Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಭದ್ರಾವತಿ

ಭದ್ರಾವತಿಯ ಈ ಮುಸ್ಲಿಂ ಕುಟುಂಬಕ್ಕೆ ಲಕ್ಷ್ಮೀನರಸಿಂಹ ಸ್ವಾಮಿಯೇ ಮನೆ ದೇವರು!

April 7, 2019
in ಭದ್ರಾವತಿ
0 0
0
Share on facebookShare on TwitterWhatsapp
Read - 2 minutes

ಭದ್ರಾವತಿ: ಹಿಂದೂಗಳಲ್ಲಿ 33 ಲಕ್ಷ ಕೋಟಿ ದೇವತೆಗಳಿದ್ದಾರೆ ಎಂದು ಪುರಾಣಶಾಸ್ತ್ರಗಲ್ಲಿ ಉಲ್ಲೇಖಗಳಿದ್ದು, ಇದರಲ್ಲಿ ನೂರಾರು ದೇವರುಗಳನ್ನು ನಂಬಿಕೊಂಡು ಆರಾಧಿಸುತ್ತಿರುವವರ ಸಂಖ್ಯೆ ಕೋಟ್ಯಂತರವಿದೆ.

ದೇವರನ್ನು ನಂಬುವ, ಆರಾಧಿಸುವ ಆಸ್ತಿಕರಲ್ಲಿ ಸಂಪ್ರದಾಯವಾದಿಗಳು ತಮ್ಮ ಕುಟುಂಬದಲ್ಲಿ ನಡೆದುಕೊಂಡು ಬಂದಿರುವ ದೇವರನ್ನು ಪೂಜಿಸುವ ವರ್ಗ ಒಂದೆಡೆಯಾದರೆ, ತಮಗೆ ಇಷ್ಟವಾಗುವ ಅಥವಾ ತಾವು ನಂಬುವ ದೇವರಿಗೇ ಸಂಪೂರ್ಣವಾಗಿ ಶರಣಾಗುವ ವರ್ಗ ಇನ್ನೊಂದೆಡೆ.

ಇದು ಹಿಂದೂಗಳಲ್ಲಿನ ಧಾರ್ಮಿಕ ನಂಬಿಕೆಯ ವಿಚಾರವಾದರೆ, ಕ್ರಿಶ್ಚಿಯನ್ನರಲ್ಲಿ ಪ್ರಮುಖವಾಗಿ ಏಸುಕ್ರಿಸ್ತನೇ ಸರ್ವಶಕ್ತನಾಗಿದ್ದರೆ, ಮುಸಲ್ಮಾನರಿಗೆ ಅಲ್ಲಾಹುವೇ ಸರ್ವಾಂತರ್ಯಾಮಿ. ಸಾಮಾನ್ಯವಾಗಿ ಕ್ರಿಶ್ಚಿಯನ್ ಹಾಗೂ ಮುಸ್ಲಿಂ ಧರ್ಮಕ್ಕೆ ಸೇರಿದ ಜನರು ಹಿಂದೂ ಧರ್ಮವನ್ನು ಗೌರವಿಸಬಹುದೇ ವಿನಾ ಅನುಸರಣೆ ಮಾಡುವವರ ಸಂಖ್ಯೆ ತೀರಾ ವಿರಳ.


ಇದು ಧಾರ್ಮಿಕ ಭಾವನೆಯ ವಿಚಾರವಾದ ಕಾರಣ ಇತರೆ ಧರ್ಮವನ್ನು ಅನುಸರಣೆ ಮಾಡಲು ಮುಂದಾಗುವುದಿಲ್ಲ. ಅದರಲ್ಲೂ ಹಿಂದೂ ಹಾಗೂ ಮುಸಲ್ಮಾನದಲ್ಲಿ ಧಾರ್ಮಿಕ ಹಾಗೂ ಸೈದ್ಧಾಂತಿಕ ಭಿನ್ನಾಭಿಪ್ರಾಯ ಯಾವಾಗಲೂ ಕಿಡಿ ರೂಪದಲ್ಲೇ ಇರುವ ಕಾರಣ ಇಲ್ಲಿ ಅದರ ಅಂತರ ಇನ್ನೂ ಹೆಚ್ಚು. ಆದರೆ, ಇದೆಲ್ಲವನ್ನೂ ಮೀರಿ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಮುಸ್ಲಿಂ ಕುಟುಂಬ ತಮ್ಮ ಮನೆ ದೇವರನ್ನಾಗಿ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿಯನ್ನು ಆರಾಧಿಸುತ್ತಿದೆ.

ಭದ್ರಾವತಿಯ ಬೊಮ್ಮನಕಟ್ಟೆ ನಿವಾಸಿಗಳಾಗಿರುವ ಈ ಮುಸ್ಲಿಂ ಕುಟುಂಬವೊಂದು ಇದೇ ನಗರದಲ್ಲಿರುವ ಐತಿಹಾಸಿಕ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿಯನ್ನು ತಮ್ಮ ಮನೆ ದೇವರನ್ನಾಗಿ ಆರಾಧಿಸುತ್ತಾ, ನಂಬಿಕೊಂಡು ಬಂದಿದೆ.


ತಮ್ಮ ಹೆಸರು ಹಾಗೂ ವೈಯಕ್ತಿಕ ವಿವರಗಳನ್ನು ಹಂಚಿಕೊಳ್ಳಲು ಬಯಸದ ಇವರು, ಪ್ರತಿವರ್ಷ ಯುಗಾದಿಯಂದು ದೇವಾಲಯಕ್ಕೆ ಆಗಮಿಸಿ, ಶ್ರೀಲಕ್ಷ್ಮೀ ನರಸಿಂಹ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಪ್ರಾರ್ಥನೆ ಸಲ್ಲಿಸುತ್ತಾರೆ. ಅದೇ ರೀತಿಯಲ್ಲಿ ಈ ಯುಗಾದಿಯಂದೂ ಸಹ ಕುಟುಂಬ ಸಹಿತ ಆಗಮಿಸಿ ಶ್ರೀಸ್ವಾಮಿಗೆ ಶರಣಾದರು.

ಯುಗಾದಿ ಹಬ್ಬದಂದು ಮಾತ್ರವಲ್ಲ ಇವರ ಕುಟುಂಬದಲ್ಲಿ ಯಾವುದೇ ರೀತಿಯ ಶುಭ ಕಾರ್ಯಗಳಾದರೂ ದೇವಾಲಯಕ್ಕೆ ಆಗಮಿಸುತ್ತಾರೆ. ಅಲ್ಲದೇ, ಶುಭ ಕಾರ್ಯದ ಆಮಂತ್ರಣ ಪತ್ರಿಕೆಯನ್ನು ಶ್ರೀ ಲಕ್ಷ್ಮೀನರಸಿಂಹ ಸ್ವಾಮಿಯ ಸನ್ನಿಧಿಗೆ ಅರ್ಪಿಸಿ, ಮುಂದಿನ ಹೆಜ್ಜೆ ಇಡುತ್ತಾರೆ. ಮಾತ್ರವಲ್ಲ ಯಾವುದೇ ಶುಭ ಕಾರ್ಯಕ್ಕೂ ಮುನ್ನ ಶ್ರೀಸ್ವಾಮಿಯ ಆರ್ಶೀವಾದ ಪಡೆಯದೇ ಯಾವುದೇ ಕಾರ್ಯ ಮಾಡುವುದಿಲ್ಲ ಎನ್ನುವುದು ವಿಶೇಷ.

ಅರ್ಚಕರು ಏನನ್ನುತ್ತಾರೆ?
ನಾನು ನೋಡುತ್ತಿರುವಂತೆ ಈ ಮುಸ್ಲಿಂ ಕುಟುಂಬದ ಸದಸ್ಯರು ಹಲವು ವರ್ಷಗಳಿಂದ ದೇವಾಲಯಕ್ಕೆ ಆಗಮಿಸಿ, ಶ್ರೀಲಕ್ಷ್ಮೀ ನರಸಿಂಹ ಸ್ವಾಮಿಯನ್ನು ಆರಾಧಿಸುತ್ತಾರೆ. ಶ್ರೀಸ್ವಾಮಿಯನ್ನು ತಮ್ಮ ಮನೆ ದೇವರನ್ನಾಗಿ ಆರಾಧಿಸುತ್ತಾರೆ. ಯಾವುದೇ ಶುಭ ಕಾರ್ಯಕ್ಕೂ ಮುನ್ನ ಸ್ವಾಮಿಯ ಸನ್ನಿಧಿಗೆ ಆಗಮಿಸುತ್ತಾರೆ ಎನ್ನುವುದು ಸಂತಸದ ವಿಚಾರ. ಇವರ ಕುಟುಂಬಕ್ಕೆ ಸದಾ ಶ್ರೀಲಕ್ಷ್ಮೀ ನರಸಿಂಹ ಸ್ವಾಮಿಯ ಅನುಗ್ರಹ ಇರಲಿ ಎಂದು ನಾವೂ ಪ್ರಾರ್ಥಿಸುತ್ತೇವೆ.
-ಶ್ರೀರಂಗನಾಥ ಶರ್ಮಾ
ಪ್ರಧಾನ ಅರ್ಚಕರು

ಇನ್ನು, ದೇವಾಲಯಕ್ಕೆ ಆಗಮಿಸಿ ಪೂಜೆ ಸಲ್ಲಿಸುವುದು ಮಾತ್ರವಲ್ಲ ತರಕಾರಿ ಹಾಗೂ ಹಣ್ಣುಗಳನ್ನು ದೇವಾಲಯಕ್ಕೆ ಸಮರ್ಪಿಸುವ ಜೊತೆಯಲ್ಲಿ ಬಡವರಿಗೂ ಸಹ ದಾನ ಮಾನ ಮಾಡುವ ಮೂಲಕ ಈ ನೆಲೆದ ಸಂಸ್ಕೃತಿಯನ್ನು ಎತ್ತಿ ಹಿಡಿಯುತ್ತಿದ್ದಾರೆ.


ಕೋಮುಗಲಭೆ, ಧರ್ಮದ್ವೇಷ ಸೇರಿದಂತೆ ಇವೇ ಮೊದಲಾದ ವಿಚಾರಗಳಿಂದ ಸಮಾಜದ ಸ್ವಾಸ್ಥ್ಯ ಕದಡುತ್ತಿರುವ ವೇಳೆಯಲ್ಲಿ ಮುಸ್ಲಿಂ ಧರ್ಮಕ್ಕೆ ಸೇರಿರುವ ಈ ಕುಟುಂಬ, ಹಿಂದೂ ದೇವರನ್ನು ಆರಾಧಿಸುತ್ತಾ, ನಿಜವಾದ ಸಾಮರಸ್ಯದ ಸಂದೇಶ ಸಾರಿದ್ದಾರೆ.

Tags: BhadravathiEgeriaHindu religionHome GodKannada NewsLordMalnad NewsMuslim Familysri lakshmi narasimha swamyಕೋಮು ಸಾಮರಸ್ಯದೇವಾಲಯಭದ್ರಾವತಿಮುಸ್ಲಿಂ ಕುಟುಂಬಶ್ರೀಲಕ್ಷ್ಮೀ ನರಸಿಂಹ ಸ್ವಾಮಿ
Previous Post

ನಿರ್ದೇಶಕ ರಿಷಬ್ ಶೆಟ್ಟಿ ಕುಟುಂಬಕ್ಕೆ ಪುಟ್ಟ ಹೀರೋ ಎಂಟ್ರಿ

Next Post

ಮೋದಿ ಮಂಗಳೂರಿಗೆ ಏನು ಕೊಡುಗೆ ನೀಡಿದ್ದಾರೆ? ಸಿಎಂ ಎಚ್’ಡಿಕೆ ವಾಗ್ದಾಳಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮೋದಿ ಮಂಗಳೂರಿಗೆ ಏನು ಕೊಡುಗೆ ನೀಡಿದ್ದಾರೆ? ಸಿಎಂ ಎಚ್’ಡಿಕೆ ವಾಗ್ದಾಳಿ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!