Monday, June 23, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಕೋಲಾರ

ಜಗತ್ತು AI ಹಿಂದೆ ಓಡುವಾಗ ನಾವು FI ಹಿಂದೆ ಓಡ್ತಾ ಇದೀವಿ: ಕೆ.ವಿ. ಪ್ರಭಾಕರ್

"ಪತ್ರಿಕೋದ್ಯಮ ಇಂದು-ಮುಂದು" ಒಂದು ದಿನದ ಕಾರ್ಯಾಗಾರ

February 14, 2025
in ಕೋಲಾರ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಕೋಲಾರ  |

ಜಗತ್ತು AI (Artificial Intelligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ. ಫೇಕ್ ನ್ಯೂಸ್ ಗಳ ಕಾರಣಕ್ಕೆ ಈಗ ಫ್ಯಾಕ್ಟ್ ಚೆಕ್ ಆರಂಭಿಸುವ ಸ್ಥಿತಿ ಬಂದಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್ #K V Prabhakar ಅವರು ಅಭಿಪ್ರಾಯಪಟ್ಟರು.

ಮಾಧ್ಯಮ‌ ಅಕಾಡೆಮಿ ಆಯೋಜಿಸಿದ್ದ “ಪತ್ರಿಕೋದ್ಯಮ ಇಂದು-ಮುಂದು” ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಪತ್ರಕರ್ತರಲ್ಲಿ ಅಧ್ಯಯನಶೀಲತೆ ಕಡಿಮೆ ಆಗುತ್ತಿದೆ. ಕೈಯಲ್ಲಿ ಲೋಗೋ ಹಿಡಿದು ಪ್ರಶ್ನೆ ಕೇಳುವ ಪತ್ರಕರ್ತರಿಗೆ ವಾಪಾಸ್ ಅದೇ ವಿಚಾರದ ಬಗ್ಗೆ ನಾವೇ ಒಂದು ಪ್ರಶ್ನೆ ಕೇಳಿದರೆ ಅವರಲ್ಲಿ ಉತ್ತರ ಇರುವುದಿಲ್ಲ. ಇದಕ್ಕೆ ಅಧ್ಯಯನಶೀಲತೆಯ ಕೊರತೆಯೇ ಕಾರಣ ಎಂದರು.

ಮತ್ತೊಂದು ಊಹಾ ಪತ್ರಿಕೋದ್ಯಮ‌ ಅತಿಯಾಗುತ್ತಿದೆ. ನಡೆಯದ ಸಂಗತಿಗಳನ್ನು ಅವರಿಗೆ ಅವರೇ ಊಹೆ ಮಾಡಿಕೊಂಡು ಬ್ರೇಕಿಂಗ್ ಸುದ್ದಿ ಕೊಡುವ ಹಾವಳಿ ಹೆಚ್ಚಾಗಿದೆ ಎಂದರು.

ಮಾಧ್ಯಮ ಅಕಾಡೆಮಿ ಇಂದು ಆಯೋಜಿಸಿರುವ ಪತ್ರಿಕೋದ್ಯಮ: ಇಂದು-ಮುಂದು” ವಿಷಯ ಕುರಿತ ಒಂದು ದಿನದ ಕಾರ್ಯಾಗಾರ ಅತ್ಯಂತ ಅರ್ಥಪೂರ್ಣ ಮತ್ತು ಅಗತ್ಯವಾದದ್ದು

ಪತ್ರಿಕಾ ವೃತ್ತಿಗೆ, ಮಾಧ್ಯಮ ಕ್ಷೇತ್ರಕ್ಕೆ ಬಂದೊದಗಬಹುದಾದ ಸವಾಲುಗಳನ್ನು ಮೊದಲೇ ಗ್ರಹಿಸಿ ಆ ಸವಾಲುಗಳನ್ನು ಗೆಲ್ಲಲು ಅಗತ್ಯವಾದ ಬೌದ್ಧಿಕ ಕಸರತ್ತು ನಡೆಸುವುದು ಅತ್ಯಗತ್ಯ ಎಂದರು.
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರು ಪತ್ರಿಕೋದ್ಯಮವನ್ನು ಸಮಾಜದ ಪ್ರಾಣವಾಯು ಅಂತ ಕರೆದಿದ್ದಾರೆ. ಆದರೆ ಈ ಮಾತು ಈಗ ಪತ್ರಿಕೋದ್ಯಮದಲ್ಲಿ ಉಳಿದಿದೆಯಾ ಎಂದು ನಾವೇ ಪ್ರಶ್ನಿಸಿಕೊಳ್ಳಬೇಕು ಎಂದರು.

ಇವತ್ತಿನ ಈ ಕಾರ್ಯಾಗಾರಕ್ಕೆ ಎರಡು ಕಾರಣಗಳು ಇರಬಹುದು ಎಂದು ನಾನು ಭಾವಿಸುತ್ತೇನೆ…

  • AI (ಕೃತಕ‌ ಬುದ್ದಿ ಮತ್ತೆ) ಹಾಗೂ ಇತರೆ ತಂತ್ರಜ್ಞಾನ‌ ತಂದೊಡ್ಡುವ ಸವಾಲು.
  • ತಂತ್ರಜ್ಞಾನದ ಜೊತೆಗೆ Fake News ವೇಗವೂ ಹೆಚ್ಚಾಗುತ್ತಿರುವ ಸವಾಲು.

ಇವೆರಡೂ ಸವಾಲುಗಳಿಂದ ಮಾದ್ಯಮ ಕ್ಷೇತ್ರ ತಪ್ಪಿಸಿಕೊಳ್ಳಲು ಸಾಧ್ಯವೇ ಇಲ್ಲ. ಏನಿದ್ದರೂ ಇವೆರಡನ್ನೂ ಮುಖಾಮುಖಿಯಾಗಿ ನಾವು ಎದುರಿಸಲೇಬೇಕು ಮತ್ತು ಜೀರ್ಣಿಸಿಕೊಳ್ಳಲೇಬೇಕಿದೆ ಎಂದರು.
ನಮ್ಮ ಮಾಧ್ಯಮ ಕ್ಷೇತ್ರಕ್ಕೆ ಜೀರ್ಣಿಸಿಕೊಳ್ಳುವ ಶಕ್ತಿ ಇದೆ. ಇಂತಹ ಹಲವಾರು ಸವಾಲುಗಳನ್ನು ಜೀರ್ಣಿಸಿಕೊಂಡಿರುವ ಉದಾಹರಣೆ ಕೂಡ ನಮ್ಮ‌ ಮುಂದಿದೆ. ಇದಕ್ಕೆ ಉತ್ತಮ‌ ಉದಾಹರಣೆ ಎಂದರೆ ಕೋವಿಡ್.

ಕೋವಿಡ್ ಬಂದಾಗ ಮಾಧ್ಯಮಗಳು ಅದರಲ್ಲೂ ಮುದ್ರಣ ಮಾಧ್ಯಮದ ಭವಿಷ್ಯವೇ ಮುಗಿದುಹೋಯ್ತು ಎನ್ನುವ ಆತಂಕ ಮನೆ ಮಾಡಿತ್ತು.‌ ಆದರೆ, FICCI (Federation of Indian Chambers of Commerce and Industry) ಸಂಸ್ಥೆ 2023 ರಲ್ಲಿ ಮುದ್ರಣ ಮಾಧ್ಯಮಗಳ ಸ್ಥಿತಿ ಗತಿಯ ವರದಿ ಬಿಡುಗಡೆ ಮಾಡಿದೆ. ಈ ವರದಿ ಬಹಳ ಭರವಸೆ ಮೂಡಿಸುವಂತಿದೆ.
ಕೋವಿಡ್ ಸಂದರ್ಭದಲ್ಲಿ ಅಪಾರವಾಗಿ ನೆಲಕಚ್ಚಿದ್ದ ಮುದ್ರಣ ಮಾಧ್ಯಮ 2023ರಲ್ಲಿ ಬಹಳ ಚೇತರಿಸಿಕೊಂಡಿದೆ. ದೇಶದ ಮುದ್ರಣ ಮಾಧ್ಯಮದ ಆದಾಯ 4% ಹೆಚ್ಚಾಗಿ ವಾರ್ಷಿಕ 260 ಬಿಲಿಯನ್ ರೂಪಾಯಿಗೆ ತಲುಪಿದೆ.2027ಕ್ಕೆ ಈ ಬೆಳವಣಿಗೆ ದರ ಇನ್ನೂ ಹೆಚ್ಚಾಗಿ 295.7 ಬಿಲಿಯನ್ ಗೆ ಏರಿಕೆ ಆಗಲಿದೆ ಎನ್ನುವ ಆಶಾ ಭಾವನೆ ವ್ಯಕ್ತವಾಗಿದೆ. ಇದರಲ್ಲಿ…

  • ಜಾಹಿರಾತು ಆದಾಯ 4% ಹೆಚ್ಚಾಗಿದೆ
  • ಪತ್ರಿಕೆಗಳ ಪ್ರಸಾರದಿಂದ ಬರುವ ಆದಾಯ 3% ಹೆಚ್ಚಾಗಿದೆ.
  • ದಿನಪತ್ರಿಕೆಗಳಲ್ಲದ ಮ್ಯಾಗ್ಸೀನ್ ಗಳ ಆದಾಯ 3% ಹೆಚ್ಚಾಗಿದೆ.
  • ಜಾಹಿರಾತು insertion ಗಳ ಪ್ರಮಾಣ 4% ಹೆಚ್ಚಾಗಿದೆ. ( ಪತ್ರಿಕೆಗಳ ಒಳಗೆ ಜಾಹಿರಾತು ಕರಪತ್ರಗಳನ್ನು ಹಾಕಿ ಕಳುಹಿಸುವುದು).
  • ಇಂಗ್ಲಿಷ್ ಪತ್ರಿಕೆಗಳ circulation ಆದಾಯ 10% ಹೆಚ್ಚಾಗಿದ್ದರೆ, ಕನ್ನಡ ಮತ್ತು ಇತರೆ ರಾಜ್ಯ ಭಾಷಿಕ ಪತ್ರಿಕೆಗಳ circulation ಆದಾಯ 2% ಹೆಚ್ಚಾಗಿದೆ.
  • ಸರ್ಕಾರಗಳ ಜಾಹಿರಾತು ಪ್ರಮಾಣ ಕೂಡ ಹೆಚ್ಚಾಗಿದೆ.
  • ಎಲ್ಲಕ್ಕಿಂತ ಮುಖ್ಯವಾಗಿ, ಜಾಹಿರಾತುದಾರರ ವಿಶ್ವಾಸಾರ್ಹತೆಯನ್ನು ಮುದ್ರಣ ಮಾಧ್ಯಮಗಳು ಉಳಿಸಿಕೊಂಡಿವೆ ಎಂದು FICCI ಹೇಳಿದೆ.

1,50000 ಜಾಹಿರಾತುದಾರರು, 185000 ಬ್ರಾಂಡ್ ಗಳು ಮುದ್ರಣ ಮಾಧ್ಯಮಗಳ ಮೇಲೆ ಅಪಾರ ಭರವಸೆ ವ್ಯಕ್ತಪಡಿಸಿವೆ. ಹೀಗಾಗಿ ಆದಾಯ, ಗಳಿಕೆಯ ಸವಾಲನ್ನು ಮುದ್ರಣ ಮಾಧ್ಯಮ ನಿರಂತರವಾಗಿ ಗೆಲ್ಲುತ್ತಲೇ ಇದೆ ಎಂದು ವಿಶ್ಲೇಷಿಸಿದರು.

ಅಚ್ಚುಮೊಳೆ ಕಾಲದಿಂದ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ವರೆಗೂ ಹಲವಾರು ತಂತ್ರಜ್ಞಾನದ ಸವಾಲುಗಳನ್ನು ಮಾಧ್ಯಮ ಲೋಕ ಜೀರ್ಣಿಸಿಕೊಳ್ಳುತ್ತಲೇ ಬೆಳೆದಿದೆ ಎಂದರು.
ಜಗತ್ತು AI (Artificial Inteligence) ಹಿಂದೆ ಓಡುವಾಗ ನಾವು FI (Fake Intelligence) ಹಿಂದೆ ಓಡ್ತಾ ಇದೀವಿ. ಪತ್ರಿಕೋದ್ಯಮ ತಂತ್ರಜ್ಞಾನದಲ್ಲಿ ಎಷ್ಟೇ ಉನ್ನತ ಮಟ್ಟಕ್ಕೇರಿದರೂ, ಅದರ ನೈತಿಕ ಗುಣಮಟ್ಟ ಪಾತಾಳ ಸೇರದಂತೆ ಕಾಪಾಡಿಕೊಳ್ಳುವ ನೈತಿಕ ಮತ್ತು ಸಾಮಾಜಿಕ ಹೊಣೆ ನಮ್ಮೆಲ್ಲರ ಮೇಲಿದೆ ಎಂದರು.

ಸುಳ್ಳುಸುದ್ದಿಗಳನ್ನು ತಡೆಯುವ ಸವಾಲು ಮತ್ತು ನಿಖರತೆ ಹಾಗೂ ವಾಸ್ತವಾಂಶಗಳ ಪರಿಶೀಲನೆಯ ಅಗತ್ಯ ಹಿಂದೆಂದಿಗಿಂತಲೂ ಹೆಚ್ಚಾಗಿದೆ. ಇದಕ್ಕಾಗಿ fact check ಆರಂಭಿಸಲಾಗಿದೆ ಎಂದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

                                               

Tags: Kannada News WebsiteKannada_NewsKannada_News_LiveKannada_News_OnlineKannada_WebsiteKolaraLatest News KannadaNews_in_KannadaNews_Kannadaಕೋಲಾರ
Previous Post

ಎಟಿಎಂನಲ್ಲಿ ವೃದ್ಧನಿಗೆ ವಂಚನೆ ಪ್ರಕರಣ | ಆರೋಪಿಗಳ ಬಂಧನ

Next Post

ಪರಿಸರದ ಮೇಲಿನ ಮಾನವ ದೌರ್ಜನ್ಯವೇ ಹವಾಮಾನ ವೈಪರಿತ್ಯಕ್ಕೆ ಕಾರಣ: ಸಚಿವ ಈಶ್ವರ ಖಂಡ್ರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪರಿಸರದ ಮೇಲಿನ ಮಾನವ ದೌರ್ಜನ್ಯವೇ ಹವಾಮಾನ ವೈಪರಿತ್ಯಕ್ಕೆ ಕಾರಣ: ಸಚಿವ ಈಶ್ವರ ಖಂಡ್ರೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!