No Result
View All Result
ಸ್ಯಾಂಡಲ್ವುಡ್ ಸಲಗ-ರಚಿತಾ ರಾಮ್ ನಟಿಸಿರುವ ‘ಲ್ಯಾಂಡ್ ಲಾರ್ಡ್’ ಇದೇ ಶನಿವಾರ ಜೀ ಕನ್ನಡದಲ್ಲಿ
English Articles

Duniya Vijay, Rachita Ram & Raj B. Shetty’s Landlord Premieres This Saturday on Zee Kannada

by ಕಲ್ಪ ನ್ಯೂಸ್
May 22, 2026
0

Kalpa Media House  |  Bengaluru | Zee Kannada has always captivated its audience with unique content, offering engaging fiction stories,...

Read moreDetails
ನೇಮಕಾತಿ ಪ್ರಕ್ರಿಯೆ ಕಠಿಣ | ತೆರೆಮರೆಯ ಪ್ರತಿಭೆಗಳನ್ನು ಹುಡುಕಲು ಎಐ ಮೊರೆ: ಲಿಂಕ್ಡ್‌ ಇನ್

LinkedIn shares Bengaluru’s Top Companies for career growth in 2026

May 20, 2026
GE Aerospace to Invest ₹100 Crore in Pune Facility, Boosting India Manufacturing

GE Aerospace to Invest ₹100 Crore in Pune Facility, Boosting India Manufacturing

May 20, 2026
Marriott Bonvoy Expands ICC Partnership to Include Women’s T20 World Cup 2026

Marriott Bonvoy Expands ICC Partnership to Include Women’s T20 World Cup 2026

May 19, 2026
Indriya Launches Customer-Owned Gold Exchange Programme to Promote Responsible Gold Consumption

Indriya Launches Customer-Owned Gold Exchange Programme to Promote Responsible Gold Consumption

May 19, 2026
  • Advertise With Us
  • Grievances
  • About Us
  • Contact Us
Saturday, May 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ: ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಚರಕ ಉಚಿತ ಮಾಸಿಕ ಪತ್ರಿಕೆ ಲೋಕಾರ್ಪಣೆ

ಸಾಹಿತ್ಯಕ್ಕೆ ವ್ಯಕ್ತಿತ್ವವನ್ನೇ ಬದಲಿಸುವ ಶಕ್ತಿಯಿದೆ: ಸಾಹಿತಿ ನಾ.ಡಿಸೋಜಾ ಅಭಿಮತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 14, 2019
in ಶಿವಮೊಗ್ಗ
0
ಶಿವಮೊಗ್ಗ: ಸುಬ್ಬಯ್ಯ ಮೆಡಿಕಲ್ ಕಾಲೇಜಿನ ಚರಕ ಉಚಿತ ಮಾಸಿಕ ಪತ್ರಿಕೆ ಲೋಕಾರ್ಪಣೆ
Share on FacebookShare on TwitterShare on WhatsApp

ಶಿವಮೊಗ್ಗ: ಸಾಹಿತ್ಯಕ್ಕೆ ವ್ಯಕ್ತಿತ್ವವನ್ನೇ ಬದಲಾವಣೆ ಮಾಡುವ ಶಕ್ತಿಯಿದೆ. ಹೀಗಾಗಿ, ಪ್ರತಿಯೊಬ್ಬರೂ ಪುಸ್ತಕ ಹಾಗೂ ಸಾಹಿತ್ಯವನ್ನು ಓದು ಅಭ್ಯಾಸ ರೂಢಿಸಿಕೊಳ್ಳಬೇಕು ಎಂದು ಹಿರಿಯ ಸಾಹಿತಿ ಡಾ.ನಾ. ಡಿಸೋಜಾ ಕರೆ ನೀಡಿದರು.

ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಿಂದ ಹೊರತಂದಿರುವ ಚರಕ ಮಾಸಿಕ ಪತ್ರಿಕೆಯನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಜೀವನದಲ್ಲಿ ಓದುವ ಹವ್ಯಾಸವನ್ನು ರೂಢಿಸಿಕೊಂಡರೆ ಎಂತಹ ಕಷ್ಟವನ್ನೂ ಸಹಾ ಮರೆಯಬಹುದು. ಸಾಹಿತ್ಯ ಅಧ್ಯಾಯನದಿಂದ ವ್ಯಕ್ತಿಯ ವ್ಯಕ್ತಿತ್ವವನ್ನು ಬದಲಾಯಿಸುವ ಶಕ್ತಿ ಇದೆ. ಒಬ್ಬ ವ್ಯಕ್ತಿಯು ಎಷ್ಟು ಪುಸ್ತಕ ಓದುತ್ತಾನೋ ಅಷ್ಟು ಅವನ ಜೀವನದಲ್ಲಿ ಹೊಸ ಹುರುಪು ಮತ್ತು ಉತ್ಸಾಹ ಬೆಳೆಯುತ್ತಾ ಹೋಗುತ್ತದೆ. ಹೆಚ್ಚಾಗಿ ಓದುವ ಹಾಗೂ ಬರೆಯುವ ಹವ್ಯಾಸವನ್ನು ರೂಢಿಸಿಕೊಳ್ಳಬೇಕು. ಆಗ ನಿಮ್ಮಲ್ಲಿರುವ ಮಾನಸಿಕ ದುಗುಡಗಳು ದೂರವಾಗಿ ನಿಮ್ಮ ಮನಸ್ಸು ಶುದ್ದವಾಗುತ್ತದೆ ಎಂದರು.


ಚರಕ ಮಾಸಿಕ ಪತ್ರಿಕೆಯನ್ನು ಬಹಳ ಸಂತೋಷದಿಂದ ಲೋಕಾರ್ಪಣೆಗೊಳಿಸಿದ್ದೇನೆ. ಕಾರಣವೆನೆಂದರೆ, ಚರಕ ಎಂಬ ಹೆಸರು ನಮ್ಮ ಪರಂಪರೆಯಿಂದ ಬಂದಿದೆ. ಕ್ರಿ.ಪೂ. 3ನೆಯ ಶತಮಾನದಲ್ಲಿ ತಕ್ಷಶಿಲೆಯಲ್ಲಿದ್ದ ಚರಕ ಮುನಿಗಳು ಆಧುನಿಕ ವೈದ್ಯರಿಗೆ ಸರ್ವಥಾ ಮಾದರಿ. ಇಂತಹ ಮಹಾನ್ ಪುರುಷನ ಹೆಸರನ್ನು ಪತ್ರಿಕೆಗೆ ಇಟ್ಟಿರುವುದು ಹೆಮ್ಮೆಯ ಸಂಗತಿ ಎಂದು ಶ್ಲಾಘಿಸಿದರು.

ಚರಕ ಪತ್ರಿಕೆಯ ಚಿನ್ಹೆಯನ್ನು ಸಹ ಅತ್ಯುತ್ತಮವಾಗಿ ರಚಿಸಲಾಗಿದೆ. ಮನುಷ್ಯನನ್ನು ಕಾಡುವ ರೋಗವನ್ನು ಹಾವನ್ನಾಗಿ ಬಿಂಬಿಸಲಾಗಿದೆ ಅದನ್ನು ಗುಣಪಡಿಸುವ ಔಷಧಿಯನ್ನಾಗಿ ಪುರಾತನ ವೈದ್ಯಕೀಯ ಶಾಸ್ತ್ರದ ಚಿನ್ಹೆಯಾದ ಧಂಡವನ್ನಾಗಿ ರಚಿಸಲಾಗಿದೆ. ಹೃದಯ ಬಡಿತದ ಗ್ರಾಫನ್ನೂ ಇಲ್ಲಿ ಬಳಸಿರುವದನ್ನು ಗಮನಿಸಿದರೆ ಈ ಸಂಸ್ಥೆ ಆರೋಗ್ಯದ ಕುರಿತಾಗಿ ಎಂತಹ ಕಾಳಜಿನ ಮನೋಭಾವನೆಯನ್ನು ಹೊಂದಿದೆ ಎನ್ನುವುದು ತಿಳಿಯುತ್ತದೆ. ಒಟ್ಟಾರೆ ಪತ್ರಿಕೆ ವೈದ್ಯಕೀಯ ಜಗತ್ತಿನ ಪರ್ಯಾಟನೆ ಹಾಗೂ ಪ್ರಸ್ತುತ ಆವಿಷ್ಕಾರಗಳ ಅನಾವರಣ ಎನ್ನುವಂತಿದೆ.
-ಡಾ.ನಾ. ಡಿಸೋಜಾ, ಹಿರಿಯ ಸಾಹಿತಿ

ಚರಕ ಮುನಿಗಳು ಪ್ರಿವೆನ್ಷನ್ ಈಸ್ ಬೆಟರ್‌ದೆನ್ ಕ್ಯೂರ್ ಎನ್ನುವುದನ್ನು ಶತಮಾನಗಳ ಹಿಂದೆಯೇ ಸಾಬೀತು ಮಾಡಿದ್ದರು. ಇಂದಿನ ಆಧುನಿಕ ಯುಗದಲ್ಲಿ ಇಂಜೀನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳು ಇಂಗ್ಲಿಷ್‌ನ ವ್ಯಾಮೋಹಕ್ಕೆ ಬಿದ್ದು ಕನ್ನಡವನ್ನೆ ಮರೆತು ಬಿಡುತ್ತಿದ್ದಾರೆ. ಇವರೆಲ್ಲರ ನಡುವೆ ಸುಬ್ಬಯ್ಯ ವೈದ್ಯಕೀಯ ಮಹಾ ವಿದ್ಯಾಲಯವು ಕನ್ನಡದಲ್ಲಿ ತನ್ನ ಮಾಸಿಕ ಪತ್ರಿಕೆಯನ್ನು ಬಿಡುಗಡೆಗೊಳಿಸಿ ಎಲ್ಲಾ ಇಂಗ್ಲಿಷ್ ವ್ಯಾಮೋಹಿ ಕಾಲೇಜುಗಳಿಗೆ ಮಾದರಿಯಾಗಿದ್ದಾರೆ ಎಂದು ಪ್ರಸಂಶೆ ವ್ಯಕ್ತಪಡಿಸಿದರು.


ಇಂದು ಪುಸ್ತಕ ಹಾಗೂ ಪತ್ರಿಕೆಯನ್ನು ಓದುವ ಹವ್ಯಾಸ ಜನರಿಂದ ಮರೆಯಾಗುತ್ತಿದೆ. ಕೇವಲ ಆಧುನಿಕತೆಗೆ ಮೊರೆ ಹೋಗಿ ತನ್ನ ಆರೋಗ್ಯ ಹಾಳುಮಾಡಿಕೊಳ್ಳುತ್ತಿದ್ದಾರೆ. ಚರಕ ಪತ್ರಿಕೆಯಲ್ಲಿ ಆರೋಗ್ಯದ ಕುರಿತು ಅಂಕಣಗಳಿದ್ದು ಜನಸಾಮಾನ್ಯರು ಇದನ್ನು ಓದಿದರೆ ಅನುಕೂಲವಾಗುತ್ತದೆ ಎಂದರು.

ಕಾಲೇಜಿನ ಸಾಹಿತ್ಯ ಸಂಘ ಉದ್ಘಾಟಿಸಿ ಮಾತನಾಡಿದ ರೈತ ಮುಖಂಡ ಕಡಿದಾಳು ಶಾಮಣ್ಣ, ರಾಷ್ಟ್ರಕವಿ ಕುವೆಂಪು ಅವರು ಈಗ ಸುಬ್ಬಯ್ಯ ವೈದ್ಯಕೀಯ ಕಾಲೇಜು ಇರುವ ಪುರಲೆ ಪ್ರದೇಶದೊಂದಿಗೆ ಹೊಂದಿದ್ದ ಭಾವನಾತ್ಮಕ ಸಂಬಂಧವನ್ನು ತಿಳಿಸಿದರು.

ಇದೇ ವೇಳೆ, ಪರಿಸರ ಉಳಿಸುವ ಕುರಿತಾಗಿ ಮಾತನಾಡಿದ ಅವರು, ಮರಗಳನ್ನು ಬೆಳೆಸುವಲ್ಲಿ ಕುವೆಂಪು ಅವರ ಕಾಳಜಿ ಹೇಗಿತ್ತು ಎಂಬ ಕುರಿತಾಗಿ ಸ್ವಾನುಭವವನ್ನು ನೆನೆದರು.

ನಾ. ಡಿಸೋಜಾ ದಂಪತಿ ಹಾಗೂ ಕಡಿದಾಳು ಶಾಮಣ್ಣ ದಂಪತಿಗಳನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು

ಕಾರ್ಯಕ್ರಮದಲ್ಲಿ ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದ ವೈದ್ಯಕೀಯ ನಿರ್ದೇಶಕ ಡಾ.ಎಸ್. ನಾಗೇಂದ್ರ, ಡಾ.ಲತಾ ನಾಗೇಂದ್ರ, ಡಾ.ಆರ್.ಪಿ. ಪೈ, ಡಾ.ವಿನಯಾ ಶ್ರೀನಿವಾಸ್, ವೈದ್ಯಕೀಯ ಅಧೀಕ್ಷಕ ಡಾ. ಬಿ. ಶ್ರೀನಿವಾಸ್, ಪ್ರಾಂಶುಪಾಲ ಡಾ.ಎಸ್.ಎಂ. ಕಟ್ಟಿ, ಡಾ.ಬಿ.ಎಸ್. ಸುರೇಶ್ ವನಮಾಲಾ ಸತೀಶ್, ನಾ. ಡಿಸೋಜಾ ಅವರ ಧರ್ಮಪತ್ನಿ ಫಿಲೋಮಿನಾ ಡಿಸೋಜಾ ಹಾಗೂ ಕಡಿದಾಳು ಶಾಮಣ್ಣ ಅವರ ಧರ್ಮಪತ್ನಿ ಶ್ರೀದೇವಿ ಶಾಮಣ್ಣ, ಆಕಾಶವಾಣಿ ವಿಶ್ರಾಂತ ನಿಲಯ ನಿರ್ದೇಶಕ ಡಾ.ಸುಧೀಂದ್ರ ಇನ್ನಿತರರು ಉಪಸ್ಥಿತರಿದ್ದರು.

Tags: Charaka News PaperKannada NewsMedical JournalMedical News PaperMonthly News PaperShivamoggasubbaiah medical college shimogaಚರಕ ಮಾಸಿಕ ಪತ್ರಿಕೆಸಾಹಿತ್ಯಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯ
Share196Tweet123Send
Previous Post

ಚನ್ನಗಿರಿ ತಾಲೂಕು ಸಾಹಿತ್ಯ ಸಮ್ಮೇಳನದ ಚಿತ್ರಸಂಪುಟ

Next Post

ಸತಿ-ಪತಿಗಳಾದರು ದಾವಣಗೆರೆ ಡಿಸಿ ಗೌತಮ್-ಸಿಇಒ ಅಶ್ವಾಥಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸತಿ-ಪತಿಗಳಾದರು ದಾವಣಗೆರೆ ಡಿಸಿ ಗೌತಮ್-ಸಿಇಒ ಅಶ್ವಾಥಿ

ಸತಿ-ಪತಿಗಳಾದರು ದಾವಣಗೆರೆ ಡಿಸಿ ಗೌತಮ್-ಸಿಇಒ ಅಶ್ವಾಥಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
A Colorful Memorable Brahmakalshotsava at Padubidri

A Colorful Memorable Brahmakalshotsava at Padubidri

May 23, 2026
ಪ್ರತಿಬಿಂಬಿಸುವ ಶಿಕ್ಷಕ ಪ್ರತಿದಿನ ಬೆಳೆಯುತ್ತಾನೆ: ಡಾ. ಶಿವಕುಮಾರ್

ಪ್ರತಿಬಿಂಬಿಸುವ ಶಿಕ್ಷಕ ಪ್ರತಿದಿನ ಬೆಳೆಯುತ್ತಾನೆ: ಡಾ. ಶಿವಕುಮಾರ್

May 23, 2026
ಶಿಕ್ಷಣ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿ ಮಾಡಿದ ಶಿಕ್ಷಣ ರತ್ನ ಕೆ ಸಿ ರಂಗಯ್ಯ: ಸುರೇಶ್ ಋಗ್ವೇದಿ

ಶಿಕ್ಷಣ ಸಂಸ್ಥೆಯ ಮೂಲಕ ಉದ್ಯೋಗ ಸೃಷ್ಟಿ ಮಾಡಿದ ಶಿಕ್ಷಣ ರತ್ನ ಕೆ ಸಿ ರಂಗಯ್ಯ: ಸುರೇಶ್ ಋಗ್ವೇದಿ

May 23, 2026
ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ

ಭರಮಸಾಗರ ಭಾಗದಲ್ಲಿ ಕೃಷಿಯೊಂದಿಗೆ ಹೊಸ ಉದ್ಯೋಗಾವಕಾಶ ಸೃಷ್ಟಿ

May 23, 2026
ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

ಪೆಟ್ರೋಲ್-ಡೀಸೆಲ್ ಬೆಲೆ ಮತ್ತೆ ಹೆಚ್ಚಳ | 3ನೇ ಬಾರಿ ತೈಲ ದರ ಏರಿಕೆ, ಶಿವಮೊಗ್ಗದಲ್ಲಿ ಎಷ್ಟಿದೆ ರೇಟ್?

May 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL