Friday, September 5, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಕೊಪ್ಪಳ

ರಾಷ್ಟ್ರೀಯ ಶಿಕ್ಷಣ ನೀತಿ ಬಹಿಷ್ಕಾರಕ್ಕೆ ರಾಜ್ಯಾದ್ಯಂತ ಎನ್‌ಎಸ್‌ಯುಐ ಜಾಗೃತಿ ಯಾತ್ರೆ

December 11, 2021
in ಕೊಪ್ಪಳ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಕೊಪ್ಪಳ  |

ರಾಷ್ಟ್ರೀಯ ಶಿಕ್ಷಣ ನೀತಿ (ಎನ್.ಇ.ಪಿ.) ಎಂಬ ನಾಗಪುರ ಶಿಕ್ಷಣ ನೀತಿಯನ್ನು ಬಹಿಷ್ಕರಿಸಿ ಎಂದು ರಾಜ್ಯಾದ್ಯಂತ ವಿದ್ಯಾರ್ಥಿ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎನ್‌ಎಸ್‌ಯುಐ ರಾಜ್ಯಾಧ್ಯಕ್ಷ ಕೀರ್ತಿ ಗಣೇಶ್ ಹೇಳಿದರು.

ಅವರು ನಗರದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಈ ಕುರಿತು ಜಾಗೃತಿ ಮೂಡಿಸಲಾಗುತ್ತಿದ್ದು, ನಾಲ್ಕು ವರ್ಷದ ಶಿಕ್ಷಣದಿಂದ ಪದವಿ ಮಾಡುವ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗುತ್ತಿದೆ ಹೊರತು ಅದರಿಂದ ನಿಜವಾಗಲೂ ಪ್ರಯೋಜನ ಇಲ್ಲ ಎಂದರು.

ತಾಂತ್ರಿಕವಾಗಿ ಮತ್ತು ವೈಜ್ಞಾನಿಕವಾಗಿ ರಾಷ್ಟ್ರೀಯ ಶಿಕ್ಷಣ ನೀತಿ ದೊಡ್ಡ ಸೋಲನ್ನು ಅನುಭವಿಸುತ್ತದೆ, ಅದು ಕೇವಲ ಭವನಾತ್ಮಕವಾಗಿ ಏನನ್ನೋ ಹೇಳಲು ಹೊರಟಿದೆ. ಸಂಬಂಧ ಇಲ್ಲದ ಕೋರ್ಸಿನಲ್ಲಿ ಇನ್ಯಾವುದೋ ವಿಷಯ ಓದುವದರಿಂದ ಅಸಲಿ ಪ್ರಯೋಜನ ಏನು ಎಂಬುದನ್ನು ವಿವರಿಸಬೇಕು. ಯಾವುದೇ ಮೂಲ ಸೌಕರ್ಯ ಒದಗಿಸದೇ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತಂದಿದ್ದೇ ತಪ್ಪು, ಕೇವಲ ಒಂದಿಷ್ಟು ಸಂಘ ಪರಿವಾರದ ಜನರನ್ನು ಖುಷಿಪಡಿಸಲು ಇದನ್ನು ಅವಸರದಲ್ಲಿ ಜಾರಿಗೆ ತಂದಿದ್ದಾರೆ ಎಂದು ಆರೋಪಿಸಿದರು. ವಿಶ್ವವಿದ್ಯಾಲಯಗಳ ಮಹತ್ವವೂ ಹೋಗಿ ಕೇವಲ ಖಾಸಗಿ ಶಿಕ್ಷಣ ಮಾಫಿಯಾಕ್ಕೆ ಬಡ ವಿದ್ಯಾಕಾಂಕ್ಷಿಗಳನ್ನು ಬಲಿ ಕೊಡಲು ಕೇಂದ್ರದ ಹುನ್ನಾರ, ವೃತ್ತಿ ಮೇಲೆ ಅವಲಂಬಿಸಿದ ಜನರು ಮನುಸಂಸ್ಕೃತಿಯ ಭಾಗವಾಗಿ ತಮ್ಮದೇ ವೃತ್ತಿಯಲ್ಲಿ ಮುಂದುವರಿಯುವAತೆ ಮಾಡುವ ಹುನ್ನಾರ ಇದರಲ್ಲಿ ಅಡಗಿದೆ ಎಂದು ಗಂಭೀರ ಆರೋಪ ಮಾಡಿದರು.

ಎನ್.ಎಸ್.ಯು.ಐ. ಜಿಲ್ಲಾ ಮಾಜಿ ಅಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ಮಾತನಾಡಿ, ಸರಿಯಾದ ಯೋಜನೆ ಯೋಚನೆ ಇಲ್ಲದ ಜಾರಿಗೆ ತರಲಾದ ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಸರಕಾರದಲ್ಲಿ ಕೆಲಸ ಮಾಡುವ ಜನರು ಕೇವಲ ಒತ್ತಾಯಕ್ಕೆ ಚನ್ನಾಗಿದೆ ಎಂದು ಹೇಳುತ್ತಿದ್ದಾರೆ ಹೊರತು ಅವರೂ ಸಹ 296 ಪುಟಗಳ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಓದಿಲ್ಲ. ಎಲ್ಲಾ ಸರಕಾರಿ ಹುದ್ದೆಗಳನ್ನು ಪದವಿ ಮೂಲಕ ಆಯ್ಕೆ ಮಾಡುತ್ತಿದ್ದಾರೆ ಹೊರತು ಯಾವುದೇ ಎರಡು ವರ್ಷದ ಕೋರ್ಸಿನಿಂದ ಅಲ್ಲ, ಇನ್ನು ಕಲಾ, ವಾಣಿಜ್ಯ ಮತ್ತು ವಿಜ್ಞಾನ ಓದುವ ಸಾಮಾನ್ಯ ಜನರ ಮೇಲೆ ಇದನ್ನು ಹೇರಲಾಗಿದೆ ಹೊರತು ಇದು ವೈದ್ಯಕೀಯ ಮತ್ತು ಇಂಜಿನಿಯರಿAಗ್ ವಿದ್ಯಾರ್ಥಿಗಳಿಗೆ ಅಷ್ಟಾಗಿ ತೊಂದರೆ ಮಾಡುತ್ತಿಲ್ಲ.

ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ತಮಗೆ ಬೇಕಾದ ರೀತಿಯಲ್ಲಿ ಇಡೀ ದೇಶದಲ್ಲಿ ಒಂದೇ ಪಠ್ಯಕ್ರಮ ಓದಿಸುವ ಪ್ರಯತ್ನ ಇದಾಗಿದೆ. ನಿಜವಾದ ಇತಿಹಾಸ ಮರೆಮಾಚುವ ಕೆಲಸ ಜೊತೆಗೆ ಸುಳ್ಳನ್ನು ಶಿಕ್ಷಣದಲ್ಲೂ ತುರುಕುವ ಯತ್ನವೇ ಹೊಸ ಶಿಕ್ಷಣ ನೀತಿಯ ಒಳಸಂಚು ಎಂದು ದೂರಿದರು. ಈ ವೇಳೆ ರಾಜ್ಯ ಕಾರ್ಯದರ್ಶಿ ರಫೀಕ್ ಅಲಿ, ರಾಜ್ಯ ಸಂಯೋಜಕ ವಿನಯ್ ಪಟ್ಟಣಶೆಟ್ಟಿ, ಜಿಲ್ಲಾ ಅಧ್ಯಕ್ಷ ನವೀನ್ ಮಾದಿನೂರ, ಬ್ಲಾಕ್ ಅಧ್ಯಕ್ಷ ಮಹ್ಮದ್ ರಜಾಕ್, ವಿದ್ಯಾರ್ಥಿ ಮುಖಂಡರಾದ ವಿಜಯ್ ಕಂಬಳಿ, ಹನುಮೇಶ ಬೆಣ್ಣಿ, ಪರಶುರಾಮ ಬೂದಿಹಾಳ ಇತರರು ಇದ್ದರು.


ಸುದ್ಧಿ
ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKoppalaLatest News KannadaNews in KannadaNews Kannadaಕೊಪ್ಪಳರಾಷ್ಟ್ರೀಯ ಶಿಕ್ಷಣ ನೀತಿ
Previous Post

ಸೇನಾ ಮುಖ್ಯಸ್ಥರ ದುರ್ಮರಣ: ಸಂಭ್ರಮಾಚರಣೆಯ ಟ್ವೀಟ್ ಮಾಡಿದವರ ವಿರುದ್ಧ ಕಾನೂನು ಕ್ರಮ: ಸಿಎಂ ಎಚ್ಚರಿಕೆ

Next Post

ಪರರ ಹಕ್ಕುಗಳನ್ನು ಗೌರವಿಸುವುದು ನಮ್ಮ ಕರ್ತವ್ಯ : ನ್ಯಾ. ಸರಸ್ವತಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಪರರ ಹಕ್ಕುಗಳನ್ನು ಗೌರವಿಸುವುದು ನಮ್ಮ ಕರ್ತವ್ಯ : ನ್ಯಾ. ಸರಸ್ವತಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮುಂಜಾನೆ ಸುವಿಚಾರ | ಪ್ರಪಂಚದ ಜನರಿಗಾಗಿ ನಮ್ಮ ಮೂಲ ಸ್ವಭಾವ ಬದಲಾವಣೆ ಮಾಡಿಕೊಳ್ಳಬಾರದು

September 5, 2025

ವಿದ್ಯುತ್ ದುರಂತದಲ್ಲಿ ತೀವ್ರ ಮೆದುಳು ಗಾಯಗೊಂಡ ಯುವಕನಿಗೆ ಹೊಸ ಜೀವ ನೀಡಿದ ವೈದ್ಯ

September 5, 2025

Mysore | Inspection of Proposed Road Over Bridge at Nanjangudu

September 4, 2025

ಮೈಸೂರು | ನಂಜನಗೂಡಿನ ಪ್ರಸ್ತಾವಿತ ಮೇಲ್ಸೇತುವೆ ಸ್ಥಳ ಪರಿಶೀಲನೆ

September 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮುಂಜಾನೆ ಸುವಿಚಾರ | ಪ್ರಪಂಚದ ಜನರಿಗಾಗಿ ನಮ್ಮ ಮೂಲ ಸ್ವಭಾವ ಬದಲಾವಣೆ ಮಾಡಿಕೊಳ್ಳಬಾರದು

September 5, 2025

ವಿದ್ಯುತ್ ದುರಂತದಲ್ಲಿ ತೀವ್ರ ಮೆದುಳು ಗಾಯಗೊಂಡ ಯುವಕನಿಗೆ ಹೊಸ ಜೀವ ನೀಡಿದ ವೈದ್ಯ

September 5, 2025

Mysore | Inspection of Proposed Road Over Bridge at Nanjangudu

September 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!