No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
  • Advertise With Us
  • Grievances
  • About Us
  • Contact Us
Tuesday, July 28, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

Lokayukta Raid | ಶಿವಮೊಗ್ಗದಲ್ಲಿ ಎಸಿಎಫ್ ಕಿರಣ್ ಮನೆ ಸೇರಿ ಐದು ಕಡೆ ದಾಳಿ

kalpa News by kalpa News
July 8, 2026
in ಶಿವಮೊಗ್ಗ
0
Lokayukta Raid In Shivamogga ACF house
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಅಕ್ರಮವಾಗಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ಅರಣ್ಯ ಇಲಾಖೆಯ ಸಂಶೋಧನೆ ಮತ್ತು ಅಭಿವೃದ್ಧಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ (ಎಸಿಎಫ್) ಕಿರಣ್ ಅಂಗಡಿ ಅವರ ಮನೆ, ಕಚೇರಿ ಸೇರಿದಂತೆ ಒಟ್ಟು ಐದು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ಬುಧವಾರ ಮುಂಜಾನೆ ಏಕಕಾಲದಲ್ಲಿ ದಾಳಿ (Lokayukta Raid) ನಡೆಸಿದ್ದಾರೆ.

ಲೋಕಾಯುಕ್ತದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಸುಮಾರು ಆರು ಅಧಿಕಾರಿಗಳು ಹಾಗೂ 40ಕ್ಕೂ ಹೆಚ್ಚು ಸಿಬ್ಬಂದಿ ಭಾಗವಹಿಸಿದ್ದು, ವಿವಿಧ ದಾಖಲೆಗಳು, ಆಸ್ತಿ-ಪಾಸ್ತಿ ವಿವರಗಳು ಮತ್ತು ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ.

Also Read>> WFI-IIS ಮೈತ್ರಿ ಮುಂದುವರಿಕೆ: 2029 ರವರೆಗೆ ಕುಸ್ತಿಪಟುಗಳಿಗೆ ವಿಶ್ವ ದರ್ಜೆಯ ತರಬೇತಿ

ಮಾಹಿತಿಯ ಪ್ರಕಾರ, ಶಿವಮೊಗ್ಗದಲ್ಲಿರುವ ಕಿರಣ್ ಅಂಗಡಿ ಅವರ ಕಚೇರಿಯಲ್ಲಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಇದೇ ವೇಳೆ ಧಾರವಾಡದಲ್ಲಿರುವ ಅವರ ನಿವಾಸ ಹಾಗೂ ಪತ್ನಿ ನಂದಾ ಅವರ ಹೆಸರಿನಲ್ಲಿರುವ ಕೈಗಾರಿಕಾ ಘಟಕದಲ್ಲಿಯೂ ಶೋಧ ಕಾರ್ಯ ಮುಂದುವರಿದಿದೆ. ಅಲ್ಲದೆ ಚಿತ್ರದುರ್ಗ ಸೇರಿದಂತೆ ಒಟ್ಟು ಐದು ಸ್ಥಳಗಳಲ್ಲಿ ದಾಳಿ ನಡೆದಿದೆ.ಕಿರಣ್ ಅಂಗಡಿ ಅವರು ತಮ್ಮ ಆದಾಯಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ಅವರ ನೇತೃತ್ವದಲ್ಲಿ ಈ ಕಾರ್ಯಾಚರಣೆ ಕೈಗೊಳ್ಳಲಾಗಿದೆ. ದಾಳಿಯ ವೇಳೆ ಬ್ಯಾಂಕ್ ದಾಖಲೆಗಳು, ಸ್ಥಿರಾಸ್ತಿ ದಾಖಲೆಗಳು ಹಾಗೂ ಹೂಡಿಕೆಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಕಾರ್ಯಾಚರಣೆ ಇನ್ನೂ ಮುಂದುವರಿದಿದ್ದು, ಪರಿಶೀಲನೆ ಪೂರ್ಣಗೊಂಡ ಬಳಿಕ ವಶಪಡಿಸಿಕೊಂಡ ದಾಖಲೆಗಳು ಮತ್ತು ತನಿಖೆಯಲ್ಲಿ ಪತ್ತೆಯಾಗುವ ಮಾಹಿತಿಯ ಆಧಾರದಲ್ಲಿ ಲೋಕಾಯುಕ್ತದಿಂದ ಅಧಿಕೃತ ಪ್ರಕಟಣೆ ಹೊರಬೀಳುವ ಸಾಧ್ಯತೆ ಇದೆ.

Lokayukta Raids ACF Kiran Angadi’s Properties in Shivamogga

In connection with allegations of amassing disproportionate assets, Lokayukta officials on Wednesday conducted simultaneous raids at five locations linked to Assistant Conservator of Forests (ACF) Kiran Angadi, who is serving in the Research and Development wing of the Forest Department in Shivamogga.

The operation, led by senior Lokayukta officials, involved around six officers and more than 40 staff members. Authorities are currently examining various documents, including records related to assets, financial transactions, and other relevant materials.JNNCE ShivamoggaAccording to sources, officials are scrutinizing documents at Angadi’s office in Shivamogga. Simultaneously, searches are being carried out at his residence in Dharwad and at an industrial unit registered in the name of his wife, Nanda. Raids are also underway at other locations, including Chitradurga, taking the total number of sites to five.

The action follows allegations that Kiran Angadi accumulated assets disproportionate to his known sources of income. The operation in Shivamogga is being conducted under the leadership of Lokayukta DySP Chandrashekhar. During the raids, officials are verifying bank records, property documents, and investment-related papers.

The operation is still in progress. An official statement from the Lokayukta is expected after the verification process is completed, based on the documents seized and findings of the investigation.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 
Kalahamsa Infotech private limited

Tags: ACFKannada News WebsiteKarnataka LokayuktaLatest News KannadaLocal NewsLokayukta RaidMalnad NewsShimogaShivamoggaShivamogga Newsಎಸಿಎಫ್ಲೋಕಾಯುಕ್ತ ದಾಳಿಶಿವಮೊಗ್ಗ
Share210Tweet131Send
Aniruddha Vasishta S R

Aniruddha Vasishta S R

Editor-in-Chief

Previous Post

Culture & Tradition Shine as Rudraksham Marks Milestone Achievement

Next Post

ಶಿವಮೊಗ್ಗ ಪೊಲೀಸರ ಅಪಹಾಸ್ಯ ರೀಲ್ಸ್: ಬೈಕ್ ಸವಾರರ ವಿರುದ್ಧ ಕ್ರಮ

kalpa News

kalpa News

Next Post
ಶಿವಮೊಗ್ಗ ಪೊಲೀಸರ ಅಪಹಾಸ್ಯ ರೀಲ್ಸ್: ಬೈಕ್ ಸವಾರರ ವಿರುದ್ಧ ಕ್ರಮ

ಶಿವಮೊಗ್ಗ ಪೊಲೀಸರ ಅಪಹಾಸ್ಯ ರೀಲ್ಸ್: ಬೈಕ್ ಸವಾರರ ವಿರುದ್ಧ ಕ್ರಮ

Leave a Reply Cancel reply

Your email address will not be published. Required fields are marked *

No Result
View All Result
11-Year-Old Mysuru Girl Writes Children's Ramayana in Just 15 Days
English Articles

11-Year-Old Mysuru Girl Writes Children’s Ramayana in Just 15 Days

by kalpa News
July 27, 2026
1

Kalpa Media House  |  Mysuru  | In a remarkable literary achievement, an 11-year-old girl from Mysuru has written a 36-page...

Read moreDetails
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL