No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Thursday, April 30, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮೋದಿ ಉಡುಗೊರೆಯ ಸವಿದ ಕಾಶ್ಮೀರದಲ್ಲಿ ಮುಗಿಲುಮುಟ್ಟಿದ ಸಂಭ್ರಮ, ವೈರಲ್ ಆಯ್ತು ಲಡಾಕ್ ಎಂಪಿ ಡ್ಯಾನ್ಸ್‌

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 15, 2019
in ರಾಷ್ಟ್ರೀಯ
0
ಮೋದಿ ಉಡುಗೊರೆಯ ಸವಿದ ಕಾಶ್ಮೀರದಲ್ಲಿ ಮುಗಿಲುಮುಟ್ಟಿದ ಸಂಭ್ರಮ, ವೈರಲ್ ಆಯ್ತು ಲಡಾಕ್ ಎಂಪಿ ಡ್ಯಾನ್ಸ್‌
Share on FacebookShare on TwitterShare on WhatsApp

ಶ್ರೀನಗರ: 370ನೆಯ ವಿಧಿಯನ್ನು ರದ್ದುಗೊಳಿಸಿ, ವಿಶೇಷ ಸ್ಥಾನಮಾನವನ್ನು ರದ್ದು ಮಾಡಿ ಕಣಿವೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಉಡುಗೊರೆಯನ್ನು ಅಲ್ಲಿನ ಮಂದಿ ಇಂದು ಸವಿದಿದ್ದು, ಸಂಭ್ರಮ ಮುಗಿಲುಮುಟ್ಟಿದೆ.

Ladakh: #IndiaIndependenceDay celebrations underway in Leh. pic.twitter.com/DaNTcMue02

— ANI (@ANI) August 15, 2019

ಶ್ರೀನಗರದಲ್ಲಿ ಸ್ವತಂತ್ರೋತ್ಸವ ಆಚರಿಸಿದ್ದು, ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಧ್ವಜಾರೋಹಣ ನೆರೆವೇರಿಸಿ ಮಾತನಾಡಿದರು.

ವಿಶೇಷ ಸ್ಥಾನಮಾನ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ನಿರ್ಧಾರ ಕೇವಲ ಐತಿಹಾಸಿಕ ಮಾತ್ರವಲ್ಲ, ಬದಲಾಗಿ ನಮ್ಮ ರಾಜ್ಯದ ಸಮಗ್ರ ಅಭಿವೃದ್ಧಿಗೆ ಹೆಬ್ಬಾಗಿಲನ್ನು ತೆರೆದಂತಾಗಿದೆ ಎಂದರು. ಜಮ್ಮು ಮತ್ತು ಕಾಶ್ಮೀರದ ಜನರಿಗೆ ಅವರ ಗುರುತು ಸಾಲಿನಲ್ಲಿಲ್ಲ ಎಂದು ನಾನು ಭರವಸೆ ನೀಡುತ್ತೇನೆ, ಅದನ್ನು ಹಾಳು ಮಾಡಿಲ್ಲ. ಭಾರತದ ಸಂವಿಧಾನವು ವಿಭಿನ್ನ ಪ್ರಾದೇಶಿಕ ಗುರುತುಗಳನ್ನು ಅಭಿವೃದ್ಧಿಪಡಿಸಲು ಅನುವು ಮಾಡಿಕೊಡುತ್ತದೆ ಎಂದು ಭರವಸೆ ನೀಡಿದರು.

ಇನ್ನು, ಲಡಾಕ್’ನ ಲೇಹ್’ನಲ್ಲಿ ಸಂಭ್ರಮದಿಂದ ಸ್ವತಂತ್ರೋತ್ಸವವನ್ನು ಆಚರಿಸಲಾಯಿತು.

KUPWARA: #IndependenceDayIndia celebrations in Kupwara. #JammuAndKashmir ( source: Indian Army) pic.twitter.com/REpLZIfksO

— ANI (@ANI) August 15, 2019

ಅದೇ ರೀತಿ ಕುಪ್ವಾರಾದಲ್ಲೂ ಸಹ ಸಡಗರ ಹಾಗೂ ಸಂಭ್ರಮದಿಂದ ಆಚರಣೆ ಮಾಡಲಾಗಿದ್ದು, ಮಕ್ಕಳ ಸಂತಸ ಮುಗಿಲುಮುಟ್ಟಿತ್ತು.

#WATCH BJP Jammu & Kashmir President Ravinder Raina dances during 73rd #IndiaIndependenceDay celebrations in JAMMU. pic.twitter.com/fJpSI2qq6T

— ANI (@ANI) August 15, 2019

ಅತ್ಯಂತ ಪ್ರಮುಖವಾಗಿ, ಲೇಹ್’ನಲ್ಲಿ ನಡೆದ ಸ್ವತಂತ್ರೋತ್ಸವ ಆಚರಣೆ ಐತಿಹಾಸಿಕ ಎನ್ನುವಂತಿತ್ತು. ಲಡಾಕ್ ಸಂಸದ ಜಮ್ಯಾಂಗ್ ತ್ಸೆರಿಂಗ್ ನಮ್ಗ್ಯಾಲ್ ಅವರು ಸಾಂಪ್ರದಾಯಿಕ ಧಿರಿಸು ಧರಿಸಿ, ಸಾಂಪ್ರದಾಯಿಕ ನೃತ್ಯ ಮಾಡಿ ಸಂಭ್ರಮಿಸಿದರು.

ಸಂಸದರ ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

#WATCH BJP MP from Ladakh, Jamyang Tsering Namgyal plays a traditional drum with locals while celebrating 73rd #IndiaIndependenceDay, in Leh. pic.twitter.com/2kipUbCTmL

— ANI (@ANI) August 15, 2019
Tags: Independence DayJammu KashmirKannada NewsLadak MP Jamyang Tsering NamgyalLadakhPM Narendra ModiSrinagarViral videoಲಡಾಕ್ ಎಂಪಿಶ್ರೀನಗರ
Share196Tweet123Send
Previous Post

ನೆರೆಯಿಂದ ಹಾನಿಗೊಳಗಾದ ಸರ್ಕಾರಿ ಶಾಲೆಗಳ ದುರಸ್ತಿಗೆ ಕ್ರಮ: ಮಹತ್ವದ ಸಭೆಯಲ್ಲಿ ಕೆ.ಇ. ಕಾಂತೇಶ್ ಘೋಷಣೆ

Next Post

ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕ್’ನಲ್ಲಿ ಅದ್ದೂರಿ ಸ್ವಾತಂತ್ರೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕ್’ನಲ್ಲಿ ಅದ್ದೂರಿ ಸ್ವಾತಂತ್ರೋತ್ಸವ

ಶಿವಮೊಗ್ಗ ಸಿಟಿ ಕೋ-ಆಪರೇಟಿವ್ ಬ್ಯಾಂಕ್’ನಲ್ಲಿ ಅದ್ದೂರಿ ಸ್ವಾತಂತ್ರೋತ್ಸವ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಧುರವಾದ ಗೀತೆಗಳ ಕೇಳುವಿಕೆಯಿಂದ ಸಂತೋಷ ಹೆಚ್ಚಾಗುವುದು: ಉಮ್ಮತ್ತೂರು ಇಂದುಶೇಖರ್

ಮಧುರವಾದ ಗೀತೆಗಳ ಕೇಳುವಿಕೆಯಿಂದ ಸಂತೋಷ ಹೆಚ್ಚಾಗುವುದು: ಉಮ್ಮತ್ತೂರು ಇಂದುಶೇಖರ್

April 30, 2026
ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

ಭೀಕರ ಅಪಘಾತ | ರಂಭಾಪುರಿ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಸಾವು

April 29, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಶ್ರೀ ರವಿಶಂಕರ ಗುರೂಜಿ ಅವರ 70ನೇ ಜನ್ಮೋತ್ಸವ | ಮೇ 5ರಿಂದ `ಆನಂದೋತ್ಸವ’ ಕಾರ್ಯಕ್ರಮ

April 29, 2026
ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

ಪ್ರಕೃತಿ ವಿಕೋಪದಿಂದ ಹಾನಿ, ವಿಶೇಷ ಪ್ರಕರಣವೆಂದು ಪರಿಗಣಿಸಿ ಪರಿಹಾರ ನೀಡಿ

April 29, 2026
ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

ಕ್ರೈಸ್ಟ್‌ಕಿಂಗ್ | ದ್ವಿತೀಯ ಪಿಯುಸಿ ಮರುಮೌಲ್ಯಮಾಪನ | ಪ್ರಜ್ವಲ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್‍ಯಾಂಕ್ 

April 29, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL