No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

24 ಗಂಟೆಯೊಳಗೆ ಭಟ್ಕಳ ಪಟ್ಟಣವನ್ನೇ ಸ್ಪೋಟಿಸುತ್ತೇನೆ: ಪೊಲೀಸ್ ಠಾಣೆಗೆ ಬೆದರಿಕೆ ಇ-ಮೇಲ್

kalpa News by kalpa News
July 11, 2025
in ಉತ್ತರ ಕನ್ನಡ
0
24 ಗಂಟೆಯೊಳಗೆ ಭಟ್ಕಳ ಪಟ್ಟಣವನ್ನೇ ಸ್ಪೋಟಿಸುತ್ತೇನೆ: ಪೊಲೀಸ್ ಠಾಣೆಗೆ ಬೆದರಿಕೆ ಇ-ಮೇಲ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾರವಾರ  |

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ #Bhatkala ನಗರವನ್ನು 24 ಗಂಟೆಯೊಳಗೆ ಸ್ಪೋಟಿಸುತ್ತೇನೆ ಎಂಬ ಬೆದರಿಕೆ ಈ ಮೇಲ್ ಭಟ್ಕಳ ಶಹರ ಠಾಣೆಗೆ ಬಂದಿದೆ ಎಂದು ವರದಿಯಾಗಿದೆ.

ಭಟ್ಕಳ ಶಹರ ಪೊಲೀಸ್ ಠಾಣೆಗೆ ಬೆದರಿಕೆ ಇ-ಮೇಲ್ ಸಂದೇಶ ಜುಲೈ 10ರ ಬೆಳಗ್ಗೆ ಎರಡು ಬಾರಿ ಬಂದಿದೆ. ಈ ಬೆದರಿಕೆ ಮೇಲ್ kannnannandik@gmail.com ಎಂಬ ಇ ಮೇಲ್’ನಿಂದ bhatkaltownkwr@ksp.gov.in ಗೆ ಬಂದಿದೆ ಎಂದು ಹೇಳಲಾಗಿದೆ.
ಜುಲೈ 10 ರ ಬೆಳಗ್ಗೆ ಬಂದ ಮೊದಲ ಇ-ಮೇಲ್ ಸಂದೇಶದಲ್ಲಿ ವಿ ವಿಲ್ ಪ್ಲಾಂಟ್ ಬಾಂಬ್ ಇನ್ ಭಟ್ಕಳ ಟೌನ್’ ಎಂದು ಸಂದೇಶ ಕಳುಹಿಸಲಾಗಿದ್ದು, ನಂತರ ಆಲ್ ದ ಬಾಂಬ್ ವಿಲ್ ಬ್ಲಾಸ್ಟ್ ಇನ್ 24 ಹಾವರ್ಸ್’ ಎಂದು ಸಂದೇಶ ಕಳುಹಿಸಲಾಗಿದೆ.

ಈ ಕುರಿತು ಭಟ್ಕಳ ಶಹರ ಠಾಣೆಯ ಪಿಎಸ್’ಐ ನವೀನ್ ಅವರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದು, ಇಂದು ಮುಂಜಾಗೃತ ಕ್ರಮವಾಗಿ ಭಟ್ಕಳ ನಗರದ ಬಸ್ ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ಪ್ರಮುಖ ಜನನಿಬಿಡ ಪ್ರದೇಶದಲ್ಲಿ ಶ್ವಾನ ದಳ ಹಾಗೂ ಜಿ¯್ಲÁ ಬಾಂಬ್ ನಿಷ್ಕಿöçಯ ದಳದಿಂದ ತಪಾಸಣೆ ನಡೆಸಲಾಯಿತು.

ಇದಲ್ಲದೇ, ಡ್ರೋನ್ ಕ್ಯಾಮೆರಾ ಮೂಲಕವೂ ಕಣ್ಗಾವಲಿಟ್ಟು ತಪಾಸಣೆ ನಡೆಸಲಾಗಿದೆ. ಇದೇ ಮೊದಲ ಬಾರಿಗೆ ಭಟ್ಕಳ ನಗರ ಸ್ಫೋಟಿಸುವ ಸಂದೇಶ ಬಂದಿದ್ದು, ಪೊಲೀಸರು ಅಲರ್ಟ್ ಆಗಿದ್ದು, ತಪಾಸಣೆ ಕೈಗೊಂಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

 

Tags: BhatkalaKannada News WebsiteKannada_NewsKannada_News_LiveKannada_News_OnlineKannada_WebsiteKarwaraLatest News KannadaNews_in_KannadaNews_KannadaUttara Kannadaಕಾರವಾರಭಟ್ಕಳ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

Medicover Hospitals Crosses 100 Robotic Surgeries in Just 5 Months | A New Milestone in Technological Excellence!

Next Post

ಜು.13 | ಜೆಎನ್’ಎನ್’ಸಿಇ  ಕಾಲೇಜಿನಲ್ಲಿ ಸಿಇಟಿ ಸಂವಾದ

kalpa News

kalpa News

Next Post
ವಿಟಿಯು ಪರೀಕ್ಷೆ : ಜೆಎನ್‌ಎನ್‌ ಎಂಜಿನಿಯರಿಂಗ್ ಕಾಲೇಜಿಗೆ 5 ರ‍್ಯಾಂಕ್‌

ಜು.13 | ಜೆಎನ್'ಎನ್'ಸಿಇ  ಕಾಲೇಜಿನಲ್ಲಿ ಸಿಇಟಿ ಸಂವಾದ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL