No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Saturday, July 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಸ್ತ್ರೀಯರಿಗೆ ಕೇರಳ ಬಸ್’ನಲ್ಲಿ ಕಾಸರಗೋಡು-ಮಂಗಳೂರು-ಪುತ್ತೂರಿಗೆ ಉಚಿತ ಪ್ರಯಾಣ

ಜೂನ್ 15ರಿಂದ ಕೇರಳ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಿಯದರ್ಶಿನಿ’ ಯೋಜನೆ

kalpa News by kalpa News
June 14, 2026
in ರಾಷ್ಟ್ರೀಯ
1
Kerala Free Bus Travel for Women Extended to Interstate Routes
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕಾಸರಗೋಡು  |

ಮಹಿಳೆಯರ ಸಂಚಾರಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೇರಳ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ‘ಪ್ರಿಯದರ್ಶಿನಿ’ ಯೋಜನೆ ಜೂನ್ 15ರಿಂದ ಕಾಸರಗೋಡು ಜಿಲ್ಲೆಯಲ್ಲಿ ಜಾರಿಯಾಗಲಿದೆ.

ಯೋಜನೆಯಡಿ ಜಿಲ್ಲೆಯ 75 ಕೆಎಸ್‌ಆರ್‌ಟಿಸಿ ಬಸ್ ಸೇವೆಗಳಲ್ಲಿ ಮಹಿಳೆಯರು ನಾಳೆ ಬೆಳಿಗ್ಗೆ 9 ಗಂಟೆಯಿಂದ ಉಚಿತವಾಗಿ ಪ್ರಯಾಣಿಸಬಹುದಾಗಿದೆ.

Also Read>> ಗಮನಿಸಿ! ಈ ದಿನ ಮೈಸೂರು-ತಾಳಗುಪ್ಪ-ಮೈಸೂರು ರಾತ್ರಿ ರೈಲಿನಲ್ಲಿ ಮಹತ್ವದ ಬದಲಾವಣೆ

ವಿಶೇಷವೆಂದರೆ, ಕಾಸರಗೋಡು–ಮಂಗಳೂರು, ಕಾಸರಗೋಡು–ಸುಳ್ಯ ಹಾಗೂ ಕಾಸರಗೋಡು–ಪುತ್ತೂರು ಅಂತರರಾಜ್ಯ ಮಾರ್ಗಗಳಲ್ಲಿ ಸಂಚರಿಸುವ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿಯೂ ಈ ಸೌಲಭ್ಯ ಲಭ್ಯವಾಗಲಿದೆ.ಇದಲ್ಲದೆ, ಟೌನ್-ಟು-ಟೌನ್, ಲಿಮಿಟೆಡ್ ಸ್ಟಾಪ್ ಹಾಗೂ ಆರ್ಡಿನರಿ ಬಸ್ ಸೇವೆಗಳಿಗೂ ಯೋಜನೆಯನ್ನು ವಿಸ್ತರಿಸಲಾಗಿದ್ದು, ಹೆಚ್ಚಿನ ಮಹಿಳಾ ಪ್ರಯಾಣಿಕರು ಇದರ ಪ್ರಯೋಜನ ಪಡೆಯಲಿದ್ದಾರೆ.

Also Read>> ಶಿವಮೊಗ್ಗ | ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

ಕಾಸರಗೋಡು–ಮಂಗಳೂರು ಮಾರ್ಗದಲ್ಲಿ ಪ್ರತಿದಿನ ಮುಂಜಾನೆ 4 ಗಂಟೆಯಿಂದಲೇ ಬಸ್ ಸಂಚಾರ ಆರಂಭವಾಗುತ್ತಿದ್ದು, ದಿನಕ್ಕೆ ನೂರಕ್ಕೂ ಹೆಚ್ಚು ಸುತ್ತು ಸಂಚಾರ ನಡೆಯುತ್ತಿದೆ.

ಮಂಗಳೂರು, ಪುತ್ತೂರು ಹಾಗೂ ಸುಳ್ಯ ಭಾಗಗಳಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ಸಂಚರಿಸುವ ವಿದ್ಯಾರ್ಥಿನಿಯರು ಹಾಗೂ ಮಹಿಳಾ ಉದ್ಯೋಗಿಗಳಿಗೆ ಈ ಯೋಜನೆ ಆರ್ಥಿಕವಾಗಿ ಸಹಕಾರಿಯಾಗಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kalahamsa Infotech private limited

Tags: ‘Priyadarshini’ SchemeDakshina KannadaFree Bus PassFree Bus ServiceInterstate RoutesKasaragodKeralaKerala Government BusKSRTCMangalorePutturSulliaಕಾಸರಗೋಡುಕೆಎಸ್‌ಆರ್‌ಟಿಸಿಪುತ್ತೂರುಮಂಗಳೂರುಸುಳ್ಯ
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

Next Post

ಏಷ್ಯಾ ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ, ತೈಲ ಬೆಲೆ ಕುಸಿತ | ಇಳಿಯುತ್ತಾ ಪೆಟ್ರೋಲ್, ಡೀಸೆಲ್ ದರ?

kalpa News

kalpa News

Next Post
ending the Iran war and reopening the Strait of Hormuz

ಏಷ್ಯಾ ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ, ತೈಲ ಬೆಲೆ ಕುಸಿತ | ಇಳಿಯುತ್ತಾ ಪೆಟ್ರೋಲ್, ಡೀಸೆಲ್ ದರ?

Comments 1

  1. Pingback: ಏಷ್ಯಾ ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ, ತೈಲ ಬೆಲೆ ಕುಸಿತ | ಇಳಿಯುತ್ತಾ ಪೆಟ್ರೋಲ್, ಡೀಸೆಲ್ ದರ?

Leave a Reply Cancel reply

Your email address will not be published. Required fields are marked *

No Result
View All Result
Children's Ramayana Book by 11 Year Girl
English Articles

11-Year-Old Mysuru Girl Writes Children’s Ramayana in Just 15 Days

by kalpa News
July 25, 2026
0

Kalpa Media House  | Mysuru | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL