Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಕೊಪ್ಪಳ

ಡಿ.14ರಿಂದ ಕಿರ್ಲೋಸ್ಕರ್ – ವಸುಂಧರಾ ಅಂತಾರಾಷ್ಡ್ರೀಯ ಚಲನಚಿತ್ರೋತ್ಸವ…

November 25, 2021
in ಕೊಪ್ಪಳ
0 0
0
File Image

File Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  |

ಕಿರ್ಲೋಸ್ಕರ್ ಮತ್ತು ವಸುಂಧರಾ ಕ್ಲಬ್ ಇವರ ಸಂಯುಕ್ತ ಆಶ್ರಯದಲ್ಲಿ ವಸುಂಧರಾ-ಅಂತಾರಾಷ್ಡ್ರೀಯ ಚಲನ ಚಿತ್ರೋತ್ಸವವು ಕಳೆದ ಹದಿನೈದು ವರ್ಷಗಳಿಂದ ದೇಶದ ಏಳು ವಿವಿಧ ರಾಜ್ಯಗಳ 30 ನಗರಗಳಲ್ಲಿ ಆಯೋಜಿಸಲಾಗುತ್ತಿದೆ.

ಅದೇ ರೀತಿ ಈ ಚಲನ ಚಿತ್ರೋತ್ಸವವನ್ನು ಕಳೆದ 12 ವರ್ಷಗಳಿಂದ ಕೊಪ್ಪಳ ಮತ್ತು ಹೊಸಪೇಟೆಯಲ್ಲಿಯೂ ಸಹ ಆಯೋಜಿಸಲಾಗಿದ್ದು, ಅದರಂತೆ ಈ ವರ್ಷವೂ ಸಹ ಈ ಚಲನಚಿತ್ರೋತ್ಸವನ್ನು ಅಂತರ್‌ಜಾಲದ (ಅನ್‌ಲೈನ್) ಮೂಲಕ ಡಿ.14ರಿಂದ 17ರವರೆಗೆ ಇದೇ ಮೊದಲ ಬಾರಿಗೆ ಆನ್‌ಲೈನ್ ಮೂಲಕ ಈ ಚಲನ ಚಿತ್ರೋತ್ಸವವು ಆಯೋಜಿಸಲಾಗುತ್ತಿದೆ.

ಈ ಚಲನಚಿತ್ರೋತ್ಸವದ ಲಾಂಚನವನ್ನು ಮತ್ತು ಧ್ಯೇಯೆವಾಖ್ಯೆಯನ್ನು ಕಂಪನಿಯ ವ್ಯವಸ್ಥಾಪಕ ನಿರ್ದೇಶಕರಾದ ಆರ್.ವಿ. ಗುಮಾಸ್ತೆ ಮತ್ತು ಹಿರಿಯ ಅಧಿಕಾರಿಗಳು ಬಿಡುಗಡೆ ಮಾಡಿರುತ್ತಾರೆ. ಸಾರ್ವಜನಿಕರಲ್ಲಿ, ಮುಖ್ಯವಾಗಿ ವಿದ್ಯಾರ್ಥಿಗಳು, ಮತ್ತು ಯುವಕರಲ್ಲಿ ಪರಿಸರದ ಬಗ್ಗೆ ಜಾಗೃತಿಯನ್ನು ಮೂಡಿಸುವುದು ಈ ಚಲನ ಚಿತ್ರೋತ್ಸವದ ಮುಖ್ಯ ಉದ್ದೇಶವಾಗಿದೆ.

ಈ ಕಾರ್ಯಕ್ರಮದ ಮುಖ್ಯ ಸಂದೇಶ – ಪೌಷ್ಠಿಕ ಆಹಾರ , ಪ್ರವರ್ಧಮಾನಕ್ಕೆ ಬರುವ ಪ್ರಕೃತಿ ಮತ್ತು ಆರೋಗ್ಯಕರ ಸಮಾಜ ನಿರ್ಮಾಣ, (Nutritious Food, Flourishing Nature and Healthy Society) ಎಂಬ ವಿಷಯದ ಮೇಲೆ ಈ ವರ್ಷ ಬೆಳಕು ಚೆಲ್ಲುವುದಾಗಿದೆ.

ಕಳೆದ ಎರಡು ವರ್ಷಗಳಿಂದ ಕೋವಿಡ್ ಮಹಾಮಾರಿಯಿಂದಾಗಿ ಆಚರಣೆಗೆ ಅಡ್ಡಿಯಾಗಿತ್ತು. ಈಗ ಇದರಿಂದ ಮುಕ್ತರಾಗಿ, ನೀತಿ ನಿಯಮದನ್ವಯ ಸಾರ್ವಜನಿಕರ ದಿನನಿತ್ಯದ ಜೀವನಕ್ಕೆ ಅನುಕೂಲವಾಗುವ ಪೌಷಿಕ ಆಹಾರ ಪದ್ದತಿಯನ್ನು ಇಟ್ಟುಕೊಂಡು ಜೀವನವನ್ನು ಸಾಗಿಸುವ ಮಾರ್ಗೋಪಾಯವನ್ನು ಮಾಡುವ ಉದ್ದೇಶದಿಂದ ಈ ವರ್ಷ ಇದರ ಬಗ್ಗೆ ಹೆಚ್ಚಿನ ಅರಿವನ್ನು ತಿಳಿಯಬಯಸುವ ಉದ್ದೇಶದಿಂದ ಕಿರ್ಲೋಸ್ಕರ್ ವಸುಂಧರಾ ಕ್ಲಬ್ ಸದಸ್ಯರು ಈ ಪ್ರಕೃತಿಯ ಅವನತಿ, ರೋಗ ನಿರೋಧಕ ಶಕ್ತಿ ಮತ್ತು ನಾವು ಸೇವಿಸುವ ದಿನನಿತ್ಯದ ಆಹಾರ ಪದ್ಧತಿಗಳಲ್ಲಿ ಪೌಷ್ಠಿಕಾಂಶ ತಿಳಿಸಲು ಆಸಕ್ತಿಹೊಂದಿದೆ. ಈ ನಿಟ್ಟಿನಲ್ಲಿ ಈ ವರ್ಷ ಆನ್‌ಲೈನ್ ಮೂಲಕ ಕಿರ್ಲೋಸ್ಕರ್ ವಸುಂಧರಾ- 2021 ಅಂತಾರಾಷ್ಡ್ರೀಯ ಚಲನ ಚಿತ್ರೋತ್ಸವ ಆಯೋಜಿಸಲಾಗಿದೆ.

ಈ ಬಾರಿಯ ಕಿರ್ಲೋಸ್ಕರ್ ವಸುಂಧರ ಅಂತಾರಾಷ್ಡ್ರೀಯ ಚಲನಚಿತ್ರೋತ್ಸವದ ಮುಖ್ಯಾಂಶಗಳು:
ನಾಲ್ಕು ದಿನದ ಚಲನಚಿತ್ರೋತ್ಸವ ಡಿ.14ರಿಂದ 17ರವರೆಗೆ ಆನ್‌ಲೈನ್ ಮೂಲಕ ನಡೆಯಲಿದೆ. ಪ್ರತಿ ದಿನ ಬೆಳಿಗ್ಗೆ 11ರಿಂದ ಮಧ್ಯಾಹ್ನ 3:30ರವರೆಗೆ ಪ್ರಸಾರವಾಗಲಿದೆ ಮತ್ತು ಮರುಪ್ರಸಾರವನ್ನು ಪ್ರತಿ ದಿನ ಸಂಜೆ 6 ರಿಂದ ರಾತ್ರಿ 10.30ರವರೆಗೆ ಪ್ರಸಾರಗೊಳ್ಳಲಿದೆ.

ಈ ವರ್ಷ ಕಿರ್ಲೋಸ್ಕರ್ ವಸುಂಧರಾ ಅಂತಾರಾಷ್ಡ್ರೀಯ ಚಲನಚಿತ್ರೋತ್ಸವವು ಆನ್‌ಲೈನ್ ಮೂಲಕ ಉದ್ಘಾಟನಾ ಸಮಾರಂಭ, ನುರಿತ ತಜ್ಙರ ಜೊತೆ ಮಾತುಕತೆ, ಪೋಟೋ ಪ್ರದರ್ಶನ, ವಸುಂಧರಾ ಐದು (5 ಜನರಿಗೆ) ಗೌರವ ಪ್ರಶಸ್ತಿ ಪ್ರಧಾನ ಸಮಾರಂಭ, ಕಾರ್ಯಾಗಾರಗಳು, ಚರ್ಚೆಗಳು ಮತ್ತು ಆಡಿಯೋ ಮೂಲಕ ಉಪನ್ಯಾಸಗಳು, ವಸುಂಧರಾ ಅಂತರಾಷ್ಟ್ರೀಯ ಆಯ್ದ ಚಲನ ಚಿತ್ರಗಳು ಮತ್ತು ಸಮಾರೋಪ ಸಮಾರಂಭ ಇತ್ಯಾದಿ ಚಟುವಟಿಕೆಗಳು ಈ ಕಾರ್ಯಕ್ರಮದಲ್ಲಿ ಒಳಗೊಂಡಿರುತ್ತವೆ.

ಈ ಕ್ಷೇತ್ರದಲ್ಲಿ ಹೊಸ ಸಂಶೋಧನೆಗಳನ್ನು ತಿಳಿದುಕೊಳ್ಳುವವರು ಮತ್ತು ಭಾಗವಹಿಸುವವರು ತಮ್ಮ ಸುತ್ತಲಿನ ಪ್ರಕೃತಿಯನ್ನು ಸುಧಾರಿಸುವ ವಿಧಾನಗಳೊಂದಿಗೆ ತಮ್ಮನ್ನು ತಾವು ಪರಿಚಯಿಸಿಕೊಂಡು ಭಾಗವಹಿಸಬೇಕೆಂದು ತಿಳಿಸಲಾಗಿದೆ.

ಡಾ. ಗುರುದಾಸ್ ನೂಲ್ಕರ್, ಡಾ.ರಾಜಶ್ರೀ ಜೋಶಿ, ಶ್ರೀ ಸ್ವಪ್ನಿಲ್ ಕುಂಭೋಜಕರ್, ಶ್ರೀಮತಿ ಆರತಿ ಕುಕರ್ಣಿ, ಡಾ. ಮಂದಾರ ದಾತಾರ್, ಅನಿರುದ್ಧ ಚಾವೋಜಿ, ಡಾ.ಪ್ರೀಯದರ್ಶಿನಿ ಕಾರ್ವೆ ಅವರ ಮಾರ್ಗದರ್ಶನದಲ್ಲಿ ಕೆವಿಐಎಫ್‌ಎಫ್ ಸುಮಾರು 70 ಹೊಸ ಚಲನಚಿತ್ರಗಳನ್ನು ತಯಾರಿಸಿರುತ್ತಾರೆ.

ಈ ನಾಲ್ಕು ದಿನಗಳ ಚಲನಚಿತ್ರೋತ್ಸವಕ್ಕೆ ಉಚಿತ ನೋಂದಣೆ ಮಾಡುವುದರ ಮಾಲಕ ಪ್ರವೇಶವಿರುತ್ತದೆ. ಪಾಲ್ಗೊಳ್ಳಲು ಇಚ್ಚಿಸುವ ಪರಿಸರ ಪ್ರೇಮಿಗಳು ಈ ಕೆಳಗಿನ ಲಿಂಕ್‌ಗಳನ್ನು ಬಳಸಿ ನೋಂದಾಯಿಸಿಕೊಂಡು ಭಾಗವಹಿಸಬಹುದಾಗಿದೆ.

Registration Link : https://bit.ly/kviff2021

Facebook page : facebook.com/kirloskarvasundharafilmfest

KVIFF Websit : https://kirloskarvasundharafest.in

ಪ್ರತಿ ವರ್ಷವೂ ತಮ್ಮೆಲ್ಲರ ಸಹಕಾರದಿಂದ ಕೊಪ್ಪಳ ಮತ್ತು ಹೊಸಪೇಟೆ ಭಾಗದಲ್ಲಿ ಈ ಚಲನ ಚಿತ್ರೋತ್ಸವವು ತುಂಬಾ ಯಶಸ್ವಿಯಾಗಿ ನಡೆಯುತ್ತಾ ಬಂದಿರುತ್ತದೆ. ಪರಿಸರ ಜಾಗೃತಿ ಮೂಡಿಸುವ ಈ ನಮ್ಮ ಅಲ್ಪ ಪ್ರಯತ್ನಕ್ಕೆ ತಾವು ಜೊತೆಗೂಡಬೇಕೆಂದು ಆಶಿಸುತ್ತೆವೆ. ಈ ಚಲನಚಿತ್ರೋತ್ಸವಕ್ಕೆ ವ್ಯಾಪಕ ಪ್ರಚಾರ ನೀಡಿಬೇಕೆಂದು ಕೋರುತ್ತಿದ್ದೇವೆ.
ವರದಿ: ಮುರಳೀಧರ ನಾಡಿಗೇರ್

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKirloskarKirloskar-Vasundhara International Film FestivalKoppalaLatest News KannadaNews in KannadaNews Kannadaಕಿರ್ಲೋಸ್ಕರ್ಕೊಪ್ಪಳವಸುಂಧರ ಅಂತಾರಾಷ್ಡ್ರೀಯ ಚಲನಚಿತ್ರೋತ್ಸವ
Previous Post

ಇಂಗ್ಲಿಷ್ ಕೊಲ್ಲಿಯಲ್ಲಿ ದೋಣಿ ಮುಳುಗಿ 20ಕ್ಕೂ ಅಧಿಕ ಮಂದಿ ಸಾವು

Next Post

ರಾಜ್ಯದ ಅತ್ಯಂತ ಶ್ರೀಮಂತ ರಾಜಕಾರಣಿ ಯಾರು? ಅವರ ಆಸ್ತಿ ಎಷ್ಟು ಗೊತ್ತಾ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ರಾಜ್ಯದ ಅತ್ಯಂತ ಶ್ರೀಮಂತ ರಾಜಕಾರಣಿ ಯಾರು? ಅವರ ಆಸ್ತಿ ಎಷ್ಟು ಗೊತ್ತಾ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!