Monday, May 12, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ರಾಷ್ಟ್ರೀಯ

Live: ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ, ಚರ್ಚೆ ಆರಂಭ: ಕ್ಷಣ ಕ್ಷಣದ ಮಾಹಿತಿ ಓದಿ

July 20, 2018
in ರಾಷ್ಟ್ರೀಯ
0 0
0
Share on facebookShare on TwitterWhatsapp
Read - 2 minutes

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಚರ್ಚೆ ಸಂಸತ್‌ನಲ್ಲಿ ನಡೆಯುತ್ತಿದ್ದು, ಈ ಕುರಿತಂತೆ ನಿಗದಿಯಾಗಿರುವ ಸಮಯದಂತೆ ಎಲ್ಲ ಪಕ್ಷಗಳ ಸಂಸದರು ಮಾತನಾಡುತ್ತಿದ್ದಾರೆ. ಸಂಜೆ 6 ಗಂಟೆಗೆ ಮತದಾನದ ಸಮಯವನ್ನು ಸ್ಪೀಕರ್ ಸುಮಿತ್ರಾ ಮಹಾಜನ್ ಅವರ ನಿಗದಿ ಮಾಡಿದ್ದಾರೆ.

12.40: ಮಾಜಿ ಪ್ರಧಾನಿ ಮನಮೋಹನ ಸಿಂಗ್ ಹೇಳುತ್ತಾರೆ: ದೇಶದ ಸಂಪನ್ಮೂಲಗಳ ಮೇಲಿನ ಮೊದಲ ಹಕ್ಕು ಈ ದೇಶದಲ್ಲಿ ಅಲ್ಪಸಂಖ್ಯಾತರದ್ದು. ಆದರೆ,                ಪ್ರಧಾನಿ ಮೋದಿ ಹೇಳುತ್ತಾರೆ, ಈ ದೇಶದ ಸಂಪನ್ಮೂಲಗಳ ಮೇಲಿನ ಮೊದಲ ಹಕ್ಕು ಬಡವರದ್ದು ಎಂದು: ಬಿಜೆಪಿ ಎಂಪಿ ರಾಕೇಶ್ ಸಿಂಗ್

12.35: ಅವಿಶ್ವಾಸ ನಿರ್ಣಯ ಮಂಡನೆ ಕಾಂಗ್ರೆಸ್ ಹಾಗೂ ಡಿಎಂಕೆಯ ಮುಂಚೂಣಿತ್ವದಲ್ಲೇ ನಡೆಯುತ್ತಿದೆ. ಹೀಗಾಗಿ, ನಾವು ಇದನ್ನು ಬೆಂಬಲಿಸುವುದಿಲ್ಲ:                     ಎಐಎಡಿಎಂಕೆ ಸಂಸದ ಮೈತ್ರಿಯನ್

12.30: ರಾಹುಲ್‌ಗಾಂಧಿ ತಡವರಿಸದೇ 15 ನಿಮಿಷ ಮಾತನಾಡಿದರೆ ಭೂಮಿ ನಡುಗುವುದಲ್ಲ, ನೃತ್ಯವನ್ನೂ ಸಹ ಮಾಡುವುದಿಲ್ಲ: ಬಿಜೆಪಿ ನಾಯಕ ಪರೇಶ್                  ರಾವಲ್ ವ್ಯಂಗ್ಯ

Agar aaj Rahul ji bina padhe, bina fumble kare, bina ghalti kare 15 minute bolenge toh dharti zaroor hilegi, hilegi bhi kya, naachegi: Paresh Rawal,BJP MP #NoConfidenceMotion pic.twitter.com/EwGCtOlxRe

— ANI (@ANI) July 20, 2018

12.15: ಲೋಕಸಭಾ ಕಲಾಪ ಬಹಿಷ್ಕರಿಸಿ ಹೊರನಡೆದ ಶಿವಸೇನೆ ಸಂಸದರು

12.00: ಪ್ರಧಾನಿ ಮೋದಿ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಸುಳ್ಳು ಭರವಸೆಗಳನ್ನು ನೀಡಿ ಆಂಧ್ರ ಪ್ರದೇಶಕ್ಕೆ ಅನ್ಯಾಯ ಮಾಡಿದ್ದಾರೆ: ಟಿಡಿಪಿ

11.55: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಪಾಳೆಯ ಮಂಡಿಸಿರುವ ಅವಿಶ್ವಾಸ ನಿರ್ಣಯ ಕುರಿತಂತೆ ಲೋಕಸಭೆಯಲ್ಲಿ ಚರ್ಚೆ ಆರಂಭವಾಗಿದ್ದು, ಸಂಜೆ 6ಗಂಟೆ ಮತದಾನ ಪ್ರಕ್ರಿಯೆ: ಸ್ಪೀಕರ್ ಸುಮಿತ್ರಾ ಮಹಾಜನ್

This is what it looks like… #BhookampAaneWalaHai pic.twitter.com/Lm8nIg6a7A

— Amit Malviya (@amitmalviya) July 20, 2018

11.42: ಅವಿಶ್ವಾಸ ನಿರ್ಣಯದ ಚರ್ಚೆಯ ವೇಳೆಯೇ ಬಿಜೆಪಿ ವಕ್ತಾರ ಸಂಬಿತ್ ಪಾತ್ರಾ ಅವರ ಟ್ವೀಟ್ ಹೀಗಿದೆ ನೋಡಿ:

TDP blames Congress for the unscientific & irrational bifurcation of Andhra Pradesh!
No Confidence motion will surely project the crevices within the yet not formed “Mahagatbandhan”

महागठबंधन में #BhookampAaneWalaHai

— Sambit Patra (@sambitswaraj) July 20, 2018

11.33: ಆಂಧ್ರಪ್ರದೇಶ ವಿಭಜನೆಯ ವೇಳೆ ಮಾತ್ರ ಮಹತ್ವ ಪಡೆದಿತ್ತು. ಆದರೆ, ಆನಂತರ ನಿರ್ಲಕ್ಷಕ್ಕೆ ಒಳಗಾಗಿದೆ: ಟಿಡಿಪಿ ಎಂಪಿ ಜಯದೇವ ಗಲ್ಲಾ ಆರೋಪ

11.32: ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳು ಒಡಿಶಾವನ್ನು ನಿರ್ಲಕ್ಷ ಮಾಡಿವೆ: ಬಿಜೆಪಿ ಎಂಪಿ ಭತ್ರುಹರಿ ಮಹ್ತಾಬ್ ಆಕ್ರೋಶ, ಸಭಾತ್ಯಾಗ

11.30: ಚರ್ಚೆಗೆ ಪಕ್ಷಗಳಿಗೆ ಸಮಯ ನಿಗದಿ: ಕಾಂಗ್ರೆಸ್‌ಗೆ ನೀಡಿರುವ ಸಮಯದ ಕುರಿತಾಗಿ ಅಸಮಾಧಾನ ಹೊರ ಹಾಕಿದ ಮುಖಂಡರು

11.22 : ಟಿಡಿಪಿ ಹೇಳಿರುವ ಅನ್ವಯಿಸುವ ಕಾರಣಗಳು ಹೀಗಿವೆ:
1. ನ್ಯಾಯೋಚಿತತೆಯ ಕೊರತೆ
2. ನಂಬಿಕೆಯ ಕೊರತೆ
3. ಆದ್ಯತೆಯ ಕೊರತೆ
4. ನಿಷ್ಪಕ್ಷಪಾತ ನಂಬಿಕೆಯ ಕೊರತೆ

11.21: ಟಿಡಿಪಿ ಸಂಸದ ಜೇಯಬ್ ಬಲ್ಲ ಅವರಿಂದ ಅವಿಶ್ವಾಸ ನಿರ್ಣಯ

11.21: ಅವಿಶ್ವಾಸ ನಿರ್ಣಯ ವಿರೋಧಿಸಿ ಬಿಜೆಪಿಯ ಹಲವು ಸಂಸದರು ಸಭಾತ್ಯಾಗ

11.20: ಅವಿಶ್ವಾಸ ನಿರ್ಣಯ: ಕಲಾಪ ಆರಂಭಿಸುವಂತೆ ಸೂಚಿಸಿದ ಸ್ಪೀಕರ್ ಸುಮಿತ್ರ ಮಹಾಜನ್

11.00: ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ಮಂಡಿಸಿರುವ ಅವಿಶ್ವಾಸ ನಿರ್ಣಯದ ಚರ್ಚೆ ಸಂಸತ್‌ನಲ್ಲಿ ಆರಂಭವಾಗಿದೆ.

10.30: ಆಡಳಿತಾರೂಢ ಬಿಜೆಪಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾತನಾಡಲು 3 ಗಂಟೆ 33 ನಿಮಿಷಗಳ ಕಾಲ ಸಮಯವನ್ನು ನಿಗದಿ ಮಾಡಿದ್ದು, ಕಾಂಗ್ರೆಸ್‌ಗೆ 38 ನಿಮಿಷ ನೀಡಲಾಗಿದೆ.

ಇನ್ನು, ಮಮತಾ ಬ್ಯಾನರ್ಜಿ ಅವರ ಟಿಎಂಸಿಗೆ 27 ನಿಮಿಷ, ತಮಿಳುನಾಡಿನ ಎಐಎಡಿಎಂಕೆಗೆ 29 ನಿಮಿಷ, ಒಡಿಶಾದ ಬಿಜೆಡಿಗೆ 15 ನಿಮಿಷ, ಶಿವಸೇನೆಗೆ 14 ನಿಮಿಷ, ಟಿಡಿಪಿಗೆ 13 ನಿಮಿಷ, ಟಿಆರ್‌ಎಸ್‌ಗೆ 9 ನಿಮಿಷ, ಸಿಪಿಐಎಂಗೆ 7 ನಿಮಿಷ, ಸಮಾಜವಾದಿ ಪಕ್ಷಕ್ಕೆ 6 ನಿಮಿಷ, ಎನ್‌ಸಿಪಿಗೆ 6 ನಿಮಿಷ ಹಾಗೂ ಎಲ್‌ಜೆಎಸ್‌ಪಿಗೆ 5 ನಿಮಿಷ ಕಾಲಾವಕಾಶವನ್ನು ನಿಗದಿಗೊಳಿಸಲಾಗಿದೆ.

Tags: No confidence motionNo-trust voteParliament of IndiaPM Narendra Modi
Previous Post

ಸೊರಬ: ಯುವ ಬ್ರಿಗೇಡ್ ಸೇವೆಗೆ ವ್ಯಾಪಕ ಶ್ಲಾಘನೆ

Next Post

ಇಂದಿನ ಫಲಿತಾಂಶವೇ ಮುಂದಿನ ಫಲಿತಾಂಶ, ಮೋದಿ ದಿಗ್ವಿಜಯ ನಿಶ್ಚಿತ: ಅಮ್ಮಣ್ಣಾಯ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಇಂದಿನ ಫಲಿತಾಂಶವೇ ಮುಂದಿನ ಫಲಿತಾಂಶ, ಮೋದಿ ದಿಗ್ವಿಜಯ ನಿಶ್ಚಿತ: ಅಮ್ಮಣ್ಣಾಯ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮೇ 13-16ರವರೆಗೆ ಸುಧೀಂದ್ರನಗರ ರಾಯರ ಮಠದಲ್ಲಿ ಟಿಟಿಡಿ ಕಾರ್ಯಕ್ರಮ

May 12, 2025

ರನ್‌ಮೆಷಿನ್ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ

May 12, 2025

ಕುಕ್ಕೆ ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ದೇವರ ರಥೋತ್ಸವ ಸಂಪನ್ನ

May 12, 2025

ಕಾಮಿಡಿ ಕಿಲಾಡಿಗಳು ಸೀಸನ್ -3’ ವಿನ್ನರ್​, ಹಾಸ್ಯ ನಟ ರಾಕೇಶ್ ಪೂಜಾರಿ ನಿಧನ

May 12, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮೇ 13-16ರವರೆಗೆ ಸುಧೀಂದ್ರನಗರ ರಾಯರ ಮಠದಲ್ಲಿ ಟಿಟಿಡಿ ಕಾರ್ಯಕ್ರಮ

May 12, 2025

ರನ್‌ಮೆಷಿನ್ ವಿರಾಟ್ ಕೊಹ್ಲಿ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಣೆ

May 12, 2025

ಕುಕ್ಕೆ ಸುಬ್ರಹ್ಮಣ್ಯ ಸಂಪುಟ ಶ್ರೀ ನರಸಿಂಹ ದೇವರ ರಥೋತ್ಸವ ಸಂಪನ್ನ

May 12, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!