Monday, July 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಕೊಪ್ಪಳ

ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಗೆ ಸಿಎಸ್‌ಆರ್ ಎಕ್ಸ್‌ಲೆನ್ಸ್ – 2022 ಪ್ರಶಸ್ತಿ

November 15, 2022
in ಕೊಪ್ಪಳ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ/ಬೆಂಗಳೂರು |

ಕೊಪ್ಪಳದ ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಯು ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್) ಕ್ಷೇತ್ರದಲ್ಲಿ ಸಲ್ಲಿಸಿರುವ ಅತ್ಯುತ್ತಮ ಸೇವೆ ಗುರುತಿಸಿ ಸಿಎಸ್‌ಆರ್ ಎಕ್ಸ್‌ಲೆನ್ಸ್ ಪ್ರಶಸ್ತಿಯನ್ನು ನೀಡಲಾಗಿದೆ. ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷರಾದ ಶ್ರೀ ಪಿ. ನಾರಾಯಣ ಈ ಪ್ರಶಸ್ತಿಯನ್ನು ಸ್ವೀಕರಿಸಿದರು.

ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ವೃತ್ತಿನಿರತರು ಜೊತೆಗೂಡಿ ಸ್ಥಾಪಿಸಿದಂತಹ, ಕನ್ನಡಪರ ಕಾಳಜಿ ಇರುವ ನಿರಾತಂಕ ಸಂಸ್ಥೆಯು ಬೆಂಗಳೂರಿನ ಹೊಟೇಲ್ ಚಾನ್ಸರಿ ಪೆವಿಲಿಯನ್‌ನಲ್ಲಿ ಆಯೋಜಿಸಿದ್ದ ಆರನೇ ರಾಜ್ಯಮಟ್ಟದ ಮಾನವ ಸಂಪನ್ಮೂಲ ವೃತ್ತಿನಿರತರ ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪಿ. ನಾರಾಯಣ ಇವರು ಕಿರ್ಲೋಸ್ಕರ್ Kirloskar ಕಾರ್ಖಾನೆಯು ಕೇವಲ ಉತ್ಪಾದನೆಗೆ ಸೀಮಿತಗೊಳಿಸದೇ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆಯನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಬರುತ್ತಿದೆ. ಇನ್ನೂ ಈ ದಿಶೆಯಲ್ಲಿ ಹೆಚ್ಚಿನ ಚಟುವಟಿಕೆಗಳನ್ನು ಕೈಗೊಳ್ಳಬೇಕಾಗಿದೆ ಎಂದು ತಿಳಿಸಿದರು.

Also read: ಪಾಠದ ಜೊತೆಗೆ ಆಟವಿದ್ದರೆ ಮಾತ್ರ ಮಾನಸಿಕ, ದೈಹಿಕ ಬೆಳವಣಿಗೆ ಸಾಧ್ಯ: ಪ್ರಕಾಶ್ ಕಾರಂತ

ಸಮ್ಮೇಳನಾಧ್ಯಕ್ಷ ಕವಿ ಪ್ರೊ. ಎಚ್.ಎಸ್. ವೆಂಕಟೇಶಮೂರ್ತಿ, ಮುಖ್ಯ ಅತಿಥಿಗಳಾಗಿ ಹಿರಿಯ ರಂಗಕರ್ಮಿ ಹಾಗೂ ಚಲನಚಿತ್ರ ನಿರ್ದೇಶಕ ಟಿ.ಎಸ್.ನಾಗಾಭರಣ ಮತ್ತು ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ವಕೀಲ ಎಸ್.ಎನ್. ಮೂರ್ತಿ ಉಪಸ್ಥಿತರಿದ್ದರು. ಹಾಗೂ ರಾಜ್ಯಾದ್ಯಂತ ಇರುವ ಕಂಪನಿಗಳ ಮಾನವ ಸಂಪನ್ಮೂಲ ವಿಭಾಗದ ಅಧಿಕಾರಿಗಳು ಭಾಗವಹಿಸಿದ್ದರು.
ಮಾನವ ಸಂಪನ್ಮೂಲ ಕ್ಷೇತ್ರದಲ್ಲಿ ಅಪಾರ ಅನುಭವ ಇರುವ ಹಿರಿಯ ಮಾನವ ಸಂಪನ್ಮೂಲ ಕಾರ್ಯ ನಿರ್ವಾಹಕರನ್ನು ಸಂದರ್ಶಿಸಿ, ಅವರ ಅನುಭವಗಳನ್ನು ಲೀಡರ್‍ಸ್ ಟಾಕ್ ಎಂಬ ಪುಸ್ತಕದಲ್ಲಿ ಪ್ರಕಟಿಸಿದ್ದು, ಅದನ್ನು ಈ ಸಮಾರಂಭದಲ್ಲಿ ಬಿಡುಗಡೆ ಮಾಡಲಾಯಿತು.

ಕಿರ್ಲೋಸ್ಕರ್ ಫೆರಸ್ ಕಾರ್ಖಾನೆಯ ಮಾನವ ಸಂಪನ್ಮೂಲ ವಿಭಾಗದ ಕಾರ್ಯನಿರ್ವಾಹಕ ಉಪಾಧ್ಯಕ್ಷ ಪಿ. ನಾರಾಯಣ ಇವರನ್ನು ಸಂದರ್ಶಿಸಿದ್ದು, ಹಂಚಿಕೊಂಡ ಇವರ ಅನುಭವವನ್ನು ಈ ಪುಸ್ತಕದಲ್ಲಿ ಪ್ರಕಟಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

 

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKirloskarKoppala/BangaloreLatest News KannadaNewsinKannadaNewsKannadaಕಿರ್ಲೋಸ್ಕರ್ಕೊಪ್ಪಳ/ಬೆಂಗಳೂರು
Previous Post

ಪಾಠದ ಜೊತೆಗೆ ಆಟವಿದ್ದರೆ ಮಾತ್ರ ಮಾನಸಿಕ, ದೈಹಿಕ ಬೆಳವಣಿಗೆ ಸಾಧ್ಯ: ಪ್ರಕಾಶ್ ಕಾರಂತ

Next Post

ನಾಯಿ ಕಡಿತಕ್ಕೊಳಗಾಗಿದ್ದ ಬಾಲಕ ಸಾವು: ಆರೋಗ್ಯ ಕೇಂದ್ರದ ಬಳಿ ಪೋಷಕರ ಪ್ರತಿಭಟನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
Internet Image

ನಾಯಿ ಕಡಿತಕ್ಕೊಳಗಾಗಿದ್ದ ಬಾಲಕ ಸಾವು: ಆರೋಗ್ಯ ಕೇಂದ್ರದ ಬಳಿ ಪೋಷಕರ ಪ್ರತಿಭಟನೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಶಿವಮೊಗ್ಗ | ವಿದ್ಯುತ್ ಟ್ರಾನ್ಸ್ಫಾಮರ್ ಮೇಲೆ ಉರುಳಿದ ಬೃಹತ್ ಮರ | ತಪ್ಪಿದ ಅನಾಹುತ

July 27, 2025

ಭದ್ರಾವತಿ | ರೈಲ್ವೆ ಹಳಿ ಮೇಲೆ ಬಿದ್ದ ಮರ | ತಡವಾಗಿ ಚಲಿಸಿದ ಯಶವಂತಪುರ – ಶಿವಮೊಗ್ಗ ರೈಲು

July 27, 2025

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

July 27, 2025

ಡ್ಯಾಂನಿಂದ ಭದ್ರಾ ನದಿಗೆ ನೀರು | ಭದ್ರಾವತಿಯಲ್ಲಿ ಸೇತುವೆ ಮಟ್ಟಕ್ಕೆ ಹರಿವು | ಸಂಚಾರ ಬಂದ್

July 27, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಶಿವಮೊಗ್ಗ | ವಿದ್ಯುತ್ ಟ್ರಾನ್ಸ್ಫಾಮರ್ ಮೇಲೆ ಉರುಳಿದ ಬೃಹತ್ ಮರ | ತಪ್ಪಿದ ಅನಾಹುತ

July 27, 2025

ಭದ್ರಾವತಿ | ರೈಲ್ವೆ ಹಳಿ ಮೇಲೆ ಬಿದ್ದ ಮರ | ತಡವಾಗಿ ಚಲಿಸಿದ ಯಶವಂತಪುರ – ಶಿವಮೊಗ್ಗ ರೈಲು

July 27, 2025

ಪುಷ್ಯ ಮಳೆ ಅಬ್ಬರ | ಹುಲಿಕಲ್ ಘಾಟಿಯಲ್ಲಿ ಗುಡ್ಡ ಕುಸಿತ | ಸಂಚಾರ ಸ್ಥಗಿತ

July 27, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!