Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಪರಿಸರ ರಕ್ಷಣೆಗೆ ಕಿಲೋಸ್ಕರ್ ಮತ್ತೊಂದು ಹೆಜ್ಜೆ: ಪರಿಸರ ನಡಿಗೆ ಹೆರಿಟೇಜ್ ವಾಕ್

January 14, 2020
in Small Bytes, ಕೊಪ್ಪಳ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಕಿರ್ಲೋಸ್ಕರ್ ವಸುಂಧರಾ ಕ್ಲಬ್, ಇದು ಒಂದು ಪರಿಸರ ಪ್ರೇಮಿ ಸದಸ್ಯರುಗಳ ಕ್ಲಬ್, ವಸುಂಧರೆಯನ್ನು ಉಳಿಸುವಂತಹ ನಿಟ್ಟಿನಲ್ಲಿ ಪರಿಸರ ಪ್ರೇಮ ಹೆಚ್ಚಿಸಿ, ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿ ಅವರ ಮೂಲಕ ಸಾರ್ವಜನಿಕರಲ್ಲಿ ಪರಿಸರದ ಪ್ರೇಮವನ್ನು ಮತ್ತು ಜಾಗೃತಿ ಮೂಡಿಸುವಂತಹ ಕಾರ್ಯವನ್ನು ಕಳೆದ ಹತ್ತು ವರ್ಷಗಳಿಂದ ಮಾಡುತ್ತಾ ಬಂದಿರುತ್ತದೆ. ಈ ನಿಟ್ಟಿನಲ್ಲಿ ಹತ್ತು ಹಲವಾರು ಕಾರ್ಯಕ್ರಮಗಳನ್ನು ಹಾಕಿಕೊಂಡು ಯಶಸ್ವಿಯಾಗಿ ಪೂರ್ಣಗೊಳಿಸಿದೆ.

ನದಿಗಳ ಸ್ವಚ್ಛತೆ, ಮರಗಿಡಗಳನ್ನು ಸಂರಕ್ಷಣೆ ಮತ್ತು ನಡೆಸುವುದು, ಶಾಲಾ-ಕಾಲೇಜುಗಳಲ್ಲಿ ಪರಿಸರ ಜಾಗೃತಿ ಮೂಡಿಸುವುದು, ಪರಿಸರಕ್ಕೆ ಹೆಚ್ಚಿನ ಆದ್ಯತೆಯನ್ನು ನೀಡುವವರನ್ನು ಗುರುತಿಸಿ, ಪ್ರತಿವರ್ಷ ವಸುಂಧರಾ ಮಿತ್ರ, ವಸುಂಧರಾ ಸನ್ಮಾನ್ ಹಾಗೂ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ ಮಾಡುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿರುತ್ತದೆ.

ಈ ನಿಟ್ಟಿನಲ್ಲಿ ಸದಸ್ಯರುಗಳು ಇಂದು ಪ್ರವಾಸಿ ತಾಣವಾದ ಹಂಪಿಯಲ್ಲಿ ಹನ್ನೆರಡು ಕಿಲೋಮೀಟರ್ ದೂರದ ಹೆರಿಟೇಜ್ ವಾಕ್ ಹಮ್ಮಿಕೊಳ್ಳಲಾಗಿತ್ತು. ಬೆಳಿಗ್ಗೆ ಆರು ಗಂಟೆಗೆ ಹಂಪೆಯ ದೇವಸ್ಥಾನದ ಮುಂಭಾಗದಿಂದ ಪ್ರಾರಂಭವಾಯಿತು. ಇದರ ಮುಖ್ಯ ಉದ್ದೇಶ ಪರಿಸರವನ್ನು ಸಂರಕ್ಷಿಸುವುದು ಪ್ರತಿ ಮೂರು ತಿಂಗಳಿಗೊಮ್ಮೆ ಈ ತರನಾದ ಪರಿಸರ ನಡಿಗೆ ಮತ್ತು ಪ್ರವಾಸಿ ತಾಣಗಳ ಭೇಟಿ ಮಾಡಲಾಗುತ್ತದೆ ಮತ್ತು ಅದರ ಸಂರಕ್ಷಣೆಗೆ ಹೋರಾಟ ಮಾಡಲಾಗುತ್ತಿದೆ.

ಕಿರ್ಲೋಸ್ಕರ್ ವಸುಂಧರ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಸಂಯೋಜನೆಯಡಿಯಲ್ಲಿ ಐತಿಹಾಸಿಕ ಹಂಪೆಯ ಎದುರು ಬಸವ ಸಭಾಂಗಣದಿಂದ ಪರಿಸರ ನಡಿಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾದ ಸಂದರ್ಭದಲ್ಲಿ ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ನ ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಹಿರಿಯ ಉಪಾಧ್ಯಕ್ಷರಾದ ನಾರಾಯಣ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಹಣಕಾಸು ಮುಖ್ಯಸ್ಥರಾದ ಶ್ರೀವತ್ಸನ್ ಮತ್ತು ವಿಭಾಗದ ಉಪಾಧ್ಯಕ್ಷರಾದ ಚಂದ್ರಶೇಖರ್ ಇಂತೂರಿ ಹಾಗೂ ಲೇಡೀಸ್ ಕ್ಲಬ್ ಸದಸ್ಯರು ಮುಂದಾಳತ್ವ ವಹಿಸಿದ್ದರು. ಹಂಪೆಯ ಅನೇಕ ಸ್ಥಳಗಳಲ್ಲಿ ಬೆಳಿಗಿನ ಸಂದರ್ಭದಲ್ಲಿ ಪರಿಸರದ ಚಿತ್ರಣವನ್ನು ಸೆರೆಹಿಡಿಯಲಾಯಿತು.

ವರದಿ: ಮುರುಳೀಧರ್ ನಾಡಿಗೇರ್, ಕೊಪ್ಪಳ

Get in Touch With Us info@kalpa.news Whatsapp: 9481252093

Tags: Bayalu Seeme NewsHeritage WalkKannada News Websitekirloskar ferrous industries limitedKirloskar Vasundhara ClubLatestNewsKannadaಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ಕಿರ್ಲೋಸ್ಕರ್ ವಸುಂಧರಾ ಕ್ಲಬ್ಹೆರಿಟೇಜ್ ವಾಕ್
Previous Post

ಭಾರತ ಅರಿತಿದೆ: ಸಿಎಎ ಕುರಿತು ತಪ್ಪು ಸಂದೇಶ ರವಾನೆಯ ಕುತಂತ್ರ ತುಂಬಾ ದಿನ ನಡೆಯುವುದಿಲ್ಲ ನೆನಪಿಡಿ

Next Post

ಗತ ವೈಭವ ಸಾರಿದ ಆನೆಗೊಂದಿ ಹಾಗೂ ಹಂಪಿ ಉತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಗತ ವೈಭವ ಸಾರಿದ ಆನೆಗೊಂದಿ ಹಾಗೂ ಹಂಪಿ ಉತ್ಸವ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

‘ಆಪರೇಷನ್ ಸಿಂಧು’ | ಇರಾನ್‌ನಲ್ಲಿ ಸಿಲುಕಿದ್ದ 110 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಾಸ್

June 19, 2025
File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025

ವಿದ್ಯುತ್ ಪ್ರಸರಣ ಇಲಾಖೆಯಲ್ಲಿ ಖಾಲಿ ಇರುವ 35000 ಸಾವಿರ ಹುದ್ದೆಗಳ ಭರ್ತಿ: ಸಿಎಂ

June 18, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

‘ಆಪರೇಷನ್ ಸಿಂಧು’ | ಇರಾನ್‌ನಲ್ಲಿ ಸಿಲುಕಿದ್ದ 110 ಭಾರತೀಯ ವಿದ್ಯಾರ್ಥಿಗಳು ಸ್ವದೇಶಕ್ಕೆ ವಾಪಾಸ್

June 19, 2025
File Image

ಬಿಜೆಪಿ ನಾಯಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಸಿಎಂ ಸಿದ್ದರಾಮಯ್ಯ ವಾಗ್ದಾಳಿ

June 18, 2025

ಶ್ರಮಿಕರ ಹಿತ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಸಚಿವ ದಿನೇಶ್ ಗುಂಡೂರಾವ್

June 18, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!