No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಚಾಮರಾಜನಗರ

Chamararajanagara | ಶ್ರೀ ಚಾಮರಾಜೇಶ್ವರ ರಥೋತ್ಸವ ಸಂಭ್ರಮ: ಇತಿಹಾಸ ಅರಿವು ಅಭಿಯಾನಕ್ಕೆ ಚಾಲನೆ

kalpa News by kalpa News
July 28, 2026
in ಚಾಮರಾಜನಗರ
0
Launch of the Shri Chamarajeshwara Chariot Festival campaign
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಚಾಮರಾಜನಗರ |

ಚಾಮರಾಜೇಶ್ವರ ದೇವಸ್ಥಾನದ 200ನೇ ವರ್ಷದ ಸಂಭ್ರಮದ ಇತಿಹಾಸ, ಸಂಸ್ಕೃತಿ, ಪರಂಪರೆಯ ಬಗ್ಗೆ ಜಾಗೃತಿ ಅಭಿಯಾನ ಯಶಸ್ವಿಯಾಗಲಿ. ಚಾಮರಾಜೇಶ್ವರ ದೇವಸ್ಥಾನ ಹಾಗೂ ಅದರ ಸ್ಥಾಪನೆಯ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸುವ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ಯಶಸ್ವಿಯಾಗಲಿ ಎಂದು ತಾಲೂಕ ದಂಡಾಧಿಕಾರಿಗಳು ಹಾಗೂ ತಹಸಿಲ್ದಾರ್  ಗಿರಿಜಾದೇವಿಯವರು ಶುಭಹಾರೈಸಿದರು.

ಶ್ರೀ ಚಾಮರಾಜೇಶ್ವರ ದೇವಸ್ಥಾನದ ಮುಂಭಾಗದಲ್ಲಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಜೈ ಹಿಂದ್ ಪ್ರತಿಷ್ಠಾನ, ಕನ್ನಡ ಸಂಘಟನೆಗಳು, ಋಗ್ವೇದಿ ಯುತ್ ಕ್ಲಬ್ ಹಮ್ಮಿಕೊಂಡಿದ್ದ ಶ್ರೀ ಚಾಮರಾಜೇಶ್ವರ ರಥೋತ್ಸವ ಸಂಭ್ರಮ ಇತಿಹಾಸ ಅರಿವು ಅಭಿಯಾನಕ್ಕೆ ಮುಮ್ಮಡಿ ಕೃಷ್ಣರಾಜ ಒಡೆಯರ್ ಹಾಗೂ ಜಯಚಾಮರಾಜ ಒಡೆಯರ್ ಅವರ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ಚಾಲನೆ ನೀಡಲಾಯಿತು.
ಚಾಮರಾಜನಗರದ ಶ್ರೀ ಚಾಮರಾಜೇಶ್ವರ ರಥೋತ್ಸವ ಜುಲೈ 28ರ ಮಂಗಳವಾರ ವೈಭವದಿಂದ ನಡೆಯಲಿದೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ಯಶಸ್ವಿಗೊಳಿಸಿ ಕೊಡಿ ಎಂದು ತಿಳಿಸುತ್ತಾ ಕನ್ನಡ ಸಾಹಿತ್ಯ ಪರಿಷತ್ತು ಶ್ರೀ ಚಾಮರಾಜೇಶ್ವರ ಸ್ವಾಮಿ ರಥೋತ್ಸವದ ಇತಿಹಾಸವನ್ನು ಚಾಮರಾಜನಗರದ ವಿವಿಧ ಕಡೆ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಸಂತೋಷ ತಂದಿದೆ. ಪ್ರತಿಯೊಂದು ಸ್ಥಳದ ಇತಿಹಾಸವನ್ನು ತಿಳಿಯುವ ಕಾರ್ಯ ಆಗಲಿ ಎಂದು ತಿಳಿಸಿದರು.

Also read: ಪ್ರಾಮಾಣಿಕ ಪ್ರಯತ್ನದಿಂದ ಯಶಸ್ಸು ಸಾಧ್ಯ: ಚಂದ್ರಪ್ಪ ಎಸ್ ಗುಂಡಪಲ್ಲಿ ಅಭಿಮತ

ಶ್ರೀ ಚಾಮರಾಜೇಶ್ವರ ದೇವಸ್ಥಾನದ ಅರ್ಚಕರಾದ ಶ್ರೀ ರಾಮಕೃಷ್ಣ ಭಾರದ್ವಾಜ್ ರವರು ಮಾತನಾಡಿ ಶ್ರೀ ಚಾಮರಾಜೇಶ್ವರ ದೇವಸ್ಥಾನ ನಿರ್ಮಾಣವಾಗಿ 200 ವರ್ಷಗಳು ಆಗಿವೆ.ಈ ಸಂದರ್ಭದಲ್ಲಿ ಶ್ರೀ ಚಾಮರಾಜೇಶ್ವರ ದೇವಸ್ಥಾನದ ಶಿವಲಿಂಗವನ್ನು ಶೃಂಗೇರಿ ಜಗದ್ಗುರುಗಳು ಆಶೀರ್ವದಿಸಿ ನೀಡಿದ ಪರಿಣಾಮವಾಗಿ ಶ್ರೀ ಚಾಮರಾಜೇಶ್ವರ ದೇವಸ್ಥಾನವನ್ನು ನಿರ್ಮಾಣ ಮಾಡಿ ತಮ್ಮ ತಂದೆ ಚಾಮರಾಜ ಒಡೆಯರ್ ಜನಿಸಿದ ಸ್ಥಳವನ್ನು ಶಾಶ್ವತವಾಗಿ ರಚನೆ ಮಾಡಿ ಅರಿ ಕೋಟಾ ರವಾಗಿದ್ದ ಗ್ರಾಮಕ್ಕೆ ಚಾಮರಾಜನಗರ ಎಂಬ ಹೆಸರನ್ನು ನೀಡಿದವರು. ಸುಜಾ ಚಾಮುಂಡೇಶ್ವರಿ ಹಾಗೂ ಕೆಂಪನಂಜಾಂಬ ಸಮೇತ ವಿಗ್ರಹ ಸ್ಥಾಪಿಸಿದರು. ರಾಜತ್ವ ಮತ್ತು ಈಶ್ವರತ್ವ ಇರುವ ಚಾಮರಾಜೇಶ್ವರ ಸಕಲರಿಗೂ ಇಷ್ಟಾರ್ಥಗಳನ್ನು ನೆರವೇರಿಸುವ ಭಗವಂತ ಎಂದರು.

ಸಭೆಯ ಅಧ್ಯಕ್ಷತೆಯನ್ನು ಕನ್ನಡ ಸಾಹಿತ್ಯ ಪರಿಷತ್ತಿನ ತಾಲೂಕು ಅಧ್ಯಕ್ಷರು, ರಾಷ್ಟ್ರ ಯುವ ಪ್ರಶಸ್ತಿ ಪುರಸ್ಕೃತ ಸುರೇಶ್ ಎನ್ ಋಗ್ವೇದಿ ವಹಿಸಿ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಶ್ರೀ ಚಾಮರಾಜೇಶ್ವರ ದೇವಸ್ಥಾನ ಮತ್ತು ಚಾಮರಾಜನಗರದ ಸಮಸ್ತ ಇತಿಹಾಸ, ಸಂಸ್ಕೃತಿ, ಪರಂಪರೆಯ ಬಗ್ಗೆ ಇತಿಹಾಸ ಜಾಗೃತಿ ಅಭಿಯಾನವನ್ನು ಹಮ್ಮಿಕೊಂಡಿದ್ದು ಶ್ರೀ ಚಾಮರಾಜೇಶ್ವರ ಸ್ವಾಮಿ ದೇವಸ್ಥಾನ ವಿಶೇಷವಾಗಿ ರಚಿತವಾಗಿರುವ ದೇವಸ್ಥಾನ. ಆಷಾಢ ಮಾಸದಲ್ಲಿ ಹುಣ್ಣಿಮೆಯ ದಿನ ಜರುಗುವ ಶ್ರೀ ಚಾಮರಾಜೇಶ್ವರ ದೇವಸ್ಥಾನ ರಥೋತ್ಸವ ನವದಂಪತಿಗಳ ಆಗಮನದ ಮೂಲಕ ಸಂತೋಷ ಸಂಭ್ರಮವನ್ನು ಕಾಣುವ ರಥೋತ್ಸವವಾಗಿದೆ. ಸಕಲ ಸಂಪತ್ತು, ಸಮೃದ್ಧಿ,ಆರೋಗ್ಯ, ಲಭಿಸಲಿ.ಉತ್ತಮ ಮಳೆ ಬೆಳೆ ಆಗಲಿ.ಶ್ರೀ ಚಾಮರಾಜೇಶ್ವರ ದೇವಾಲಯಕ್ಕೆ ಭಕ್ತರು ಆಗಮಿಸಿ ಭಗವಂತನ ಕೃಪೆಗೆ ಪಾತ್ರರಾಗಬೇಕು ಎಂದು ತಿಳಿಸಿದರು.

ಗಾಯಕರಾದ ಸುರೇಶ್ ನಾಗ್ ಹರದನಹಳ್ಳಿ, ಅಪ್ಪು, ಮೆಲೋಡಿಸ್ ರಂಗಸ್ವಾಮಿ, ಶಿವಲಿಂಗ ಮೂರ್ತಿ.ಎಲ್ ಭಕ್ತಿಗೀತೆಗಳ ಗಾಯನ ನಡೆಸಿಕೊಟ್ಟರು. ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ಹಲವು ವರ್ಷಗಳಿಂದ ಶ್ರೀ ಚಾಮರಾಜೇಶ್ವರ ರಥೋತ್ಸವವನ್ನು ನಿರ್ಮಿಸುವ ಕಾರ್ಯದಲ್ಲಿ ತೊಡಗಿರುವ ಮಹೇಶವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾದ ಶ್ರೀನಿವಾಸ ಗೌಡ, ಬಿಕೆ ಆರಾಧ್ಯ, ಮಹಮ್ಮದ್ ಗೌಸ್, ಶ್ರೀ ಚಾಮರಾಜೇಶ್ವರ ರಥೋತ್ಸವ ನಿರ್ಮಾಣದ ಸುರೇಶ್, ಸಿದ್ದು, ನಾಗರಾಜು ದೊಡ್ಡಮೋಳೆ, ಸಮಿತಿಯ ಸದಸ್ಯರು ಭಕ್ತರು ಹಾಜರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      JNNCE ShivamoggaKalpa News Advertising DisclaimerKalahamsa Infotech private limited

Tags: ChamarajanagaraKannada NewsKannada News LiveKannada News OnlineKannada News WebsiteKannada WebsiteLatest News KannadaNews in KannadaNews KannadaShri Chamarajeshwara Chariotಚಾಮರಾಜನಗರ
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಪ್ರಾಮಾಣಿಕ ಪ್ರಯತ್ನದಿಂದ ಯಶಸ್ಸು ಸಾಧ್ಯ: ಚಂದ್ರಪ್ಪ ಎಸ್ ಗುಂಡಪಲ್ಲಿ ಅಭಿಮತ

Next Post

Gokarna | ಜು.29-ಸೆ.26 | ಅಶೋಕೆಯಲ್ಲಿ ರಾಘವೇಶ್ವರ ಶ್ರೀಗಳ ಅನ್ನಬ್ರಹ್ಮ ಚಾತುರ್ಮಾಸ್ಯ

kalpa News

kalpa News

Next Post
Gokarna Ramachandrapura Seer from july 29 to Sept 26

Gokarna | ಜು.29-ಸೆ.26 | ಅಶೋಕೆಯಲ್ಲಿ ರಾಘವೇಶ್ವರ ಶ್ರೀಗಳ ಅನ್ನಬ್ರಹ್ಮ ಚಾತುರ್ಮಾಸ್ಯ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL