No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Wednesday, July 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ ಯೋಧಾಸ್ ಜರ್ಸಿ ಅನಾವರಣ | ಜೂನ್ 20ರಿಂದ ಮಹಾರಾಜ ಟ್ರೋಫಿ ಟಿ20 ಆರಂಭ

kalpa News by kalpa News
June 17, 2026
in ಶಿವಮೊಗ್ಗ
1
Maharajas Trophy T20 cricket tournament - Shivamogga Yodhas Jersey
Share on FacebookShare on TwitterShare on WhatsApp
ತಂಡದ ಒಡೆಯರಾದ ಅಭಿಷೇಕ್ ಅಗರ್ ವಾಲ್ ನೇತೃತ್ವದಲ್ಲಿ ಜರ್ಸಿ ಬಿಡುಗಡೆ
ಸಂಸದ ಬಿ.ವೈ. ರಾಘವೇಂದ್ರ ಅವರು ತಂಡಕ್ಕೆ ಶುಭ ಹಾರೈಕೆ
ಗ್ರಾಮೀಣ ಹಾಗೂ ಸ್ಥಳೀಯ ಯುವ ಪ್ರತಿಭೆಗಳಿಗೆ ಈ ಟೂರ್ನಿ ವೇದಿಕೆ 
ಶಿವಮೊಗ್ಗದಲ್ಲಿ ಭವಿಷ್ಯದಲ್ಲಿ ರಣಜಿ ಸೇರಿದಂತೆ ದೊಡ್ಡ ಪಂದ್ಯಾವಳಿಗಳ ಆಯೋಜನೆಗೆ ಸಿದ್ಧತೆ

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ವತಿಯಿಂದ ಆಯೋಜಿಸಲಿರುವ ಬಹುನಿರೀಕ್ಷಿತ ಮಹಾರಾಜ ಟ್ರೋಫಿ ಟಿ20 ಕ್ರಿಕೆಟ್ ಪಂದ್ಯಾವಳಿ ಜೂನ್ 20ರಿಂದ ಆರಂಭಗೊಳ್ಳಲಿದ್ದು, ಇದರ ಅಂಗವಾಗಿ ಶಿವಮೊಗ್ಗ ಯೋಧಾಸ್ (Shivamogga Yodhas) ತಂಡದ ಅಧಿಕೃತ ಟೀ-ಶರ್ಟ್ ಅನ್ನು ಇಂದು ಅನಾವರಣಗೊಳಿಸಲಾಯಿತು.

ಸಂಸದ ಬಿ.ವೈ. ರಾಘವೇಂದ್ರ ಅವರು ಜರ್ಸಿ ಬಿಡುಗಡೆ ಮಾಡಿ ಮಾತನಾಡಿ, “ಮಹಾರಾಜ ಟ್ರೋಫಿಯಲ್ಲಿ ಶಿವಮೊಗ್ಗ ಯೋಧಾಸ್ ತಂಡವು ಅತ್ಯುತ್ತಮ ಪ್ರದರ್ಶನ ನೀಡಲಿ. ಈ ಟೂರ್ನಿಯ ಮೂಲಕ ಗ್ರಾಮೀಣ ಹಾಗೂ ಸ್ಥಳೀಯ ಯುವ ಪ್ರತಿಭೆಗಳು ಹೊರಹೊಮ್ಮಲಿ. ಶಿವಮೊಗ್ಗದ ಯುವಕರಿಗೆ ಈ ತಂಡದಲ್ಲಿ ಅವಕಾಶ ಸಿಗುತ್ತಿರುವುದು ಹೆಮ್ಮೆಯ ಸಂಗತಿ,” ಎಂದು ಶುಭ ಹಾರೈಸಿದರು.

ಇದೇ ವೇಳೆ ಶಿವಮೊಗ್ಗದಲ್ಲಿ ರಣಜಿ ಸೇರಿದಂತೆ ಪ್ರಮುಖ ಕ್ರಿಕೆಟ್ ಪಂದ್ಯಾವಳಿಗಳನ್ನು ಆಯೋಜಿಸಲು ಜಿಲ್ಲೆ ಸಜ್ಜಾಗಿದೆ ಎಂದ ಅವರು, ವಿಮಾನಯಾನ ಸೇವೆಗಳಲ್ಲಿನ ತೊಂದರೆಗಳು ಶೀಘ್ರದಲ್ಲಿ ಬಗೆಹರಿಯಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.ಪಂದ್ಯಾವಳಿ ವಿವರಗಳು

  • ಅವಧಿ: ಜೂನ್ 20 – ಜುಲೈ 12, 2026
  • ಸ್ಥಳಗಳು: ಬೆಂಗಳೂರು – 12 ಪಂದ್ಯಗಳು, ಮೈಸೂರು – 12 ಪಂದ್ಯಗಳು, ಹುಬ್ಬಳ್ಳಿ – 10 ಪಂದ್ಯಗಳು, ಒಟ್ಟು ಪಂದ್ಯಗಳು: 34

Shivamogga Yodhas ಸೇರಿ ಭಾಗವಹಿಸುವ 6 ತಂಡಗಳು

  • ಶಿವಮೊಗ್ಗ ಯೋಧಾಸ್
  • ಬೆಂಗಳೂರು ಬ್ಲಾಸ್ಟರ್ಸ್
  • ಕೋಸ್ಟಲ್ ಕಿಂಗ್ಸ್ ಮಂಗಳೂರು
  • ಗುಲ್ಬರ್ಗ ಮೈಸ್ಟಿಕ್ಸ್
  • ಮೈಸೂರು ವಾರಿಯರ್ಸ್
  • ಹುಬ್ಬಳ್ಳಿ ಟೈಗರ್ಸ್

ವಿಶೇಷ

  • ಈ ಬಾರಿ 6 ತಂಡಗಳಲ್ಲಿ 2 ತಂಡಗಳು ಶಿವಮೊಗ್ಗ ಭಾಗದ ಆಟಗಾರರನ್ನು ಒಳಗೊಂಡಿವೆ
  • ಮಹಿಳಾ ಕ್ರಿಕೆಟ್ ಉತ್ತೇಜನಕ್ಕಾಗಿ ‘ಮಹಾರಾಣಿ ಕಪ್’ ಕೂಡ ಆಯೋಜನೆ
  • ಜೂನ್ 20ರಂದು ಮೈಸೂರಿನಲ್ಲಿ ಉದ್ಘಾಟನಾ ಪಂದ್ಯಗಳೊಂದಿಗೆ ಈ ಭರ್ಜರಿ ಟಿ20 ಕ್ರಿಕೆಟ್ ಹಬ್ಬಕ್ಕೆ ಚಾಲನೆ ಸಿಗಲಿದೆ
  • ಇದು ಶಿವಮೊಗ್ಗದ ಯುವಕರಿಗೆ ದೊಡ್ಡ ಅವಕಾಶ — ಸ್ಥಳೀಯ ಪ್ರತಿಭೆಗಳು ರಾಜ್ಯ ಮಟ್ಟದಲ್ಲಿ ಮಿಂಚುವ ವೇದಿಕೆ ಸಿಕ್ಕಂತಾಗಿದೆ
  • ಈ ಬಾರಿ ಆಡಲಿರುವ ತಂಡಗಳಲ್ಲಿ ಎರಡು ತಂಡಗಳು ಶಿವಮೊಗ್ಗ ಭಾಗದ ಆಟಗಾರರನ್ನು ಒಳಗೊಂಡಿರುವುದು ವಿಶೇಷವಾಗಿದೆ
  • ಇದೇ ಹಿನ್ನೆಲೆಯಲ್ಲಿ ಮಹಿಳಾ ಕ್ರಿಕೆಟ್ ಉತ್ತೇಜನಕ್ಕಾಗಿ ‘ಮಹಾರಾಣಿ ಕಪ್’ ಕೂಡ ಆಯೋಜಿಸಲಾಗುತ್ತಿದೆ
  • ಜೂನ್ 20ರಂದು ಮೈಸೂರಿನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯಗಳೊಂದಿಗೆ ಟೂರ್ನಿಗೆ ಚಾಲನೆ ಸಿಗಲಿದೆ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   Kalahamsa Infotech private limited

Tags: B Y RaghavendraCricketKannada News WebsiteKSCALatest News KannadaMaharaja's Trophy T20 cricket tournamentShimogaShivamoggaShivamogga NewsShivamogga Yodhasಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಕ್ರಿಕೆಟ್ ಪಂದ್ಯಾವಳಿಬಿ.ವೈ. ರಾಘವೇಂದ್ರಮಹಾರಾಜ ಟ್ರೋಫಿ ಟಿ20 ಕ್ರಿಕೆಟ್ ಪಂದ್ಯಾವಳಿಶಿವಮೊಗ್ಗಶಿವಮೊಗ್ಗ ಯೋಧಾಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಮೋದಿ ಸರ್ಕಾರದ 12 ವರ್ಷದ ಸಾಧನೆಗಳೇನು? ಸಚಿವ ವಿ. ಸೋಮಣ್ಣ ವಿವರಿಸಿದ್ದು ಹೀಗೆ

Next Post

ಕಿಡ್ನಿ ಕ್ಯಾನ್ಸರ್ | ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ ಕಾಯಿಲೆ

kalpa News

kalpa News

Next Post
ಕಿಡ್ನಿ ಕ್ಯಾನ್ಸರ್ | ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ ಕಾಯಿಲೆ

ಕಿಡ್ನಿ ಕ್ಯಾನ್ಸರ್ | ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ ಕಾಯಿಲೆ

Comments 1

  1. Pingback: Kidney Cancer | ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ ಕಾಯಿಲೆ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL