, 2018


ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಬದುಕಿರುವಾಗಲೇ ದಂತಕಥೆಯಂತಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ನಿಧನದಿಂದ ನನಗೆ ಅತೀವ ದುಃಖವಾಗಿದೆ. ತಮ್ಮ ಜೀವಿತಾವಧಿ ಪೂರ್ಣ ತಮಿಳುನಾಡಿನ ಅಭಿವೃದ್ಧಿಗೆ ಶ್ರಮಿಸಿದ ಕರುಣಾನಿಧಿ ಅವರು ಪ್ರಾದೇಶಿಕ ಪಕ್ಷವನ್ನು ಸಧೃಢಗೊಳಿಸುವಲ್ಲಿ ಪ್ರದರ್ಶಿಸಿದ ಮುತ್ಸದ್ದಿತನ ವೈಶಿಷ್ಟ್ಯಪೂರ್ಣ ಎಂದಿದ್ದಾರೆ.

ಬದುಕಿರುವಾಗಲೇ ದಂತಕಥೆಯಂತಿದ್ದ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಎಂ.ಕರುಣಾನಿಧಿ ಅವರ ನಿಧನದಿಂದ ನನಗೆ ಅತೀವ ದುಃಖವಾಗಿದೆ. ತಮ್ಮ ಜೀವಿತಾವಧಿ ಪೂರ್ಣ ತಮಿಳುನಾಡಿನ ಅಭಿವೃದ್ಧಿಗೆ ಶ್ರಮಿಸಿದ ಕರುಣಾನಿಧಿ ಅವರು ಪ್ರಾದೇಶಿಕ ಪಕ್ಷವನ್ನು ಸಧೃಢಗೊಳಿಸುವಲ್ಲಿ ಪ್ರದರ್ಶಿಸಿದ ಮುತ್ಸದ್ದಿತನ ವೈಶಿಷ್ಟ್ಯಪೂರ್ಣ. #Karunanidhi #ripkarunanidhi

— CM of Karnataka (@CMofKarnataka) August 7, 2018


ಸೂಪರ್ ಸ್ಟಾರ್ ರಜಿನಿಕಾಂತ್ ಟ್ವೀಟ್ ಮಾಡಿದ್ದು, ನನ್ನ ಜೀವನದಲ್ಲಿ ಇದು ಕರಾಳ ದಿನ. ಕರುಣಾನಿಧಿ ಅವರನ್ನು ಮರೆಯಲು ಸಾಧ್ಯವಿಲ್ಲ . ಅವರ ಆತ್ಮಕ್ಕೆ ಶಾಂತಿ ಕೋರುವುದಾಗಿ ಹೇಳಿದ್ದಾರೆ.

என்னுடைய கலைஞர் மறைந்த இந்த நாள் என் வாழ்நாளில் நான் மறக்க முடியாத ஒரு கருப்பு நாள்.

அவருடைய ஆன்மா சாந்தி அடையட்டும்

— Rajinikanth (@rajinikanth) August 7, 2018


ಇನ್ನು ರಾಷ್ಟ್ರೀಯ ಮಾಧ್ಯಮವೊಂದರ ಜೊತೆ ಮಾತನಾಡಿರುವ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ, ಪ್ರಾದೇಶಿಕ ಪಕ್ಷಗಳಿಗೆ ಅಸ್ಥಿತ್ವವನ್ನು ನೀಡಿದ ಮಹಾನ್ ನಾಯಕ. ಅವರ ನಿಧನ ತೀವ್ರ ದುಃಖ ತಂದಿದೆ ಎಂದಿದ್ದಾರೆ.

He had shown the path to regional parties, its a tragic moment for his workers and those who loved him. He was a mature leader and a statesman. Pray to almighty that his soul rests in peace: HD Deve Gowda,Former Prime Minister. #Karunanidhi pic.twitter.com/psi7WYDdc7

— ANI (@ANI) August 7, 2018

ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಟ್ವೀಟ್ ಮಾಡಿ, ಕರುಣಾನಿಧಿ ಅವರ ಆರು ದಶಕಗಳ ರಾಜಕೀಯ ಸೇವೆಯನ್ನು ಸ್ಮರಿಸಿ, ಅವರ ಆತ್ಮಕ್ಕೆ ಶಾಂತಿ ಕೋರಿದ್ದಾರೆ.

Loved by the Tamilian people, Kalaignar strode the stage of Tamil politics, like a colossus, for over 6 decades. In his passing, India has lost a great son. My condolences to his family as also to the millions of Indians who grieve for their beloved leader tonight.#Karunanidhi

— Rahul Gandhi (@RahulGandhi) August 7, 2018

Tags: Amit shahBJP National PresidentDMK chief M KarunanidhiH D DevegowdaH D KumaraswamyKarunanidhi DeathPresident of IndiaRamnath KovindSuper Star Rajnikanth
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕರುಣಾನಿಧಿ ನಿಧನ: ಇಬ್ಬರ ಬಾಂಧವ್ಯ ನೆನೆದ ಪ್ರಧಾನಿ ಮೋದಿ

Next Post

ಕರುಣಾನಿಧಿ ಅಂತಿಮ ದರ್ಶನಕ್ಕೆ ನಾಳೆ ಚೆನ್ನೈಗೆ ಪ್ರಧಾನಿ ಮೋದಿ ಭೇಟಿ

kalpa News

kalpa News

Next Post

ಕರುಣಾನಿಧಿ ಅಂತಿಮ ದರ್ಶನಕ್ಕೆ ನಾಳೆ ಚೆನ್ನೈಗೆ ಪ್ರಧಾನಿ ಮೋದಿ ಭೇಟಿ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL