No Result
View All Result
Ashwini Vaishnaw Flags Off Bengaluru–Mumbai Express; Announces Vande Bharat Sleeper Soon
English Articles

Ashwini Vaishnaw Flags Off Bengaluru–Mumbai Express; Announces Vande Bharat Sleeper Soon

by ಕಲ್ಪ ನ್ಯೂಸ್
May 18, 2026
0

Kalpa Media House  |  Bengaluru | Union Railway Minister Ashwini Vaishnaw on Monday virtually flagged off the new Train No....

Read moreDetails
Amazon India to deploy 1,000 Eicher electric trucks for Amazon Now operations

Amazon India to deploy 1,000 Eicher electric trucks for Amazon Now operations

May 18, 2026
South Western Railway, Mysuru Division Hosts Inter Department Drama Competition

South Western Railway, Mysuru Division Hosts Inter Department Drama Competition

May 16, 2026
PCCF Kumar Pushkar Warns Human Intolerance Fueling Biodiversity Crisis

PCCF Kumar Pushkar Warns Human Intolerance Fueling Biodiversity Crisis

May 15, 2026
Annual Disaster Management Mock Drill Conducted at Harihar Railway Station

Annual Disaster Management Mock Drill Conducted at Harihar Railway Station

May 14, 2026
  • Advertise With Us
  • Grievances
  • About Us
  • Contact Us
Tuesday, May 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಸಾಮಾಜಿಕ ಅಂತರದೊಂದಿಗೆ ದೀಪ ಪ್ರಜ್ವಲಿಸೋಣ, ಪ್ರೀತಿಯ ಪ್ರಧಾನ ಸೇವಕನ ಆಶಯಕ್ಕೆ ಕೈಜೋಡಿಸೋಣ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 5, 2020
in Special Articles
0
ಬನ್ನಿ ಕಾಯಿಲೆ ಹರಡೋಣ ಎನ್ನುವ ‘ಶಾಂತಿಪ್ರಿಯ’ರ ಬೆಂಬಲಿಸುವ ಮೂರ್ಖರಿಗೆ ದೇಶ ಸೇವಕನ ಮನವಿ ಎಲ್ಲಿ ಅರ್ಥವಾದೀತು
Share on FacebookShare on TwitterShare on WhatsApp

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಜಗತ್ತಿನ ಎಲ್ಲೆಡೆ ಹಾಗೂ ಭಾರತದಲ್ಲಿ ಮೋದಿಜಿ ಬಗ್ಗೆ ಅಪಾರ ಗೌರವ ಹಾಗೂ ಪ್ರೀತಿ ಎನ್ನುವುದು ಇಡಿಯ ಭಾರತೀಯರ ಹೆಮ್ಮೆಯ ವಿಚಾರ.
ಮಹಾಮಾರಿ ಕೊರೋನಾ ವಿರುದ್ಧ ಏಕತೆಯ ಹೋರಾಟಕ್ಕೆ ಸಂಕಲ್ಪ ಮಾಡಿ ದೇಶದ ಪ್ರಜೆಗಳನ್ನು ಒಮ್ಮತದಿಂದ ಹೋರಾಟದ ಹಾದಿಯಲ್ಲಿ ನಡೆಯಲು ಕೈ ಮುಗಿದು ಪ್ರಜೆಗಳ ಬಳಿ ವಿನಂತಿಸಿ ಕೊಂಡ ಪ್ರಜಾಪ್ರಭುತ್ವ ಹೆಮ್ಮೆಯ ನಾಯಕ ನರೇಂದ್ರ ದಾಮೋದರ ದಾಸ್ ಮೋದಿ!

ನಮ್ಮ ಹೆಮ್ಮೆಯ ಭಾರತ ಮಾತೆಯ ಸುಪುತ್ರ – ಮೋದಿ ಅವರಿಗೆ ರಾಷ್ಟ್ರವನ್ನು ಹೊರತುಪಡಿಸಿ ಬೇರೆ ಯಾರೂ ಇಲ್ಲ ಎಂಬುದೇ ಈ ನಾಯಕನ ವಿಶೇಷ.
ಇಂದು ರಾಷ್ಟ್ರಕ್ಕೆ ಬಂದೆರಗಿರುವ ಕೊರೋನಾ ಎಂಬ ಪೆಡಂಭೂತವನ್ನು ಹಿಮ್ಮೆಟ್ಟಿಸುವ 70ರ ಚಿರ ಯುವಕ, ಅವರ ದೇಶದ ಪ್ರಜೆಗಳಲ್ಲಿ ವಿಶ್ವಾಸ ತುಂಬುವ ಕೆಲಸ ಮಾಡುತ್ತಾ ದೇಶದ ನಾಗರಿಕರಲ್ಲಿ ಮನೆಯಲ್ಲಿ ಇರಿ, ನಿಮ್ಮ ರಕ್ಷಣೆ ಜೊತೆಗೆ ನಿಮ್ಮ ಕುಟುಂಬದ ಸದಸ್ಯರ ರಕ್ಷಣೆ ಮಾಡಿ. ರಾಷ್ಟ್ರ ರಕ್ಷಣೆ ಕಾರ್ಯದಲ್ಲಿ ಕೈ ಜೋಡಿಸಿ ಚಪ್ಪಾಳೆ ತಟ್ಟಿ, ಗಂಟೆ ಬಾರಿಸಿ, ಶಂಖ ಊದಿ ಕೊರೋನಾ ವಿರುದ್ಧ ಅಭಿಯಾನಕ್ಕೆ – ಏಕತೆಯ ಹೋರಾಟಕ್ಕೆ ಮುನ್ನುಡಿ ಬರೆದಿದ್ದರು.

ಇಂದು ರಾತ್ರಿ 9 ಗಂಟೆ ಗೆ 130 ಕೋಟಿ ಭಾರತೀಯರು ತಮ್ಮ ತಮ್ಮ ಮನೆಗಳಲ್ಲಿ 9 ನಿಮಿಷಗಳ ಕಾಲ ವಿದ್ಯುತ್ ದೀಪ ಆರಿಸಿ, ಎಣ್ಣೆ ಬೆಳಗಿಸಿ, ಮೇಣದ ಬತ್ತಿ ಅಥವಾ ಮೊಬೈಲ್ ಟಾರ್ಚ್‌ಗಳನ್ನು ಬೆಳಗುವ ಮೂಲಕ ದೀಪಾಂದೋಲನಕ್ಕೆ ಸಜ್ಜಾಗಿದ್ದಾರೆ. ನರೇಂದ್ರಮೋದಿಯವರ ಸಂದೇಶವನ್ನು ಪಾಲಿಸಲು ಇನ್ನೂ ಕೆಲವೇ ಗಂಟೆಗಳು ಬಾಕಿ ಉಳಿದಿವೆ.

ಮನೆಗಳ ಹೊರಗೆ, ಬಾಲ್ಕನಿಗಳು, ತರಾಸಿಯ ಮೇಲೆ ಬೆಳಕನ್ನು ಹೊತ್ತಿಸಿ ಒಗ್ಗಟ್ಟು ಸಾರೋಣ, ಸಾಮಾಜಿಕ ಅಂತರದ ಮೂಲ ಮಂತ್ರವನ್ನು ಮರೆಯುವುದು ಬೇಡ, ಕಣ್ಣಿಗೆ ಕಾಣದ ಪೆಡಂಭೂತವನ್ನು ಹಿಮೆಟ್ಟಿಸುವ ಕಾರ್ಯದಲ್ಲಿ ಪಾಲ್ಗುಂಡು ದೇಶದ ಹಿರಿಮೆಯನ್ನು ಎತ್ತಿ ಹಿಡಿಯೋಣ.

ದೇಶ ಸಂಕಷ್ಟ ಎದುರಿಸುತ್ತಿರುವ ಸಮಯದಲ್ಲಿ ಎದೆಗೊಂದದೆ, ನಮ್ಮ ರಕ್ಷಣೆಗೆ ಪಣ ತೊಟ್ಟು ನಿಂತಿರುವ ವೈದ್ಯಕೀಯ ತಂಡಕ್ಕೆ, ಆರಕ್ಷಕ ಇಲಾಖೆಗೆ ದೇಶದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರಲು ಹಾಗೂ ಭಗವಂತ ದೇಶದ ಎಲ್ಲಾ ಪ್ರಜೆಗಳ ಹಿತಕ್ಕಾಗಿ ನಮ್ಮ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ಟೊಂಕ ಕಟ್ಟಿ ನಿಂತಿದ್ದಾರೆ. ನಾವು ದೇಶದ 130 ಕೋಟಿ ಭಾರತೀಯರು ಭಗವಂತನಲ್ಲಿ ಅವರಿಗೆ ಆರೋಗ್ಯ ಹಾಗೂ ಆಯಸ್ಸು ನೀಡಲಿ ಎಂದು ಪ್ರಾರ್ಥಿಸೋಣ ಹಾಗೂ ಕೊರೋನಾ ಎಂಬ ಪೆಡಂಭೂತವನ್ನು ದೀಪಾಂದೋಲನ ಮಾಡಿ ಅದರ ಪ್ರಖರತೆಯಲ್ಲಿ ನಾಶವಾಗಲಿ ಎಂದು ಆಶಿಸೋಣ.


Get in Touch With Us info@kalpa.news Whatsapp: 9481252093

Tags: Ananth KallapuraCorona VirusCovid_19indiaOil LampPM Narendra Modiಕೊರೋನಾ ವೈರಸ್ಪ್ರಧಾನಿ ನರೇಂದ್ರ ಮೋದಿ
Share244Tweet123Send
Previous Post

ಸಿಟಿಯಲ್ಲಿ ನೀವೆಷ್ಟು ದುಡ್ಡು ಮಾಡಿದರೂ, ಹೊಟ್ಟೆಗೆ ತಿನ್ನುವುದು ಹಳ್ಳಿಯ ಹೆಬ್ಬೆಟ್ಟುಗಳು ಬೆಳೆದ ಅನ್ನವನ್ನೇ ನೆನಪಿರಲಿ!

Next Post

ಕಾದ ಕಾವಲಿಯಂತಾಗಿದ್ದ ಶಿವಮೊಗ್ಗಕ್ಕೆ ತಂಪೆರೆದ ಅನಿರೀಕ್ಷಿತ ಮಳೆರಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕಾದ ಕಾವಲಿಯಂತಾಗಿದ್ದ ಶಿವಮೊಗ್ಗಕ್ಕೆ ತಂಪೆರೆದ ಅನಿರೀಕ್ಷಿತ ಮಳೆರಾಯ

ಕಾದ ಕಾವಲಿಯಂತಾಗಿದ್ದ ಶಿವಮೊಗ್ಗಕ್ಕೆ ತಂಪೆರೆದ ಅನಿರೀಕ್ಷಿತ ಮಳೆರಾಯ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

ಭಾರತದ ಮೊಟ್ಟ ಮೊದಲ ಬುಲೆಟ್ ಟ್ರೈನ್ ಫಸ್ಟ್ ಲುಕ್ ಹೇಗಿದೆ ನೋಡಿ | ಎಲ್ಲಿಂದ ಎಲ್ಲಿಗೆ?

May 19, 2026
ಹಿಂದೂ ವಿವಾಹ ಪದ್ಧತಿ ಪಾಲಿಸದ ಮದುವೆಯು ಅಮಾನ್ಯ: ಸುಪ್ರೀಂ ಕೋರ್ಟ್

ವಿಚಾರಣೆ ವಿಳಂಬವಾದರೆ ಜಾಮೀನು ಕೊಡಲೇಬೇಕು: ಸುಪ್ರೀಂ ಕೋರ್ಟ್ ಮಹತ್ವದ ಅಭಿಪ್ರಾಯ

May 19, 2026
ಕೊಡಗು | ಭೀಕರ ಕಾಳಗದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

ಕೊಡಗು | ಭೀಕರ ಕಾಳಗದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು

May 19, 2026
ಎಸ್‌ಎಸ್‌ಎಲ್‌ಸಿ ಉತ್ತರಪತ್ರಿಕೆ ಮೌಲ್ಯಮಾಪನ ಮರುಪರೀಶಿಲನಾ ಅರ್ಜಿ ವಜಾ

ಸಾರಿಗೆ ನೌಕರರಿಗೆ ಹೈಕೋರ್ಟ್ ಶಾಕ್ | ಮುಷ್ಕರ ಕೈಬಿಡುವಂತೆ ಸೂಚನೆ | ನ್ಯಾಯಾಲಯ ಹೇಳಿದ್ದೇನು?

May 19, 2026
ಶಿವಮೊಗ್ಗ | ಲಿಫ್ಟ್’ನಲ್ಲಿ ಸಿಲುಕಿದ್ದ 9 ಮಂದಿಯ ರಕ್ಷಣೆ | ಘಟನೆ ನಡೆದಿದ್ದು ಹೇಗೆ?

ಶಿವಮೊಗ್ಗ | ಲಿಫ್ಟ್’ನಲ್ಲಿ ಸಿಲುಕಿದ್ದ 9 ಮಂದಿಯ ರಕ್ಷಣೆ | ಘಟನೆ ನಡೆದಿದ್ದು ಹೇಗೆ?

May 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL