Thursday, June 19, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಅಂತಾರಾಷ್ಟ್ರೀಯ

ಐಎನ್’ಎಸ್ ವಿಕ್ರಾಂತ್ ದೇಶಕ್ಕೆ ಸಮರ್ಪಣೆ: ಭಾರತೀಯರ ಹೆಮ್ಮೆ ಈ ನೌಕೆ ಹೇಗಿದೆ ವೀಡಿಯೋ ನೋಡಿ

ಭಾರತೀಯ ಕಡಲ ಇತಿಹಾಸದಲ್ಲಿ ಇದುವರೆಗೆ ನಿರ್ಮಿಸಲಾದ ಅತಿದೊಡ್ಡ ಹಡಗು

September 2, 2022
in ಅಂತಾರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಕೊಚ್ಚಿ  |

ಭಾರತದ ಮೊಟ್ಟ ಮೊದಲ ಸ್ವದೇಶಿ ನಿರ್ಮಿತ ವಿಮಾನ ವಾಹಕ ಐಎನ್’ಎಸ್ ವಿಕ್ರಾಂಕ್ INS Vikranth ಇಂದು ಲೋಕಾರ್ಪಣೆಗೊಂಡಿದ್ದು, ಸಮಸ್ತ ಭಾರತೀಯರ ಹೆಮ್ಮೆಯ ಪ್ರತೀಕವಾಗಿ ಇದು ಸಮರ್ಪಣೆಗೊಂಡಿದೆ.

A short film on the first indigenous aircraft carrier #INSVikrant traces the glorious history & might of the of the Indian Naval forces & its rich maritime legacy, nurtured over the years!@indiannavy pic.twitter.com/4gN1M2xFqS

— PIB India (@PIB_India) September 2, 2022


ಕೊಚ್ಚಿಯ ನೌಕಾಪಡೆಯ ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು PM Narendra Modi ಇಂದು ಇದನ್ನು ದೇಶಕ್ಕೆ ಸಮರ್ಪಣೆ ಮಾಡಿದ್ದಾರೆ.
ಕಾರ್ಯಕ್ರಮಕ್ಕೂ ಮುನ್ನ ಕೊಚ್ಚಿ ಬಂದರು ತಾಣಕ್ಕೆ ಆಗಮಿಸಿದ ಪ್ರಧಾನಿಯವರಿಗೆ ಗೌರವ ವಂದನೆ ಸಲ್ಲಿಸಲಾಯಿತು.
ಭಾರತೀಯ ನೌಕಾಪಡೆಯ ಆಂತರಿಕ ಯುದ್ಧನೌಕೆ ವಿನ್ಯಾಸ ಕೇಂದ್ರ ವಿನ್ಯಾಸಗೊಳಿಸಿದ ಮತ್ತು ಬಂದರುಗಳು, ಹಡಗು ಮತ್ತು ಜಲಮಾರ್ಗಗಳ ಸಚಿವಾಲಯದ ಅಡಿಯಲ್ಲಿ ಸಾರ್ವಜನಿಕ ವಲಯದ ನೌಕಾನೆಲೆ ಕೊಚ್ಚಿನ್ ಶಿಪ್ಯಾರ್ಡ್ ಲಿಮಿಡ್‌ನಿಂದ ನಿರ್ಮಿಸಲಾಗಿದೆ. 1971 ರ ಯುದ್ಧದಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಭಾರತದ ಮೊದಲ ವಿಮಾನವಾಹಕ ನೌಕೆಯಾದ ವಿಕ್ರಾಂತ್ ಹೆಸರನ್ನು ಈ ಸ್ವದೇಶಿ ವಿಮಾನವಾಹಕ ನೌಕೆಗೆ ಇಡಲಾಗಿದೆ. ವಿಕ್ರಾಂತ್ ಕಾರ್ಯಾರಂಭದೊAದಿಗೆ, ಭಾರತವು ಎರಡು ಕಾರ್ಯಾಚರಣೆಯ ವಿಮಾನವಾಹಕ ನೌಕೆಗಳನ್ನು ಹೊಂದಿರುತ್ತದೆ, ಇದು ರಾಷ್ಟçದ ಕಡಲ ಭದ್ರತೆಯನ್ನು ಹೆಚ್ಚಿಸುತ್ತದೆ.
ಐಎನ್’ಎಸ್ ವಿಕ್ರಾಂತ್ ವಿಶೇಷತೆಯೇನು?

  • ಅತ್ಯಾಧುನಿಕ ಯಾಂತ್ರೀಕೃತಗೊಂಡ ವೈಶಿಷ್ಟ್ಯಗಳೊಂದಿಗೆ ನಿರ್ಮಾಣ
  • ಭಾರತದ ಕಡಲ ಇತಿಹಾಸದಲ್ಲಿ ಈವರೆಗೆ ನಿರ್ಮಿಸಲಾದ ಅತಿದೊಡ್ಡ ಹಡಗು
  • ಇದು ದೊಡ್ಡ ಪ್ರಮಾಣದ ಸ್ಥಳೀಯ ಉಪಕರಣ ಹಾಗೂ ಯಂತ್ರೋಪಕರಣಗಳನ್ನು ಹೊಂದಿದೆ
  • ದೇಶದ ಪ್ರಮುಖ ಕೈಗಾರಿಕಾ ಮನೆಗಳು ಮತ್ತು 100 ಕ್ಕೂ ಹೆಚ್ಚು ಸಣ್ಣ, ಮಧ್ಯಮ ಮತ್ತು ಅತಿಸಣ್ಣ ಪ್ರಮಾಣದ ಕೈಗಾರಿಕೆ ಒಳಗೊಂಡಿದೆ
  • 262 ಮೀಟರ್ ಉದ್ದದ ವಾಹಕವು 45,000 ಟನ್’ಗಳ ಸ್ಥಳಾಂತರ (ಹಿಂದಿನ ವಿಕ್ರಾಂತ್ ವಿಮಾನ ವಾಹಕಕ್ಕಿಂತಲೂ ದೊಡ್ಡದು)
    ಇದು ಎಂಐಜಿ 29ಕೆ ಯುದ್ಧ ವಿಮಾನವನ್ನು ವಾಯು ವಿರೋಧಿ, ಮೇಲ್ಮೈ ವಿರೋಧಿ, ಭೂ ದಾಳಿಯಲ್ಲಿ ಬಳಕೆ
  • ಐಎನ್’ಎಸ್ ವಿಕ್ರಾಂತ್ ಸುಮಾರು 30 ವಿಮಾನಗಳನ್ನು ಒಯ್ಯುತ್ತದೆ
  • ಭಾರತೀಯ ನೌಕಾ ದಾಸ್ತಾನುಗಳಲ್ಲಿ ಅತಿದೊಡ್ಡ ಯುದ್ಧನೌಕೆ
  • ಈ ವಿಮಾನ ವಾಹಕ ನೌಕೆ ವಿಕ್ರಾಂತ್ 14 ಡೆಕ್-2300 ಕಂಪಾರ್ಟ್‌ಮೆಂಟ್ ಹೊಂದಿದೆ
  • ಅಂದಾಜು 1500 ಯೋಧರನ್ನು ಹೊತ್ತೊಯ್ಯಬಲ್ಲ ಸಾಮರ್ಥ್ಯ ಹೊಂದಿದೆ
  • ಸಿಬ್ಬಂದಿಗಳ ಆಹಾರಕ್ಕಾಗಿ 10 ಸಾವಿರ ಚಪಾತಿ/ರೊಟ್ಟಿ ತಯಾರಿಸುವ ಸಾಮರ್ಥ್ಯ ಹೊಂದಿದೆ
  • ಹಡಗಿನ ಗ್ಯಾಲಿ ಎಂದು ಕರೆಯಲಾಗುತ್ತದೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: INS VikranthKannada News WebsiteKannadaNewsKannadaNewsLiveKannadaNewsOnlineKannadaWebsiteKochiLatest News KannadaNewsinKannadaNewsKannadaPM Narendra Modಐಎನ್'ಎಸ್ ವಿಕ್ರಾಂಕ್ಕೊಚ್ಚಿ:ಪ್ರಧಾನಿ ನರೇಂದ್ರ ಮೋದಿ
Previous Post

ಚಳ್ಳಕೆರೆ: ಗೌರಸಮುದ್ರ ಮಾರಮ್ಮ ಜಾತ್ರೆಗೆ ಹರಿದು ಬಂದ ಜನಸಾಗರ…

Next Post

ಕಾರ್ಮಿಕ ಸಂಚಾರಿ ಆರೋಗ್ಯ ತಪಾಸಣಾ ಘಟಕಕ್ಕೆ ರೇಖಾ ರಂಗನಾಥ್ ಚಾಲನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಕಾರ್ಮಿಕ ಸಂಚಾರಿ ಆರೋಗ್ಯ ತಪಾಸಣಾ ಘಟಕಕ್ಕೆ ರೇಖಾ ರಂಗನಾಥ್ ಚಾಲನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!