Monday, June 30, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಹಳೇ ಶಿವಮೊಗ್ಗ ಭಾಗದ ಸೀಲ್ ಡೌನ್ ತೆಗೆಯುವಂತೆ ಸ್ಥಳೀಯರ ಆಗ್ರಹ

ಸೋಂಕಿತರ ಮನೆ ಸೀಲ್ ಡೌನ್ ಮಾಡಿ, ಇಡೀ ಪ್ರದೇಶದ ನಿವಾಸಿಗಳಿಗೇಕೆ ತೊಂದರೆ: ನಾಗರಿಕರ ಮನವಿ

July 23, 2020
in ಶಿವಮೊಗ್ಗ
0 0
0
Representational Image

Representational Image

Share on facebookShare on TwitterWhatsapp
Read - 2 minutes

ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ

ಶಿವಮೊಗ್ಗ: ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾದಂತೆ, ಕಂಟೈನ್ಮೆಂಟ್ ಝೋನ್’ಗಳ ಸಂಖ್ಯೆ ಅಧಿಕವಾದ ಹಿನ್ನೆಲೆಯಲ್ಲಿ ಹಳೆಯ ಶಿವಮೊಗ್ಗ ಭಾಗವನ್ನು ಸೀಲ್ ಡೌನ್ ಮಾಡಲಾಗಿದ್ದು, ಇದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ.

ಹಳೆಯ ಶಿವಮೊಗ್ಗ ಭಾಗದಲ್ಲಿ ಇಂದಿನಿಂದ ಜುಲೈ 29ರವರೆಗೂ ಸೀಲ್ ಡೌನ್ ಮಾಡಲಾಗಿದ್ದು, ನಿಗದಿತ ಸಮಯ ಹೊರತುಪಡಿಸಿ ಉಳಿದಂತೆ ಜನರ ಓಡಾಟ, ವಾಹನ ಸಂಚಾರ ಹಾಗೂ ವ್ಯಾಪಾರ ವ್ಯವಹಾರಗಳನ್ನು ನಿರ್ಬಂಧಿಸಲಾಗಿದೆ. ಆದರೆ, ಈ ಕ್ರಮಕ್ಕೆ ಹಳೆಯ ಶಿವಮೊಗ್ಗ ಭಾಗದಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ.

ಸೋಂಕಿತರ ನಿವಾಸವನ್ನು ಮಾತ್ರ ಸೀಲ್ ಡೌನ್ ಮಾಡಿ, ಅವರ ಕುಟುಂಬಸ್ಥರನ್ನು ಕ್ವಾರಂಟೈನ್ ಮಾಡಬೇಕು. ಅಲ್ಲದೇ, ಸೋಂಕು ಕಂಡು ಬಂದಿರುವ ಪ್ರದೇಶವನ್ನು ನಿಯಮಿತವಾಗಿ ಸ್ಯಾನಿಟೈಸ್ ಮಾಡಲಿ. ಆದರೆ, ಇಡಿಯ ಹಳೆಯ ಶಿವಮೊಗ್ಗ ಭಾಗವನ್ನೇ ಸೀಲ್ ಡೌನ್ ಮಾಡುವುದರಿಂದ ಜನರ ಜೀವನದ ಮೇಲೆ ಪರಿಣಾಮ ಬೀರುತ್ತದೆ ಎಂಬ ಅಭಿಪ್ರಾಯ ಈ ಭಾಗದಲ್ಲಿ ಕೇಳಿಬರುತ್ತಿದೆ.

ಇನ್ನು, ಈ ಭಾಗದಲ್ಲಿ ಇಂದು ನಾಗರಿಕರು ಪ್ರತಿಭಟನೆಯನ್ನೂ ಸಹ ನಡೆಸಿದ ಕುರಿತಾಗಿ ವರದಿಯಾಗಿದೆ.

ಈ ಕುರಿತಂತೆ ಈ ಭಾಗದಲ್ಲಿ ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ ಜೊತೆಯಲ್ಲಿ ಕೆಲವು ಸ್ಥಳೀಯರು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದು, ಅದರಲ್ಲಿ ಕೆಲವು ಈ ಕೆಳಗಿನಂತಿವೆ.

ಈಗಾಗಲೇ ಲಾಕ್ ಡೌನ್’ನಿಂದಾಗಿ ಜನರು ಬಹಳಷ್ಟು ನಷ್ಟ ಹಾಗೂ ತೊಂದರೆ ಅನುಭವಿಸಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಮತ್ತೆ ಒಂದು ವಾರ ಸೀಲ್ ಡೌನ್ ಎಂದರೆ ಜನ ಜೀವನದ ಪಾಡೇನು? ಕೊರೋನಾ ಪಾಸಿಟಿವ್ ಬಂದಿರುವ ವ್ಯಕ್ತಿಗಳ ನಿವಾಸವನ್ನು ಮಾತ್ರ ಸೀಲ್ ಡೌನ್ ಮಾಡಿ, ಇಡಿಯ ಪ್ರದೇಶವನ್ನು ಸ್ಯಾನಿಟೈಸ್ ಮಾಡಿ. ಇದರ ಜೊತೆಯಲ್ಲಿ ಸೋಂಕು ಹರಡದಂತೆ ಮಾಸ್ಕ್‌ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು, ಸ್ವಚ್ಛತೆ ಕಾಪಾಡುವುದು ಸೇರಿದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ನಾಗರಿಕರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಜಿಲ್ಲಾಡಳಿತ ಹಾಗೂ ಪಾಲಿಕೆ ಮಾಡಲಿ. ಹೀಗಾಗಿ, ನಮ್ಮ ಮನವಿಯನ್ನು ಜಿಲ್ಲಾಡಳಿತ ಹಾಗೂ ಪಾಲಿಕೆ ಪರಿಗಣಿಸಿ, ಸೀಲ್ ಡೌನ್ ತೆರವುಗೊಳಿಸಬೇಕು ಎಂದು ವಿನಂತಿ.
-ಮಾಧವಾಚಾರ್, ರಾಯಲ್ ಪ್ರಿಂಟರ್ರ್ಸ್‌, ಶಿವಮೊಗ್ಗ

ಕೊರೋನಾದೊಂದಿಗೇ ಬದುಕು ನಡೆಸಬೇಕು ಎಂದು ಪ್ರಧಾನಿ ಮೋದಿಯವರೇ ಹೇಳಿದ್ದಾರೆ. ಜೊತೆಯಲ್ಲಿ ರಾಜ್ಯದಲ್ಲಿ ಎಲ್ಲೂ ಲಾಕ್ ಡೌನ್ ಇಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರೂ ಸಹ ಘೋಷಿಸಿದ್ದಾರೆ. ಆದರೆ, ಹಳೆಯ ಶಿವಮೊಗ್ಗ ಭಾಗದಲ್ಲಿ ಮಾತ್ರ ಸೀಲ್ ಡೌನ್ ಹೆಸರಿನಲ್ಲಿ ಜನರ ಓಡಾಟ ಹಾಗೂ ವ್ಯಾಪಾರಕ್ಕೆ ನಿರ್ಬಂಧ ಹೇರಿದರೆ ಜನ ಬದುಕುವುದು ಹೇಗೆ? ಈ ಭಾಗದ ಬಡವರ ಜೀವನದ ಪಾಡೇನು? ದಯಮಾಡಿ ಈಗ ಜಾರಿಗೊಳಿಸಿರುವ ಸೀಲ್ ಡೌನ್ ಅನ್ನು ಪಾಲಿಕೆ ತೆರವುಗೊಳಿಸಬೇಕು.
-ಎಸ್.ಜಿ. ಸತ್ಯನಾರಾಯಣ, ಭೈರೇಶ್ವರ ಸಮಿತಿ

ಇದು ಇಡಿಯ ಹಳೆಯ ಶಿವಮೊಗ್ಗ ಭಾಗದ ಜನರ ಸಮಸ್ಯೆಯ ವಿಚಾರ. ಯಾರಿಗೆ ಕೊರೋನಾ ಸೋಂಕು ದೃಢಪಟ್ಟಿದೆಯೋ ಅವರ ನಿವಾಸವನ್ನು ಮಾತ್ರ ಸೀಲ್ ಡೌನ್ ಮಾಡಿ. ಜೊತೆಯಲ್ಲಿ ಇಡಿಯ ಬಡಾವಣೆಯನ್ನು ಸ್ಯಾನಿಟೈಸ್ ಮಾಡಿ. ಬದಲಾಗಿ, ಸಂಪೂರ್ಣ ಪ್ರದೇಶವನ್ನೇ ಸೀಲ್ ಡೌನ್ ಮಾಡಿದರೆ, ಅಂದು ದುಡಿದು ಅಂದೇ ತಿನ್ನುವ ಪರಿಸ್ಥಿತಿಯಿರುವ ಬಡ ಕೂಲಿ ಕಾರ್ಮಿಕರ ಪಾಡೇನು? ಅಲ್ಲದೇ, ಈಗಾಗಲೇ ವ್ಯಾಪಾರವಿಲ್ಲದೇ ವ್ಯಾವಹಾರಸ್ಥರು ಬಹಳಷ್ಟು ತೊಂದರೆ ಅನುಭವಿಸಿದ್ದಾರೆ. ಹೀಗಿರುವಾಗ, ಈ ಭಾಗದ ವ್ಯಾಪಾರಸ್ಥರು ಮತ್ತಷ್ಟು ತೊಂದರೆ ಅನುಭವಿಸುತ್ತಾರೆ. ಜನರ ಓಡಾಟ ಹಾಗೂ ದೈನಂದಿನ ಜೀವನದ ಮೇಲೂ ಸಹ ಇದು ಪರಿಣಾಮ ಬೀರುತ್ತದೆ. ಹೀಗಾಗಿ, ಪಾಲಿಕೆ ಇದನ್ನು ಪರಿಗಣಿಸಿ, ಸೀಲ್ ಡೌನ್ ತೆರವುಗೊಳಿಸಬೇಕು.
-ರುದ್ರೇಶ್, 30ನೆಯ ವಾರ್ಡ್ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷರು

ಲಾಕ್ ಡೌನ್ ಅವಧಿಯಲ್ಲಿ ಕೆಲಸವಿಲ್ಲದೇ ಅವರಿವರು ಕೊಟ್ಟಿದ್ದನ್ನು ತಿಂದು ಬದುಕಿದ್ದಾಯಿತು. ಈಗ ಮತ್ತೆ ಒಂದು ವಾರ ಹೊರಕ್ಕೆ ಬರಬೇಡಿ ಎಂದರೆ ನಮ್ಮ ಪಾಡೇನು? ನಾವು ಕೂಲಿ ಮಾಡಿ ಬದುಕುವ ಜನ. ಕೊರೋನಾ ಬರದಂತೆ ತಡೆಯಲು ಪಾಲಿಕೆ ಬೇರೆ ಬೇಕಾದ್ದು ಕ್ರಮ ತೆಗೆದುಕೊಳ್ಳಲಿ. ಆದರೆ, ಜನರ ಜೀವನಕ್ಕೆ ತೊಂದರೆಯಾಗುವ ಸೀಲ್ ಡೌನ್ ಮಾಡಿದರೆ ನಮ್ಮಗಳ ಗೋಳು ಕೇಳುವವರು ಯಾರು?
-ರಾಮಣ್ಣ, ಕೂಲಿ ಕಾರ್ಮಿಕ, ಸೀಗೆಹಟ್ಟಿ

Get In Touch With Us info@kalpa.news Whatsapp: 9481252093

Tags: Corona PositiveKannada News WebsiteLatest News KannadaMalnad NewsRoyal PrintersSealDownShimogaShivamogga Newsಕೊರೋನಾ ಪಾಸಿಟಿವ್ಮಲೆನಾಡು ಸುದ್ಧಿಶಿವಮೊಗ್ಗಶಿವಮೊಗ್ಗ ನ್ಯೂಸ್ಸೀಲ್ ಡೌನ್
Previous Post

ಆರ್ಯವೈಶ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಿ.ಎಸ್. ಅರುಣ್ ಕಾರು ಅಪಘಾತ: ಅದೃಷ್ಟವಶಾತ್ ಪಾರು

Next Post

ಶ್ರೀಗಂಧದ ಕಂಪಿನೊಟ್ಟಿಗೆ ‘ನಿನಾದ’ ಬೀರಿದ ರಾಜಕಾರಣಿ ಮಧುಸೂಧನ್’ಗೆ ಅರಸಿ ಬಂದ ‘ಆರಾಧನಾ’

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಶ್ರೀಗಂಧದ ಕಂಪಿನೊಟ್ಟಿಗೆ ‘ನಿನಾದ’ ಬೀರಿದ ರಾಜಕಾರಣಿ ಮಧುಸೂಧನ್’ಗೆ ಅರಸಿ ಬಂದ ‘ಆರಾಧನಾ’

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025

A Divine Journey to South India on Bharat Gaurav Train Here is the full details of tour

June 30, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಭಿಮಾನಿಗಳಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕಿಚ್ಚ ಸುದೀಪ್ | ಫ್ಯಾನ್ಸ್ ಫುಲ್ ಖುಷ್

June 30, 2025

ಕೆಲವು ಹಿರಿಯರ ಜೊತೆ ಚರ್ಚಿಸಿ, ನಂತರ ಬಿಜೆಪಿ ಸೇರ್ಪಡೆಗೆ ನಿರ್ಧಾರ | ಕೆ.ಎಸ್. ಈಶ್ವರಪ್ಪ

June 30, 2025

ಗಮನಿಸಿ | ಈ ಮೂರು ದಿನ ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್ ರೈಲಿನ ಕುರಿತು ಮಹತ್ವದ ಅಪ್ಡೇಟ್

June 30, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!