ಕಲ್ಪ ಮೀಡಿಯಾ ಹೌಸ್ | ಕೊಪ್ಪಳ |
ಅಂತಾರಾಷ್ಟೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2024 ಕಾರ್ಯಕ್ರಮವನ್ನು ಜನವರಿ 05 ರಿಂದ 07 ರವರೆಗೆ ಬೆಂಗಳೂರಿನ ತ್ರಿಪುರವಾಸಿನಿ ಅರಮನೆ ಮೈದಾನದಲ್ಲಿ ಆಯೋಜಿಸಲಾಗಿದೆ.
ಜನವರಿ 05 ರಂದು ಬೆಳಿಗ್ಗೆ 11 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು CMSiddaramaiah ಕಾರ್ಯಕ್ರಮವನ್ನು ಉದ್ಘಾಟಿಸುವರು.

Also read: ಕೊಪ್ಪಳ: ಸಹಕಾರ ಸಂಘಗಳ ಜಂಟಿ ನಿಬಂಧಕರ ಕಚೇರಿ ಕಲಬುರಗಿಗೆ ಸ್ಥಳಾಂತರ
ಕೃಷಿ ಸಚಿವರು ಹಾಗೂ ಅಂತಾರಾಷ್ಟೀಯ ಸಿರಿಧಾನ್ಯ ಮತ್ತು ಸಾವಯವ ವಾಣಿಜ್ಯ ಮೇಳ-2024ರ ಉಸ್ತುವಾರಿ ಸಮಿತಿ ಅಧ್ಯಕ್ಷರಾದ ಎನ್. ಚಲುವರಾಯಸ್ವಾಮಿ ಅವರು ಕಾರ್ಯಕ್ರಮದ ಘನ ಉಪಸ್ಥಿತಿ ವಹಿಸುವರು. ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರ ಶಾಸಕರಾದ ಡಾ.ಅಶ್ವತ್ಥನಾರಾಯಣ ಸಿ.ಎನ್. ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟಣೆ ತಿಳಿಸಿದೆ.
(ವರದಿ: ಡಿ.ಎಲ್. ಹರೀಶ್, ಬೆಂಗಳೂರು)











Discussion about this post