Wednesday, November 12, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಕೃಷಿ ಮೇಳ ಸಂಪನ್ನ | ಭರ್ಜರಿ ರೆಸ್ಪಾನ್ಸ್ | ಲಕ್ಷಾಂತರ ಮಂದಿ ಭೇಟಿ | ಈ ವಿಭಾಗಕ್ಕೆ ಪ್ರಥಮ ಪ್ರಶಸ್ತಿ

ಜ್ಞಾನದೊಂದಿಗೆ ಮನೋರಂಜನೆ | ಕೃಷಿ ವಿವಿಯ ಅಚ್ಚುಕಟ್ಟು ಆಯೋಜನೆಗೆ ವ್ಯಾಪಕ ಪ್ರಶಂಸೆ

November 11, 2025
in ಶಿವಮೊಗ್ಗ
0 0
0
ಪ್ರಶಸ್ತಿ ವಿತರಣಾ ಸಮಾರಂಭ

ಪ್ರಶಸ್ತಿ ವಿತರಣಾ ಸಮಾರಂಭ

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದಲ್ಲಿ ನ.7ರಿಂದ ಆರಂಭಗೊಂಡಿದ್ದ ಕೃಷಿ ಮತ್ತು ತೋಟಗಾರಿಕೆ ಮೇಳ 2025ಕ್ಕೆ ನಿನ್ನೆ ತೆರೆ ಬಿದ್ದಿದ್ದು, ಗಣ್ಯಾತಿಗಣ್ಯರೂ ಸೇರಿದಂತೆ ಲಕ್ಷಾಂತರ ಮಂದಿ ಭೇಟಿ ನೀಡುವ ಮೂಲಕ ಅತ್ಯುತ್ತಮ ಪ್ರತಿಕ್ರಿಯೆ ದೊರೆತಿದೆ.

ಮೊದಲ ದಿನದಂತೆಯೇ ಕೃಷಿ ಮತ್ತು ತೋಟದ ಮೇಳದ ಕೊನೆಯ ದಿನ ಸಹ ರೈತರು ಮತ್ತು ಸಾರ್ವಜನಿಕರು ತುಂಬಾ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೃಷಿ ಮೇಳದ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ.

ರೈತರು ಗೋಡಂಬಿ ತಂತ್ರಜ್ಞಾನ ಕೇಂದ್ರದ ಮಳಿಗೆಯನ್ನು ವೀಕ್ಷಿಸುತ್ತಿರುವುದು

ನಿನ್ನೆ ಒಂದೇ ದಿನ ಸುಮಾರು ಒಂದೂರವರೆ ಲಕ್ಷಕ್ಕೂ ಅಧಿಕ ರೈತರು ಹಾಗೂ ಸಾರ್ವಜನಿಕರು ಭೇಟಿ ನೀಡಿದ್ದು, ಮಳಿಗೆಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ವಿವಿ ಮಾಹಿತಿಯಂತೆ, ಅತ್ಯಂತ ಪ್ರಮುಖವಾಗಿ, ನಾಲ್ಕು ದಿನಗಳ ಮೇಳ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಒಟ್ಟಾರೆಯಾಗಿ ಸುಮಾರು ಮೂರು ಕೋಟಿ ರೂಪಾಯಿಗಳಷ್ಟು ವಹಿವಾಟು ನಡೆದಿದೆ.
ಅಲ್ಲದೇ, ಮೇಳದಲ್ಲಿ ನಾಲ್ಕು ದಿನದಲ್ಲಿ ಒಟ್ಟು ಆರರಿಂದ ಆರೂವರೆ ಲಕ್ಷದಷ್ಟು ರೈತರು ಮತ್ತು ಸಾರ್ವಜನಿಕರು ವಿದ್ಯಾರ್ಥಿಗಳು ಮಾಹಿತಿಯನ್ನು ಪಡೆದುಕೊಂಡು, ಈ ಕೃಷಿ ಮೇಳ ಅತ್ಯಂತ ಯಶಸ್ವಿಯಾಗಲು ಕಾರಣಕರ್ತರಾಗಿದ್ದಾರೆ ಎಂದು ವಿವಿ ಹರ್ಷ ವ್ಯಕ್ತಪಡಿಸಿದೆ.

ನಮ್ಮ ಕರ್ನಾಟಕ ರಾಜ್ಯದಲ್ಲಿ ಕೇವಲ ಕರಾವಳಿ ಪ್ರದೇಶಕ್ಕೆ ಸೀಮಿತವಾಗಿದ್ದ ಗೋಡಂಬಿ ಬೆಳೆಯ ವಿಸ್ತೀರ್ಣ ಇತ್ತೀಚಿನ ದಿನಗಳಲ್ಲಿ ಮಲೆನಾಡು ಹಾಗೂ ಬಯಲುಸೀಮೆ ಪ್ರದೇಶಗಳಾದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಗೋಡಂಬಿ ಬೆಳೆಯ ವಿಸ್ತೀರ್ಣ ವ್ಯಾಪಕವಾಗಿ ಹೆಚ್ಚಾಗುತ್ತಿದೆ.

ಬೆಳೆಯ ಮಾಹಿತಿಯನ್ನು ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಗೋಡಂಬಿ ತಂತ್ರಜ್ಞಾನ ಕೇಂದ್ರವು ಕೃಷಿ ಮತ್ತು ತೋಟಗಾರಿಕೆ ಮೇಳದಲ್ಲಿ ಒಂದೇ ಸೂರಿನ ಅಡಿಯಲ್ಲಿ ಗೋಡಂಬಿ ಸಸಿಗಳ ಉತ್ಪಾದನೆ, ವಿವಿಧ ತಳಿಗಳ ಹಾಗೂ ತಿರುಳುಗಳ ಪ್ರದರ್ಶನ ಮತ್ತು ಮಾರಾಟ ನಡೆದಿದೆ.

ಗೋಡಂಬಿ ತಂತ್ರಜ್ಞಾನ ಕೇಂದ್ರದ ಮಳಿಗೆಗೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ

ಅಲ್ಲದೇ, ಗೋಡಂಬಿ ಹಣ್ಣಿನ ಮೌಲ್ಯವರ್ಧಿತ ಉತ್ಪನ್ನಗಳ ಬಗ್ಗೆ ಮಾಹಿತಿ ಮತ್ತು ಮಾರಾಟ, ಗೃಹ ಮಟ್ಟದ ಗೋಡಂಬಿ ಸಂಸ್ಕರಣೆ ಘಟಕದ ಪ್ರದರ್ಶನ ಗೋಡಂಬಿಯಲ್ಲಿ ಆರಂಭಿಕ ವರ್ಷಗಳಲ್ಲಿ ರೈತರಿಗೆ ಆದಾಯವನ್ನು ಹೆಚ್ಚಿಸಲು ಗೋಡಂಬಿ ಬೆಳೆಯಲ್ಲಿ ಅಂತರ ಬೆಳೆಗಳ ಪ್ರಾತ್ಯಕ್ಷಿಕೆಯನ್ನು ಆಯೋಜಿಸಿದ್ದು ವಿಶೇಷವಾಗಿತ್ತು.

ಕೃಷಿ ಮೇಳದ ಅಂತಿಮ ದಿನವಾದ ನಿನ್ನೆ ಸಂಶೋಧನೆ ವಿಭಾಗ, ವಿಸ್ತರಣೆ ವಿಭಾಗ, ವಿಶ್ವವಿದ್ಯಾಲಯದ ವಿಭಾಗ ಹೀಗೆ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನವನ್ನು ಕೊಟ್ಟ ಪ್ರಾತ್ಯಕ್ಷಿಕ ತಾಕುಗಳಿಗೆ ಹಾಗೂ ಮಳಿಗೆಗಳಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ಈ ಪ್ರಶಸ್ತಿ ಸಮಾರಂಭದಲ್ಲಿ ಪ್ರಗತಿಪರ ರೈತ ಮುಖಂಡರಾದ ಬಸವರಾಜಪ್ಪ, ಕುಲಪತಿಗಳಾದ ಡಾ.ಆರ್.ಸಿ. ಜಗದೀಶ್ ಮತ್ತು ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಸ್ಪೆಷಲ್ ಆಫೀಸರ್ ಹರೀನಿ ಕುಮಾರ್ ಭಾಗವಹಿಸಿ ಪ್ರಶಸ್ತಿಗಳನ್ನು ವಿತರಿಸಿದರು.

ಗೋಡಂಬಿ ವಿಭಾಗಕ್ಕೆ ಪ್ರಥಮ
ಕೃಷಿ ಮೇಳದಲ್ಲಿ ಸಂಶೋಧನಾ ವಿಭಾಗದಲ್ಲಿ ಗೋಡಂಬಿ ಕೃಷಿ ತಂತ್ರಜ್ಞಾನ ವಿಭಾಗದ ಮಳಿಗೆಗೆ ಪ್ರಥಮ ಪ್ರಶಸ್ತಿ ಲಭಿಸಿರುತ್ತದೆ. ಇದರೊಟ್ಟಿಗೆ ಸಮಾನವಾಗಿ ಪೈಪೋಟಿ ನೀಡಿದ ಅಡಿಕೆ ಸಂಶೋಧನಾ ಕೇಂದ್ರಕ್ಕೂ ಸಹ ಪ್ರಥಮ ಸ್ಥಾನ ಲಭಿಸಿದೆ.

ವಿಸ್ತರಣೆ ವಿಭಾಗದಲ್ಲಿ ಶಿವಮೊಗ್ಗದ ಕೃಷಿ ವಿಜ್ಞಾನ ಕೇಂದ್ರ ವತಿಯಿಂದ ಆಯೋಜಿಸಲಾಗಿದ್ದ ಮಳಿಗೆಗಳಿಗೆ ಪ್ರಥಮ ಸ್ಥಾನ ದೊರಕಿದೆ. ಹಾಗೆಯೇ ಕೃಷಿ ವಿಜ್ಞಾನ ಕೇಂದ್ರದಿಂದ ಆಯೋಜಿಸಲ್ಪಟ್ಟ ಕೃಷಿ ತಾಲೂಕುಗಳೂ ಸಹ ಪ್ರಥಮ ಸ್ಥಾನ ಗಳಿಸದೆ.

ಕೊನೆಯ ದಿನ ಶಾಸಕರ ಭೇಟಿ
ಕೃಷಿ ಮೇಳಕ್ಕೆ ನಿನ್ನೆ ಶಿವಮೊಗ್ಗ ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದರು.ಮೇಳಕ್ಕೆ ಭೇಟಿ ನೀಡಿದ ಶಾಸಕರು, ಪ್ರಾತ್ಯಕ್ಷಿಕಾ ತಾಕುಗಳಿಗೆ ಮತ್ತು ಹೂವಿನ ಹಾಗೂ ತರಕಾರಿ ಪ್ರಾತ್ಯಕ್ಷಿಗಳಿಗೆ ತೆರಳಿ, ಅದರ ಮಾಹಿತಿಯನ್ನು ಪಡೆದುಕೊಂಡರು.

ಅದ್ಬುತವಾಗಿ ಆಯೋಜನೆಗೊಂಡಿರುವ ಕೃಷಿ ಮೇಳವನ್ನು ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಇನ್ನು, ನಾಲ್ಕು ದಿನಗಳ ಬೃಹತ್ ಕೃಷಿ ಮೇಳವನ್ನು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಅತ್ಯಂತ ಅಚ್ಚುಕಟ್ಟಾಗಿ ಆಯೋಜನೆ ಮಾಡಿತ್ತು. ಮಳಿಗೆಗಳ ಮೂಲಕ ಕೃಷಿ ಸಂಬಂಧಿತವಾಗಿ ರೈತರು ಹಾಗೂ ಸಾರ್ವಜನಿಕರಿಗೆ ಜ್ಞಾನ ನೀಡುವ ಜೊತೆಯಲ್ಲಿ ಮನೋರಂರಜನೆಗೂ ಸಹ ಆದ್ಯತೆ ನೀಡಿದ್ದು, ಅಚ್ಚುಕಟ್ಟಾದ ಆಯೋಜನೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Agriculture UniversityChitradurgaDavanagereKannada News WebsiteKrishi Mela 2025Latest News KannadaMalnad NewsShimogaShivamoggaಕೃಷಿ ಮತ್ತು ತೋಟಗಾರಿಕೆ ಮೇಳ 2025ಕೃಷಿ ಮೇಳಗೋಡಂಬಿಚಿತ್ರದುರ್ಗದಾವಣಗೆರೆಶಿವಮೊಗ್ಗ
Previous Post

ದೆಹಲಿ ಬ್ಲಾಸ್ಟ್ | ದೇಹಗಳು ಛಿದ್ರ ಛಿದ್ರ | ಸಾವಿನ ಸಂಖ್ಯೆ 13ಕ್ಕೆ ಏರಿಕೆ | ಆಸ್ಪತ್ರೆಗೆ ಅಮಿತ್ ಶಾ ಭೇಟಿ

Next Post

ಶಿವಮೊಗ್ಗದಲ್ಲಿ ಹೈಅಲರ್ಟ್ | ಎಲ್ಲೆಲ್ಲಿ ತಪಾಸಣೆ? ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶಿವಮೊಗ್ಗದಲ್ಲಿ ಹೈಅಲರ್ಟ್ | ಎಲ್ಲೆಲ್ಲಿ ತಪಾಸಣೆ? ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

November 12, 2025

ನ.13ರ ನಾಳೆ ಹುಬ್ಬಳ್ಳಿಯಿಂದ ಯಲಹಂಕಕ್ಕೆ ಒಂದು ವಿಶೇಷ ರೈಲು | ಹೀಗಿದೆ ಸಮಯ

November 12, 2025

ಋತುಚಕ್ರ ರಜೆ | ಸರ್ಕಾರದ ಅಧಿಕೃತ ಆದೇಶ | ಷರತ್ತುಗಳೇನು? ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?

November 12, 2025

ಕೈದಿಗಳಿಗೆ ರಾಜಾತಿಥ್ಯ | ಮುಖ್ಯಮಂತ್ರಿ – ಗೃಹಸಚಿವರ ರಾಜೀನಾಮೆಗೆ ಆಗ್ರಹ

November 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಗಮನಿಸಿ | ಈ 7 ದಿನಗಳು ಬೆಂಗಳೂರು-ಅಶೋಕಪುರಂ ಮೆಮು ರೈಲಿನ ಮಹತ್ವದ ಮಾಹಿತಿ

November 12, 2025

ನ.13ರ ನಾಳೆ ಹುಬ್ಬಳ್ಳಿಯಿಂದ ಯಲಹಂಕಕ್ಕೆ ಒಂದು ವಿಶೇಷ ರೈಲು | ಹೀಗಿದೆ ಸಮಯ

November 12, 2025

ಋತುಚಕ್ರ ರಜೆ | ಸರ್ಕಾರದ ಅಧಿಕೃತ ಆದೇಶ | ಷರತ್ತುಗಳೇನು? ಯಾವೆಲ್ಲಾ ಮಹಿಳಾ ನೌಕರರಿಗೆ ಅನ್ವಯ?

November 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!