No Result
View All Result
SWR Mysuru Division Excels with Record Passenger Revenue and Strong Commercial Growth
English Articles

SWR Mysuru Division Excels with Record Passenger Revenue and Strong Commercial Growth

by ಕಲ್ಪ ನ್ಯೂಸ್
April 2, 2026
0

Kalpa Media House  |  Mysuru | The Mysuru Division has recorded an exceptional performance during the financial year 2025–26, achieving...

Read moreDetails
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
  • Advertise With Us
  • Grievances
  • About Us
  • Contact Us
Friday, April 3, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಚದುರಿದ್ದ ಕನ್ನಡವನ್ನೆಲ್ಲ ಒಂದು ಗೂಡಿಸಿ ಕರ್ನಾಟಕ ಎಂದು ನಾಮಕರಣ ಮಾಡಿದ ದಿನವೇ ಕನ್ನಡ ರಾಜ್ಯೋತ್ಸವ

ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಆರ್. ವಿ. ಗುಮಾಸ್ತೆ ಅಭಿಪ್ರಾಯ | ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಕಾರ್ಖಾನೆಯಲ್ಲಿ 68 ನೇಯ ಕನ್ನಡ ರಾಜ್ಯೋತ್ಸವ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 1, 2023
in ಕೊಪ್ಪಳ
0
ಚದುರಿದ್ದ ಕನ್ನಡವನ್ನೆಲ್ಲ ಒಂದು ಗೂಡಿಸಿ ಕರ್ನಾಟಕ ಎಂದು ನಾಮಕರಣ ಮಾಡಿದ ದಿನವೇ ಕನ್ನಡ ರಾಜ್ಯೋತ್ಸವ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  |

ಇಂದಿನ ಕರ್ನಾಟಕ ಮೊದಲಿಗೆ ಮೈಸೂರು ಹೆಸರಿನಿಂದ ಗುರುತಿಸಿಕೊಂಡಿತ್ತು. 1950ರಲ್ಲಿ ಮೈಸೂರು ಭಾರತದ ರಾಜ್ಯವಾಯಿತು. ಅಲ್ಲಲ್ಲಿ ಚದುರಿದ್ದ ಕನ್ನಡವನ್ನೆಲ್ಲ ಒಂದು ಗೂಡಿಸಿ ಅದಕ್ಕೆ ಕರ್ನಾಟಕ ಎಂದು ನಾಮಕರಣ ಮಾಡಿದ ದಿನವನ್ನೇ ಕನ್ನಡ ರಾಜ್ಯೋತ್ಸವವಾಗಿ ಆಚರಿಸಲಾಯಿತು ಎಂದು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಆರ್. ವಿ. ಗುಮಾಸ್ತೆ ತಿಳಿಸಿದರು.

ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ ನಲ್ಲಿ ಆಯೋಜಿಸಲಾಗಿದ್ದ 50 ವರ್ಷದ ಕರ್ನಾಟಕದ ಸಂಭ್ರಮ ಮತ್ತು 68ನೇಯ ಕನ್ನಡ ರಾಜ್ಯೋತ್ಸವವ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ಕಿರ್ಲೋಸ್ಕರ್ ಫೆರಸ್ ಇಂಡಸ್ಟ್ರೀಸ್ ಲಿಮಿಟೆಡ್ Kirloskar Ferrus Industries Ltd ಕಾರ್ಖಾನೆಯು ಕಳೆದ 30 ವರ್ಷಗಳಿಂದ ಈ ಕಾರ್ಯಕ್ರಮವನ್ನು ಆಯೋಜಿಸಿ ನವಂಬರ್ 1ನೇ ತಾರೀಕು ಧ್ವಜಾರೋಹಣವನ್ನು ಮಾಡುವುದರ ಮೂಲಕ ಕನ್ನಡದ ಹಿರಿಮೆಯನ್ನು ಹೆಚ್ಚಿಸಿಕೊಂಡು ಬಂದಿದೆ ಎಂದರು.

ವ್ಯವಸ್ಥಾಪಕ ನಿರ್ದೇಶಕ ರವಿಂದ್ರನಾಥ ಗುಮಾಸ್ತೆ ಮಾತನಾಡಿ, ಕರ್ನಾಟಕ ರಾಜ್ಯೋತ್ಸವದ ಮಹತ್ವ ಮತ್ತು ಕಾರ್ಖಾನೆಯ ಅಭಿವೃದ್ಧಿ ಹಾಗೂ ಮುಂದಿನ ದಿನದಲ್ಲಿ ನಾವು ಮಾಡುವ ಅಭಿವೃದ್ಧಿ ಕಾರ್ಯವನ್ನು ಮುಂದಿಟ್ಟುಕೊಂಡು ಮಾತನಾಡಿ ಶ್ರಮಿಕರ ಕಾರ್ಯವನ್ನು ಸ್ಮರಿಸಿದರು‌.

ಕರ್ನಾಟಕ ರಾಜ್ಯ ರೂಪುಗೊಂಡಾಗ ಒಟ್ಟು 19 ಜಿಲ್ಲೆಗಳನ್ನು ಒಳಗೊಂಡಿತ್ತು ಈಗ ಅದು 31 ಜಿಲ್ಲೆಯಾಗಿ ರೂಪುಗೊಂಡ ಕರ್ನಾಟಕದ ಎಲ್ಲೆಡೆಯೂ ಕನ್ನಡ ರಾಜ್ಯೋತ್ಸವ / ಕರ್ನಾಟಕ ರಾಜ್ಯೋತ್ಸವವಾಗಿ ಆಚರಿಸಲಾಗುತ್ತದೆ. “ಏಕೀಕರಣ” ಚಳುವಳಿ 19ನೆಯ ಶತಮಾನದ ಎರಡನೇ ಭಾಗದಲ್ಲಿ ಪ್ರಾರಂಭವಾಗಿ 1956 ರಾಜ್ಯ ಪುನರ್ ಸಂಘಟನೆ ಕಾಯಿದೆ ಯೊಂದಿಗೆ ಮುಕ್ತಾಯವಾಯಿತು. ಇದರಿಂದ ಕೂರ್ಗ್, ಮದ್ರಾಸ್, ಹೈದರಾಬಾದ್, ಹಾಗು ಬಾಂಬೆ ರಾಜ್ಯದ ಭಾಗಗಳನ್ನು ಮೈಸೂರು ರಾಜ್ಯಕ್ಕೆ ಸೇರ್ಪಡಿಸಲಾಯಿತು. ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಪುನರ್ನಾಮಕರಣ ಮಾಡಲಾಯಿತು ಎಂದು ತಿಳಿಸಿದರು.
ಮಾನವ ಸಂಪನ್ಮೂಲ ಮತ್ತು ಆಡಳಿತ ವಿಭಾಗದ ಕಾರ್ಯನಿರ್ವಾಹಕ ಉಪಾದ್ಯಕ್ಷ ಪಿ. ನಾರಾಯಣ ಮಾತನಾಡಿ, ಕನ್ನಡ ಹಿರಿಮೆ ಮತ್ತು ಆಡಳಿತ ವಿಭಾಗದ ಸದುಪಯೋಗಿ ಕಾರ್ಯಕ್ರಮಗಳನ್ನು ತಮ್ಮ ಭಾಷಣದಲ್ಲಿ ತಿಳಿಸಿ, ಕಾರ್ಖಾನೆ ಬೆಳೆದು ಇಂದು 7 ಕಾರ್ಖಾನೆಯ ಒಡೆಯನಾಗಿ ಕೆಲಸ ನಿರ್ವಹಣೆ ಮಾಡುತ್ತಿದೆ ಎಂದು ತಿಳಿಸಿದರು.

ಕಾರ್ಮಿಕ ಸಂಘದ ಮುಖ್ಯಸ್ಥರಾದ ವಿಜಯ ಭಾಸ್ಕರ್ ರೆಡ್ಡಿ ಮಾತನಾಡಿ, ಕನ್ನಡ ಭಾಷೆಯ ಮಹತ್ವದ ಬಗ್ಗೆ ತಿಳಿಸಿ ಆಡಳಿತ ವರ್ಗವು ಈ ಸಾಲಿನ ಭೂನಸ್ ಬಿಡುಗಡೆ ಮಾಡಲು ಒಪ್ಪಿಗೆ ಸೂಚಿಸಿದ ಹಿನ್ನಲೆಯಲ್ಲಿ ಸಂತಸ ವ್ಯಕ್ತಪಡಿಸಿದರು.

ಬೀಡುಕಬ್ಬಿಣ ವಿಭಾಗದ ಕಾರ್ಯ ನಿರ್ವಾಹಕ ಉಪಾಧ್ಯಕ್ಷ ಎಂ.ಜಿ.ನಾಗರಾಜ್ ಮಾತನಾಡಿ, ಕನ್ನಡ ಇತಿಹಾಸ ಪರಂಪರೆ ಬೆಳೆದುಬಂದ ಹಾದಿಯನ್ನು ತಿಳಿಸಿ ಶುಭಾಶಯ ಕೋರಿದರು.
ಕಾರ್ಖಾನೆಯ ಹಿರಿಯ ಅಧಿಕಾರಿಗಳು, ಕಾರ್ಮಿಕರು, ಗುತ್ತಿಗೆ ಕೆಲಸಗಾರರು ಈ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸಿ ಜಯ ಭಾರತ ಜನನಿಯ ತನುಜಾತೆ ಗಾಯನದ ಮೂಲಕ ಕನ್ನಡ ಭಾಷೆಗೆ ಉತ್ತೇಜನವನ್ನು ನೀಡಿ ಸಂತಸವನ್ನು ಹಂಚಿಕೂಂಡರು.

ಕಾರ್ಯಕ್ರಮದಲ್ಲಿ ಹಣಕಾಸು ವಿಭಾಗದ ಕಾರ್ಯ ನಿರ್ವಾಹಕ ನಿರ್ದೇಶಕ ಆರ್. ಎಸ್. ಶ್ರೀವತ್ಸನ್, ಕಾರ್ಖಾನೆಯ ಅಧ್ಯಕ್ಷ ಸಿ. ರಮೇಶ್, ಕಾರ್ಮಿಕರು, ಹಿರಿಯ ಅಧಿಕಾರಿಗಳು, ಹೆಚ್ ಆರ್ ಎಂ ವಿಭಾಗದ ಅಧಿಕಾರಿಗಳು, ಕಾರ್ಮಿಕ ಸಂಘದ ಪದಾಧಿಕಾರಿಗಳು, ಗುತ್ತಿಗೆ ಕಾರ್ಮಿಕರು ಹಾಜರಿದ್ದರು.

ಕಾರ್ಯಕ್ರಮ ಪ್ರಾರಂಭದಲ್ಲಿ ಮುರುಳಿಧರ್ ನಾಡಿಗೇರ್ ರವರು ಕರ್ನಾಟಕ ಸರ್ಕಾರದ ಇಂದಿನ ಕನ್ನಡ ರಾಜ್ಯೋತ್ಸವ ಆಚರಣೆ ಮತ್ತು ಮಹತ್ವದ ಬಗ್ಗೆ ಮಾಹಿತಿ ನೀಡುವುದರ ಮೂಲಕ ಕಾರ್ಯಕ್ರಮ ನಿರೂಪಣೆಯನ್ನು ಮಾಡಿದರು.

http://kalpa.news/wp-content/uploads/2023/05/VID-20230516-WA0005.mp4

ವಿಶೇಷತೆಯೆಂದರೆ ಕಿರ್ಲೋಸ್ಕರ್ ಆಫೀಸರ್ ಲೇಡೀಸ್ ಕ್ಲಬ್ ನ ಅಧ್ಯಕ್ಷ ಕಮಲಾ ಗುಮಾಸ್ತೆ ಮತ್ತು ಕಾರ್ಯಕಾರಿ ಸಮಿತಿಯ ಸದಸ್ಯರಾದ ಶಿಲ್ಪ ಶ್ರೀತ್ಸನ್ ಇವರು ಸಹ ಇಂದಿನ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕೊನೆಯಲ್ಲಿ ಶುಭಾಶಯಗಳನ್ನು ತಿಳಿಸುವುದರ ಮೂಲಕ ಸಿಹಿಯನ್ನು ಹಂಚಿ ಕಾರ್ಯಕ್ರಮ ಮುಗಿಸಲಾಯಿತು. ಭದ್ರತಾ ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮತ್ತು ಆಡಳಿತ ವಿಭಾಗದ ಅಧಿಕಾರಿಗಳು ಕರ್ನಾಟಕ ರಾಜೋತ್ಸವದ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಆಯೋಜಿಸಿದ್ದರು.

(ವರದಿ: ಮುರುಳೀಧರ್ ನಾಡಿಗೇರ್)
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteKoppalaLatest News KannadaNewsinKannadaNewsKannadaಕೊಪ್ಪಳ
Share196Tweet123Send
Previous Post

ಇಂದಿರಾಗಾಂಧಿ ಬಡವರಿಗೆ ಬದುಕು ಕಲ್ಪಿಸಿಕೊಟ್ಟ ದಿಟ್ಟ ಧೈರ್ಯವಂತೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Next Post

ಕನ್ನಡ ಬಳಸಿ ನಾಡಿನ ಪರಂಪರೆ ಉಳಿಸಿ: ತಹಶೀಲ್ದಾರ್ ಎಚ್.ಎ. ಸರಕಾವಸ್ ಕರೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕನ್ನಡ ಬಳಸಿ ನಾಡಿನ ಪರಂಪರೆ ಉಳಿಸಿ: ತಹಶೀಲ್ದಾರ್ ಎಚ್.ಎ. ಸರಕಾವಸ್ ಕರೆ

ಕನ್ನಡ ಬಳಸಿ ನಾಡಿನ ಪರಂಪರೆ ಉಳಿಸಿ: ತಹಶೀಲ್ದಾರ್ ಎಚ್.ಎ. ಸರಕಾವಸ್ ಕರೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸಣ್ಣ ಉದ್ಯಮಗಳಿಗೆ ವರದಾನ: ₹1,000ವರೆಗಿನ ಉತ್ಪನ್ನಗಳ ಮಾರಾಟಕ್ಕೆ ಅಮೆಜಾನ್ ಜೀರೋ ರೆಫರಲ್ ಶುಲ್ಕ

ಸಣ್ಣ ಉದ್ಯಮಗಳಿಗೆ ವರದಾನ: ₹1,000ವರೆಗಿನ ಉತ್ಪನ್ನಗಳ ಮಾರಾಟಕ್ಕೆ ಅಮೆಜಾನ್ ಜೀರೋ ರೆಫರಲ್ ಶುಲ್ಕ

April 3, 2026
2026ರ ಏಷ್ಯನ್ ಗೇಮ್ಸ್‌ಗೆ ಸಜ್ಜು: ಐಐಎಸ್‌ನಲ್ಲಿ 75 ಗಣ್ಯ ಕಬಡ್ಡಿ ಪಟುಗಳಿಗೆ ವಿಶ್ವದರ್ಜೆಯ ತರಬೇತಿ!

2026ರ ಏಷ್ಯನ್ ಗೇಮ್ಸ್‌ಗೆ ಸಜ್ಜು: ಐಐಎಸ್‌ನಲ್ಲಿ 75 ಗಣ್ಯ ಕಬಡ್ಡಿ ಪಟುಗಳಿಗೆ ವಿಶ್ವದರ್ಜೆಯ ತರಬೇತಿ!

April 3, 2026
ಶಿವಮೊಗ್ಗ | ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್’ನಲ್ಲಿ ಕಾಸ್ಮೆಟಿಕ್ ಗೈನಕಾಲಜಿ ವಿಭಾಗ ಉದ್ಘಾಟನೆ

ಶಿವಮೊಗ್ಗ | ರೈನ್ ಬೋ ಸ್ಕಿನ್ ಹೇರ್ ಕ್ಲಿನಿಕ್’ನಲ್ಲಿ ಕಾಸ್ಮೆಟಿಕ್ ಗೈನಕಾಲಜಿ ವಿಭಾಗ ಉದ್ಘಾಟನೆ

April 3, 2026
ಮೊಬೈಲ್’ನಿಂದ ದೂರವಿದ್ದು ಸುಂದರ ಬಾಲ್ಯ ಸವಿಯಿರಿ | ಎಸ್.ಎಲ್. ಅಶ್ವತ್ಥ್ ಕರೆ

ಮೊಬೈಲ್’ನಿಂದ ದೂರವಿದ್ದು ಸುಂದರ ಬಾಲ್ಯ ಸವಿಯಿರಿ | ಎಸ್.ಎಲ್. ಅಶ್ವತ್ಥ್ ಕರೆ

April 3, 2026
ವಾಸ್ತವತೆಯ ವಿಮರ್ಶಿಸುವ ಕುತೂಹಲ ಬೆಳೆಸಿಕೊಳ್ಳಿ | ನಾರಾಯಣ ರಾವ್

ವಾಸ್ತವತೆಯ ವಿಮರ್ಶಿಸುವ ಕುತೂಹಲ ಬೆಳೆಸಿಕೊಳ್ಳಿ | ನಾರಾಯಣ ರಾವ್

April 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL