Thursday, June 26, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home Small Bytes

ಶ್ರೀಕೃಷ್ಣ ಜನ್ಮಾಷ್ಟಮಿ ನಿಮಿತ್ತ ಜಪಯಜ್ಞ: ಈ ಲೋಕ ಕಲ್ಯಾಣ ಕಾರ್ಯದಲ್ಲಿ ನೀವೂ ಭಾಗಿಯಾಗಿ

ಶ್ರೀಕೃಷ್ಣ ಮಠದ ಜಪಯಜ್ಞಕ್ಕೆ ನೋಂದಾಯಿಸಲು ಇಚ್ಚಿಸಿದಲ್ಲಿ ಸಂಪರ್ಕಿಸಿ

July 26, 2020
in Small Bytes, ರಾಷ್ಟ್ರೀಯ
0 0
0
Share on facebookShare on TwitterWhatsapp
Read - < 1 minute

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಬೆಂಗಳೂರು: ಸೆಪ್ಟೆಂಬರ್ 10ರಂದು ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನೆಲೆಯಲ್ಲಿ ಶ್ರೀಕೃಷ್ಣ ಮಠದ ಪರ್ಯಾಯ ಶ್ರೀಪಾದರ ಆಶಯದಂತೆ ಲೋಕಕಲ್ಯಾಣಕ್ಕಾಗಿ ಶ್ರೀ ಕೃಷ್ಣ ಮಂತ್ರ ಜಪಯಜ್ಞ ಹಮ್ಮಿಕೊಳ್ಳಲಾಗಿದೆ.

ಶ್ರೀಕೃಷ್ಣ ಷಡಕ್ಷರ ಅಥವಾ ಶ್ರೀಕೃಷ್ಣಾಯ ನಮ: ಶ್ರೀಮಂತ್ರವನ್ನು ಕನಿಷ್ಠ 10,000 ಬಾರಿ ಜಪಿಸುವ ಇಚ್ಛೆ ಇದ್ದವರು ಈ ಜಪಯಜ್ಞಕ್ಕೆ ನೊಂದಾಯಿಸಲು ಕೆಳಗೆ ಕಾಣಿಸಿದ ಲಿಂಕ್’ನಲ್ಲಿ ತಮ್ಮ ವಿವರಗಳನ್ನು ನೀಡಬಹುದಾಗಿದೆ.

ಶ್ರೀಕೃಷ್ಣ ಜನ್ಮಾಷ್ಟಮಿ ದಿನದಂದು ಪರ್ಯಾಯ ಶ್ರೀಪಾದರ ನೇತೃತ್ವದಲ್ಲಿ ಶ್ರೀಕೃಷ್ಣನಿಗೆ ಅರ್ಪಿಸಲು ಸಂಕಲ್ಪಿಸಿದ್ದು ಈ ಪ್ರಯುಕ್ತ ಭಗವದ್ಭಕ್ತರು ತಮ್ಮ ತಮ್ಮ ಮನೆಗಳಲ್ಲಿ ಶ್ರೀಕೃಷ್ಣ ಮಂತ್ರ ಜಪ ಮಾಡಲು ಅವಕಾಶ ಕಲ್ಪಿಸಲಾಗಿದೆ. ಈ ಅಭಿಯಾನದಲ್ಲಿ ಪಾಲ್ಗೊಂಡು ಭಗವಂತನ ಅನುಗ್ರಹಕ್ಕೆ ಪಾತ್ರರಾಗಬೇಕಾಗಿ ಶ್ರೀಮಠ ಕೋರಿದೆ.

ಸಂಕಲ್ಪ
ಶ್ರೀರಾಜರಾಜೇಶ್ವರ-ಕಾಳಿಯಮರ್ದನ-ಗೋಪಾಲಕೃಷ್ಣಸ್ಯ ಪ್ರೇರಣಯಾ ಪ್ರಾಣನಾಥಸ್ಯ ಗೋಪಾಲಕೃಷ್ಣಸ್ಯ ಪ್ರೀತ್ಯರ್ಥಂ, ಲೋಕಕ್ಷೇಮಾರ್ಥಂ ಆತ್ಮರಕ್ಷಾರ್ಥಂ ಶ್ರೀಕೃಷ್ಣಮಂತ್ರ ಜಪತರ್ಪಣಮಹಂ ಕರಿಷ್ಯೇ-
ಕೃಷ್ಣನ ನಗುಮುಖವನ್ನು ನೆನೆಯುತ್ತಾ ಕಣ್ಣುಮುಚ್ಚಿ
ಶ್ರೀ ಕೃಷ್ಣ ಷಡಕ್ಷರ ಅಥವಾ,
ಶ್ರೀ ಕೃಷ್ಣಾಯ ನಮ: ಶ್ರೀ
ಕನಿಷ್ಠ-10,000 ಬಾರಿ

ಕೃಷ್ಣಾಯ ಯಾದವೇಂದ್ರಾಯ ಜ್ಞಾನಮುದ್ರಾಯ ಯೋಗಿನೇ
ನಾಥಾಯ ರುಗ್ಮಿಣೀಶಾಯ
ನಮೋ ವೇದಾಂತವೇದಿನೇ ॥
ಕನಿಷ್ಠ 1000 ಬಾರಿ

ಅಚ್ಯುತಾನಂತ-ಗೋವಿಂದ ಸ್ಮೃತಿಮಾತ್ರಾರ್ತಿನಾಶನ
ರೋಗಾನ್ಮೇ ನಾಶಯಾ=ಶೇಷಾನ್
ಆಶು ಧನ್ವಂತರೇ ಹರೇ
ಕನಿಷ್ಠ 1000 ಬಾರಿ.

ಕೃಷ್ಣಾರ್ಪಣ
ಅನೇನ ಶ್ರೀಕೃಷ್ಣಜಪಕರ್ಮಣಾ ಶ್ರೀರಾಜರಾಜೇಶ್ವರಃ ಕಾಳಿಯಮರ್ದನಃ ಗೋಪಾಲಕೃಷ್ಣಃ ಪ್ರೀಯತಾಂ. ಶ್ರೀಕೃಷ್ಣಾರ್ಪಣಮಸ್ತು.

ಮನೆಯಲ್ಲೆ ಇದ್ದು ಈ ಕಾರ್ಯ ನಡೆಸಬೇಕು. ಮನೆಯ ಎಲ್ಲರೂ ಅಂತರ ಕಾಪಾಡಿಕೊಂಡು ಒಟ್ಟಿಗೆ ನಡೆಸಿದರೆ ತುಂಬ ಒಳ್ಳೆಯದು.

ಜಪ ಮಾಡಬೇಕು, ಎಲ್ಲರಿಗು ಒಳಿತಾಗಬೇಕು, ಕೃಷ್ಣನ ಪ್ರೀತಿ ಪಡೆಯಬೇಕು ಎನ್ನುವ ಶುದ್ಧಮನಸ್ಸೊಂದೇ ಇದಕ್ಕೆ ಅರ್ಹತೆಯಾಗಿದ್ದು, ಶುಚಿತ್ವ ಕಾಪಾಡಿಕೊಂಡು ಯಾವ ಸಮಯದಲ್ಲೂ ಮಾಡಬಹುದು.

ಹೆಚ್ಚು ಜಪ ಮಾಡಿದ್ದರೂ ತಿಳಿಸಿ. ಸಂಕಲ್ಪಿಸಿದ್ದನ್ನು ನಿಗದಿತ ದಿನಕ್ಕಿಂತ (ಸೆಪ್ಟೆಂಬರ್ 10) ಮೊದಲೆ ಮುಗಿಸಿ. ಮತ್ತೊಮ್ಮೆ ಕಳುಹಿಸಿದ ಗೂಗಲ್ ಫಾರ್ಮ್ ನಲ್ಲಿ ಜಪದ ಸಂಖ್ಯೆಯನ್ನು ತುಂಬಿಸಿ ಕಳುಹಿಸಬಹುದು.

ವಾಟ್ಸಪ್ ಇಲ್ಲದವರು ಕೂಡ ತಮ್ಮ ದೂರವಾಣಿ ಸಂಖ್ಯೆ ನಮೂದಿಸಿ ವಾಟ್ಸಪ್ ಇದ್ದವರ ಫೋನ್ ನಿಂದ ಜಪಕ್ಕೆ ನೋಂದಾಯಿಸಿಕೊಳ್ಳಬಹುದು.
ದಿನಕ್ಕೆ ಕನಿಷ್ಠ 108 ಎರಡು ಹೊತ್ತು ಜಪಿಸಿದರೆ ಉತ್ತಮ.(ಒಟ್ಟು ದಿನಕ್ಕೆ 216 ಸಂಖ್ಯೆ) ಆಗಿರಬೇಕು.

ಸುಂದರ, ಸಮೃದ್ಧ, ರೋಗಮುಕ್ತ, ಸುಶೀಲ ಸಮಾಜಕ್ಕಾಗಿ ಎಲ್ಲರೂ ಕೈಜೋಡಿಸೋಣ ಎಂದು ಶ್ರೀಮಠ ಕರೆ ನೀಡಿದೆ.

ನೀವು ನೋಂದಾಯಿಸಬೇಕಾದ ಲಿಂಕ್
https://docs.google.com/forms/u/1/d/e/1FAIpQLSck41n30HMt2TLxtGBnGzyhmmVBSTdbgX7ytrsXKkpz1gsgFg/viewform

ಪರ್ಯಾಯ ಶ್ರೀಪಾದರ ಸಂದೇಶ
https://youtu.be/LKwgWZEcHnw

ಮಂತ್ರೋಪದೇಶ
https://youtu.be/Mh783EV78-4

= ಶ್ರೀಕೃಷ್ಣಾಯನಮಃಶ್ರೀ =

Get In Touch With Us info@kalpa.news Whatsapp: 9481252093

Tags: Kannada News WebsiteKrishna MuttLatest News KannadaSri Krishna JanmashtamiSriKrishna Mantra JapayagyaUdupiಶ್ರೀ ಕೃಷ್ಣ ಜನ್ಮಾಷ್ಟಮಿಶ್ರೀ ಕೃಷ್ಣ ಮಂತ್ರ ಜಪಯಜ್ಞಶ್ರೀಕೃಷ್ಣ ಮಠ
Previous Post

ಒಂದು ವರ್ಷದಲ್ಲಿ ಈಶ್ವರಪ್ಪ ನೇತೃತ್ವದ ಗ್ರಾಮೀಣಾಭಿವೃದ್ಧಿ ಕ್ಷೇತ್ರದ ಸಾಧನೆ ನಿರೀಕ್ಷೆಗೆ ಮೀರಿದ್ದು

Next Post

ಮಾನವೀಯತೆಯೇ ವೈದ್ಯರ ಮಹೋನ್ನತ ಸಂಪತ್ತು ಎನ್ನುವ ಡಾ. ಪೂರ್ಣಿಮಾ ಹೆಗ್ಡೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮಾನವೀಯತೆಯೇ ವೈದ್ಯರ ಮಹೋನ್ನತ ಸಂಪತ್ತು ಎನ್ನುವ ಡಾ. ಪೂರ್ಣಿಮಾ ಹೆಗ್ಡೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Internet Image

ಗಮನಿಸಿ | ಜೂನ್ 26ರ ನಾಳೆ ಸೊರಬದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 25, 2025

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!