No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Friday, April 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಕೊಪ್ಪಳ

ಮೌಲ್ಯಯುತ ವಿಚಾರಗಳಿಂದ ಆಚರಣೆಗಳಿಗೆ ಅರ್ಥ: ಬಸವರಾಜ್ ಶೀಲವಂತರ್

ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ 1500ನೇ ಜನ್ಮದಿನದ ಅಂಗವಾಗಿ ಸೌಹಾರ್ದ ಸಂದೇಶ ಕಾರ್ಯಕ್ರಮ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
September 10, 2025
in ಕೊಪ್ಪಳ
0
ಮೌಲ್ಯಯುತ ವಿಚಾರಗಳಿಂದ ಆಚರಣೆಗಳಿಗೆ ಅರ್ಥ: ಬಸವರಾಜ್ ಶೀಲವಂತರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಕೊಪ್ಪಳ  |

ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರು ಕ್ರೌರ್ಯ ಇಡೀ ಜಗತ್ತನ್ನು ಹಿಡಿತದಲ್ಲಿಟ್ಟುಕೊಂಡಿದ್ದ ಅಂದಿನ ಕಾಲಘಟ್ಟದೊಳಗ ಅವರು ಜೀವವಿರೋಧಿ ವ್ಯವಸ್ಥೆ ವಿರುದ್ಧ ಧ್ವನಿಯೆತ್ತಿರುವುದಿದೆಯಲ್ಲ ಅವರ ಈ ಜೀವಪರ ಕಾಳಜಿಯನ್ನು ನಾವು ಅದೇಷ್ಟು ಸ್ಮರಿಸಿದರು ಕಡಿಮೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಜಿಲ್ಲಾ ಸಂಚಾಲಕರಾದ ಬಸವರಾಜ್ ಶೀಲವಂತರ್ ಹೇಳಿದರು.

ನಗರದ ಹಟಗಾರ ಪೇಟೆ ಬಡಾವಣೆಯಲ್ಲಿ ಪ್ರವಾದಿ ಮೊಹಮ್ಮದ್ ಪೈಗಂಬರ್ ಅವರ 1500ನೇ ಜನ್ಮದಿನದ ಅಂಗವಾಗಿ ಭ್ರಾತೃತ್ವ ಸಮಿತಿಯಿಂದ ನಡೆದ ಪ್ರವಾದಿಯವರ ಸೌಹಾರ್ದ ಸಂದೇಶ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಸವರಾಜ್ ಶೀಲವಂತರ್ ಅವರು ಮುಂದುವರೆದು ಮಾತನಾಡಿದರು.
ಎಲ್ಲರಿಗೂ ಸಮಾನ ಅವಕಾಶಗಳು ಸಿಗಬೇಕು ಮೌಡ್ಯತೆ ಹಾಗೂ ಜಾತಿಯತೆ ಅಳಿಯಬೇಕು. ಇಡೀ ಜಗತ್ತು ಹಸಿವು ಮುಕ್ತವಾಗಬೇಕು ಶಾಂತಿ ಸೌಹಾರ್ದತೆ ಉಳಿಯಬೇಕು. ಇವು ಅವರ ಆಶಯವಾಗಿತ್ತು. ಒಳ್ಳೆಯ ಆಲೋಚನೆಗಳು. ವಿಚಾರಗಳನ್ನು ಇಟ್ಟುಕೊಂಡು ದೊಡ್ಡ ಧ್ವನಿ ಎತ್ತಿ ಹೋರಾಟ ಮಾಡಿದಂತವರು ಪೈಗಂಬರ್, ಯಾವುದೇ ಒಂದು ಜಾತಿಗೆಧರ್ಮಕ್ಕೆ ಸೀಮಿತ ಆದವರಲ್ಲ ಅವರು ಜಗತ್ತು ಕಂಡ ಶ್ರೇಷ್ಠ ಮಹಾ ಮಾನವತಾವಾದಿ ಅವರು ಯಾವುದೋ ಒಂದು ಜಾತಿಗೆ ಸಮುದಾಯಕ್ಕೆ ಸೀಮಿತವಾಗಿಲ್ಲ. ಎಲ್ಲ ಅವರ ಮೌಲ್ಯಯುತ ವಿಚಾರಗಳನ್ನು ನಾವು ಅಳವಡಿಸಿಕೊಂಡು ಅವರು ಹಾಕಿಕೊಟ್ಟ ಹಾದಿಯಲ್ಲೇ ಸಾಗಬೇಕು ಅಂದಾಗಲೇ ಅವರ ಕುರಿತಾದ ಈ ತರಹದ ಆಚರಣೆಗಳಿಗೆ ಅರ್ಥ ಬರಲಿದೆ ಎಂದು ಹೇಳಿದರು.

ಜನರ ಒಳಿತಿಗಾಗಿ ನಿರಂತರ ಹೋರಾಟ ಮಾಡಿಕೊಂಡು ಬಂದವರಲ್ಲಿ ಪ್ರವಾದಿ ಪೈಗಂಬರ್‌ಬುದ್ಧ ಬಸವಣ್ಣ ಹಾಗೂ ಅಂಬೇಡ್ಕರ್ ಆಗಿರಬಹುದು. ಈ ತರಹದವರು ಜಗತ್ತಿಗೆ ತಮ್ಮ ಹೋರಾಟದ ಗೋಸ್ಕರ ತಮ್ಮ ಜೀವ ಮುಡಿಪಾಗಿಟ್ಟಿದ್ದಾರೆ. ಇವರುಗಳನ್ನು ಮನುಷ್ಯರಾದ ನಾವು ಒಂದು ಜಾತಿಗೆ ಧರ್ಮಕ್ಕೆ ಸೀಮಿತ ಗೊಳಿಸುವದಿದೆಯಲ್ಲ ಅದು ಬಹಳ ಬೇಜಾರು ತರುತ್ತದೆ. ಇವತ್ತು ಈ ದೇಶದಲ್ಲಿ ಏನೆಲ್ಲ ಕೆಟ್ಟ ಬೆಳವಣಿಗೆಗಳು ಆಗುತ್ತಿವೆ ಎಂದು ಹೇಳಿದರು.
ಹಟಗಾರ ಪೇಟೆಯ ಮುಸ್ಲಿಮ್ ಪಂಚ ಕಮಿಟಿಯ ಹಿರಿಯ ಮುಖಂಡ ಖಾಸಿಮ್ ಸಾಬ್ ಲೇಬಗೇರಿ ಮಾತನಾಡಿ ಪ್ರವಾದಿ ಮೊಹಮ್ಮದ್(ಸ.ಅ.) ಸಾರಿದಂತಹ ಶಾಂತಿ ಸಂದೇಶಗಳನ್ನು ಮುಸ್ಲಿಮರು ಪಾಲಿಸಿಕೊಂಡು ಬೇರೆ ಧರ್ಮ ಕೂಡ ಸಹಿಷ್ಣತೆಯಿಂದ ಜೊತೆಗೆ ಕರೆದುಕೊಂಡು ನಾವೆಲ್ಲರೂ ಅಣ್ಣ ತಮ್ಮರಾಗಿ ಈ ದೇಶವನ್ನು ಮುನ್ನಡೆಸಿಕೊಂಡು ಹೊಂಟಿದ್ದೇವೆ.ಇಲ್ಲದೆ ಹೋದರೆ ಈ ದೇಶಕ್ಕೆ ಅನಾಹುತ ಕಾದಿದೆ. ಕೋಮುವಾದಿಗಳ ಬಗ್ಗೆ ಎಚ್ಚರ ವಹಿಸಬೇಕು.ಹಬ್ಬಗಳು ಬಂದರೆ ಯಾಕೆ ಬರುತ್ತವೆ ಎಂಬ ಭಯ ಕಾಡುತ್ತದೆ. ಆದರೂ ನಮ್ಮ ಕೊಪ್ಪಳ ನೂರಕ್ಕೆ ನೂರು ಬಹಳ ಉತ್ತಮ.ನಾವೆಲ್ಲರೂ ಒಂದಾಗಿ ಭ್ರಾತೃತ್ವದಿಂದ ಬಾಳೋಣ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಕರ್ನಾಟಕ ಮಾದಿಗ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಮುದುಕಪ್ಪ ಹೊಸಮನಿ,ಅಹಿಂದ ಮುಖಂಡ ಕರೀಮ್ ಪಾಷಾ ಗಚ್ಚಿನ ಮನಿ,ಗಾಳೆಪ್ಪ ಮುಂಗೋಲಿ,ಗವಿ ಹಲಗಿ, ಗೌಸ್ ನೀಲಿ,ಸುಂಕಪ್ಪ ಮೀಸಿ ಮುಂತಾದವರು ಮಾತನಾಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news    

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada NewsKannada News LiveKannada News OnlineKannada News WebsiteKannada WebsiteKoppalaLatest News KannadaNews in KannadaNews Kannadaಕೊಪ್ಪಳ
Share197Tweet123Send
Previous Post

ಪೊಲೀಸರ ಮಿಂಚಿನ ಕಾರ್ಯಾಚರಣೆ | ಕಳ್ಳತನವಾಗಿ ಎರಡೇ ಗಂಟೆಗಳಲ್ಲಿ ಆರೋಪಿ ಬಂಧನ

Next Post

ಮದ್ದೂರು ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಾಟ | ಅಧಿಕಾರಿಗಳೊಂದಿಗೆ ವಿಜಯೇಂದ್ರ ಚರ್ಚೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಮದ್ದೂರು ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಾಟ | ಅಧಿಕಾರಿಗಳೊಂದಿಗೆ ವಿಜಯೇಂದ್ರ ಚರ್ಚೆ

ಮದ್ದೂರು ಗಣಪತಿ ಮೆರವಣಿಗೆ ಮೇಲೆ ಕಲ್ಲು ತೂರಾಟ | ಅಧಿಕಾರಿಗಳೊಂದಿಗೆ ವಿಜಯೇಂದ್ರ ಚರ್ಚೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋಕಾ-ಕೋಲಾ ವಿನೂತನ ಯೋಜನೆ: ಪಲ್ಸ್ ಆಪ್ ಮೂಲಕ ಪ್ರಯಾಣಿಕರಿಗೆ ತಂಪು ಪಾನೀಯ ವಿತರಣೆ

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಕೋಕಾ-ಕೋಲಾ ವಿನೂತನ ಯೋಜನೆ: ಪಲ್ಸ್ ಆಪ್ ಮೂಲಕ ಪ್ರಯಾಣಿಕರಿಗೆ ತಂಪು ಪಾನೀಯ ವಿತರಣೆ

April 24, 2026
ಏ.25ರಂದು ಅಂಬೇಡ್ಕರ್ ಕುರಿತು ರಾಜ್ಯಮಟ್ಟದ ಕವಿಗೋಷ್ಠಿ

ಏ.25ರಂದು ಅಂಬೇಡ್ಕರ್ ಕುರಿತು ರಾಜ್ಯಮಟ್ಟದ ಕವಿಗೋಷ್ಠಿ

April 24, 2026
ಜ್ಞಾನ ವಿಕಸನದ ಜೊತೆಗೆ, ದೇಹ ದಂಡನೆಗೂ ಆದ್ಯತೆ ನೀಡಿ: ಡಾ. ಪಿ. ನಾರಾಯಣ್

ಜ್ಞಾನ ವಿಕಸನದ ಜೊತೆಗೆ, ದೇಹ ದಂಡನೆಗೂ ಆದ್ಯತೆ ನೀಡಿ: ಡಾ. ಪಿ. ನಾರಾಯಣ್

April 24, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಮುಂಬರುವ ದಿನಗಳಲ್ಲಿ ಕಾಂಗ್ರೆಸ್ ಸಂಪೂರ್ಣ ನಿರ್ನಾಮ: ಶಾಸಕ ಚನ್ನಬಸಪ್ಪ ಗುಡುಗು

April 23, 2026
ಬೇಸಿಗೆ ದಟ್ಟಣೆ ನಿರ್ವಹಣೆ: ಹುಬ್ಬಳ್ಳಿ–ಗಾಜಿಪುರ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ಮೈಸೂರು-ತಾಳಗುಪ್ಪ, ಶಿವಮೊಗ್ಗ ಸೇರಿ 4 ರೈಲುಗಳು ಸಂಚಾರದಲ್ಲಿ ವ್ಯತ್ಯಯ

April 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL