Thursday, July 24, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

ಕೆಎಸ್ಆರ್‌’ಟಿಸಿ ನೌಕರರಿಗೆ & ಹಣದ ಸಮಸ್ಯೆ ಇರುವವರಿಗೆ ಗುಡ್ ನ್ಯೂಸ್ ಕೊಟ್ಟ ಕಿದ್ವಾಯಿ ಆಸ್ಪತ್ರೆ

ಇತಿಹಾಸ ಸೃಷ್ಟಿಸಿದ ಕಿದ್ವಾಯಿ ಆಸ್ಪತ್ರೆ | ಒಂದು ಸಾವಿರ ರೋಬೋಟಿಕ್ ಶಸ್ತ್ರಚಿಕಿತ್ಸೆ ಯಶಸ್ವಿ

January 25, 2025
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ವಿಶ್ವಮಟ್ಟದಲ್ಲಿ ಪ್ರಖ್ಯಾತಿ ಪಡೆದಿರುವ ಹಾಗೂ ದೇಶದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎನಿಸಿಕೊಂಡಿರುವ ಬೆಂಗಳೂರಿನ #Bengaluru ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರ ರೊಬೊಟಿಕ್ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ಮತ್ತೊಂದು ಇತಿಹಾಸ ಸೃಷ್ಟಿಸಿದೆ.

ಮೊದಲ ಬಾರಿಗೆ ರೋಬೊಟಿಕ್ ಯಂತ್ರ #RoboticMachine ಅಳವಡಿಕೆ ಮಾಡಿಕೊಂಡ ಏಕೈಕ ಆಸ್ಪತ್ರೆ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯಾಗಿದೆ. ಅತ್ಯಾಧುನಿಕ ರೋಬೊಟಿಕ್ ತಂತ್ರಜ್ಞಾನವನ್ನು ಅಳವಡಿಸಿಕೊಂಡು ಇದುವರೆಗೆ ಒಂದು ಸಾವಿರ ಶಸ್ತ್ರಚಿಕಿತ್ಸೆಗಳನ್ನು ಯಶಸ್ವಿಯಾಗಿ ಪೂರೈಸುವ ಮೂಲಕ ವಿಶೇಷ ಮೈಲುಗಲ್ಲು ಸಾಧಿಸಿದೆ. ಸರಕಾರಿ ಸಂಸ್ಥೆಗಳ ಪೈಕಿ ಕಿದ್ವಾಯಿ ಸ್ಮಾರಕ ಗಂಥಿ ಆಸ್ಪತ್ರೆಯಲ್ಲಿ ಮಾತ್ರ ರೋಬೋಟಿಕ್ ಸರ್ಜರಿ ಸೌಕರ್ಯ ಇರುವುದು ಮತ್ತೊಂದು ಹೆಗ್ಗಳಿಕೆ.

Also Read>> ಮುಡಾ ಹಗರಣ ಮುಚ್ಚಿಹಾಕಲು ಯತ್ನ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ: ವಿಪಕ್ಷ ನಾಯಕ ಆರ್. ಅಶೋಕ್

ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು #KidwaiMemorialInstituteofOncology ಹಲವು ಸಾಧನೆಗಳನ್ನು ಮಾಡುವಲ್ಲಿ ದಾಫುಗಾಲಿಡುತ್ತಿದೆ. ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಹೆಚ್ಚು ಚಿಕಿತ್ಸೆ ನೀಡಿದ ಆಸ್ಪತ್ರೆಯಾಗಿ ಹೊರಹೊಮ್ಮಿದೆ. ಒಳರೋಗಿಗಳಿಗೆ ಹೆಚ್ಚು ಚಿಕಿತ್ಸೆ ನೀಡಿದ ಏಕೈಕ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ ಎಂಬ ಗೌರವಕ್ಕೂ ಕಿದ್ವಾಯಿ ಸಂಸ್ಥೆ ಪಾತ್ರವಾಗಿದೆ. ರಾಜ್ಯದಲ್ಲೇ ಏಕೈಕ ಬೋನ್ ಮ್ಯಾರೋ (ಅಸ್ತಿಮಜ್ಜೆ ಶಸ್ತ್ರಚಿಕಿತ್ಸಾ) ಘಟಕ ಕಿದ್ವಾಯಿಯಲ್ಲಿ ಇದ್ದು, ಅಲೋಜೆನಿಕ್, ಆಟೋಲೋಗಸ್ ಅಸ್ತಿಮಜ್ಜೆಕಸಿ ಚಿಕಿತ್ಸೆ ಯಶಸ್ವಿಗೊಳಿಸಲಾಗಿದೆ.
ಕಿದ್ವಾಯಿ ಸಂಸ್ಥೆಯಲ್ಲಿ ರೋಗಿಗಳಿಗೆ ಅನುಕೂಲವಾಗಲು ಕೆಸಿಡಿಎಫ್ #KCDF ಔಷಧಿ ಮಳಿಗೆ 24 ಗಂಟೆಯೂ ಔಷಧ ಮಳಿಗೆ ತೆರೆಯಲಾಗಿದೆ. ಕೆಎಸ್ಆರ್‌’ಟಿಸಿ ನೌಕರರಿಗೆ ಕ್ಯಾಷ್‌ ಲೆಸ್‌ ಚಿಕಿತ್ಸೆ ನೀಡಲೂ ತೀರ್ಮಾನಿಸಲಾಗಿದೆ. ಬಿಪಿಎಲ್ ಸೌಲಭ್ಯ ಇಲ್ಲದ ಕುಟುಂಬಗಳಿಗೆ ಹಾಗೂ ಹಣದ ಸಮಸ್ಯೆ ಇರುವವರಿಗೆ ಚಿಕಿತ್ಸಾ ವೆಚ್ಚ ಕಡಿಮೆ ಮಾಡಲು ಪ್ರತ್ಯೇಕ ಸಮಿತಿ ರಚಿಸಲಾಗಿದೆ.

ಸಚಿವ ಶರಣ್ ಪ್ರಕಾಶ್ ಪಾಟೀಲ್ ಶ್ಲಾಘನೆ
ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಯು 1 ಸಾವಿರ ರೋಬೊಟಿಕ್ ಶಸ್ತ್ರಚಿಕಿತ್ಸೆ #RoboticSurger ಪೂರೈಸಿರುವುದು ಶ್ಲಾಘನೀಯ. ಕಿದ್ವಾಯಿ ಆಸ್ಪತ್ರೆಯಲ್ಲಿ ಕ್ಯಾನ್ಸರ್ ರೋಗಿಗಳಿಗೆ ಸಂಪೂರ್ಣವಾಗಿ ಉಚಿತ ಚಿಕಿತ್ಸೆ ಹಾಗೂ ಕೈಗೆಟುಕುವ ಬೆಲೆಯಲ್ಲಿ ವಿಶ್ವ ದರ್ಜೆಯ ಕ್ಯಾನ್ಸರ್ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಭಿವೃದ್ದಿ, ಜೀವನೋಪಾಯ ಇಲಾಖೆ ಸಚಿವರಾದ ಡಾ.ಶರಣ ಪ್ರಕಾಶ್ ಪಾಟೀಲ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಆಸ್ಪತ್ರೆಯು ನೂತನ ವೈದ್ಯಕೀಯ ತಂತ್ರಜ್ಞಾನಗಳನ್ನು ಅಳವಡಿಸಿಕೊಂಡು ರೋಗಿಗಳಿಗೆ ಶೀಘ್ರಗತಿಯಲ್ಲಿ ಉತ್ತಮ ಗುಣಮಟ್ಟದ ಚಿಕಿತ್ಸೆ ನೀಡುತ್ತಿದೆ ರೋಬೊಟಿಕ್ ತಂತ್ರಜ್ಞಾನದಿಂದ 9 ವರ್ಷದಲ್ಲಿ 1 ಸಾವಿರ ಶಸ್ತ್ರ ಚಿಕಿತ್ಸೆ ನೀಡಿರುವುದು ಇತಿಹಾಸವಾಗಿದೆ. ರೋಗಿಗಳ ಆರೈಕೆಯಲ್ಲಿ ಕಿದ್ವಾಯಿ ಸಂಸ್ಥೆ ಮುಂಚೂಣಿಯಲ್ಲಿದೆ. ಅಲ್ಲದೇ ನಮ್ಮ ಸಂಸ್ಥೆಯು ವಿಶ್ವಮಟ್ಟದಲ್ಲಿ ಹಾಗೂ ದೇಶದಲ್ಲಿಯೇ ಭಾರತದ ಪ್ರಮುಖ ಕ್ಯಾನ್ಸರ್ ಚಿಕಿತ್ಸಾ ಕೇಂದ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕಿದ್ವಾಯಿ ಸಂಸ್ಥೆಯ ಸಾಧನೆ ಗಮನಾರ್ಹ ಎಂದು ತಿಳಿಸಿದ್ದಾರೆ.

ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: BENGALURUKannada News WebsiteKidwai Memorial Institute of OncologyLatest News KannadaRobotic surgerySurgeryಕಿದ್ವಾಯಿ ಸಂಸ್ಥೆಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಕೆಸಿಡಿಎಫ್ರೋಬೊಟಿಕ್ ಯಂತ್ರರೋಬೊಟಿಕ್ ಶಸ್ತ್ರಚಿಕಿತ್ಸೆ
Previous Post

ಮುಡಾ ಹಗರಣ ಮುಚ್ಚಿಹಾಕಲು ಯತ್ನ, ಪ್ರಕರಣವನ್ನು ಸಿಬಿಐಗೆ ಒಪ್ಪಿಸಿ: ವಿಪಕ್ಷ ನಾಯಕ ಆರ್. ಅಶೋಕ್

Next Post

ಹೊಸಪೇಟೆ | ಚಿಂತಾಮಣಿ ಮಠಕ್ಕೆ ಶೃಂಗೇರಿ ವಿಧುಶೇಖರ ಶ್ರೀಗಳ ಭೇಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹೊಸಪೇಟೆ | ಚಿಂತಾಮಣಿ ಮಠಕ್ಕೆ ಶೃಂಗೇರಿ ವಿಧುಶೇಖರ ಶ್ರೀಗಳ ಭೇಟಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ | ಮಲೆನಾಡಿನ ಮೆಡಿಕಲ್ ಹಬ್ ಆಗಲಿದೆ ಸಿಹಿಮೊಗೆ

July 23, 2025

ಪಾಂಡವಪುರ | ಭೀಮನ ಅಮಾವಾಸ್ಯೆಗೆ ಉಕ್ಕಡಮ್ಮ ದೇಗುಲಕ್ಕೆ ತೆರಳುವವರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

July 23, 2025
File Image

ಶಿವಮೊಗ್ಗ | ಮನೆಯಲ್ಲಿ ಸಿಲಿಂಡರ್ ಸ್ಫೋಟ | ಮೂವರಿಗೆ ಗಾಯ

July 23, 2025

ಭದ್ರಾವತಿ ಪೌರಾಯುಕ್ತ ಚನ್ನಪ್ಪನವರ್ ವರ್ಗಾವಣೆ | ನೂತನ ಕಮಿಷನರ್ ನಿಯೋಜಿಸದ ಸರ್ಕಾರ

July 23, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ | ಮಲೆನಾಡಿನ ಮೆಡಿಕಲ್ ಹಬ್ ಆಗಲಿದೆ ಸಿಹಿಮೊಗೆ

July 23, 2025

ಪಾಂಡವಪುರ | ಭೀಮನ ಅಮಾವಾಸ್ಯೆಗೆ ಉಕ್ಕಡಮ್ಮ ದೇಗುಲಕ್ಕೆ ತೆರಳುವವರಿಗೆ ರೈಲ್ವೆ ಇಲಾಖೆ ಗುಡ್ ನ್ಯೂಸ್

July 23, 2025
File Image

ಶಿವಮೊಗ್ಗ | ಮನೆಯಲ್ಲಿ ಸಿಲಿಂಡರ್ ಸ್ಫೋಟ | ಮೂವರಿಗೆ ಗಾಯ

July 23, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!