Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಪದವಿ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಸ್ತು ಕಲಿಸಿ: ಪ್ರೊ.ಬಿ.ಪಿ. ವೀರಭದ್ರಪ್ಪ ಕರೆ

ಕುವೆಂಪು ವಿವಿ: ವಾಣಿಜ್ಯಶಾಸ್ತç ಪಠ್ಯಕ್ರಮ ಕುರಿತು ಅಧ್ಯಾಪಕರಿಗೆ ತರಬೇತಿ ಕಾರ್ಯಾಗಾರ

November 21, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಂಕರಘಟ್ಟ  |

ರಾಜ್ಯದಾದ್ಯಂತ ಪದವಿ ಕಾಲೇಜುಗಳಲ್ಲಿ ಹೊಸ ಶಿಕ್ಷಣ ನೀತಿ ಅನುಷ್ಠಾನಗೊಂಡಿರುವುದರಿಂದ, ಪದವಿ ವಿದ್ಯಾರ್ಥಿಗಳ ಮುಂದಿನ ವೃತ್ತಿ ಜೀವನಕ್ಕೆ ಪೂರಕವಾಗುವ ಹಣಕಾಸು ನಿರ್ವಹಣೆ ಮತ್ತು ಆರ್ಥಿಕ ಶಿಕ್ಷಣ ಕುರಿತ ಜೀವನ ಕೌಶಲ್ಯದ ಕೋರ್ಸ್’ಗಳನ್ನು ಅಭಿವೃದ್ಧಿಪಡಿಸುವುದರತ್ತ ವಾಣಿಜ್ಯಶಾಸ್ತ್ರದ ಅಧ್ಯಾಪಕರು ಕಾರ್ಯೋನ್ಮುಖರಾಗಬೇಕು ಎಂದು ಕುವೆಂಪು ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಬಿ.ಪಿ. ವೀರಭದ್ರಪ್ಪ ಕರೆಕೊಟ್ಟರು.

ಕುವೆಂಪು ವಿಶ್ವವಿದ್ಯಾಲಯದ ವಾಣಿಜ್ಯಶಾಸ್ತ್ರ ವಿಭಾಗ, ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು ಹಾಗೂ ರಾಷ್ಟ್ರೀಯ ಶೇರು ವಿನಿಮಯ ಕೇಂದ್ರದ ಸಂಯುಕ್ತಾಶ್ರಯದಲ್ಲಿ, ಹಣಕಾಸು ಶಿಕ್ಷಣ ಮತ್ತು ಹೂಡಿಕೆ ಜಾಗೃತಿ ಕುರಿತ ಪಠ್ಯಕ್ರಮ ವಿಷಯದ ಬಗ್ಗೆ ವಿಶ್ವವಿದ್ಯಾಲಯದ ಪ್ರೊ.ಎಸ್.ಪಿ. ಹಿರೇಮಠ್ ಸಭಾಂಗಣದಲ್ಲಿ ಸೋಮವಾರದಿಂದ ಆರಂಭವಾದ ಎರಡು ದಿನಗಳ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.
ಆರ್ಥಿಕ ಶಿಕ್ಷಣ ಮತ್ತು ಹಣಕಾಸು ನಿರ್ವಹಣೆ ದೀರ್ಘಕಾಲೀನ ಪ್ರಕ್ರಿಯೆಯಾಗಿದ್ದು, ಇದು ಕೇವಲ ವಿದ್ಯಾರ್ಥಿಗಳಿಗಷ್ಟೇ ಅಲ್ಲ, ಎಲ್ಲರಿಗೂ ಅತ್ಯವಶ್ಯಕವಾದುದು. ಪ್ರತಿಯೊಬ್ಬ ವ್ಯಕ್ತಿಯ ದೈನಂದಿನ ಜೀವನದಲ್ಲಿ ಹಣಕಾಸು ನೀತಿ ಮತ್ತು ಮಾರುಕಟ್ಟೆ ಆಧಾರಿತ ಏರಿಳಿತಗಳು ತೀವ್ರತರದ ಪರಿಣಾಮ ಬೀರುತ್ತದೆ. ಇದು ವಿವಿಧ ಉದ್ಯೋಗಗಳಲ್ಲಿ ತೊಡಗಿರುವ ವೃತ್ತಿಪರರ ಆದಾಯವನ್ನು ಪ್ರಭಾವಿಸುವುದರ ಜೊತೆಗೆ ಅಸಂಘಟಿತ ವಲಯದ ಕಾರ್ಮಿಕರ ಮೇಲೆ ಕೂಡ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಈ ಹಿನ್ನೆಲೆಯಲ್ಲಿ ಪದವಿ ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಆರ್ಥಿಕ ಶಿಸ್ತು ಕಲಿಸುವ ಜವಾಬ್ದಾರಿಯುತ ಕಾರ್ಯವಾಗಬೇಕಿದೆ ಎಂದರು.

ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಪ್ರೊ.ಎಸ್. ವೆಂಕಟೇಶ್ ಮಾತನಾಡಿ, ನೂತನ ಶಿಕ್ಷಣ ನೀತಿಯು ಜೀವನ ಕೌಶಲ್ಯ ಕಲಿಸುವ ಹೊಸ ರೀತಿಯ ಕೋರ್ಸ್ಗಳನ್ನು ಪ್ರಾರಂಭಿಸಲು ಅನುವು ಮಾಡಿಕೊಟ್ಟಿದೆ. ಅದರಲ್ಲಿಯೂ ವಾಣಿಜ್ಯಶಾಸ್ತ್ರ ಕೋರ್ಸ್’ಗೆ ಅಪಾರ ಬೇಡಿಕೆಯಿದ್ದು, ಉದ್ಯೋಗಾವಕಾಶ ಒದಗಿಸುವ ಆರ್ಥಿಕ ನಿರ್ವಹಣೆ ಕುರಿತ ಕೋರ್ಸ್’ಗಳನ್ನು ಅಭಿವೃದ್ಧಿಪಡಿಸಿದರೆ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.
ನೂತನ ಶಿಕ್ಷಣ ನೀತಿ-2020 ಅಡಿಯಲ್ಲಿ ಜಾರಿಯಲ್ಲಿರುವ ಎಲ್ಲಾ ಸ್ನಾತಕ ಪದವಿಗಳ ಮೂರು ಮತ್ತು ನಾಲ್ಕನೇ ಸೆಮೆಸ್ಟರ್’ನ ವಿದ್ಯಾರ್ಥಿಗಳಿಗೆ ಬೋಧಿಸುವ ವಿಷಯಗಳ ಪಠ್ಯಕ್ರಮದ ಕುರಿತು ಕಾರ್ಯಾಗಾರದಲ್ಲಿ ಅಧ್ಯಾಪಕರಿಗೆ ತರಬೇತಿ ನೀಡಲಾಯಿತು.

ಉನ್ನತ ಶಿಕ್ಷಣ ಪರಿಷತ್ತಿನ ವಿಶೇಷ ಅಧಿಕಾರಿ ಪ್ರೊ. ಎಂ. ಜಯಪ್ಪ, ಎನ್’ಎಸ್’ಇ ಸಂಸ್ಥೆಯ ಉಪನಿರ್ವಾಹಕ ರಾಘವೇಂದ್ರ. ಎಸ್ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿದರು. ಕುಲಸಚಿವೆ ಜಿ. ಅನುರಾಧ, ವಿವಿಯ ಎನ್’ಇಪಿ ನೋಡಲ್ ಅಧಿಕಾರಿ ಪ್ರೊ. ಸೈಯದ್ ಅಶ್ವಕ್ ಅಹಮದ್, ವಿವಿ ವ್ಯಾಪ್ತಿಗೆ ಒಳಪಡುವ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಪದವಿ ಕಾಲೇಜುಗಳ ವಾಣಿಜ್ಯಶಾಸ್ತ್ರ ವಿಷಯದ ಅಧ್ಯಾಪಕರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKuvempu UniversityLatest News KannadaLocal NewsMalnad NewsShankaraghattaಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತುಕುವೆಂಪು ವಿಶ್ವವಿದ್ಯಾಲಯರಾಷ್ಟ್ರೀಯ ಶೇರು ವಿನಿಮಯ ಕೇಂದ್ರಶಂಕರಘಟ್ಟ
Previous Post

ಗಮನಿಸಿ! ನ.22ರಂದು ಸೊರಬದ ಉಳವಿ ಸೇರಿ ಹಲವೆಡೆ ಕರೆಂಟ್ ಇರಲ್ಲ

Next Post

ನ.25ರಂದು ಭದ್ರಾವತಿಗೆ ಆಗಮಿಸಲಿದ್ದಾರೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನ.25ರಂದು ಭದ್ರಾವತಿಗೆ ಆಗಮಿಸಲಿದ್ದಾರೆ ಶೃಂಗೇರಿ ಶ್ರೀ ವಿಧುಶೇಖರ ಭಾರತೀ ಸ್ವಾಮಿಗಳು

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025

ಯೋಗ ಜಗತ್ತಿನಾದ್ಯಂತ ಪಸರಿಸುತ್ತಿರುವುದು ಹರ್ಷದಾಯಕ ವಿಚಾರ: ಅಪರ ಜಿಲ್ಲಾಧಿಕಾರಿ ಕುಮಾರಸ್ವಾಮಿ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
Internet Image

ಗಮನಿಸಿ! ಜೂ.20ರಂದು ಶಿವಮೊಗ್ಗ ನಗರದ ಹಲವೆಡೆ ಕರೆಂಟ್ ಇರಲ್ಲ

June 19, 2025
Internet Image

ಗಮನಿಸಿ | ಜೂ.20ರಂದು ಚಿತ್ರದುರ್ಗದ ಈ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

June 19, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!