No Result
View All Result
Bengaluru Gets a World-Class Electronics Co-Innovation Hub as Henkel Launches Advanced Application Center
English Articles

Bengaluru Gets a World-Class Electronics Co-Innovation Hub as Henkel Launches Advanced Application Center

by ಕಲ್ಪ ನ್ಯೂಸ್
March 17, 2026
0

Kalpa Media House  |  Bengaluru | Henkel today announced the launch of its Customer Application Center in Bengaluru, reinforcing its...

Read moreDetails
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
“Rasamum Rasayanamum- Artistry meets Chemistry”

“Rasamum Rasayanamum- Artistry meets Chemistry”

March 11, 2026
ಕಾನಹಳ್ಳಿಯಲ್ಲಿ ಹಾನಗಲ್ಲಿನ ಕದಂಬ ಹೆಮ್ಮಾಡಿದೇವನ ಅವಧಿಯ ವೀರಗಲ್ಲು ಪತ್ತೆ

T20 World Cup Stars Suryakumar Yadav & Tilak Varma Make Strategic Investment in TRUZON Solar

March 11, 2026
  • Advertise With Us
  • Grievances
  • About Us
  • Contact Us
Tuesday, March 17, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೃಷಿ ಮೇಳ ಸಂಪನ್ನ | ಭರ್ಜರಿ ರೆಸ್ಪಾನ್ಸ್ | ಲಕ್ಷಾಂತರ ಮಂದಿ ಭೇಟಿ | ಈ ವಿಭಾಗಕ್ಕೆ ಪ್ರಥಮ ಪ್ರಶಸ್ತಿ

ಜ್ಞಾನದೊಂದಿಗೆ ಮನೋರಂಜನೆ | ಕೃಷಿ ವಿವಿಯ ಅಚ್ಚುಕಟ್ಟು ಆಯೋಜನೆಗೆ ವ್ಯಾಪಕ ಪ್ರಶಂಸೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 11, 2025
in ಶಿವಮೊಗ್ಗ
0
ಕೃಷಿ ಮೇಳ ಸಂಪನ್ನ | ಭರ್ಜರಿ ರೆಸ್ಪಾನ್ಸ್ | ಲಕ್ಷಾಂತರ ಮಂದಿ ಭೇಟಿ | ಈ ವಿಭಾಗಕ್ಕೆ ಪ್ರಥಮ ಪ್ರಶಸ್ತಿ

ಪ್ರಶಸ್ತಿ ವಿತರಣಾ ಸಮಾರಂಭ

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದಲ್ಲಿ ನ.7ರಿಂದ ಆರಂಭಗೊಂಡಿದ್ದ ಕೃಷಿ ಮತ್ತು ತೋಟಗಾರಿಕೆ ಮೇಳ 2025ಕ್ಕೆ ನಿನ್ನೆ ತೆರೆ ಬಿದ್ದಿದ್ದು, ಗಣ್ಯಾತಿಗಣ್ಯರೂ ಸೇರಿದಂತೆ ಲಕ್ಷಾಂತರ ಮಂದಿ ಭೇಟಿ ನೀಡುವ ಮೂಲಕ ಅತ್ಯುತ್ತಮ ಪ್ರತಿಕ್ರಿಯೆ ದೊರೆತಿದೆ.

ಮೊದಲ ದಿನದಂತೆಯೇ ಕೃಷಿ ಮತ್ತು ತೋಟದ ಮೇಳದ ಕೊನೆಯ ದಿನ ಸಹ ರೈತರು ಮತ್ತು ಸಾರ್ವಜನಿಕರು ತುಂಬಾ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕೃಷಿ ಮೇಳದ ಪ್ರಯೋಜನವನ್ನು ಪಡೆದುಕೊಂಡಿದ್ದಾರೆ.

ರೈತರು ಗೋಡಂಬಿ ತಂತ್ರಜ್ಞಾನ ಕೇಂದ್ರದ ಮಳಿಗೆಯನ್ನು ವೀಕ್ಷಿಸುತ್ತಿರುವುದು

ನಿನ್ನೆ ಒಂದೇ ದಿನ ಸುಮಾರು ಒಂದೂರವರೆ ಲಕ್ಷಕ್ಕೂ ಅಧಿಕ ರೈತರು ಹಾಗೂ ಸಾರ್ವಜನಿಕರು ಭೇಟಿ ನೀಡಿದ್ದು, ಮಳಿಗೆಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

ವಿವಿ ಮಾಹಿತಿಯಂತೆ, ಅತ್ಯಂತ ಪ್ರಮುಖವಾಗಿ, ನಾಲ್ಕು ದಿನಗಳ ಮೇಳ ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಒಟ್ಟಾರೆಯಾಗಿ ಸುಮಾರು ಮೂರು ಕೋಟಿ ರೂಪಾಯಿಗಳಷ್ಟು ವಹಿವಾಟು ನಡೆದಿದೆ.
ಅಲ್ಲದೇ, ಮೇಳದಲ್ಲಿ ನಾಲ್ಕು ದಿನದಲ್ಲಿ ಒಟ್ಟು ಆರರಿಂದ ಆರೂವರೆ ಲಕ್ಷದಷ್ಟು ರೈತರು ಮತ್ತು ಸಾರ್ವಜನಿಕರು ವಿದ್ಯಾರ್ಥಿಗಳು ಮಾಹಿತಿಯನ್ನು ಪಡೆದುಕೊಂಡು, ಈ ಕೃಷಿ ಮೇಳ ಅತ್ಯಂತ ಯಶಸ್ವಿಯಾಗಲು ಕಾರಣಕರ್ತರಾಗಿದ್ದಾರೆ ಎಂದು ವಿವಿ ಹರ್ಷ ವ್ಯಕ್ತಪಡಿಸಿದೆ.

ನಮ್ಮ ಕರ್ನಾಟಕ ರಾಜ್ಯದಲ್ಲಿ ಕೇವಲ ಕರಾವಳಿ ಪ್ರದೇಶಕ್ಕೆ ಸೀಮಿತವಾಗಿದ್ದ ಗೋಡಂಬಿ ಬೆಳೆಯ ವಿಸ್ತೀರ್ಣ ಇತ್ತೀಚಿನ ದಿನಗಳಲ್ಲಿ ಮಲೆನಾಡು ಹಾಗೂ ಬಯಲುಸೀಮೆ ಪ್ರದೇಶಗಳಾದ ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಗೋಡಂಬಿ ಬೆಳೆಯ ವಿಸ್ತೀರ್ಣ ವ್ಯಾಪಕವಾಗಿ ಹೆಚ್ಚಾಗುತ್ತಿದೆ.

ಬೆಳೆಯ ಮಾಹಿತಿಯನ್ನು ರೈತರಿಗೆ ತಲುಪಿಸುವ ನಿಟ್ಟಿನಲ್ಲಿ ಗೋಡಂಬಿ ತಂತ್ರಜ್ಞಾನ ಕೇಂದ್ರವು ಕೃಷಿ ಮತ್ತು ತೋಟಗಾರಿಕೆ ಮೇಳದಲ್ಲಿ ಒಂದೇ ಸೂರಿನ ಅಡಿಯಲ್ಲಿ ಗೋಡಂಬಿ ಸಸಿಗಳ ಉತ್ಪಾದನೆ, ವಿವಿಧ ತಳಿಗಳ ಹಾಗೂ ತಿರುಳುಗಳ ಪ್ರದರ್ಶನ ಮತ್ತು ಮಾರಾಟ ನಡೆದಿದೆ.

ಗೋಡಂಬಿ ತಂತ್ರಜ್ಞಾನ ಕೇಂದ್ರದ ಮಳಿಗೆಗೆ ಸಂಸದ ಬಿ.ವೈ. ರಾಘವೇಂದ್ರ ಭೇಟಿ

ಅಲ್ಲದೇ, ಗೋಡಂಬಿ ಹಣ್ಣಿನ ಮೌಲ್ಯವರ್ಧಿತ ಉತ್ಪನ್ನಗಳ ಬಗ್ಗೆ ಮಾಹಿತಿ ಮತ್ತು ಮಾರಾಟ, ಗೃಹ ಮಟ್ಟದ ಗೋಡಂಬಿ ಸಂಸ್ಕರಣೆ ಘಟಕದ ಪ್ರದರ್ಶನ ಗೋಡಂಬಿಯಲ್ಲಿ ಆರಂಭಿಕ ವರ್ಷಗಳಲ್ಲಿ ರೈತರಿಗೆ ಆದಾಯವನ್ನು ಹೆಚ್ಚಿಸಲು ಗೋಡಂಬಿ ಬೆಳೆಯಲ್ಲಿ ಅಂತರ ಬೆಳೆಗಳ ಪ್ರಾತ್ಯಕ್ಷಿಕೆಯನ್ನು ಆಯೋಜಿಸಿದ್ದು ವಿಶೇಷವಾಗಿತ್ತು.

ಕೃಷಿ ಮೇಳದ ಅಂತಿಮ ದಿನವಾದ ನಿನ್ನೆ ಸಂಶೋಧನೆ ವಿಭಾಗ, ವಿಸ್ತರಣೆ ವಿಭಾಗ, ವಿಶ್ವವಿದ್ಯಾಲಯದ ವಿಭಾಗ ಹೀಗೆ ವಿವಿಧ ವಿಭಾಗಗಳಲ್ಲಿ ಅತ್ಯುತ್ತಮ ಪ್ರದರ್ಶನವನ್ನು ಕೊಟ್ಟ ಪ್ರಾತ್ಯಕ್ಷಿಕ ತಾಕುಗಳಿಗೆ ಹಾಗೂ ಮಳಿಗೆಗಳಿಗೆ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ಈ ಪ್ರಶಸ್ತಿ ಸಮಾರಂಭದಲ್ಲಿ ಪ್ರಗತಿಪರ ರೈತ ಮುಖಂಡರಾದ ಬಸವರಾಜಪ್ಪ, ಕುಲಪತಿಗಳಾದ ಡಾ.ಆರ್.ಸಿ. ಜಗದೀಶ್ ಮತ್ತು ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಸ್ಪೆಷಲ್ ಆಫೀಸರ್ ಹರೀನಿ ಕುಮಾರ್ ಭಾಗವಹಿಸಿ ಪ್ರಶಸ್ತಿಗಳನ್ನು ವಿತರಿಸಿದರು.

ಗೋಡಂಬಿ ವಿಭಾಗಕ್ಕೆ ಪ್ರಥಮ
ಕೃಷಿ ಮೇಳದಲ್ಲಿ ಸಂಶೋಧನಾ ವಿಭಾಗದಲ್ಲಿ ಗೋಡಂಬಿ ಕೃಷಿ ತಂತ್ರಜ್ಞಾನ ವಿಭಾಗದ ಮಳಿಗೆಗೆ ಪ್ರಥಮ ಪ್ರಶಸ್ತಿ ಲಭಿಸಿರುತ್ತದೆ. ಇದರೊಟ್ಟಿಗೆ ಸಮಾನವಾಗಿ ಪೈಪೋಟಿ ನೀಡಿದ ಅಡಿಕೆ ಸಂಶೋಧನಾ ಕೇಂದ್ರಕ್ಕೂ ಸಹ ಪ್ರಥಮ ಸ್ಥಾನ ಲಭಿಸಿದೆ.

ವಿಸ್ತರಣೆ ವಿಭಾಗದಲ್ಲಿ ಶಿವಮೊಗ್ಗದ ಕೃಷಿ ವಿಜ್ಞಾನ ಕೇಂದ್ರ ವತಿಯಿಂದ ಆಯೋಜಿಸಲಾಗಿದ್ದ ಮಳಿಗೆಗಳಿಗೆ ಪ್ರಥಮ ಸ್ಥಾನ ದೊರಕಿದೆ. ಹಾಗೆಯೇ ಕೃಷಿ ವಿಜ್ಞಾನ ಕೇಂದ್ರದಿಂದ ಆಯೋಜಿಸಲ್ಪಟ್ಟ ಕೃಷಿ ತಾಲೂಕುಗಳೂ ಸಹ ಪ್ರಥಮ ಸ್ಥಾನ ಗಳಿಸದೆ.

ಕೊನೆಯ ದಿನ ಶಾಸಕರ ಭೇಟಿ
ಕೃಷಿ ಮೇಳಕ್ಕೆ ನಿನ್ನೆ ಶಿವಮೊಗ್ಗ ಶಾಸಕ ಚನ್ನಬಸಪ್ಪ ಭೇಟಿ ನೀಡಿದ್ದರು.ಮೇಳಕ್ಕೆ ಭೇಟಿ ನೀಡಿದ ಶಾಸಕರು, ಪ್ರಾತ್ಯಕ್ಷಿಕಾ ತಾಕುಗಳಿಗೆ ಮತ್ತು ಹೂವಿನ ಹಾಗೂ ತರಕಾರಿ ಪ್ರಾತ್ಯಕ್ಷಿಗಳಿಗೆ ತೆರಳಿ, ಅದರ ಮಾಹಿತಿಯನ್ನು ಪಡೆದುಕೊಂಡರು.

ಅದ್ಬುತವಾಗಿ ಆಯೋಜನೆಗೊಂಡಿರುವ ಕೃಷಿ ಮೇಳವನ್ನು ರೈತರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ ನೀಡಿದರು.

ಇನ್ನು, ನಾಲ್ಕು ದಿನಗಳ ಬೃಹತ್ ಕೃಷಿ ಮೇಳವನ್ನು ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾಲಯ ಅತ್ಯಂತ ಅಚ್ಚುಕಟ್ಟಾಗಿ ಆಯೋಜನೆ ಮಾಡಿತ್ತು. ಮಳಿಗೆಗಳ ಮೂಲಕ ಕೃಷಿ ಸಂಬಂಧಿತವಾಗಿ ರೈತರು ಹಾಗೂ ಸಾರ್ವಜನಿಕರಿಗೆ ಜ್ಞಾನ ನೀಡುವ ಜೊತೆಯಲ್ಲಿ ಮನೋರಂರಜನೆಗೂ ಸಹ ಆದ್ಯತೆ ನೀಡಿದ್ದು, ಅಚ್ಚುಕಟ್ಟಾದ ಆಯೋಜನೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Agriculture UniversityChitradurgaDavanagereKannada News WebsiteKrishi Mela 2025Latest News KannadaMalnad NewsShimogaShivamoggaಕೃಷಿ ಮತ್ತು ತೋಟಗಾರಿಕೆ ಮೇಳ 2025ಕೃಷಿ ಮೇಳಗೋಡಂಬಿಚಿತ್ರದುರ್ಗದಾವಣಗೆರೆಶಿವಮೊಗ್ಗ
Share196Tweet123Send
Previous Post

ದೆಹಲಿ ಬ್ಲಾಸ್ಟ್ | ದೇಹಗಳು ಛಿದ್ರ ಛಿದ್ರ | ಸಾವಿನ ಸಂಖ್ಯೆ 13ಕ್ಕೆ ಏರಿಕೆ | ಆಸ್ಪತ್ರೆಗೆ ಅಮಿತ್ ಶಾ ಭೇಟಿ

Next Post

ಶಿವಮೊಗ್ಗದಲ್ಲಿ ಹೈಅಲರ್ಟ್ | ಎಲ್ಲೆಲ್ಲಿ ತಪಾಸಣೆ? ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗದಲ್ಲಿ ಹೈಅಲರ್ಟ್ | ಎಲ್ಲೆಲ್ಲಿ ತಪಾಸಣೆ? ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ

ಶಿವಮೊಗ್ಗದಲ್ಲಿ ಹೈಅಲರ್ಟ್ | ಎಲ್ಲೆಲ್ಲಿ ತಪಾಸಣೆ? ವಿಮಾನ ನಿಲ್ದಾಣದಲ್ಲಿ ಕಟ್ಟೆಚ್ಚರ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

ತರೀಕೆರೆ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬೆಂಗಳೂರು ಆಕಾಶವಾಣಿ ಮುಖ್ಯಸ್ಥ ಶಂಕರ ನಾರಾಯಣ ಆಯ್ಕೆ

March 17, 2026
ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

ಕೌಟುಂಬಿಕ ಬಾಂಧವ್ಯ ಬೆಳೆಸುವಲ್ಲಿ ಯುವ ಜನಾಂಗ ಜಾಗೃತರಾಗಿ: ದಿನೇಶ್ ಕರೆ

March 17, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

ಅಡುಗೆ ಅನಿಲ ಸಿಲಿಂಡರ್‌ಗಾಗಿ ಸಹಾಯವಾಣಿ | ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಮಾಹಿತಿ

March 17, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

ಹೆನ್ಕೆಲ್‌ ನ ಅತ್ಯಾಧುನಿಕ ಅಪ್ಲಿಕೇಶನ್ ಸೆಂಟರ್ ಆರಂಭ | ಬೆಂಗಳೂರಿನಲ್ಲಿ ವಿಶ್ವದರ್ಜೆಯ ಎಲೆಕ್ಟ್ರಾನಿಕ್ಸ್ ಕೋ- ಇನ್ನೋವೇಶನ್ ಹಬ್ ಸ್ಥಾಪನೆ

March 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL