Sunday, June 1, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಲೋಕಸಭಾ ಚುನಾವಣೆ: ಹಾವೇರಿಯಿಂದ ಈಶ್ವರಪ್ಪ ಪುತ್ರ ಕಾಂತೇಶ್ ಅಖಾಡಕ್ಕೆ?

ಹಾವೇರಿ ಕ್ಷೇತ್ರದ ಬಗ್ಗೆ ಒಲವೇಕೆ? ಕಾಂತೇಶ್'ಗೆ ಅನುಕೂಲಕರವಾದ ಅಂಶಗಳೇನು?

July 13, 2023
in ಶಿವಮೊಗ್ಗ, ಹಾವೇರಿ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಹಾವೇರಿ/ಶಿವಮೊಗ್ಗ  |

ಲೋಕಸಭಾ ಚುನಾವಣೆಗೆ #ParliamentElection2024 ಇನ್ನು ಬಹಳಷ್ಟು ತಿಂಗಳು ಕಾಲವಕಾಶವಿದ್ದರೂ ಸಹ ಹಾವೇರಿ-ಗದಗ #Haveri ಕ್ಷೇತ್ರದಲ್ಲಿ ಈಗಾಗಲೇ ಇದರ ಚಟುವಟಿಕೆಗಳು ತೆರೆಮರೆಯಲ್ಲಿ ಆರಂಭವಾಗಿದ್ದು, ರಾಜ್ಯದ ಗಮನ ಸೆಳೆಯುತ್ತಿದೆ.

ಕಳೆದ ವಿಧಾನಸಭಾ ಚುನಾವಣೆ ವೇಳೆ ಚುನಾವಣಾ ರಾಜಕೀಯಕ್ಕೆ ಸ್ವಯಂ ಪ್ರೇರಿತರಾಗಿ ನಿವೃತ್ತಿ ಘೋಷಣೆ ಮಾಡಿ ರಾಷ್ಟ್ರದ ಗಮನ ಸೆಳೆದ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ #KSEshwarappa ಅವರ ಪುತ್ರ ಕೆ.ಈ. ಕಾಂತೇಶ್ #KEKanteesh ಅವರಿಗೆ ಶಿವಮೊಗ್ಗದಿಂದ ಟಿಕೇಟ್ ದೊರೆಯಬಹುದು ಎಂದು ಹೇಳಲಾಗಿತ್ತು. ಆದರೆ, ಅಂದು ಟಿಕೇಟ್ ಕೈತಪ್ಪಿದ ನಂತರ ಈಗ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದಿಂದ ಕಾಂತೇಶ್ ಸ್ಪರ್ಧಿಸುತ್ತಾರೆ ಎಂದು ಹೇಳಲಾಗಿದೆ.
ಮೂಲಗಳ ಮಾಹಿತಿಯಂತೆ ಕಾಂತೇಶ್ ಅವರು ಈಗಾಗಲೇ ಹಾವೇರಿ #Haveri ಕ್ಷೇತ್ರದಲ್ಲಿ ಸಕ್ರಿಯರಾಗಿದ್ದು, ಅಲ್ಲಿನ ಮುಖಂಡರು, ಮಠಾಧೀಶರು, ಕಾರ್ಯಕರ್ತರನ್ನು ಭೇಟಿಯಾಗುತ್ತಿದ್ದಾರೆ. ಕ್ಷೇತ್ರದ ಗದಗ, ರೋಣ ಸೇರಿದಂತೆ ವಿವಿಧ ತಾಲೂಕುಗಳಿಗೆ ನಿಯಮಿತವಾಗಿ ಭೇಟಿ ನೀಡುತ್ತಿರುವ ಕಾಂತೇಶ್ ಎಲ್ಲ ವರ್ಗದ ಪ್ರಮುಖರನ್ನು ಭೇಟಿಯಾಗುತ್ತಿದ್ದಾರೆ ಎಂದು ಹೇಳಲಾಗಿದೆ.

ಹಾವೇರಿ ಕ್ಷೇತ್ರ ಏಕೆ?
ಹಾವೇರಿ ಕ್ಷೇತ್ರದ ಹಾಲಿ ಸಂಸದ ಶಿವಕುಮಾರ್ ಉದಾಸಿ #ShivakumarUdasi ಈಗಾಗಲೇ ಚುನಾವಣಾ ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದಾರೆ. ಹೀಗಾಗಿ, ಕ್ಷೇತ್ರದಲ್ಲಿ ಪ್ರಬಲ ನಾಯಕನ ಅವಶ್ಯಕತೆಯಿದೆ.
ಅತ್ಯಂತ ಪ್ರಮುಖವಾಗಿ, ಕಾಗಿನೆಲೆ ಪೀಠವೂ #KaginelePeetam ಇಲ್ಲಿಯೇ ಇರುವ ಹಾಗೂ ಕುರುಬ ಸಮಾಜದ ಮತದಾರರು ನಿರ್ಣಾಯಕರಾಗಿರುವ ಹಾವೇರಿಯಲ್ಲಿ ಈಶ್ವರಪ್ಪ ಹಾಗೂ ಕಾಂತೇಶ್ ಅವರು ಮೊದಲಿನಿಂದಲೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಶಿವಮೊಗ್ಗದಲ್ಲಿ ಈಶ್ವರಪ್ಪ ಹಾಗೂ ಕುಟುಂಬಸ್ಥರಿಗೆ ಎಷ್ಟು ಬೆಂಬಲವಿದೆಯೋ ಹಾವೇರಿಯಲ್ಲಿಯೂ ಅಷ್ಟೇ ಜನರು ಪ್ರೀತಿ ನೀಡುತ್ತಿದ್ದಾರೆ.

ಯಾವ ಜಾತಿ ಮತದಾರರು ಅಂದಾಜು ಎಷ್ಟಿದ್ದಾರೆ?

  • ಲಿಂಗಾಯತರು: 5.5 ಲಕ್ಷ
  • ಕುರುಬ: 2.10 ಲಕ್ಷ
  • ಎಸ್’ಸಿ/ಎಸ್’ಟಿ: 3 ಲಕ್ಷ
  • ಮುಸ್ಲಿಂ: 2.4 ಲಕ್ಷ
  • ಬ್ರಾಹ್ಮಣರು: 45 ಸಾವಿರ
  • ಗಂಗಾಮತಸ್ಥರು: 49 ಸಾವಿರ
  • ಮರಾಠ: 42 ಸಾವಿರ
  • ಉಳಿದವರು: 60 ಸಾವಿರ

ಯಾವ ಅಂಶ ಕಾಂತೇಶ್’ಗೆ ಸಹಾಯವಾಗಬಹುದು?
ಅತ್ಯಂತ ಪ್ರಮುಖವಾಗಿ ತಮ್ಮದೇ ಸಮುದಾಯ ಕಾಗಿನೆಲೆ ಪೀಠ ಇರುವ ಹಾಗೂ ಕುರುಬ #Kuruba ಸಮುದಾಯದ 2.10 ಲಕ್ಷಕ್ಕೂ ಅಧಿಕ ಜನರು ಹಾವೇರಿಯಲ್ಲಿರುವ ಹಿನ್ನೆಲೆಯಲ್ಲಿ ಮೊದಲಿನಿಂದಲೂ ಈಶ್ವರಪ್ಪ ಹಾಗೂ ಅವರ ಕುಟುಂಬಸ್ಥರು ಕ್ಷೇತ್ರದೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
ಈಗ ಮಾತ್ರವಲ್ಲದೇ ಮೊದಲಿನಿಂದಲೂ ಹಾವೇರಿ ಹಾಗೂ ಕಾಗಿನೆಲೆಯೊಂದಿಗೆ ಬೆಸುಗೆ ಹೊಂದಿರುವ ಈಶ್ವರಪ್ಪ ಹಾಗೂ ಕಾಂತೇಶ್ ಅವರಿಗೆ ಸ್ಥಳೀಯರ ಬೆಂಬಲ ಬಹಳಷ್ಟಿದೆ.

ಲಿಂಗಾಯತ ಸಮುದಾಯದ ಮತದಾರರು ಸುಮಾರು 5.5 ಲಕ್ಷ ಮಂದಿಯಿರುವ ಕಾರಣ ಬಿಜೆಪಿಗೆ #BJP ಬೆಂಬಲ ಹೆಚ್ಚಿನ ಪ್ರಮಾಣದಲ್ಲಿ ದೊರೆಯುವ ಸಾಧ್ಯತೆ ಹೆಚ್ಚು. ಇದರೊಂದಿಗೆ ಕಾಂತೇಶ್ ಅವರ ಕುರುಬ ಮತದಾರರು ಸುಮಾರು 2.10 ಲಕ್ಷ ಮಂದಿ ಇರುವುದರಿಂದ ಸಮುದಾಯದ ಭಾಗಷಃ ಬೆಂಬಲ ದೊರೆಯುವುದು ನಿಶ್ಚಿತ. ಅಲ್ಲದೇ, ಶಿವಮೊಗ್ಗ ಕ್ಷೇತ್ರ ಸೇರಿದಂತೆ ರಾಜ್ಯದೆಲ್ಲೆಡೆ ಬ್ರಾಹ್ಮಣ, ಮರಾಠ, ಜೈನ, ಗಂಗಾಮತಸ್ಥ ಸಮುದಾಯಗಳೊಂದಿಗೆ ಉತ್ತಮ ಬಾಂಧವ್ಯ ಹೊಂದಿ, ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಮೂಲಕ ಈಶ್ವರಪ್ಪ ಕುಟುಂಬಸ್ಥರು ಬೆಂಬಲ ಹೊಂದಿದ್ದಾರೆ.
ಕಾಂತೇಶ್ ಅವರು ಹಾವೇರಿಯಿಂದ ಸ್ಪರ್ಧಿಸಿದರೆ ಈ ಅಂಶಗಳೊಂದಿಗೆ ಲೋಕಸಭಾ ಚುನಾವಣೆಯಾದ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರ ಅಲೆಯೂ ಸಹ ಅನುಕೂಲಕರವಾಗಿ ಗೆಲುವಿನ ಸಾಧ್ಯತೆ ಭಾಗಷಃ ಇರುತ್ತದೆ ಎಂಬುದು ಈಶ್ವರಪ್ಪ ಅವರ ಲೆಕ್ಕಾಚಾರವಾಗಿದೆ ಎಂದು ಬಲ್ಲ ಮೂಲಗಳಿಂದ ತಿಳಿದುಬಂದಿದೆ.

ಶಿವಮೊಗ್ಗ ವಿಧಾನಸಭಾ ಕ್ಷೇತ್ರ ಮಾತ್ರವಲ್ಲೇ ಇಡಿಯ ಜಿಲ್ಲೆ ಹಾಗೂ ರಾಜ್ಯದಲ್ಲಿ ಪ್ರಬಲ ನಾಯಕರಾಗಿ ಬೆಳೆದು, ಕಳೆದ ಚುನಾವಣೆಯ ವೇಳೆ ಚುನಾವಣಾ ರಾಜಕೀಯಕ್ಕೆ ಸ್ವಯಂ ನಿವೃತ್ತಿ ಘೋಷಿಸಿದ ಕೆ.ಎಸ್. ಈಶ್ವರಪ್ಪ ಅವರ ಪ್ರಬುದ್ಧ ನಿರ್ಧಾರ ಇಡಿಯ ದೇಶಕ್ಕೇ ಮಾದರಿಯಾಗಿದೆ. ಈ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಅವರೇ ಸ್ವತಃ ಈಶ್ವರಪ್ಪ ಅವರಿಗೆ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿ, ಪಕ್ಷ ನಿಮ್ಮ ಕುಟುಂಬದ ಜೊತೆಯಲ್ಲಿರುತ್ತದೆ ಎಂದು ಭರವಸೆ ನೀಡಿದ್ದರು.

ಈಶ್ವರಪ್ಪನವರ ತ್ಯಾಗವನ್ನು ಪರಿಗಣಿಸಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಅವರ ಪುತ್ರನಿಗೆ ಟಿಕೇಟ್ ನೀಡುವ ಸಾಧ್ಯತೆ ಹೆಚ್ಚಾಗಿದೆ ಎನ್ನಲಾಗಿದೆ. ಇದಕ್ಕೆ ಪೂರಕವಾಗಿಯೇ ಹಾವೇರಿಯಲ್ಲಿ ಕಾಂತೇಶ್ ಸಕ್ರಿಯರಾಗಿ ಪೂರ್ವ ತಯಾರಿಗಳನ್ನು ಮಾಡಿಕೊಳ್ಳುತ್ತಿದ್ದಾರೆ ಎನ್ನುತ್ತಿವೆ ಬಲ್ಲ ಮೂಲಗಳು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2023/05/VID-20230516-WA0005.mp4
Tags: 2024 Parliament ElectionBJPHaveriK E KanteeshK S EshwarappaKaginele PeetamKurubaLok Sabha elections 2024shivakumar udasiಕಾಗಿನೆಲೆ ಪೀಠಕುರುಬಕೆ.ಈ. ಕಾಂತೇಶ್ಕೆ.ಎಸ್. ಈಶ್ವರಪ್ಪಗದಗಬಿಜೆಪಿಬ್ರಾಹ್ಮಣರೋಣಲಿಂಗಾಯತ ಸಮುದಾಯಲೋಕಸಭಾ ಚುನಾವಣೆ 2024ಹಾವೇರಿ
Previous Post

ಬಳ್ಳಾರಿ: ಲೋಕ ಅದಾಲತ್‍ನಲ್ಲಿ ಇತ್ಯರ್ಥಗೊಂಡ ಪ್ರಕರಣಗಳೆಷ್ಟು? ಅಬ್ಬಬ್ಬಾ ಇಷ್ಟೊಂದು ಪರಿಹಾರವಾ?

Next Post

ರಾಜೀವ್ ಗಾಂಧಿ ವಸತಿ ನಿಗಮದಿಂದ 7.06 ಲಕ್ಷ ಮನೆ ನಿರ್ಮಾಣ ಗುರಿ: ಜಮೀರ್ ಅಹಮದ್ ಖಾನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
file photo

ರಾಜೀವ್ ಗಾಂಧಿ ವಸತಿ ನಿಗಮದಿಂದ 7.06 ಲಕ್ಷ ಮನೆ ನಿರ್ಮಾಣ ಗುರಿ: ಜಮೀರ್ ಅಹಮದ್ ಖಾನ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025

ಜೂನ್ 1ರಿಂದ 4 | ಮೈಸೂರು-ತಾಳಗುಪ್ಪ ಇಂಟರ್’ಸಿಟಿ ಸೇರಿ ಹಲವು ರೈಲುಗಳ ಬಗ್ಗೆ ಮಹತ್ವದ ಪ್ರಕಟಣೆ

May 31, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಅಶೋಕಪುರಂ ರೈಲ್ವೆ ಕಾರ್ಯಾಗಾರ ಪರಿಶೀಲಿಸಿದ ನೈಋತ್ಯ ರೈಲ್ವೆ ಎಂಡಿ ಮುಕುಲ್ | ಟ್ರೈನ್ ಬಸ್’ಗೆ ಚಾಲನೆ

May 31, 2025

ಹೈದರಾಬಾದ್ – ಬೀದರ್ ನಡುವೆ ವಂದೇ ಭಾರತ್ ಆರಂಭಿಸಿ: ಕೇಂದ್ರ ಸಚಿವರಿಗೆ ಬಂಡೆಪ್ಪ ಖಾಶೆಂಪುರ ಮನವಿ

May 31, 2025
File Image

ಕೆ.ಎಸ್. ಈಶ್ವರಪ್ಪನವರ ಹುಟ್ಟುಹಬ್ಬ ಹಿನ್ನೆಲೆ: ಜೂ.1ರಂದು ವಿಶೇಷ ಕಾರ್ಯಕ್ರಮ

May 31, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!