No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
  • Advertise With Us
  • Grievances
  • About Us
  • Contact Us
Tuesday, July 14, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ರಾಷ್ಟ್ರೀಯ

ಮಂದಿರ ನಿರ್ಮಾಣ ದೈವಿಕ ಕನಸು, ಅದರ ನನಸಿಗೆ ವಿಧಿ ಮೋದಿಯನ್ನು ಆರಿಸಿಕೊಂಡಿದೆ: ಎಲ್.ಕೆ. ಅಡ್ವಾಣಿ

33 ವರ್ಷಗಳ ಹಿಂದಿನ ರಥಯಾತ್ರೆ ಸ್ಮರಿಸಿದ ಅಡ್ವಾಣಿ ಮಿಸ್ ಮಾಡಿಕೊಂಡ ಆ ಶ್ರೇಷ್ಠ ವ್ಯಕ್ತಿ ಯಾರು?

kalpa News by kalpa News
January 13, 2024
in ರಾಷ್ಟ್ರೀಯ
0
ಮಂದಿರ ನಿರ್ಮಾಣ ದೈವಿಕ ಕನಸು, ಅದರ ನನಸಿಗೆ ವಿಧಿ ಮೋದಿಯನ್ನು ಆರಿಸಿಕೊಂಡಿದೆ: ಎಲ್.ಕೆ. ಅಡ್ವಾಣಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ನವದೆಹಲಿ  |

ಅಯೋಧ್ಯೆಯಲ್ಲಿ #Ayodhya ರಾಮಮಂದಿರ ನಿಮಾರ್ಣವಾಗಬೇಕು ಎಂಬುದು ದೈವಿಕ ಕನಸಾಗಿದ್ದು, ಇದಕ್ಕಾಗಿಯೇ ವಿಧಿ ಪ್ರಧಾನಿ ನರೇಂದ್ರ ಮೋದಿ #NarendraModi ಅವರನ್ನು ಆಯ್ಕೆ ಮಾಡಿಕೊಂಡಿದೆ ಎಂದು ಬಿಜೆಪಿ ಹಿರಿಯ ನಾಯಕ ಎಲ್.ಕೆ. ಅಡ್ವಾಣಿ #LKAdvani ಭಾವನಾತ್ಮಕವಾಗಿ ಅಭಿಪ್ರಾಯಪಟ್ಟಿದ್ದಾರೆ.

`ರಾಮ ಮಂದಿರ ನಿರ್ಮಾಣ್, ಏಕ ದಿವ್ಯ ಸ್ವಪ್ನ ಕಿ ಪೂರ್ತಿ’ (ರಾಮ ಮಂದಿರ ನಿರ್ಮಾಣ – ದಿವ್ಯ ಕನಸಿನ ಈಡೇರಿಕೆ) ಎಂಬ ಶೀರ್ಷಿಕೆಯೊಂದಿಗೆ ಅಡ್ವಾಣಿ ಅವರು ಬರೆದಿರುವ ಈ ಲೇಖನದಲ್ಲಿ ರಾಮಮಂದಿರ #RamaMandir ನಿರ್ಮಾಣಕ್ಕಾಗಿ 33 ವರ್ಷಗಳ ಹಿಂದೆ ನಡೆಸಿದ ರಥಯಾತ್ರೆಯನ್ನು ಸ್ಮರಿಸಿಕೊಂಡು, ಭಾವನಾತ್ಮಕವಾಗಿ ಹಳೆಯ ಪುಟಗಳನ್ನು ತೆರೆದಿಟ್ಟಿದ್ದಾರೆ.
ಘನತೆಗೆ ತಕ್ಕಂತೆ ಮಾತನಾಡಿದ ಹಿರಿಯ ಮುತ್ಸದ್ದಿ
ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿಯೇ ಶ್ರೀರಾಮಮಂದಿರ ನಿರ್ಮಾಣವಾಗಬೇಕು ಎನ್ನುವುದು ಒಂದು ದೈವಿಕ ಕನಸಾಗಿದ್ದು, ಅದನ್ನು ವಿಧಿ ಬಹಳ ಹಿಂದೆಯೇ ನಿರ್ಧರಿಸಿತ್ತು. ಈ ಒಂದು ಕಾರ್ಯಕ್ಕಾಗಿಯೇ ವಿಧಿಯೇ ನರೇಂದ್ರ ಮೋದಿ ಅವರನ್ನು ಆಯ್ಕೆ ಮಾಡಿಕೊಂಡಿದೆ ಎಂದು ಹೇಳುವ ಮೂಲಕ ತಮ್ಮ ಮುತ್ಸದ್ದಿತನಕ್ಕೆ ತಕ್ಕಂತೆ ಅಭಿಪ್ರಾಯಪಟ್ಟಿದ್ದಾರೆ.

ಸಂವಾದ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಅಡ್ವಾಣಿ ಅವರು, ತಮ್ಮ ರಥಯಾತ್ರೆ #RathaYatra ಹಾಗೂ ರಾಮಮಂದಿರ ನಿರ್ಮಾಣ ಕುರಿತು ಅನೇಕ ಸಂಗತಿಗಳನ್ನು ಹಂಚಿಕೊಂಡಿದ್ದಾರೆ.

ಮಂದಿರ ನಿರ್ಮಾಣಕ್ಕಾಗಿ ಶ್ರೀರಾಮನೇ #LordRama ತನ್ನ ಭಕ್ತ ಮೋದಿಯನ್ನು ಆಯ್ಕೆ ಮಾಡಿಕೊಂಡಿದ್ದು, ಇದೆ ದೈವಿಕ ನಿರ್ಣಯ ಎಂದಿದ್ದಾರೆ.
Kalahamsa Infotech private limited1990ರ ಸೆ.25ರಂದು ಬೆಳಗ್ಗೆ ರಥಯಾತ್ರೆಯನ್ನು ಆರಂಭಿಸಿದಾಗ ಇದೊಂದು ದೊಡ್ಡ ಚಳವಳಿಯ ರೂಪ ಪಡೆದುಕೊಳ್ಳುತ್ತದೆ ಎಂದು ನಾವು ಅಂದಾಜು ಮಾಡಿರಲಿಲ್ಲ. ರಥಯಾತ್ರೆ ನಡೆಸುವ ಸಂದರ್ಭಲ್ಲಿ ನರೇಂದ್ರ ಮೋದಿ ಹೆಚ್ಚು ಪ್ರಸಿದ್ದಿ ಪಡೆದಿರಲಿಲ್ಲ. ರಥಯಾತ್ರೆ ಆರಂಭದಲ್ಲೇ ಇದಕ್ಕೆ ನಾನೊಬ್ಬ ಕೇವಲ ಸಾರಥಿ ಮಾತ್ರ ಎಂಬುದು ನನಗೆ ತಿಳಿದಿತ್ತು ಎಂದಿದ್ದಾರೆ.

ಜ.22ರಂದು ಪ್ರಾಣಪ್ರತಿಷ್ಠೆಗೊಳುತ್ತಿರುವ ಕ್ಷಣವನ್ನು ಪ್ರತಿ ಭಾರತೀಯನೂ ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ. ಶ್ರೀರಾಮನ ಪ್ರತಿಷ್ಠಾಪನೆಗೊಳ್ಳುವ ಜೊತೆಯಲ್ಲಿ ಪ್ರಭು ರಾಮನ ಗುಣಗಳನ್ನು ಎಲ್ಲರೂ ಅಳವಡಿಸಿಕೊಳ್ಳಬೇಕು ಎಂದು ಕರೆ ನೀಡಿದ್ದಾರೆ.

ಮಂದಿರ ನಿರ್ಮಾಣ ಹೋರಾಟ ಆರಂಭದಲ್ಲಿ ಮುಂದಡಿ ಇಟ್ಟಿದ್ದ ತಮ್ಮ ಆತ್ಮೀಯ ಗೆಳೆಯ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ನೆನೆದು ಅಡ್ವಾಣಿ ಭಾವುಕರಾಗಿದ್ದರೆ. ಈ ಒಂದು ಐತಿಹಾಸಿಕ ಕ್ಷಣದಲ್ಲಿ ಅಟಲ್ ಅವರನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ ಎಂದಿದ್ದಾರೆ.

ಈ ಲೇಖನದಲ್ಲಿ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಯಾಗಬೇಕೆಂಬ ದೈವಿಕ ಕನಸು ನನಸಾಗಿದೆ ಎಂದು ಉಲ್ಲೇಖಿಸಿದ್ದಾರೆ. `ರಾಷ್ಟ್ರಧರ್ಮ’ ಹಿಂದಿ ಪತ್ರಿಕೆಯಲ್ಲಿ ಜ.16ರಂದು ಅಡ್ವಾಣಿಯವರ ಈ ಲೇಖನ ಪ್ರಕಟಗೊಳ್ಳಲಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: AyodhyaBJPL K AdvaniLord Ramanarendra modiPrana PratishtaRam MandirRathayatraಅಯೋಧ್ಯೆಎಲ್.ಕೆ. ಅಡ್ವಾಣಿದೈವಿಕ ಕನಸುನವದೆಹಲಿಪ್ರಧಾನಿ ನರೇಂದ್ರ ಮೋದಿಪ್ರಾಣ ಪ್ರತಿಷ್ಠೆಬಿಜೆಪಿರಥಯಾತ್ರೆರಾಮ ಜನ್ಮಭೂಮಿರಾಮಮಂದಿರಶ್ರೀರಾಮ
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ರಾಜ್ಯದಲ್ಲಿ ಎಷ್ಟು ರೈತರು ಬೆಳೆವಿಮೆ ಮಾಡಿಸಿದ್ದಾರೆ? ಕೃಷಿ ಸಚಿವರು ನೀಡಿದ ಮಾಹಿತಿಯೇನು?

Next Post

ಯುವನಿಧಿ ಗ್ಯಾರಂಟಿ ಯೋಜನೆ ಜಾರಿ ನಮ್ಮ ಸರ್ಕಾರದ ಹೆಮ್ಮೆ: ಸಚಿವ ಮಧು ಬಂಗಾರಪ್ಪ

kalpa News

kalpa News

Next Post
ಯುವನಿಧಿ ಗ್ಯಾರಂಟಿ ಯೋಜನೆ ಜಾರಿ ನಮ್ಮ ಸರ್ಕಾರದ ಹೆಮ್ಮೆ: ಸಚಿವ ಮಧು ಬಂಗಾರಪ್ಪ

ಯುವನಿಧಿ ಗ್ಯಾರಂಟಿ ಯೋಜನೆ ಜಾರಿ ನಮ್ಮ ಸರ್ಕಾರದ ಹೆಮ್ಮೆ: ಸಚಿವ ಮಧು ಬಂಗಾರಪ್ಪ

Leave a Reply Cancel reply

Your email address will not be published. Required fields are marked *

No Result
View All Result
Trade Challenges Pay10 Supports Women Entrepreneur
English Articles

“Pay10 Empowers Women in Global Trade”

by kalpa News
July 13, 2026
0

Kalpa Media House  |  New Delhi  | As women-led businesses emerge as one of the fastest-growing segments within India’s MSME ecosystem,...

Read moreDetails
“FZ Blue Flex Yamaha’s Ethanol-Ready Ride”

FZ Blue Flex | Yamaha Brings Ethanol-Ready Innovation to Indian Roads

July 13, 2026
“My Dad, My Hero Celebrating the Ultimate Bond with Hero Destini”

“My Dad, My Hero: Celebrating the Ultimate Bond with Hero Destini”

July 13, 2026
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!

Indian Railways | Partial Cancellation of Trains on Bengaluru–Chennai

July 10, 2026
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL